• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸ್ಟೇಷನ್‌ ಮಾಸ್ಟರ್ ಎಡವಟ್ಟೇ ರೈಲು ಅಪಘಾತಕ್ಕೆ ಕಾರಣ?

Jun 18 2024, 12:55 AM IST

ಸೋಮವಾರ ಪಶ್ಚಿಮ ಬಂಗಾಳದಲ್ಲಿ ಕಾಂಚನಜುಂಗಾ ಎಕ್ಸ್‌ಪ್ರೆಸ್‌ ರೈಲಿಗೆ ಗೂಡ್ಸ್‌ ರೈಲು ಹಿಂಬದಿಯಿಂದ ಡಿಕ್ಕಿ ಹೊಡೆದು ಸಂಭವಿಸಿದ ರೈಲು ಅಪಘಾತಕ್ಕೆ  ಸ್ಟೇಷನ್‌ ಮಾಸ್ಟರ್‌ ಮಾಡಿದ ಎಡವಟ್ಟು, ಈ ಅಪಘಾತಕ್ಕೆ ಕಾರಣವಾಗಿದೆ ಎಂದು ರೈಲ್ವೆ ಆಂತರಿಕ ದಾಖಲೆಗಳಲ್ಲಿ ಕಂಡುಬಂದಿದೆ.

ರೈಲು ಅಪಘಾತ ಸ್ಥಳಕ್ಕೆ ಬೈಕ್‌ನಲ್ಲಿ ಬಂದ ವೈಷ್ಣವ್‌

Jun 18 2024, 12:54 AM IST

  ಕಾಂಚನಜುಂಗಾ ಎಕ್ಸ್‌ಪ್ರೆಸ್‌ಗೆ ಗೂಡ್ಸ್‌ ರೈಲು ಡಿಕ್ಕಿ ಹೊಡೆದು ಭೀಕರ ರೈಲ್ವೆ ಅಪಘಾತ ನಡೆದ ಸ್ಥಳಕ್ಕೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಭೇಟಿ ನೀಡಿದ್ದಾರೆ.ಅವಘಡ ಸಂಭವಿಸಿದ ಸ್ಥಳದಲ್ಲಿ ರಸ್ತೆ ಕಿರಿದಾಗಿದ್ದ ಕಾರಣ, ಕೇಂದ್ರ ಸಚಿವ ಮೋಟಾರ್ ಬೈಕ್‌ನಲ್ಲಿ ಘಟನಾ ಸ್ಥಳ ತಲುಪಿದ್ದಾರೆ.

ರೈಲು ದುರಂತ: ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್‌ ವಾಗ್ದಾಳಿ

Jun 18 2024, 12:45 AM IST
ಕಾಂಚನಜುಂಗಾ ರೈಲು ದುರಂತದಲ್ಲಿ ಮಡಿದವರಿಗೆ ಕಾಂಗ್ರೆಸ್‌ ನಾಯಕರು ಸಂತಾಪ ಸೂಚಿಸಿದ್ದು, ಇದೇ ವೇಳೆ ಕೇಂದ್ರ ಸರ್ಕಾರದ ನಿರ್ಲಕ್ಷ್ಯವೇ ರೈಲು ಅಪಘಾತಕ್ಕೆ ಕಾರಣ ಎಂದು ಕಿಡಿ ಕಾರಿದ್ದಾರೆ.

ರೈಲು ಮಾರ್ಗದಲ್ಲಿ ವೈಜ್ಞಾನಿಕ ಸೇತುವೆಗಳ ನಿರ್ಮಿಸಿ

Jun 17 2024, 01:32 AM IST
ದಾವಣಗೆರೆ-ಚಿತ್ರದುರ್ಗ-ತುಮಕೂರು ನೇರ ರೈಲು ಮಾರ್ಗದ ಕಾಮಗಾರಿ ನಡೆಯುತ್ತಿದೆ. ಮಾಯಕೊಂಡ ಕ್ಷೇತ್ರದ ವ್ಯಾಪ್ತಿಯ ಗ್ರಾಮಗಳಲ್ಲಿ ಹಾದುಹೋಗುವ ಮಾರ್ಗದಲ್ಲಿ ವೈಜ್ಞಾನಿಕವಾಗಿ ಸೇತುವೆಗಳನ್ನು ನಿರ್ಮಿಸಬೇಕಿದೆ ಎಂದು ಶಾಸಕ ಕೆ.ಎಸ್.ಬಸವಂತಪ್ಪ ಸೂಚನೆ ನೀಡಿದ್ದಾರೆ.

ಬೆಳಗಾವಿ-ಕಿತ್ತೂರು-ಧಾರವಾಡ ರೈಲು ಕಾಮಗಾರಿ ಚುರುಕುಗೊಳಿಸಿ

Jun 15 2024, 01:03 AM IST
ಬೆಳಗಾವಿ-ಕಿತ್ತೂರ-ಧಾರವಾಡ ರೈಲು ಮಾರ್ಗ ಈ ಭಾಗದ ಜನರ ಬಹು ದಿನಗಳ ಬೇಡಿಕೆ ಹಾಗೂ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ಈ ಕಾಮಗಾರಿಗೆ ಸಂಬಂಧಿಸಿದಂತೆ ಬಾಕಿವಿರುವ ಭೂಸ್ವಾಧಿನ ಪ್ರಕ್ರಿಯೆಯನ್ನು ತ್ವರಿತವಾಗಿ ಪೂರ್ಣಗೊಳಿಸುವ ಮೂಲಕ ಕಾಮಗಾರಿ ಚುರುಕುಗೊಳಿಸಬೇಕು ಎಂದು ಬೆಳಗಾವಿ ಲೋಕಸಭಾ ವಿಜೇತ ಅಭ್ಯರ್ಥಿ, ಮಾಜಿ ಸಿಎಂ ಜಗದೀಶ ಶೆಟ್ಟರ್ ಸೂಚನೆ ನೀಡಿದರು.

ಭದ್ರಾ ಮೇಲ್ದಂಡೆ, ನೇರ ರೈಲು ಮಾರ್ಗಕ್ಕೆ ಮೊದಲ ಆಧ್ಯತೆ

Jun 14 2024, 01:06 AM IST
ಸಂಸದ ಗೋವಿಂದ ಕಾರಜೋಳ ಗುರುವಾರ ಕಬಿರಾನಂದ ಆಶ್ರಮಕ್ಕೆ ಭೇಟಿ ನೀಡಿ ಶಿವಲಿಂಗಾನಂದ ಸ್ವಾಮೀಜಿಗಳ ಆಶೀರ್ವಾದ ಪಡೆದರು.

ಶಿರಡಿ ಮಾರ್ಗವಾಗಿ ಹುಬ್ಬಳ್ಳಿ- ಮನ್ಮಾಡ ರೈಲು ಆರಂಭಿಸಿ

May 26 2024, 01:32 AM IST
ಪ್ಲಾಟ್‌ಫಾರ್ಮ್‌ಗಳಲ್ಲಿರುವ ಪ್ರದರ್ಶನ ಫಲಕದಲ್ಲಿ ರೈಲು ಆಗಮಿಸುವ ಕೊನೆ ಗಳಿಗೆಯಲ್ಲಿ ರೈಲು ಯಾವ ಸಂಖ್ಯೆಯ ಪ್ಲಾಟ್‌ಫಾರ್ಮ್‌ಗೆ ಆಗಮಿಸುತ್ತಿದೆ ಎಂದು ಪ್ರದರ್ಶಿಸುತ್ತಾರೆ. ಇದರಿಂದ ಕೊನೆಗಳಿಗೆಯಲ್ಲಿ ಪ್ರಯಾಣಿಕರು ತಮ್ಮ ಮಕ್ಕಳು, ಬ್ಯಾಗ್‌ ಹೊತ್ತುಕೊಂಡು ರೈಲು ತಲುಪಲು ಪರದಾಡಬೇಕಾಗುತ್ತದೆ.

ಸಕಲೇಶಪುರದಲ್ಲಿ ರೈಲು ಅಪಘಾತದ ಕಲ್ಪಿತ ಕಾರ್‍ಯಾಚರಣೆ

May 19 2024, 01:54 AM IST
ಸಕಲೇಶಪುರ ಪಟ್ಟಣದ ರೈಲ್ವೆ ನಿಲ್ದಾಣದಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್‌) ಹಾಗೂ ರೈಲ್ವೆ ಸಿಬ್ಬಂದಿಯಿಂದ ರೈಲು ಅಪಘಾತದ ಕಲ್ಪಿತ ಕಾರ್ಯಚರಣೆಯನ್ನು ಶನಿವಾರ ಹಮ್ಮಿಕೊಳ್ಳಲಾಗಿತ್ತು.

ಹುಬ್ಬಳ್ಳಿ, ಹೊಸಪೇಟೆ ರೈಲು ಸಂಚಾರ ಭಾಗಶಃ ರದ್ದು

May 14 2024, 02:06 AM IST

ಅರಸೀಕೆರೆ ಮತ್ತು ಬಾಣಾವರ ನಿಲ್ದಾಣಗಳ ನಡುವೆ ಇರುವ ಲೆವೆಲ್ ಕ್ರಾಸಿಂಗ್ ತೆರವಿಗಾಗಿ ತಾತ್ಕಾಲಿಕ ಗರ್ಡರ್ ಅಳವಡಿಕೆ ಮತ್ತು ತೆಗೆದು ಹಾಕುವ ಕಾಮಗಾರಿ ಹಿನ್ನೆಲೆಯಲ್ಲಿ ಕೆಲ ರೈಲುಗಳನ್ನು ಯಶವಂತಪುರ ಮತ್ತು ಬೆಂಗಳೂರು ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳಿಸಲಾಗುತ್ತಿದೆ.

ವಿಶೇಷ ರೈಲು ಟ್ರಬಲ್‌: ಪ್ರಯಾಣಿಕರ ಪರದಾಟ

May 09 2024, 01:03 AM IST
ರೈಲಿನಲ್ಲಿದ್ದ M1, M2, M3 ಎಸಿ ಕೋಚ್‌ಗಳು ಸರಿಯಾಗಿ ಕೆಲಸ ನಿರ್ವಹಿಸುತ್ತಿರಲಿಲ್ಲ. ಈ ನಡುವೆ ಎಸಿ ನಿರ್ವಹಣೆ ಮಾಡಬೇಕಿದ್ದ ತಾಂತ್ರಿಕ ಸಿಬ್ಬಂದಿ ಕೂಡ ಕೈಕೊಟ್ಟಿದ್ದ. ಹೀಗಾಗಿ ರೈಲಿನ ಎಸಿ ಕೋಚ್‌ಗಳಲ್ಲಿ ತಾಂತ್ರಿಕ ಸಮಸ್ಯೆಯಾದರೂ ಬಗೆಹರಿಸಲು ಸಿಬ್ಬಂದಿ ಇಲ್ಲದಂತಾಗಿತ್ತು.
  • < previous
  • 1
  • ...
  • 25
  • 26
  • 27
  • 28
  • 29
  • 30
  • 31
  • 32
  • 33
  • ...
  • 39
  • next >

More Trending News

Top Stories
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
ತಲೆಬುರುಡೆ ತಂದಿದ್ದು ವಿಠಲಗೌಡ: ಕೋರ್ಟಲ್ಲಿ ಸಾಕ್ಷ್ಯ
5 ತಿಂಗಳಿಂದ ಮದ್ಯ ಮಾರಾಟ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved