• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈಲು ಓಡಾಟ ಕಂಡು ಜನರ ಹರ್ಷೋದ್ಗಾರ

May 16 2025, 02:05 AM IST
ಕುಷ್ಟಗಿಯಿಂದ ಹುಬ್ಬಳ್ಳಿಗೆ ಗುರುವಾರದಿಂದ ನೂತನವಾಗಿ ಆರಂಭಿಸಿರುವ ರೈಲು ಯಲಬುರ್ಗಾ ತಾಲೂಕಿನ ಲಿಂಗನಬಂಡಿ, ಯಲಬುರ್ಗಾ, ಸಂಗನಹಾಳ, ಕುಕನೂರು, ತಳಕಲ್ಲಿನ ರೈಲ್ವೆ ನಿಲ್ದಾಣಕ್ಕೆ ಬರುತ್ತಿದ್ದಂತೆ ಜನರು ಪ್ರಥಮವಾಗಿ ತಮ್ಮೂರಿಗೆ ರೈಲು ಆಗಮಿಸಿದ ಖುಷಿಯಲ್ಲಿ ಘೋಷಣೆ ಕೂಗಿ ಪಟಾಕಿ ಸಿಡಿಸಿ, ಸಂಭ್ರಮಿಸಿ ಸ್ವಾಗತಿಸಿದರು.

ಕುಷ್ಟಗಿಯಲ್ಲಿ ಇಂದು ರೈಲು ಸಂಚಾರಕ್ಕೆ ಚಾಲನೆ

May 15 2025, 01:46 AM IST
17328 ನಂಬರಿನ ಪ್ಯಾಸೆಂಜರ್ ರೈಲು ಸಂಚಾರಕ್ಕೆ ಬೆಳಗ್ಗೆ 10.30ಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ಸಿಗಲಿದ್ದು ಸಾವಿರಾರು ಸಂಖ್ಯೆಯಲ್ಲಿ ಜನರು ಸಾಕ್ಷಿಯಾಗಲಿದ್ದಾರೆ.

ಮೂರು ದಶಕದ ಹಿಂದೆ ಘೋಷಣೆಯಾದ ಮಾರ್ಗದಲ್ಲಿ ಇಂದು ಓಡಲಿದೆ ರೈಲು!

May 15 2025, 01:33 AM IST
ಗದಗ-ತಳಕಲ್-ವಾಡಿ ರೈಲ್ವೆ ಯೋಜನೆ ಘೋಷಣೆಯಾದಾಗ ಈ ಯೋಜನೆ ಜಾರಿ ಕುರಿತು ಅಪಹಾಸ್ಯ ಮಾಡಿದವರೇ ಹೆಚ್ಚು. ಮುನಿರಾಬಾದ್-ಮೆಹಬೂಬ್‌ ನಗರ ರೈಲ್ವೆಯೇ ಇನ್ನೂ ಓಡುತ್ತಿಲ್ಲ, ಮತ್ತೊಂದು ರೈಲ್ವೆ ಯೋಜನೆ ಬೇರೆ ಎಂದೆಲ್ಲ ಕಿಚಾಯಿಸಿದ್ದರು.

15ರಂದು ಕುಷ್ಟಗಿ-ಹುಬ್ಬಳ್ಳಿ ರೈಲು ಸಂಚಾರಕ್ಕೆ ಚಾಲನೆ

May 13 2025, 01:26 AM IST
ಗದಗ-ವಾಡಿ ರೈಲು ಮಾರ್ಗ ಕುಷ್ಟಗಿ ವರೆಗೆ ಮುಗಿದಿದ್ದು ಮೇ 15ರಂದು ಬೆಳಗ್ಗೆ 10ಕ್ಕೆ ಕೇಂದ್ರ ರೈಲ್ವೆ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಲಿದ್ದಾರೆ. ಅಂದು ಕಾರ್ಯಕ್ರಮದಲ್ಲಿ ಜಿಲ್ಲೆಯ ಜನಪ್ರತಿನಿಧಿಗಳು ರಾಜಕೀಯ ಮುಖಂಡರು ಭಾಗವಹಿಸಲಿದ್ದಾರೆ.

ವೈಟ್‌ಫೀಲ್ಡ್‌ನಲ್ಲಿ ಕಾಮಗಾರಿ : ಹಲವು ರೈಲು ಸಂಚಾರ ವ್ಯತ್ಯಯ

May 12 2025, 07:49 AM IST

ನಗರದ ವೈಟ್‌ಫೀಲ್ಡ್‌ ಪ್ಯಾನೆಲ್‌ ಕ್ಯಾಬಿನ್‌ನಲ್ಲಿ ಎಲೆಕ್ಟ್ರಾನಿಕ್‌ ಇಂಟರ್‌ ಲಾಕಿಂಗ್‌ ವ್ಯವಸ್ಥೆಯ ಅಳವಡಿಕೆ, ನಾನ್‌ ಇಂಟರ್‌ಲಾಕಿಂಗ್‌ ಕಾಮಗಾರಿ ಹಿನ್ನೆಲೆಯಲ್ಲಿ ಹಲವು ರೈಲು ಸೇವೆ ರದ್ದು ಹಾಗೂ ಭಾಗಶಃ ರದ್ದುಗೊಳಿಸಲಾಗುತ್ತಿದೆ ಎಂದು ನೈಋತ್ಯ ರೈಲ್ವೆ ತಿಳಿಸಿದೆ.

ರೈಲು ರಕ್ಷಣಾ ದಳ ಶ್ವಾನದಿಂದ ತಪಾಸಣೆ

May 11 2025, 11:59 PM IST
ದೇಶದ ಗಡಿ ಭಾಗದಲ್ಲಿ ಉದ್ವಿಘ್ನ ಪರಿಸ್ಥಿತಿ ಹಿನ್ನೆಲೆಯಲ್ಲಿ ನಗರದ ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರ ಲಗೇಜ್ ಸೇರಿದಂತೆ ಸೂಕ್ಷ್ಮ ಸ್ಥಳಗಳನ್ನು ರೈಲ್ವೆ ರಕ್ಷಣಾದಳ ಚಾರ್ಲಿ ಶ್ವಾನದಿಂದ ತಪಾಸಣೆ ಮಾಡಲಾಯಿತು.

ಸಬರ್ಬನ್‌ ರೈಲು : ಮಲ್ಲಿಗೆ ಮಾರ್ಗ ಕೆಲಸ ಬಂದ್‌!

May 09 2025, 03:01 AM IST
ಭೂ ಹಸ್ತಾಂತರದಲ್ಲಿ ವಿಳಂಬದಿಂದಾಗಿ ನಗರದಲಲ್ಲಿ ಸಬರ್ಬನ್‌ ರೈಲು ಯೋಜನೆಯ ಮಲ್ಲಿಗೆ ಮಾರ್ಗ ಕಾಮಗಾರಿ ನಿಂತು ಹೋಗಿದೆ.

ಮೆಟ್ರೋ ಹಳದಿ ಮಾರ್ಗ ಜೂನ್‌ನಲ್ಲಿ ಆರಂಭ: ಅರ್ಧ ಗಂಟೆಗೆ 1 ರೈಲು ಸೇವೆ

May 04 2025, 01:30 AM IST

  ಆರ್‌.ವಿ.ರಸ್ತೆ - ಬೊಮ್ಮಸಂದ್ರ (18.8 ಕಿ.ಮೀ.) ಸಂಪರ್ಕಿಸುವ ಹಳದಿ ಮೆಟ್ರೋ ಮಾರ್ಗವನ್ನು ಜೂನ್‌ನಲ್ಲಿ ಪ್ರಯಾಣಿಕರಿಗೆ ಮುಕ್ತ 

ಕುಷ್ಟಗಿ-ಹುಬ್ಬಳ್ಳಿ ಶೀಘ್ರ ರೈಲು ಸಂಚಾರ: ಶಾಸಕ ದೊಡ್ಡನಗೌಡ ಪಾಟೀಲ

Apr 30 2025, 12:33 AM IST
ಗದಗ-ವಾಡಿ ರೈಲು ಮಾರ್ಗವು ಈಗ ಕುಷ್ಟಗಿ ವರೆಗೆ ಮುಗಿದಿದ್ದು ವಾಡಿ ವರೆಗೂ ಮುಗಿದರೆ ಬಹುದೊಡ್ಡ ರೈಲ್ವೆ ಮಾರ್ಗವಾಗುತ್ತದೆ. ವ್ಯಾಪಾರ-ವಹಿವಾಟುಗೆ ಅನೂಕೂಲಕರವಾಗಲಿದೆ.

ಭಾರತೀಯ ರೈಲ್ವೆಯ ಮೊದಲ ಸೆಮಿ ಹೈಸ್ಪೀಡ್‌ ರೈಲು ವಂದೇ ಭಾರತ್‌ನಲ್ಲಿ ಸುರಕ್ಷತೆ ಕೊರತೆ : ವರದಿ

Apr 22 2025, 01:47 AM IST
ಭಾರತೀಯ ರೈಲ್ವೆಯ ಮೊದಲ ಸೆಮಿ ಹೈಸ್ಪೀಡ್‌ ರೈಲು ವಂದೇ ಭಾರತ್‌ ಎಕ್ಸ್‌ಪ್ರೆಸ್‌ಗೆ ದೇಶಾದ್ಯಂತ ಭಾರಿ ಮೆಚ್ಚುಗೆ ವ್ಯಕ್ತವಾಗಿದ್ದರೂ ಈ ರೈಲುಗಳಿಗೆ ಸುರಕ್ಷತೆಯ ಕೊರತೆಗಳಿವೆ ಎಂದು ರೈಲ್ವೆ ಸುರಕ್ಷತಾ ಆಯುಕ್ತರ ವರದಿ ಹೇಳಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 36
  • next >

More Trending News

Top Stories
ತೆಂಗು ಬೆಳೆಯುವ ರೈತರೇ ತೆಂಗಿನ ಎಣ್ಣೆ ಉದ್ಯಮಿಯಾಗಿ ಬೆಳೆದಾಗ
ಭುವಿಗೆ ಶುಭಾಂಶು ಸೇರಿ 4 ಯಾನಿಗಳ ಶುಭಾಗಮನ
ಇನ್ನು 7 ದಿನ ಶುಭಾಂಶುಗೆ ಪುನಶ್ಚೇತನ ಶಿಬಿರ : ಎದುರಿಸುವ ಸವಾಲುಗಳೇನು ?
ಬಿಜೆಪಿ-ಜೆಡಿಎಸ್‌ನಿಂದ ಕಾಂಗ್ರೆಸ್‌ಗೆ ಬರುವವರ ಪಟ್ಟಿ ಇದೆ : ರಾಜಣ್ಣ
ಕೂಡಲಸಂಗಮ : ಬಸವಶ್ರೀ ಕಾಶಪ್ಪನವರ್‌ ಬೀಗ ಗದ್ದಲ - ಬೀಗ ಒಡೆದ ಶ್ರೀಗಳ ಆಪ್ತರ ವಿರುದ್ಧ ಕೇಸು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved