• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಾಕಿ ಪ್ರಕರಣ ಇತ್ಯರ್ಥಕ್ಕೆ ಲೋಕ ಅದಾಲತ್‌

Feb 23 2025, 12:34 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಜಿಲ್ಲಾದ್ಯಂತ ಎಲ್ಲ ಅಧೀನ ನ್ಯಾಯಾಲಯಗಳಲ್ಲಿ ಮಾ.೮ ರಂದು ರಾಷ್ಟ್ರೀಯ ಲೋಕ್ ಅದಾಲತ್ ಆಯೋಜಿಸಲಾಗಿದ್ದು, ಕಕ್ಷಿದಾರರು ಭಾಗವಹಿಸಿ ರಾಜಿ ಸಂಧಾನದ ಮೂಲಕ ಪ್ರಕರಣ ಇತ್ಯರ್ಥಪಡಿಸಿಕೊಳ್ಳಬಹುದು. ಈ ಅದಾಲಯತ್‌ನ ಸದುಪಯೋಗ ಪಡೆದುಕೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾ.ಶಿವಾಜಿ ನಲವಡೆ ತಿಳಿಸಿದರು.

ಮಾ.8ರಂದು ರಾಷ್ಟ್ರೀಯ ಲೋಕ್‌ ಅದಾಲತ್‌

Feb 19 2025, 12:51 AM IST
ಮಾರ್ಚ್ 8ರಂದು ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ್‌ ಅದಾಲತ್‌ ನಡೆಯಲಿದೆ. ಕೋರ್ಟ್‌ಗಳಲ್ಲಿ ಬಾಕಿ ಇರುವ, ರಾಜಿ ಆಗಬಹುದಾದ ಎಲ್ಲ ರೀತಿಯ ವ್ಯಾಜ್ಯಗಳನ್ನು ಬಗೆಹರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ರಾಜೇಶ್ವರಿ ಎನ್. ಹೆಗಡೆ ಹೇಳಿದ್ದಾರೆ.

ಚಾಮರಾಜನಗರದ ಲೋಕ್ ಅದಾಲತ್‌ನಲ್ಲಿ 61,962 ಪ್ರಕರಣಗಳು ಇತ್ಯರ್ಥ

Dec 19 2024, 12:30 AM IST
ಸರ್ವರಿಗೂ ನ್ಯಾಯ ಎಂಬ ಪರಿಕಲ್ಪನೆಯಡಿಯಲ್ಲಿ ಜನ ಸಾಮಾನ್ಯರ ಅನುಕೂಲಕ್ಕಾಗಿ ತ್ವರಿತವಾಗಿ ಪ್ರಕರಣಗಳು ಇತ್ಯರ್ಥವಾಗಬೇಕೆಂಬ ಉದ್ದೇಶದಿಂದ ಕಳೆದ ಡಿ.14ರಂದು ಚಾಮರಾಜನಗರ ಜಿಲ್ಲಾದ್ಯಂತ ಹಮ್ಮಿಕೊಳ್ಳಲಾಗಿದ್ದ ಮೆಗಾ ಲೋಕ್ ಅದಾಲತ್‌ನಲ್ಲಿ ಒಟ್ಟು 61,962 ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿದೆ.

ಹರಿಹರ ನ್ಯಾಯಾಲಯದಲ್ಲಿ ಲೋಕ್ ಅದಾಲತ್‌: 69450 ಪ್ರಕರಣ ಇತ್ಯರ್ಥ

Dec 18 2024, 12:45 AM IST
ಹರಿಹರ ನಗರದ ನ್ಯಾಯಾಲಯ ಸಂಕೀರ್ಣದಲ್ಲಿ ನಡೆದ ಲೋಕ್ ಅದಾಲತ್‍ನಲ್ಲಿ 69451 ಪ್ರಕರಣಗಳನ್ನು ಇತ್ಯರ್ಥಪಡಿಸಿದ್ದು, ಒಟ್ಟು ₹5,04,75,913 ಮೊತ್ತದ ಪರಿಹಾರ ಘೋಷಿಸಲಾಗಿದೆ.

ಲೋಕ್ ಅದಾಲತ್‌ನಲ್ಲಿ 5340 ಪ್ರಕರಣಗಳ ಇತ್ಯರ್ಥ: ನ್ಯಾ. ಮಹಾಂತೇಶ ದರಗದ

Dec 17 2024, 01:00 AM IST
ಡಿ. 14ರಂದು ಜಿಲ್ಲೆಯಾದ್ಯಂತ ಆಯೋಜಿಸಲಾಗಿದ್ದ ರಾಷ್ಟ್ರೀಯ ಲೋಕ್ ಅದಾಲತ್ ಕಾರ್ಯಕ್ರಮದಲ್ಲಿ ರಾಜಿ ಸಂಧಾನದ ಮೂಲಕ ಒಟ್ಟು 5340 ಪ್ರಕರಣ ಇತ್ಯರ್ಥಪಡಿಸಲಾಗಿದೆ.

ಲೋಕ್‌ ಅದಾಲತ್‌: 50 ಲಕ್ಷ ರು. ಪಾವತಿ

Dec 16 2024, 12:48 AM IST
ಲೋಕ ಅದಾಲತ್‌ ಕಾರ್ಯಕ್ರಮದಲ್ಲಿ ಸಾಲಪಡೆದು ಕಟ್ಟಲು ಸಾಧ್ಯವಾಗದ ಹಿನ್ನಲೆಯಲ್ಲಿ ಒಟಿಎಸ್‌ (ಒನ್‌ ಟೈಮ್‌ ಸೆಟ್ಲ ಮೆಂಟ್‌) ಮೂಲಕ ಅನೇಕ ಮಂದಿ ಸಾಲಗಾರರಿಂದ 50ಲಕ್ಷ ರು.ಸಾಲ ತೀರುವಳಿ ಮಾಡಿಕೊಳ್ಳಲಾಗಿದೆ ಎಂದು ಪಾವಗಡ ಪಟ್ಟಣದ ಭಾರತೀಯ ಸ್ಟೇಟ್‌ ಬ್ಯಾಂಕ್‌ ಶಾಖೆಯ ಮುಖ್ಯ ವ್ಯವಸ್ಥಾಪಕರಾದ ಕೆ.ಚಂದ್ರಶೇಖರ್‌ ಅವರು ತಿಳಿಸಿದ್ದಾರೆ.

ಲೋಕ ಅದಾಲತ್‌ನಲ್ಲಿ ಒಂದಾದ 4 ಜೋಡಿಗಳು

Dec 16 2024, 12:47 AM IST
ಲೋಕ ಅದಾಲತ್‌ನಲ್ಲಿ ಬಾಕಿ ಇರುವ 7989 ಪೈಕಿ 5420 ಹಾಗೂ ವಾಜ್ಯ ಪೂರ್ವ ಪ್ರಕರಣಗಳಲ್ಲಿ 29533 ಪೈಕಿ 22609 ಪ್ರಕರಣ ಸೇರಿ ಒಟ್ಟು 28029 ಪ್ರಕರಣಗಳನ್ನು ರಾಜಿ ಸಂದಾನ ಮೂಲಕ ಇತ್ಯರ್ಥಪಡಿಸಲಾಯಿತು.

ಲೋಕ್ ಅದಾಲತ್‌ನಲ್ಲಿ ಒಂದಾದ ಮೂರು ಜೋಡಿಗಳು

Dec 16 2024, 12:46 AM IST
ಚಿತ್ರದುರ್ಗ: ವಿವಿಧ ಕಾರಣಗಳಿಂದ ದೂರವಾಗಿದ್ದ ಮೂವರು ದಂಪತಿಗಳು ನಗರದ ಜಿಲ್ಲಾ ನ್ಯಾಯಾಲಯದಲ್ಲಿ ನಡೆದ ರಾಷ್ಟ್ರೀಯ ಲೋಕ್‍ ಅದಾಲತ್‌ನಲ್ಲಿ ರಾಜಿ ಸಂಧಾನದ ಮೂಲಕ ಒಂದಾದರು.

ಲೋಕ ಅದಾಲತ್‌ನಲ್ಲಿ ಹಲವು ಪ್ರಕರಣ ಇತ್ಯರ್ಥ

Dec 15 2024, 02:02 AM IST
ಚಾಮರಾಜನಗರದ ಗಾಳೀಪುರ ಬಡಾವಣೆಯ ನಿವಾಸಿಗಳಾದ ಸುಮೇರಬಾನು ಹಾಗೂ ಅಯಾಜ್ ಅಹಮ್ಮದ್ ದಂಪತಿ ಕಳೆದ ೬ ವರ್ಷಗಳ ಹಿಂದೆ ವಿಚ್ಛೇದನ ಹಾಗೂ ಜೀವನಾಂಶಕ್ಕಾಗಿ ನ್ಯಾಯಾಲಯದ ಮೊರೆ ಹೋಗಿದ್ದರು. ಸುಮೇರ ಬಾನು ಪರ ವಕೀಲರಾದ ಕೆ.ಎನ್.ಮಂಜುಳಾ ಹಾಗೂ ಅಯಾಜ್ ಅಹಮ್ಮದ್ ಪರ ವಕೀಲ ಪ್ರಸನ್ನಕುಮಾರ್ ರಾಜೀ ಸಂಧಾನ ಮಾಡುವ ಮೂಲಕ ದಂಪತಿಯನ್ನು ಒಂದುಗೂಡಿಸಿದರು. ಇಬ್ಬರು ಒಂದಾಗಿ ಜೀವನ ನಡೆಸುವುದಾಗಿ ತಿಳಿಸಿ ನ್ಯಾಯಾಧೀಶರ ಸಮ್ಮುಖದಲ್ಲಿ ೬ ವರ್ಷಗಳ ಪ್ರಕರಣವನ್ನು ಇತ್ಯರ್ಥಪಡಿಸಿಕೊಂಡರು.

ಲೋಕ್‌ ಅದಾಲತ್‌ ಉದ್ದೇಶ ಶೀಘ್ರ ನ್ಯಾಯದಾನ: ನ್ಯಾ. ಎಚ್.ದೇವದಾಸ್

Dec 15 2024, 02:01 AM IST
ಲೋಕ್‌ ಅದಾಲತ್‌ಗಳಲ್ಲಿ ರಾಜಿ ಸಂಧಾನಗಳ ಮೂಲಕ ವ್ಯಾಜ್ಯಗಳನ್ನು ಬಗೆಹರಿಸಿಕೊಂಡಲ್ಲಿ ಕಕ್ಷಿದಾರರ ಅಮೂಲ್ಯ ಸಮಯ, ಹಣ ಉಳಿತಾಯ ಆಗುವುದು. ಜೊತೆಗೆ ಶೀಘ್ರ ನ್ಯಾಯದಿಂದ ನೆಮ್ಮದಿ ಜೀವನ ಕಾಣಲು ಸಾಧ್ಯ ಎಂದು ಹೊನ್ನಾಳಿ ಜೆಎಂಎಫ್‌ಸಿ ನ್ಯಾಯಾಲಯದ ಪ್ರಧಾನ ಸಿವಿಲ್ ನ್ಯಾಯಾಧೀಶ ಎಚ್.ದೇವದಾಸ್ ಹೇಳಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved