• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶ್ರೀರಂಗಪಟ್ಟಣದಲ್ಲಿ ಎಲ್ಲಾ ಎಕ್ಸ್ ಪ್ರೆಸ್ ರೈಲು ನಿಲುಗಡೆಗೆ ಪಾಪು ಒತ್ತಾಯ

Oct 17 2024, 12:12 AM IST
ಐತಿಹಾಸಿಕ ಸ್ಥಳವಾಗಿರುವ ಶ್ರೀರಂಗಪಟ್ಟಣದಲ್ಲಿ ದಿನನಿತ್ಯ ಸಾವಿರಾರು ಸಂಖ್ಯೆಯಲ್ಲಿ ದೇಶ-ವಿದೇಶಗಳಿಂದ ಹಾಗೂ ಕೆಲವು ಹೊರರಾಜ್ಯಗಳಿಂದ ಹೆಚ್ಚಿನ ಪ್ರವಾಸಿಗರು ಬಂದು-ಹೋಗುವ ಸ್ಥಳ. ದೇಶ-ವಿದೇಶಗಳಲ್ಲಿ ಖ್ಯಾತಿ ಪಡೆದ ಸುಂದರ ಪ್ರವಾಸಿ ತಾಣವಾಗಿದೆ.

ದೀಪಾವಳಿ ಪ್ರಯುಕ್ತ ಹೆಚ್ಚುವರಿ ದಟ್ಟಣೆ ನಿಯಂತ್ರಿಸಲು ಬೆಂಗಳೂರು - ಕಲಬುರಗಿ ನಡುವೆ ವಿಶೇಷ ರೈಲು

Oct 16 2024, 01:31 AM IST
ದೀಪಾವಳಿ ಹಬ್ಬದಂದು ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿಯಂತ್ರಿಸಲು ಬೆಂಗಳೂರಿನ ಸರ್‌.ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ಕಲಬುರಗಿ ನಿಲ್ದಾಣಗಳ ನಡುವೆ ನೈಋತ್ಯ ರೈಲ್ವೆಯು 2 ಟ್ರಿಪ್ ವಿಶೇಷ ರೈಲುಗಳ ಸೇವೆ ಕಲ್ಪಿಸಿದೆ.

ಮತ್ತೆ ರೈಲು ದುರಂತ: ತಮಿಳುನಾಡಿನಲ್ಲಿ ಮೈಸೂರು ರೈಲು ಭೀಕರ ಅಪಘಾತ - 12 ಬೋಗಿಗಳು ಹಳಿತಪ್ಪಿ 1 ಬೋಗಿಗೆ ಬೆಂಕಿ

Oct 13 2024, 01:10 AM IST
ಈ ಹಿಂದೆ 300ಕ್ಕೂ ಹೆಚ್ಚು ಜನರ ಬಲಿಪಡೆದ ಒಡಿಶಾದ ಬಾಹಾನಗಾ ರೈಲು ದುರಂತವನ್ನು ನೆನಪಿಸುವಂಥ ರೈಲ್ವೆ ಅಪಘಾತ ತಮಿಳುನಾಡಿನಲ್ಲಿ ಶುಕ್ರವಾರ ರಾತ್ರಿ 8:30ರ ಸುಮಾರಿಗೆ ಸಂಭವಿಸಿದೆ.

ಬಹು ನಿರೀಕ್ಷೆಯ ಮುರ್ಡೇಶ್ವರ-ತಿರುಪತಿ ರೈಲು ಆರಂಭ

Oct 13 2024, 01:07 AM IST
ಹೊಸದಾಗಿ ಆರಂಭವಾದ ಮುರ್ಡೇಶ್ವರ ತಿರುಪತಿ ರೈಲಿಗೆ ಮುರ್ಡೇಶ್ವರದಲ್ಲಿ ಶನಿವಾರ ಹೂ ಮಾಲೆ ಹಾಕಿ, ಬಾಳೆಗಿಡ ಕಟ್ಟಿ ಪೂಜೆ ನೆರವೇರಿಸಲಾಯಿತು. ಭಟ್ಕಳದಲ್ಲಿ ರೈಲಿಗೆ ಅದ್ಧೂರಿ ಸ್ವಾಗತ ನೀಡಲಾಯಿತು.

ಕಮಲನಗರ ರೈಲು ನಿಲ್ದಾಣಕ್ಕೆ ಡಿ.ಆರ್.ಎಮ್ ಭೇಟಿ

Oct 10 2024, 02:27 AM IST
ಕಮಲನಗರ ಪಟ್ಟಣದ ರೈಲ್ವೆ ನಿಲ್ದಾಣಕ್ಕೆ ದಕ್ಷಿಣ ಮಧ್ಯ ರೈಲ್ವೇ ವಿಭಾಗದ ಅಧಿಕಾರಿಗಳ ತಂಡ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿತು.

ಅಂಕೋಲಾ ಬಳಿ ಟ್ರ್ಯಾಕ್‌ಮ್ಯಾನ್‌ ಸಮಯಪ್ರಜ್ಞೆಯಿಂದ ತಪ್ಪಿದ ರೈಲು ದುರಂತ

Oct 10 2024, 02:26 AM IST
ಕೊಂಕಣ ರೈಲ್ವೆಯ ಹಿರಿಯ ಅಧಿಕಾರಿಗಳು ಹಾರವಾಡಕ್ಕೆ ಆಗಮಿಸಿ ರೈಲ್ವೆ ದುರಂತ ತಪ್ಪಿಸುವಲ್ಲಿ ಮಹತ್ವದ ಪಾತ್ರ ವಹಿಸಿದ ಟ್ರ್ಯಾಕ್ ಮ್ಯಾನ್ ಛತ್ರಪತಿ ಆನಂದು ಗೌಡ ಅವರನ್ನು ಸನ್ಮಾನಿಸಿ ಅವರ ಕಾರ್ಯಕ್ಕೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಆಲಮಟ್ಟಿ-ಹುಣಸಗಿ-ಯಾದಗಿರಿ ರೈಲು ಯೋಜನೆ ಅನುಷ್ಠಾನಕ್ಕೆ ಒತ್ತಾಯ

Oct 07 2024, 01:34 AM IST
Demand for the implementation of Alamatti-Hunasagi-Yadagiri rail project

ಶೀಘ್ರ ರಾಜ್ಯಕ್ಕೆ ಮೊದಲ ನಮೋ ಭಾರತ್‌ ರ್‍ಯಾಪಿಡ್‌ ರೈಲು : ಅಶ್ವಿನ್ ವೈಷ್ಣವ್ ಭರವಸೆ

Oct 06 2024, 01:33 AM IST
ಶೀಘ್ರ ರಾಜ್ಯದಲ್ಲಿ ಮೊದಲ ‘ನಮೋ ಭಾರತ್ ರ್‍ಯಾಪಿಡ್‌ ರೈಲು’ ಸಂಚಾರ ಆರಂಭ ಆಗಲಿದೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನ್ ವೈಷ್ಣವ್ ತಿಳಿಸಿದ್ದಾರೆ.

ದಾಂಡೇಲಿ- ಅಳ್ನಾವರ ಪ್ಯಾಸೆಂಜರ್ ರೈಲು ಆರಂಭಿಸಲು ಶಾಸಕ ದೇಶಪಾಂಡೆ ಆಗ್ರಹ

Oct 05 2024, 01:36 AM IST
ದಶಕಗಳ ನಿರೀಕ್ಷೆಯ ಬಳಿಕ 2019ರಲ್ಲಿ ಅಳ್ನಾವರ- ದಾಂಡೇಲಿ(ಅಂಬೇವಾಡಿ) ಪ್ರಾರಂಭಗೊಂಡ ಪ್ಯಾಸೆಂಜರ್ ರೈಲು ಸೇವೆ, ಕೋವಿಡ್ ಸಾಂಕ್ರಾಮಿಕದ ಸಮಯದಲ್ಲಿ ಸ್ಥಗಿತಗೊಂಡಿತ್ತು.

ಭಾರತದಲ್ಲಿ ಮೊದಲ ಪರಿಸರ ಸ್ನೇಹಿ ಹೈಡ್ರೋಜನ್‌ ಚಾಲಿತ ರೈಲು ಶೀಘ್ರದಲ್ಲೇ ಓಡುವ ಸಾಧ್ಯತೆ

Oct 05 2024, 01:31 AM IST
ಭಾರತದಲ್ಲಿ ಮೊದಲ ಪರಿಸರ ಸ್ನೇಹಿ ಹೈಡ್ರೋಜನ್‌ ಚಾಲಿತ ರೈಲು ಶೀಘ್ರದಲ್ಲೇ ಓಡುವ ಸಾಧ್ಯತೆ ಇದೆ. ಜರ್ಮನಿಯ ಟಿಯುವಿ-ಎಸ್‌ಯುಡಿ ಎಂಬ ಕಂಪನಿ ಮೂಲಕ ರೈಲಿನ ಆಡಿಟ್‌ ನಡೆಸಲು ಭಾರತೀಯ ರೈಲ್ವೆ ನಿರ್ಧರಿಸಿದ್ದು, ಇದೇ ಡಿಸೆಂಬರ್‌ನಲ್ಲಿ ಪ್ರಾಯೋಗಿಕ ಸಂಚಾರಕ್ಕೆ ಮುಂದಾಗಿದೆ.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 36
  • next >

More Trending News

Top Stories
ತೆಂಗು ಬೆಳೆಯುವ ರೈತರೇ ತೆಂಗಿನ ಎಣ್ಣೆ ಉದ್ಯಮಿಯಾಗಿ ಬೆಳೆದಾಗ
ಭುವಿಗೆ ಶುಭಾಂಶು ಸೇರಿ 4 ಯಾನಿಗಳ ಶುಭಾಗಮನ
ಇನ್ನು 7 ದಿನ ಶುಭಾಂಶುಗೆ ಪುನಶ್ಚೇತನ ಶಿಬಿರ : ಎದುರಿಸುವ ಸವಾಲುಗಳೇನು ?
ಬಿಜೆಪಿ-ಜೆಡಿಎಸ್‌ನಿಂದ ಕಾಂಗ್ರೆಸ್‌ಗೆ ಬರುವವರ ಪಟ್ಟಿ ಇದೆ : ರಾಜಣ್ಣ
ಕೂಡಲಸಂಗಮ : ಬಸವಶ್ರೀ ಕಾಶಪ್ಪನವರ್‌ ಬೀಗ ಗದ್ದಲ - ಬೀಗ ಒಡೆದ ಶ್ರೀಗಳ ಆಪ್ತರ ವಿರುದ್ಧ ಕೇಸು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved