• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಲಂಚ ಪಡೆಯುತ್ತಿದ್ದ ಆರೋಗ್ಯ ಅಧಿಕಾರಿ ಲೋಕಾ ಬಲೆಗೆ

Jun 06 2024, 12:30 AM IST
ಕನ್ನಡಪ್ರಭ ವಾರ್ತೆ ಬೆಳಗಾವಿಇಲ್ಲಿನ ನೆಹರು ನಗರದಲ್ಲಿನ ಖಾಸಗಿ ಆಸ್ಪತ್ರೆ ಮೇಲೆ ದಾಳಿ ನಡೆಸಿದ ತಾಲೂಕು ಆರೋಗ್ಯಾಧಿಕಾರಿಗಳ ನೇತೃತ್ವದ ತಂಡ, ಕ್ರಮ ಜರುಗಿಸದಿರಲು ₹30 ಸಾವಿರ ಲಂಚದ ಹಣ ಪಡೆಯುತ್ತಿದ್ದ ವೇಳೆ ಆರೋಗ್ಯ ನಿರೀಕ್ಷಕ ಲೋಕಾಯುಕ್ತ ಅಧಿಕಾರಿಗಳ ಬಲೆಗೆಬಿದ್ದಿದ್ದಾರೆ.

ಆಪ್‌ ನಾಯಕರಿಗೆ ಕವಿತಾ 100 ಕೋಟಿ ರು. ಲಂಚ: ಇ.ಡಿ.

Jun 04 2024, 12:31 AM IST

ಆಮ್‌ಆದ್ಮಿ ಪಕ್ಷದ ನಾಯಕರಿಗೆ, ತೆಲಂಗಾಣದ ಬಿಆರ್‌ಎಸ್‌ ಪಕ್ಷದ ನಾಯಕಿ ಕೆ.ಕವಿತಾ 100 ಕೋಟಿ ರು. ಲಂಚ ನೀಡಿದ್ದರು. ಹೀಗೆ ನೀಡಿದ ಲಂಚಕ್ಕೆ ಪ್ರತಿಯಾಗಿ ತಮಗೆ ಬೇಕಾದ ಮದ್ಯ ಕಂಪನಿಗಳ ಮೂಲಕ 192 ಕೋಟಿ ರು. ಅಕ್ರಮ ಲಾಭ ಪಡೆದುಕೊಂಡಿದ್ದಾರೆ. 

ಲಂಚ ಪಡೆಯುತ್ತಿದ್ದ ಪೊಲೀಸ್ ಪೇದೆ ಲೋಕಾಯುಕ್ತ ಬಲೆಗೆ

Jun 03 2024, 12:32 AM IST
ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್‌ನಿಂದ ವಾರೆಂಟ್ ಜಾರಿ ಮಾಡಿಸಲು ಲಂಚ ಪಡೆಯುತ್ತಿದ್ದ ಪೊಲೀಸ್ ಪೇದೆಯೊಬ್ಬ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ನಗರದ ಬಡಾವಣೆ ಪೊಲೀಸ್ ಠಾಣೆಯ ಪೇದೆ ಹನುಮಂತಪ್ಪ ಲೋಕಾಯುಕ್ತ ಪೊಲೀಸರ ಗಾಳಕ್ಕೆ ಬಿದ್ದವರು.

ಲಂಚ ಕೇಳಿದರೆ ನೇರವಾಗಿ ಲೋಕಾಯುಕ್ತಕ್ಕೆ ದೂರು ನೀಡಿ: ಲೋಕಾಯುಕ್ತ ಎಸ್ಪಿ ಉಮೇಶ್

May 17 2024, 12:37 AM IST
ತಾಲೂಕು ಕಚೇರಿ, ಕೃಷಿ ಇಲಾಖೆ, ಸರ್ವೇ ಇಲಾಖೆ, ಪುರಸಭೆ, ಕಂದಾಯ ಇಲಾಖೆ ಸೇರಿ ವಿವಿಧ ಇಲಾಖೆಗಳಿಂದ ಸಾರ್ವಜನಿಕರು ಸುಮಾರು ೩೦ ಅರ್ಜಿಗಳನ್ನು ಸಲ್ಲಿಸಿದ್ದು, ಸುಮಾರು ೧೫ಕ್ಕೂ ಹೆಚ್ಚು ಅರ್ಜಿದಾರರ ಸಮಸ್ಯೆಗಳನ್ನು ಸ್ಥಳದಲ್ಲಿದ್ದ ಅಧಿಕಾರಿಗಳೊಂದಿಗೆ ಚರ್ಚಿಸಿ ಬಗೆ ಹರಿಸುವಂತೆ ಸೂಚಿಸಲಾಗಿದೆ.

ಲಂಚ ಪಡೆದಿರುವುದು ಸಾಬೀತಾದರೆ ರಾಜಕೀಯ ನಿವೃತ್ತಿ: ಸಾ.ರಾ. ಮಹೇಶ್

Apr 21 2024, 02:15 AM IST
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷಗಳಾಗಿದ್ದರೂ ಈವರೆಗೆ ಕೆ.ಆರ್. ನಗರ ವಿಧಾನಸಭಾ ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ನಡೆದಿಲ್ಲ, ಇದನ್ನು ಜನರು ಪ್ರಶ್ನಿಸಬೇಕು

ಸತ್ಯೇಂದ್ರ ಜೈನ್‌ ಲಂಚ ಪ್ರಕರಣ ಸಿಬಿಐ ತನಿಖೆಗೆ ಕೇಂದ್ರ ಗೃಹ ಇಲಾಖೆ ಅಸ್ತು

Mar 30 2024, 12:48 AM IST
ದೆಹಲಿ ಅಬಕಾರಿ ಹಗರಣದಲ್ಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಬಂಧನದ ಬಳಿಕ ಆಮ್‌ ಆದ್ಮಿ ಪಕ್ಷಕ್ಕೆ ಮತ್ತೊಂದು ತಲೆಬಿಸಿ ಎದುರಾಗಿದೆ.

ಪ್ರಶ್ನೆಗಾಗಿ ಲಂಚ ಕೇಸು: ಮಹುವಾಗೆ ಇ.ಡಿ. ಸಮನ್ಸ್

Mar 28 2024, 12:50 AM IST
ಲೋಕಸಭೆಯಲ್ಲಿ ಪ್ರಶ್ನೆ ಕೇಳಲು ಲಂಚ ತೆಗೆದುಕೊಂಡ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ.) ಟಿಎಂಸಿ ಮಾಜಿ ಸಂಸದೆ ಮಹುವಾ ಮೊಯಿತ್ರಾ ಅವರಿಗೆ ಗುರುವಾರ ವಿಚಾರಣೆಗೆ ಹಾಜರಾಗುವಂತೆ ಹೊಸ ಸಮನ್ಸ್‌ ಜಾರಿ ಮಾಡಿದೆ.

25 ಲಕ್ಷ ರು. ಲಂಚ: ಮುಡಾ ಕಮಿಷನರ್‌ ಮನ್ಸೂರ್‌ ಅಲಿ ಲೋಕಾಯುಕ್ತ ಬಲೆಗೆ

Mar 24 2024, 01:30 AM IST
ಉದ್ಯಮಿಯೊಬ್ಬರು ತಮ್ಮ ಜಾಗವನ್ನು ಸರ್ಕಾರಕ್ಕೆ ಬಿಟ್ಟು ಕೊಟ್ಟಿದ್ದು, ಅದಕ್ಕೆ ಪ್ರತಿಯಾಗಿ ಸರ್ಕಾರ ಕೊಡುವ ಟಿಡಿಆರ್‌ಗೆ ಅನುಮೋದನೆ ನೀಡಲು ಮನ್ಸೂರ್‌ ಅಲಿ 25 ಲಕ್ಷ ರು.ಗೆ ಬೇಡಿಕೆಯಿಟ್ಟಿದ್ದರು.

ಕೇಜ್ರಿ, ಸಿಸೋಡಿಯಾಗೆ ₹100 ಕೋಟಿ ಲಂಚ ಕೊಟ್ಟಿದ್ದ ಕವಿತಾ!

Mar 18 2024, 01:53 AM IST
ಅಬಕಾರಿ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಹಾಗೂ ಅಂದಿನ ಉಪಮುಖ್ಯಮಂತ್ರಿ ಮನೀಶ್‌ ಸಿಸೋಡಿಯಾ ಜತೆ ಡೀಲ್‌ ಕುದುರಿಸಿದ್ದ ಬಿಆರ್‌ಎಸ್‌ ನಾಯಕಿ ಕವಿತಾ, 100 ಕೋಟಿ ರು. ಲಂಚ ನೀಡಿದ್ದರು ಎಂಬ ಸ್ಫೋಟಕ ಮಾಹಿತಿ ಜಾರಿ ನಿರ್ದೇಶನಾಲಯ(ಇ.ಡಿ.)ದ ರಿಮ್ಯಾಂಡ್‌ ಡೈರಿಯಲ್ಲಿದೆ.

ನಿವೇಶನಗಳ ಇ-ಖಾತೆ ಮಾಡಿಕೊಡಲು ಲಂಚ ಸ್ವೀಕಾರ, ಗ್ರಾಪಂ ಪಿಡಿಒ ಲೋಕಾಯುಕ್ತರ ಬಲೆಗೆ

Mar 17 2024, 01:49 AM IST
ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದ ಕೊತ್ತನಹಳ್ಳಿಯ ಕೃಷ್ಣೇಗೌಡರು ಹೊಸಕೆರೆ ಗ್ರಾಪಂ ವ್ಯಾಪ್ತಿಯಲ್ಲಿ ಜಮೀನು ಖರೀದಿಸಿ 60 ನಿವೇಶನಗಳನ್ನು ನಿರ್ಮಿಸಿದ್ದರು. ಈ ನಿವೇಶನಗಳಿಗೆ ಈ ಖಾತೆ ಮಾಡಿಕೊಡುವಂತೆ ಕೃಷ್ಣೇಗೌಡ ಗ್ರಾಪಂಗೆ ಅರ್ಜಿ ಸಲ್ಲಿಸಿದ್ದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • next >

More Trending News

Top Stories
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved