• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈಲು ಸೇವೆಗಳ ವಿಸ್ತರಣೆ ಸೌಲಭ್ಯ ಕಲ್ಪಿಸಿದ ಸಂಸದ ಕಾಗೇರಿ

Sep 12 2025, 12:06 AM IST
ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರ ರಾಜ್ಯಗಳ ಪ್ರಮುಖ ರೈಲ್ವೆ ಸಂಬಂಧಿತ ಸಮಸ್ಯೆಗಳು ಮತ್ತು ಬೇಡಿಕೆಗಳ ಕುರಿತು ಗಹನವಾದ ಚರ್ಚೆ ನಡೆಯಿತು.

ದಸರಾ : ಬೆಂಗಳೂರು ನಗರದಿಂದ ವಿವಿಧೆಡೆ ವಿಶೇಷ ರೈಲು

Sep 09 2025, 10:35 AM IST

ದಸರಾ ಹಬ್ಬ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು ನೈಋತ್ಯ ರೈಲ್ವೆಯು ನಗರದಿಂದ ವಿವಿಧ ಜಿಲ್ಲೆಗಳಿಗೆ ವಿಶೇಷ ರೈಲುಗಳ ಸೇವೆ ನೀಡಲಿದೆ.

ಮಂಗಳೂರು ಸೆಂಟ್ರಲ್‌ ರೈಲು ನಿಲ್ದಾಣದ ಆರ್.ಎಂ.ಎಸ್. ಕಚೇರಿ ಶಾಶ್ವತ ಸ್ಥಳಾಂತರ

Sep 06 2025, 01:01 AM IST
ಮಂಗಳೂರು ಸೆಂಟ್ರಲ್‌ ರೈಲು ನಿಲ್ದಾಣದಲ್ಲಿ ಬ್ರಿಟಿಷ್‌ ಕಾಲದಿಂದಲೂ ಇದ್ದ ಆರ್‌ಎಂಎಸ್‌ (ರೈಲ್ವೆ ಮೇಲ್‌ ಸರ್ವೀಸ್‌) ಕಚೇರಿಯನ್ನು ಈಗ ಶಾಶ್ವತವಾಗಿ ಪಾಂಡೇಶ್ವರ ಅಂಚೆ ಕಚೇರಿ ಆವರಣಕ್ಕೆ ಸ್ಥಳಾಂತರಗೊಂಡಿದೆ

ದಸರಾ ಪ್ರಯುಕ್ತ ಬೆಂಗಳೂರು, ಬೆಳಗಾವಿ, ಮೈಸೂರು ನಡುವೆ ವಿಶೇಷ ರೈಲು ಸೇವೆ

Sep 05 2025, 07:50 AM IST

ಮುಂಬರುವ ದಸರಾ ಹಬ್ಬದಲ್ಲಿ ಪ್ರಯಾಣಿಕರ ದಟ್ಟಣೆ ನಿಭಾಯಿಸಲು ನೈಋತ್ಯ ರೈಲ್ವೆಯು ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು, ಬೆಳಗಾವಿ ಮತ್ತು ಮೈಸೂರು ನಡುವೆ ವಿಶೇಷ ರೈಲುಗಳ ಸೇವೆ ನೀಡಲಿದೆ.

ಕುಷ್ಟಗಿ-ಬೆಂಗಳೂರ ರೈಲು ಓಡಿಸಿ

Sep 03 2025, 01:01 AM IST
ಕುಷ್ಟಗಿ, ಯಲಬುರ್ಗಾ, ಕುಕನೂರು ತಾಲೂಕಿನ ಜನತೆ ವ್ಯಾಪಾರ-ವಹಿವಾಟು, ಶೈಕ್ಷಣಿಕ ಉದ್ದೇಶಕ್ಕೆ ಬೆಂಗಳೂರಿಗೆ ತೆರಳಲುವವರಿಗೆ ಅನುಕೂಲವಾಗಲು ಯಶವಂತಪುರ-ಹರಿಹರ-ಹೊಸಪೇಟೆ ರೈಲನ್ನು ಕುಷ್ಟಗಿ ವರೆಗೆ ಓಡಿಸುವಂತೆ ಕುಷ್ಟಗಿ ರೈಲು ಹೋರಾಟ ಸಮಿತಿ ಪದಾಧಿಕಾರಿಗಳು ಸಂಸದ ರಾಜಶೇಖರ ಹಿಟ್ನಾಳ ಅವರಿಗೆ ಕೊಪ್ಪಳದಲ್ಲಿ ಮನವಿ ಸಲ್ಲಿಸಿದರು.

ಮೆಟ್ರೋ ಹಳದಿ ಮಾರ್ಗದಲ್ಲಿ 4ನೇ ರೈಲು ಸಂಚಾರ ಶೀಘ್ರ

Sep 01 2025, 02:00 AM IST
ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ನಾಲ್ಕನೇ ರೈಲಿನ ಸಂಚಾರ ಪರೀಕ್ಷೆ ಪ್ರಾರಂಭವಾಗಿದ್ದು, ಸೆಪ್ಟೆಂಬರ್ ಮೊದಲ ವಾರದಲ್ಲಿ ಕಾರ್ಯಾಚರಣೆ ಆರಂಭಿಸಲಿದೆ.

2 ಹೊಸ ರೈಲು ಮಾರ್ಗಗಳು ಶೀಘ್ರ ಪೂರ್ಣ

Aug 31 2025, 01:08 AM IST
ರಾಯದುರ್ಗ-ತುಮಕೂರು, ತುಮಕೂರು-ದಾವಣಗೆರೆ ರೈಲ್ವೆ ಯೋಜನೆಗಳು ಶೀಘ್ರವಾಗಿ ಪೂರ್ಣಗೊಳ್ಳಲಿವೆ. ಈ ಸಂಬಂಧ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಹೇಳಿದರು.

ಕೊಡಿಂಬಾಳ ರೈಲು ನಿಲ್ದಾಣಕ್ಕೆ ಸೀಮೆಎಣ್ಣೆ ದೀಪವೇ ಬೆಳಕು!

Aug 29 2025, 11:11 AM IST

ದೀಪಾವಳಿಗೂ ಮೊದಲೇ ಪುತ್ತೂರು ತಾಲೂಕಿನ ಕೊಡಿಂಬಾಳ ರೈಲು ನಿಲ್ದಾಣದಲ್ಲಿ ಗುರುವಾರ ರಾತ್ರಿ ಚಿಮಣಿ ದೀಪಗಳನ್ನು ಬೆಳಗಲಾಗಿದೆ!

ಮೇಲ್ಮನೆಗೆ ಬಂದು ಹೋಯ್ತು ‘ನಿಗೂಢ’ ನಾನ್‌ಸ್ಟಾಪ್‌ ರೈಲು!

Aug 25 2025, 10:52 AM IST

ವಿಧಾನ ಪರಿಷತ್ತಿನ ಕಾಂಗ್ರೆಸ್‌ ಸದಸ್ಯ ನಾಗರಾಜ ಯಾದವ್‌ ಮಾತುಗಳೆಂದರೆ ಎಕ್ಸ್‌ಪ್ರೆಸ್‌ ರೈಲಿನಂತೆ, ನಾನ್‌ಸ್ಟಾಪ್‌. ಕೆಲವು ಸಾರಿ ಬುಲೆಟ್‌ ಟ್ರೈನ್‌ ಎಂದರೂ ತಪ್ಪಾಗಲಾರದು.

ತುಮಕೂರು ಬೆಂಗಳೂರು ನಡುವೆ 4 ಪಥ ರೈಲು

Aug 24 2025, 02:00 AM IST
ಚನ್ನೈ- ಬೆಂಗಳೂರು ರೋಡ್ ಕಾರಿಡಾರ್‌ನಂತೆ ತುಮಕೂರು-ಬೆಂಗಳೂರು ರೈಲ್ವೆ ಕಾರಿಡಾರ್ ಸಹ ಕೈಗೊಳ್ಳಲಾಗುತ್ತದೆ. ಈಗಾಗಲೇ ತುಮಕೂರು-ಬೆಂಗಳೂರು ನಡುವೆ 4 ಪಥದ ರೈಲ್ವೆ ಹಳಿ ನಿರ್ಮಾಣಕ್ಕೆ ಸರ್ವೆ ಆಗಿದ್ದು, ಡಿಪಿಆರ್ ಆಗಬೇಕಾಗಿದೆ ಎಂದು ಕೇಂದ್ರ ರೈಲ್ವೆ ಸಚಿವ ವಿ. ಸೋಮಣ್ಣ ಅವರು ತಿಳಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 39
  • next >

More Trending News

Top Stories
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
ತಲೆಬುರುಡೆ ತಂದಿದ್ದು ವಿಠಲಗೌಡ: ಕೋರ್ಟಲ್ಲಿ ಸಾಕ್ಷ್ಯ
5 ತಿಂಗಳಿಂದ ಮದ್ಯ ಮಾರಾಟ ಕುಸಿತ
ಗಣೇಶ ವಿಸರ್ಜನೆ ವೇಳೆ ಕಂಡು ಕೇಳರಿಯದ ದುರಂತ - ಹಾಸನ ಹೊರವಲಯದಲ್ಲಿ ಅತ್ಯಂತ ಭೀಕರ ಅಪಘಾತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved