• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿಚ್ಛೇದನ ಕೋರಿದ್ದ ದಂಪತಿಗಳು ಲೋಕ ಅದಾಲತ್‌ನಲ್ಲಿ ಮತ್ತೆ ಒಂದಾದರು..!

Jul 14 2024, 01:36 AM IST
ಮದ್ದೂರು ಪಟ್ಟಣದ ಲೀಲಾವತಿ ಬಡಾವಣೆಯ ಬಿಇ ಪದವೀಧರರಾದ ಎಂ.ಪಿ.ರಜತ್ ಹಾಗೂ ಅನುಪಮಾ ಮತ್ತು ಖಾಸಗಿ ಕಂಪನಿಯೊಂದರ ಉದ್ಯೋಗಿ ಗಂಗಾಧರ್ ಹಾಗೂ ಛಾಯಾಶ್ರೀ ಕೌಟುಂಬಿಕ ಕಲಹದಿಂದಾಗಿ ವಿಚ್ಛೇದನ ಕೋರಿ ತಮ್ಮ ಪರ ವಕೀಲರ ಮೂಲಕ ಪ್ರಧಾನ ಸಿವಿಲ್ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿ ಕಾನೂನು ಹೋರಾಟ ನಡೆಸಿದ್ದರು.

ಶ್ರೀರಂಗಪಟ್ಟಣ ಲೋಕ ಅದಾಲತ್‌ನಲ್ಲಿ 7420 ಪ್ರಕರಣಗಳನ್ನು ಇತ್ಯರ್ಥ

Jul 14 2024, 01:35 AM IST
ವಿವಿಧ ಗ್ರಾಮಗಳಲ್ಲಿ ಹಲವು ಕಾರಣಗಳಿಗೆ ಪ್ರಕರಣದಲ್ಲಿ ಭಾಗಿಯಾಗಿದ್ದ ಎರಡು ಕಡೆಯ ಕಕ್ಷಿದಾರರುಗಳಿಗೆ ಲೋಕಾ ಅದಾಲತ್ ನಲ್ಲಿ ರಾಜಿ ಸಂಧಾನದ ಮೂಲಕ ತಿಳಿವಳಿಕೆ ನೀಡಿ ಎರಡು ಕಡೆಯವರಿಂದ ಮುಚ್ಚಳಿಕೆ ಬರೆಸಿ ಈ ಪ್ರಕರಣಗಳ ಎರಡು ಬದಿಯ ಕಕ್ಷಿದಾರರ ವಕೀಲರ ಸಮ್ಮುಖದಲ್ಲಿ ನ್ಯಾಯಾಧೀಶರು ಇತ್ಯರ್ಥ ಪಡಿಸಿದ್ದಾರೆ.

ಲೋಕ ಅದಾಲತ್‌ನಲ್ಲಿ ಒಂದಾದ ಮೂರು ಜೋಡಿಗಳು, ತಂದೆ ಮಕ್ಕಳು

Jul 14 2024, 01:32 AM IST
ಮನಸ್ತಾಪದಿಂದ ಪರಸ್ಪರ ಜಗಳವಾಡಿಕೊಂಡು ವಿಚ್ಛೇದನಕ್ಕಾಗಿ ನ್ಯಾಯಾಲಯಕ್ಕೆ ಹಲವಾರು ವರ್ಷಗಳಿಂದ ಅಲೆಯುತ್ತಿದ್ದ ಮೂರು ಜೋಡಿಗಳ ಮನವೊಲಿಸಿ, ಕೊಪ್ಪಳ ಜಿಲ್ಲಾ ನ್ಯಾಯಾಲಯದಲ್ಲಿ ನಡೆದ ಲೋಕ ಅದಾಲತ್‌ನಲ್ಲಿ ಒಂದುಗೂಡಿಸಲಾಯಿತು.

ಇಂದು ಜಿಲ್ಲೆಯ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ ಅದಾಲತ್‌

Jul 13 2024, 01:39 AM IST
ರಾಜ್ಯ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ವತಿಯಿಂದ ಶನಿವಾರ ಜಿಲ್ಲೆಯ ವಿವಿಧ ಹಂತದ ಎಲ್ಲಾ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ್ ಅದಾಲತ್ ನಡೆಯಲಿದೆ. ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಮತ್ತು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಿಗೆ ತಕ್ಷಣ ಪರಿಹಾರ ಪಡೆದುಕೊಳ್ಳಲು ರಾಷ್ಟ್ರೀಯ ಲೋಕ ಅದಾಲತ್ ಸುವರ್ಣ ಅವಕಾಶವಾಗಿದೆ.

ನಾಡಿದ್ದು ಲೋಕ್‌ ಅದಾಲತ್‌: ನ್ಯಾ. ಮಂಜುನಾಥ

Jul 11 2024, 01:37 AM IST
ಶಿವಮೊಗ್ಗದ ಜಿಲ್ಲಾ ನ್ಯಾಯಾಲಯದ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಂಜುನಾಥ ನಾಯಕ್ ಮಾತನಾಡಿದರು.

ಜು.13ರಂದು ರಾಷ್ಟ್ರೀಯ ಲೋಕ ಅದಾಲತ್‌

Jun 26 2024, 12:36 AM IST
ವಿವಿಧ ರೀತಿಯ ಸಣ್ಣ ಪುಟ್ಟ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳುವುದರಿಂದ ಗಂಟು-ನಂಟು ಉಳಿಯುತ್ತದೆ. ನ್ಯಾಯಾಲಯದ ಮೇಲಿನ ಹೊರೆಯು ಕಡಿಮೆಯಾಗುತ್ತದೆ. ನ್ಯಾಯಾಲಯಕ್ಕೆ ಅಲೆದಾಡುವುದು ತಪ್ಪುತ್ತದೆ.

ಜು.13ರಂದು ಜಿಲ್ಲೆ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ್‌ ಅದಾಲತ್‌ ಕಾರ್ಯಕ್ರಮ

Apr 11 2024, 12:45 AM IST
ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ನಿರ್ದೇಶನದ ಮೇರೆಗೆ ದಾವಣಗೆರೆ ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಜುಲೈ 13ರಂದು ರಾಷ್ಟ್ರೀಯ ಲೋಕ್ ಅದಾಲತ್ ಆಯೋಜಿಸಲಾಗಿದೆ.

ಲೋಕ ಅದಾಲತ್‌ನಲ್ಲಿ 31,267 ಪ್ರಕರಣಗಳು ಇತ್ಯರ್ಥ

Mar 22 2024, 01:00 AM IST
ಸರ್ವರಿಗೂ ನ್ಯಾಯ ಒದಗಿಸುವ ಪರಿಕಲ್ಪನೆಯಡಿ ಮಾ.16ರಂದು ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಹಮ್ಮಿಕೊಳ್ಳಲಾಗಿದ್ದ ಮೆಗಾ ಲೋಕ ಅದಾಲತ್‌ನಲ್ಲಿ 31,267 ಪ್ರಕರಣಗಳು ಇತ್ಯರ್ಥಗೊಳಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಸೆಷೆನ್ಸ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಬಿ.ಎಸ್. ಭಾರತಿ ತಿಳಿಸಿದರು.

ಲೋಕ ಅದಾಲತ್‌ನಲ್ಲಿ ಮತ್ತೆ ಒಂದಾದ ಸತಿಪತಿ

Mar 21 2024, 01:05 AM IST
ಶಹಾಪುರದ ಹೆಚ್ಚುವರಿ ನ್ಯಾಯಾಲಯದಲ್ಲಿ ಲೋಕ ಅದಾಲತ್‌ ಕಾರ್ಯಕ್ರಮದಲ್ಲಿ ಸತಿಪತಿಗಳು ಒಂದಾಗಿ ಪರಸ್ಪರ ಹಾರ ಬದಲಾಯಿಸಿದರು.

ಲೋಕ ಅದಾಲತ್‌ದಲ್ಲಿ 1636 ಪ್ರಕರಣಗಳು ಇತ್ಯರ್ಥ

Mar 21 2024, 01:01 AM IST
ವಿವಿಧ ಪ್ರಕರಣಗಳಲ್ಲಿ ನ್ಯಾಯಾಲಯ ಮೆಟ್ಟಿಲು ಏರಿರುವರು ರಾಜಿ ಸಂಧಾನ ಮೂಲಕ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಂಡರೆ ಇಬ್ಬರಿಗೂ ಗೆಲುವು ಲ್ಲುವು ಸಿಗುವುದರೊಂದಿಗೆ ಸಹಬಾಳ್ವೆಯಿಂದ ಜೀವನ ನಡೆಸಲ್ಲು ಸಾಧ್ಯ ಎಂದು ಪಟ್ಟಣದ ದಿವಾಣಿ ಹಾಗೂ ಜೆ.ಎಂ.ಎಫ್.ಸಿ ನ್ಯಾಯಾಧೀಶರಾದ ಜ್ಯೋತಿ ಪಾಟೀಲ ಹೇಳಿದರು.
  • < previous
  • 1
  • 2
  • 3
  • 4
  • 5
  • next >

More Trending News

Top Stories
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
ಇಂಗ್ಲಿಷ್ ಮಾತಾಡುವವರು ನಾಚಿಕೆ ಪಡುವ ದಿನ ದೂರವಿಲ್ಲ: ಶಾ
ವಾರಾಂತ್ಯದಲ್ಲಿ ಇರಾನ್‌ ಮೇಲೆ ದಾಳಿಗೆ ಅಮೆರಿಕ ಸೇನೆ ಸಜ್ಜು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved