• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದೀಪಾವಳಿ ಹಬ್ಬಕ್ಕಾಗಿ ಪ್ರಯಾಣಿಕರ ದಟ್ಟಣೆ : ಹೆಚ್ಚುವರಿ 55 ರೈಲು ಸಂಚಾರ, ನೆರವು ಕೇಂದ್ರ ಆರಂಭ

Oct 29 2024, 01:49 AM IST
ದೀಪಾವಳಿ ಹಬ್ಬಕ್ಕಾಗಿ ಹೆಚ್ಚಿದ ಪ್ರಯಾಣಿಕರ ದಟ್ಟಣೆ ನಿವಾರಣೆಗೆ ನೈಋತ್ಯ ರೈಲ್ವೆ ವಲಯದಲ್ಲಿ 55 ರೈಲುಗಳನ್ನು ಸಂಚಾರ ಮಾಡುತ್ತಿದ್ದು, ಸಾಮಾನ್ಯ ರೈಲುಗಳಿಗೆ ವೇಟಿಂಗ್‌ ಲೀಸ್ಟ್‌ ಆಧಾರದಲ್ಲಿ ಹೆಚ್ಚುವರಿ ಬೋಗಿಗಳನ್ನು ಅಳವಡಿಕೆ ಮಾಡಲಿದೆ.

ಹಾನಗಲ್ಲ- ಶಿರಸಿ ರೈಲು ಮಾರ್ಗ ಸಾಕಾರವಾದೀತೇ?

Oct 28 2024, 01:12 AM IST
ಹಾವೇರಿ-ಶಿರಸಿ ೮೦ ಕಿಮೀ ರೈಲು ಮಾರ್ಗ ನಿರ್ಮಾಣಕ್ಕೆ ಪ್ರಾಥಮಿಕ ಸರ್ವೇ ಪೂರ್ಣಗೊಂಡಿದ್ದು, ಈ ಯೋಜನೆ ಮಂಜೂರಾಗಿ ಶೀಘ್ರ ಸಂಚಾರಕ್ಕೆ ಸಿಗುವಂತಾಗಬೇಕು ಎಂಬುದು ಸ್ಥಳೀಯರ ಒತ್ತಾಯವಾಗಿದೆ. ಈ ಯೋಜನೆ ವಾಣಿಜ್ಯ, ಕೃಷಿಗೆ ಪೂರಕವಾಗಿ ದುಡಿಯುವ ಕೈಗಳಿಗೂ ಸದುಪಯೋಗವಾಗಲಿದೆ ಎಂದು ಅಂದಾಜಿಸಲಾಗಿದೆ.

ದೊಡ್ಡಬಳ್ಳಾಪುರ-ಚಿಕ್ಕಬಳ್ಳಾಪುರ ರೈಲು ಯೋಜನೆಗೆ ಪ್ರಸ್ತಾವನೆ

Oct 28 2024, 01:04 AM IST
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ-ಚಿಕ್ಕಬಳ್ಳಾಪುರ ನಡುವೆ ನೂತನ ರೈಲ್ವೆ ಸಂಪರ್ಕ, ಉಪನಗರ ರೈಲು ಯೋಜನೆ ಸೇರಿದಂತೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ರೈಲ್ವೆ ಇಲಾಖೆ ಸಂಬಂಧಿತ 60ಕ್ಕೂ ಅಧಿಕ ಬೇಡಿಕೆಗಳ ಕುರಿತು ಸಂಸದ ಡಾ.ಕೆ.ಸುಧಾಕರ್‌ ರೈಲ್ವೆ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.

ಕನ್ನಡಿಗರ ಉದ್ಯೋಗ ಅನ್ಯ ರಾಜ್ಯದವರ ಪಾಲಾಗುತ್ತಿರುವುದಕ್ಕೆ ರಾಜ್ಯದೊಳಗಿನ ರೈಲು ಸಂಚಾರ ವ್ಯವಸ್ಥೆ ಕಾರಣ

Oct 27 2024, 11:28 AM IST

ಕನ್ನಡಿಗರ ಉದ್ಯೋಗ ಅನ್ಯ ರಾಜ್ಯದವರ ಪಾಲಾಗುತ್ತಿರುವುದಕ್ಕೆ ರಾಜ್ಯದೊಳಗಿನ ರೈಲು ಸಂಚಾರ ವ್ಯವಸ್ಥೆ ಕೂಡಾ ಕಾರಣವಾಗಿದೆ ಎಂಬುದು ಅಚ್ಚರಿಯಾದರೂ ಸತ್ಯ ಸಂಗತಿ.

4 ರೈಲು ಹಳಿದ ತಪ್ಪಿದ ಘಟನೆಯಲ್ಲಿ ದುಷ್ಕೃತ್ಯ?: ಎನ್‌ಐಎ ತನಿಖೆ ಶುರು

Oct 26 2024, 12:51 AM IST
ಇತ್ತೀಚೆಗೆ ದೇಶದ ವಿವಿಧ ರಾಜ್ಯಗಳಲ್ಲಿ ನಡೆದ 4 ರೈಲು ಹಳಿ ತಪ್ಪಿದ ಘಟನೆಗಳಲ್ಲಿ ದುಷ್ಕೃತ್ಯದ ಸಂಚು!

ಬೀದರ್-ಬೆಂಗಳೂರು ಮಧ್ಯೆ ಹೊಸ ವಂದೇ ಭಾರತ್ ರೈಲು ಸೇವೆಗೆ ಸಾಗರ ಖಂಡ್ರೆ ಒತ್ತಾಯ

Oct 25 2024, 12:53 AM IST
ಸಿಕಿಂದ್ರಾಬಾದ್‌ನಲ್ಲಿ ಗುರುವಾರ ನಡೆದ ದಕ್ಷಿಣ ಮಧ್ಯ ರೈಲ್ವೆ ವ್ಯಾಪ್ತಿಯ ಸಂಸದರ ಸಭೆಯಲ್ಲಿ ಬೀದರ್‌ ಸಂಸದ ಸಾಗರ ಖಂಡ್ರೆ ಭಾಗವಹಿಸಿ, ಚರ್ಚಿಸಿದರು.

ರೈಲ್ವೆ ಹಳಿಯಲ್ಲಿ ಮೃತದೇಹ ಪತ್ತೆ: ರೈಲು ಡಿಕ್ಕಿ ಶಂಕೆ

Oct 25 2024, 12:45 AM IST
ರೈಲು ಹಳಿಯಲ್ಲಿ ಗುರುವಾರ ಮಧ್ಯಾಹ್ನ ಮೃತದೇಹ ಪತ್ತೆಯಾಗಿದ್ದು ಬುಧವಾರ ರಾತ್ರಿ ಹಳಿ ದಾಟುವಾಗ ರೈಲು ಡಿಕ್ಕಿಯಾಗಿರಬೇಕೆಂದು ಸಂಶಯಿಸಲಾಗಿದೆ.

ದೀಪಾವಳಿ ಹಬ್ಬದ ಹಿನ್ನೆಲೆ ಬೆಂಗಳೂರು-ಕಲಬುರಗಿಗೆ 31ಕ್ಕೆ ಟ್ರಿಪ್‌ ವಿಶೇಷ ರೈಲು ಸಂಚಾರ

Oct 24 2024, 08:01 AM IST

ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ನೈಋತ್ಯ ರೈಲ್ವೆಯು ಬೆಂಗಳೂರು-ಕಲಬುರಗಿ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ರೈಲು ಸೇವೆ ಕಲ್ಪಿಸಿದೆ.

ಮೈಸೂರು ಬಾಗ್ಮತಿ ಎಕ್ಸ್‌ಪ್ರೆಸ್‌ ರೈಲು ಹಳಿತಪ್ಪಿ ಬಿದ್ದ ದುರಂತ ಉದ್ದೇಶಪೂರ್ವಕ ಕೃತ್ಯ!

Oct 20 2024, 01:50 AM IST

ಮೈಸೂರಿನಿಂದ ಬಿಹಾರದ ದರ್ಭಂಗಾಕ್ಕೆ ಅ.11ರಂದು ತೆರಳುತ್ತಿದ್ದ ಬಾಗ್ಮತಿ ಎಕ್ಸ್‌ಪ್ರೆಸ್‌ ರೈಲು, ಮುಖ್ಯ ಮಾರ್ಗ ಬದಲಿಸಿ ಪಕ್ಕದ ಮಾರ್ಗದಲ್ಲಿ ನಿಂತಿದ್ದ ನಿಂತಿದ್ದ ಗೂಡ್ಸ್‌ ರೈಲಿಗೆ ಡಿಕ್ಕಿ ಹೊಡೆದಿದ್ದರ ಹಿಂದೆ ವಿಧ್ವಂಸಕ ಕೃತ್ಯ ಅಡಗಿದೆ ಎಂಬ ಆತಂಕಕಾರಿ ಸಂಗತಿ ಪತ್ತೆಯಾಗಿದೆ.

ರಾಮದುರ್ಗಕ್ಕೆ ರೈಲು ಮಾರ್ಗ: ಮತ್ತೆ ಹೋರಾಟಕ್ಕೆ ನಿರ್ಧಾರ

Oct 17 2024, 12:49 AM IST
ಹೋರಾಟದ ಮೂಲಕವೇ ರೈಲು ಮಾರ್ಗ ಪಡೆದುಕೊಳ್ಳುವುದು ಸೇರಿದಂತೆ ಅನೇಕ ಮಹತ್ವದ ನಿರ್ಧಾರಗಳನ್ನು ರಾಮದುರ್ಗ ತಾಲೂಕಿನ ರೈಲು ಹೋರಾಟ ಸಮಿತಿಯ ಪೂರ್ವಭಾವಿ ಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳಲಾಯಿತು.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 36
  • next >

More Trending News

Top Stories
ತೆಂಗು ಬೆಳೆಯುವ ರೈತರೇ ತೆಂಗಿನ ಎಣ್ಣೆ ಉದ್ಯಮಿಯಾಗಿ ಬೆಳೆದಾಗ
ಭುವಿಗೆ ಶುಭಾಂಶು ಸೇರಿ 4 ಯಾನಿಗಳ ಶುಭಾಗಮನ
ಇನ್ನು 7 ದಿನ ಶುಭಾಂಶುಗೆ ಪುನಶ್ಚೇತನ ಶಿಬಿರ : ಎದುರಿಸುವ ಸವಾಲುಗಳೇನು ?
ಬಿಜೆಪಿ-ಜೆಡಿಎಸ್‌ನಿಂದ ಕಾಂಗ್ರೆಸ್‌ಗೆ ಬರುವವರ ಪಟ್ಟಿ ಇದೆ : ರಾಜಣ್ಣ
ಕೂಡಲಸಂಗಮ : ಬಸವಶ್ರೀ ಕಾಶಪ್ಪನವರ್‌ ಬೀಗ ಗದ್ದಲ - ಬೀಗ ಒಡೆದ ಶ್ರೀಗಳ ಆಪ್ತರ ವಿರುದ್ಧ ಕೇಸು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved