• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಲೋಕ ಅದಾಲತ್‌: ಪುನಃ ಒಂದಾದ 21 ಜೋಡಿ

Sep 15 2024, 01:56 AM IST
ಇಂದು ದಾಂಪತ್ಯ ಜೀವನದಲ್ಲಿ ಸಣ್ಣ-ಪುಟ್ಟ ಭಿನ್ನಾಭಿಪ್ರಾಯಕ್ಕೂ ನ್ಯಾಯಾಲಯದಲ್ಲಿ ವಿಚ್ಛೇದನ ಪ್ರಕರಣ ದಾಖಲಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಇಲ್ಲಿಯ ಕೌಟುಂಬಿಕ ನ್ಯಾಯಾಲಯವು ಇದನ್ನು ಗಂಭೀರವಾಗಿ ಪರಿಗಣಿಸುವ ಜತೆಗೆ ಸೂಕ್ಷ್ಮವಾಗಿ ಗಮನಿಸಿದೆ.

25 ದಂಪತಿಗಳ ಸಂಸಾರ ಕೊಂಡಿ ಬೆಸೆದ ರಾಷ್ಟ್ರೀಯ ಲೋಕ್‌ ಅದಾಲತ್‌

Sep 15 2024, 01:47 AM IST
ರಾಷ್ಟ್ರೀಯ ಲೋಕ್ ಅದಾಲತ್‌ನಲ್ಲಿ ಜಿಲ್ಲೆಯಲ್ಲಿ ಶನಿವಾರ ಒಟ್ಟು 7042 ಜಾರಿ ಪ್ರಕರಣ ಮುಕ್ತಾಯಗೊಂಡಿದ್ದು, ₹11,48,01,784 ಪರಿಹಾರವಾಗಿದೆ. 1,46,135 ವ್ಯಾಜ್ಯ ಪೂರ್ವ ಪ್ರಕರಣ ಮುಕ್ತಾಯವಾಗಿದ್ದು, ₹61,38,221 ಪರಿಹಾರವಾಗಿ ರಾಜಿ ಮೂಲಕ ಮುಕ್ತಾಯವಾಗಿದೆ. ಜಿಲ್ಲೆಯಲ್ಲಿ ಒಟ್ಟು 25 ಜೋಡಿ ಗಂಡ-ಹೆಂಡತಿ ವಿವಿಧ ಕಾರಣಕ್ಕೆ ನ್ಯಾಯಾಲಯದ ಮೆಟ್ಟಿಲೇರಿದ್ದವರು ಸಹ ರಾಜಿ ಮೂಲಕ ಒಂದಾಗಿದ್ದಾರೆ.

ಲೋಕ ಅದಾಲತ್‌: 14,146 ಪ್ರಕರಣಗಳು ಇತ್ಯರ್ಥ: ಬಿ.ಎಸ್.ರೇಖಾ

Sep 15 2024, 01:46 AM IST
ಸೆ.14ರಂದು ಜಿಲ್ಲೆಯಾದ್ಯಂತ ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಒಟ್ಟು 10 ಪೀಠಗಳ ರಚನೆ ಮಾಡಲಾಗಿ, 14,146 ಪ್ರಕರಣಗಳು ಇತ್ಯರ್ಥಪಡಿಸಲಾಗಿದೆ

ಸಾರ್ವಜನಿಕರು ರಾಷ್ಟ್ರೀಯ ಲೋಕ ಅದಾಲತ್‌ ಸದ್ಬಳಸಿಕೊಳ್ಳಿ: ನ್ಯಾ. ನೇರಳೆ ವೀರಭದ್ರಯ್ಯಭವಾನಿ

Aug 30 2024, 01:08 AM IST
ಈ ಬಾರಿ ಲೋಕ ಅದಾಲತ್ ನಲ್ಲಿ ಕೆಲವೊಂದು ಕರ ವಸೂಲಿ ಪ್ರಕರಣಗಳನ್ನು ಸೇರಿಸಿಕೊಳ್ಳಲಾಗಿದೆ. ನ್ಯಾಯಾಲಯದಲ್ಲಿ ಇಬ್ಬರಿಗೂ ಒಪ್ಪಿಗೆಯಾಗುವಂತೆ ಪ್ರಕರಣ ತೀರ್ಮಾನವಾಗುವುದರಿಂದ ಬಾಂಧವ್ಯವು ಉಳಿದು ಮನಶಾಂತಿ ಮತ್ತು ನೆಮ್ಮದಿ ವಾತಾವರಣ ಮೂಡಲಿದೆ.

ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ರಾಜೀ ಸಂಧಾನದ ಮೂಲಕ ಪ್ರಕರಣ ಇತ್ಯರ್ಥ ಪಡಿಸಿದರೆ ಯಾರಿಗೂ ಸೋಲಿಲ್ಲ

Aug 26 2024, 01:44 AM IST
ಅತಿ ಹೆಚ್ಚು ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥ ಪಡಿಸುವ ಮೂಲಕ ರಾಷ್ಟ್ರೀಯ ಲೋಕ ಅದಾಲತ್ ಯಶಸ್ವಿಗೊಳಿಸುವ ಉದ್ದೇಶದಿಂದ ತಾಲೂಕು ಆಡಳಿತ, ಪೊಲೀಸ್ ಇಲಾಖೆ, ವಕೀಲರ ಸಂಘ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳ ಪೂರ್ವಭಾವಿ ಸಭೆ ನಡೆಸಿ ಅಗತ್ಯ ಮಾಹಿತಿ ನೀಡಲಾಗುತ್ತಿದೆ.

ಲೋಕ ಅದಾಲತ್‌ನಲ್ಲಿ 885 ಪ್ರಕರಣಗಳು ಇತ್ಯರ್ಥ

Jul 16 2024, 12:35 AM IST
ಅರಸೀಕೆರೆ ನಗರದ ನ್ಯಾಯಾಲಯ ಸಮುಚ್ಚಯದಲ್ಲಿ ನಡೆದ ಲೋಕ ಅದಾಲತ್ ನಲ್ಲಿ 885 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ ಎಂದು ಜೆ.ಎಂ.ಎಫ್.ಸಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ಕಿರಣ್ ಕುಮಾರ್ ಡಿ.ವಡಿಗೇರಿ ತಿಳಿಸಿದರು. ನ್ಯಾಯಾಲಯದಲ್ಲಿ 9418 ದಾವೆಗಳಿದ್ದು, ಇವುಗಳಲ್ಲಿ 1213 ದಾವೆಗಳನ್ನು ಆಯ್ಕೆ ಮಾಡಿಕೊಳ್ಳುವುದರ ಮೂಲಕ 885 ಪ್ರಕರಣಗಳನ್ನು ಪರಸ್ಪರ ರಾಜಿ ಸಂಧಾನದೊಂದಿಗೆ ಬಗೆಹರಿಸಲಾಗಿದೆ.

ಲೋಕ ಅದಾಲತ್‌: 531 ಪ್ರಕರಣ ಇತ್ಯರ್ಥ

Jul 16 2024, 12:31 AM IST
ಮೂರು ತಲೆಮಾರಿನಿಂದ ಬಗೆಹರಿಯದ ಕಲಘಟಗಿ ತಾಲೂಕಿನ ತಬಕದಹೊನ್ನಳ್ಳಿಯ ಶಾಂತವ್ವ ತಮ್ಮನ್ನವರ ಉರ್ಪ ತಳವಾರ (90) ಎಂಬುವರ ಜಮೀನು ವಾಟ್ನಿ ಪ್ರಕರಣ ರಾಜೀ ಸಂಧಾನದ ಮೂಲಕ ಇತ್ಯರ್ಥವಾಯಿತು.

ಲೋಕ ಅದಾಲತ್‌: 2,624 ಪ್ರಕರಣಗಳು ಇತ್ಯರ್ಥ: ನ್ಯಾ.ಸಿದ್ದರಾಮ

Jul 15 2024, 01:52 AM IST
ಮೂರು ನ್ಯಾಯಾಲಯದ ಪ್ರಕರಣ ಸೇರಿ ಒಟ್ಟು 2, 624 ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಬಗೆಹರಿಸಿದೆ. ಅಲ್ಲದೆ ₹20.25 ಕೋಟಿ ಹಣ ಸಂದಾಯವಾಗಿದೆ. ಕಕ್ಷಿದಾರರಿಂದ ಉತ್ತಮ ಪ್ರತಿಕ್ರಿಯೆ

ಪುತ್ತೂರು: ಲೋಕ ಅದಾಲತ್‌ನಲ್ಲಿ ೫೩೭ ಪ್ರಕರಣಗಳ ಇತ್ಯರ್ಥ

Jul 15 2024, 01:49 AM IST
ಲೋಕ ಅದಾಲತ್‌ನಲ್ಲಿ ವ್ಯಾಜ್ಯ ಪೂರ್ವ ಮತ್ತು ನ್ಯಾಯಾಲಯದಲ್ಲಿ ಬಾಕಿ ಇರುವ ವ್ಯಾಜ್ಯಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಗೊಳಿಸುವ ಪ್ರಯತ್ನ ನಡೆಯಿತು.

ಲೋಕ್ ಅದಾಲತ್‌ನಲ್ಲಿ 86984 ಪ್ರಕರಣ ಇತ್ಯರ್ಥ: ನ್ಯಾ.ಪದ್ಮಶ್ರೀ ಮುನ್ನೋಳಿ

Jul 15 2024, 01:46 AM IST
ಬೃಹತ್ ಲೋಕ್ ಅದಾಲತ್ ಕಾರ್ಯಕ್ರಮದಡಿ ಶನಿವಾರ ನಗರದ ನ್ಯಾಯಾಲಯಗಳ ಸಂಕೀರ್ಣದಲ್ಲಿ ಆಯೋಜಿಸಿದ್ದ ಲೋಕ್ ಅದಾಲತ್‌ನಲ್ಲಿ ವಿಚಾರಣೆ ಬಾಕಿ ಇದ್ದ 1794 ಮತ್ತು ವ್ಯಾಜ್ಯ ಪೂರ್ವ 85190 ದಾವೆ ಸೇರಿ ಒಟ್ಟು 86984 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಪದ್ಮಶ್ರಿ ಮುನ್ನೋಳಿ ತಿಳಿಸಿದ್ದಾರೆ
  • < previous
  • 1
  • 2
  • 3
  • 4
  • 5
  • next >

More Trending News

Top Stories
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
ಇಂಗ್ಲಿಷ್ ಮಾತಾಡುವವರು ನಾಚಿಕೆ ಪಡುವ ದಿನ ದೂರವಿಲ್ಲ: ಶಾ
ವಾರಾಂತ್ಯದಲ್ಲಿ ಇರಾನ್‌ ಮೇಲೆ ದಾಳಿಗೆ ಅಮೆರಿಕ ಸೇನೆ ಸಜ್ಜು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved