• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈಲು ಮಾರ್ಗ ಲೋಕಾರ್ಪಣೆಯ ಕ್ರೆಡಿಟ್ ಪಡೆಯಲು ಮುಸುಕಿನ ಗುದ್ದಾಟ

Mar 13 2024, 02:12 AM IST
ಉದ್ಘಾಟನೆಗೊಂಡ ತಳಕಲ್-ಲಿಂಗನಬಂಡಿ ನೂತನ ರೈಲು ಮಾರ್ಗಕ್ಕೆ ಯಲಬುರ್ಗಾ-ಕುಕನೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಬ್ಯಾನರ್ ಅಳವಡಿಸುವ ಮೂಲಕ ಶುಭಾಶಯ ಕೋರಿದೆ.

ಮಂಗಳೂರಿಂದ ಅಯೋಧ್ಯೆಗೆ ಶೀಘ್ರ ರೈಲು, ವಿಮಾನ ಸಂಚಾರ: ನಳಿನ್‌ ಕುಮಾರ್‌

Mar 13 2024, 02:03 AM IST
ಕಾಸರಗೋಡು ತಿರುವನಂತಪುರ ನಡುವಿನ ರೈಲನ್ನು ಮಂಗಳೂರಿಗೆ ವಿಸ್ತರಣೆ ಮಾಡುವಂತೆ ರೈಲ್ವೆ ಸಚಿವರಿಗೆ ಮೊದಲು ಬೇಡಿಕೆ ಇರಿಸಿದ್ದೆ. ಸಚಿವರು ಮೊದಲು ಮಡಗಾಂವ್‌- ಮಂಗಳೂರು ರೈಲು ಆರಂಭಿಸುತ್ತೇವೆ. ನಂತರ ವಿಸ್ತರಿತ ರೈಲು ನೀಡುತ್ತೇವೆ ಎಂದಿದ್ದರು. ಇದೀಗ ಎರಡನೇ ವಂದೇ ಭಾರತ್‌ ರೈಲು ಮಂಗಳೂರಿಗೆ ಲಭಿಸಿದೆ ಎಂದು ನಳಿನ್‌ ಕುಮಾರ್‌ ಕಟೀಲು ಹೇಳಿದರು.

ದೇಶದ ಮೊದಲ ಆಟೋಮೊಬೈಲ್‌ ಘಟಕದ ರೈಲು ಸೇವೆ ಶುರು

Mar 13 2024, 02:00 AM IST
ದೇಶದ ಮೊದಲ ಆಟೋಮೊಬೈಲ್‌ ಘಟಕದ ರೈಲು ಸೇವೆ ಶುರುವಾಗಿದ್ದು, ಮಾರುತಿ ಕಾರು ಘಟಕದ ಒಳಗೇ ರೈಲು ಮಾರ್ಗನಿರ್ಮಿಸಲಾಗಿದೆ. ಇಲ್ಲಿಂದಲೇ ಕಾರನ್ನು ವ್ಯಾಗನ್‌ಗಳಿಗೆ ಹಾಕಿ ರವಾನೆ ಮಾಡಲಿದ್ದು, ಇದರಿಂದ 3.5 ಕೋಟಿ ಲೀ. ಇಂಧನ ಉಳಿತಾಯವಾಗಲಿದೆ.

ಮೆಟ್ರೋ ಹಳಿ ಬಳಿ ವ್ಯಕ್ತಿ ಓಡಾಟ: 20 ನಿಮಿಷ ರೈಲು ಸಂಚಾರ ಸ್ಥಗಿತ

Mar 13 2024, 02:00 AM IST
ಮೆಟ್ರೋ ಹಳಿಯ ವಯಡಕ್ಟ್‌ ಮೇಲೆ ವ್ಯಕ್ತಿಯೊಬ್ಬನ ಚಲನವಲನ ಕಂಡುಬಂದ ಹಿನ್ನೆಲೆಯಲ್ಲಿ ಬಿಎಂಆರ್‌ಸಿಎಲ್‌ ರೈಲು ಸಂಚಾರ ಸ್ಥಗಿತಗೊಳಿಸಿತು. ಇದರಿಂದ ಸುಮಾರು 20 ನಿಮಿಷ ರೈಲುಗಳಿಲ್ಲದೆ ಪ್ರಯಾಣಿಕರು ಪರಿತಪಿಸಬೇಕಾಯಿತು.

ವಂದೇ ಭಾರತ ರೈಲು ಆರಂಭಕ್ಕೆ ಮೋದಿಗೆ ಸುನೀಲಗೌಡ ಪತ್ರ

Mar 12 2024, 02:04 AM IST
ಬಾಗಲಕೋಟೆ: ಸಂಸದರು ಮತ್ತು ರೈಲ್ವೆ ಸಚಿವರಿಗೆ ಪತ್ರ ಬರೆದರೂ ಸ್ಪಂದಿಸದ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ವಿಜಯಪುರದಿಂದ ಬಾಗಲಕೋಟೆ ಮಾರ್ಗವಾಗಿ ಬೆಂಗಳೂರಿಗೆ ಹೊಸದಾಗಿ ವಂದೇ ಭಾರತ ರೈಲು ಸೇವೆ ಪ್ರಾರಂಭಿಸಬೇಕು. ಮುಂಬೈ-ಸೊಲ್ಲಾಪುರ ರೈಲನ್ನು ವಿಜಯಪುರವರೆಗೆ ವಿಸ್ತರಿಸುವಂತೆ ಆಗ್ರಹಿಸಿದ್ದಾರೆ.

ಇಂದಿನಿಂದ ಕಲಬುರಗಿ-ಬೆಂಗಳೂರು ವಂದೇ ಭಾರತ್‌ ರೈಲು ಸಂಚಾರ

Mar 12 2024, 02:03 AM IST
ಕಲಬುರಗಿಯ ರೇಲ್ವೆ ಒಡಲಿಗೆ ಭಾರತದ ಅತಿ ವೇಗದ ವಂದೇ ಭಾರತ ರೈಲು ಮಾ. 12 ರ ಮಂಗಳವಾರದಿಂದ ಸೇರ್ಪಡೆಗೊಳ್ಳುತ್ತಿದೆ. ಇದರೊಂದಿಗೆ ಕಲಬುರಗಿ ರೈಲ್ವೆ ಇತಿಹಾಸದಲ್ಲೇ ಹೊಸ ಶಕೆ ಶುರುವಾಗಲಿದೆ.

ಕಲಬುರಗಿ-ಬೆಂಗಳೂರು ಸಾಪ್ತಾಹಿಕ ರೈಲು ಸಂಚಾರ ಆರಂಭ

Mar 10 2024, 01:31 AM IST
ಕಲಬುರಗಿ-ಬೆಂಗಳೂರು (ಬೈಯ್ಯಪ್ಪನಹಳ್ಳಿ) ಮಧ್ಯೆ ಸಂಚರಿಸುವ ಸಾಪ್ತಾಹಿಕ ರೈಲಿಗೆ ಸಂಸದ ಡಾ.ಉಮೇಶ ಜಾಧವ್ ಅವರು ಹಸಿರು ನಿಶಾನೆ ತೋರಿಸುವುದರ ಮೂಲಕ ಚಾಲನೆ ನೀಡಿದರು.

ಮಹಿಳಾ ಸಿಬ್ಬಂದಿಯಿಂದ ಎಕ್ಸ್‌ಪ್ರೆಸ್‌ ರೈಲು ನಿರ್ವಹಣೆ

Mar 09 2024, 01:36 AM IST
ನೈಋತ್ಯ ರೈಲ್ವೆಯ ಮೈಸೂರು ವಿಭಾಗವು ಮೈಸೂರು-ಬೆಂಗಳೂರು ನಡುವೆ ಸಂಚರಿಸುವ ರಾಜ್ಯ ರಾಣಿ ಎಕ್ಸ್ ಪ್ರೆಸ್ ರೈಲನ್ನು ಎಲ್ಲಾ ಮಹಿಳಾ ಸಿಬ್ಬಂದಿಯಿಂದ ನಿರ್ವಹಿಸುವ ಮೂಲಕ ಅಂತಾರಾಷ್ಟ್ರೀಯ ಮಹಿಳಾ ದಿನವನ್ನು ಶುಕ್ರವಾರ ವಿಶೇಷವಾಗಿ ಆಚರಿಸಿತು.

ಮೊದಲ ಬಾರಿ ಹಳಿಯಲ್ಲಿ ಓಡಿದ ಚಾಲಕ ರಹಿತ ಮೆಟ್ರೋ ರೈಲು

Mar 08 2024, 01:55 AM IST
ಮೆಟ್ರೋ ಹಳದಿ ಮಾರ್ಗದಲ್ಲಿ ಚಾಲಕರಹಿತ ರೈಲು ಪ್ರಪ್ರಥಮವಾಗಿ ಹಳಿಯಲ್ಲಿ ಸಂಚರಿಸಿತು. ಇದೇ ವೇಳೆ ಹಲವು ಪರೀಕ್ಷೆಗಳನ್ನು ಮಾಡಲಾಯಿತು.

ಕಲಬುರಗಿ-ಬೆಂಗಳೂರು ವಂದೇ ಭಾರತ ರೈಲು

Mar 08 2024, 01:50 AM IST
ಕಲಬುರಗಿಯಿಂದ ಬೆಂಗಳೂರಿಗೆ ವಂದೇ ಭಾರತ ರೈಲು ಘೋಷಣೆಯಾಗಿದ್ದು ಇದೇ ಮಾ.12ರಿಂದ ಓಡಲಿದೆ. ಆ ದಿನ ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ವಂದೇ ಭಾರತ ರೈಲಿಗೆ ಹಸಿರು ನಿಶಾನೆ ತೋರಲಿದ್ದಾರೆ.
  • < previous
  • 1
  • ...
  • 27
  • 28
  • 29
  • 30
  • 31
  • 32
  • 33
  • 34
  • 35
  • ...
  • 39
  • next >

More Trending News

Top Stories
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
ತಲೆಬುರುಡೆ ತಂದಿದ್ದು ವಿಠಲಗೌಡ: ಕೋರ್ಟಲ್ಲಿ ಸಾಕ್ಷ್ಯ
5 ತಿಂಗಳಿಂದ ಮದ್ಯ ಮಾರಾಟ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved