• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಲೋಕಸಭಾ ಚುನಾವಣಾ ಸಮರಕ್ಕೆ ಮುಹೂರ್ತ

Mar 17 2024, 01:47 AM IST
ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಮತ್ತು ಕಾಂಗ್ರೆಸ್‌ ನೇತೃತ್ವದ ಇಂಡಿಯಾ ಮೈತ್ರಿಕೂಟದ ನಡುವೆ ಭಾರೀ ಹಣಾಹಣಿ ನಿರೀಕ್ಷೆ ಇರುವ ಲೋಕಸಭಾ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ಶನಿವಾರ ವೇಳಾಪಟ್ಟಿ ಪ್ರಕಟಿಸಿದೆ.

ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಮೇ 7ಕ್ಕೆ ಮತ: ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್‌

Mar 17 2024, 01:47 AM IST
ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ರಾಜ್ಯದಲ್ಲಿ ಎರಡನೇ ಹಂತದಲ್ಲಿ ಚುನಾವಣೆ ನಿಗದಿಯಾಗಿದೆ. ಏ.19 ನಾಮಪತ್ರ ಸಲ್ಲಿಸಲು ಕೊನೆಯ ದಿನ. ಏ.20 ನಾಮಪತ್ರ ಪರಿಶೀಲಿಸುವ ದಿನವಾಗಿದೆ. ನಾಮಪತ್ರ ಹಿಂಪಡೆಯಲು ಏ.22ರ ಕಡೇ ದಿನವಾಗಿದೆ. ಮತದಾನ ಮೇ 7ರಂದು ನಡೆಯಲಿದೆ ಎಂದು ಹೇಳಿದರು.

ಏ.೨೬ಕ್ಕೆ ಗಡಿಜಿಲ್ಲೆ ಲೋಕಸಭಾ ಕ್ಷೇತ್ರಕ್ಕೆ ಚುನಾವಣೆ

Mar 17 2024, 01:46 AM IST
ಚಾಮರಾಜನಗರ ಲೋಕಸಭಾ ಕ್ಷೇತ್ರದ ಚುನಾವಣೆಗೆ ವೇಳಾ ಪಟ್ಟಿ ಪ್ರಕಟಿಸಲಾಗಿದ್ದು, ಏ.೨೬ರಂದು ಮತದಾನ ನಡೆಯಲಿದೆ. ಚುನಾವಣಾ ಪ್ರಕ್ರಿಯೆಗೆ ಜಿಲ್ಲಾಡಳಿತದಿಂದ ಎಲ್ಲಾ ಸಿದ್ಧತೆ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಶಿಲ್ಪಾನಾಗ್ ತಿಳಿಸಿದರು.

ಲೋಕಸಭಾ ಚುನಾವಣೆ: ಮೇ 7ಕ್ಕೆ ಜಿಲ್ಲೆಯಲ್ಲಿ ಮತದಾನ

Mar 17 2024, 01:45 AM IST
ಏ.19ಕ್ಕೆ ನಾಮ ಪತ್ರ ಸಲ್ಲಿಕೆ । ಏ.20ಕ್ಕೆ ನಾಮಪತ್ರ ಪರಿಶೀಲನೆ, ನಾಮಪತ್ರಗಳನ್ನು ವಾಪಸ್ಸು ಪಡೆಯಬಹುದಾಗಿದೆ. ಉಳಿದಂತೆ ಮೇ 7ರಂದು ಜಿಲ್ಲೆಯಲ್ಲಿ ಮತದಾನ ನಡೆಯಲಿದ್ದು, ಜೂ.4ರಂದು ದೇಶದಾದ್ಯಂತ ಮತ ಎಣಿಕೆ ಪ್ರಕ್ರಿಯೆ ಜರುಗಲಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಎಲ್.ಚಂದ್ರಶೇಖರ ನಾಯಕ ತಿಳಿಸಿದರು.

ಲೋಕಸಭಾ ಚುನಾವಣೆಗೆ ಸಕಲ ಸಿದ್ಧತೆ, ಬಿಗಿ ಬಂದೋಬಸ್ತ್‌

Mar 17 2024, 01:45 AM IST
ಕ್ಷೇತ್ರದಲ್ಲಿ 85 ವರ್ಷಕ್ಕೂ ಮೇಲ್ಪಟ್ಟ 18,809 ಮತದಾರರು ಹಾಗೂ ವಿಕಲಚೇತನ 26559 ಮತದಾರರಿದ್ದು, ಅವರೆಲ್ಲರ ಮಾಹಿತಿಯನ್ನು ಪಡೆದು ಇಚ್ಚಿಸಿದವರಿಗೆ ಮನೆ ಮತದಾನಕ್ಕೂ ಸಹ ಅವಕಾಶ ಕಲ್ಪಿಸಲಾಗುವುದು.

ನೇರ ಹಣಾಹಣಿಗೆ ಸಿದ್ಧವಾಗ್ತಿದೆ ಬೀದರ್ ಲೋಕಸಭಾ ಕ್ಷೇತ್ರ

Mar 16 2024, 01:48 AM IST
ಈಗಾಗಲೇ ಬಿಜೆಪಿ ತನ್ನ ಅಭ್ಯರ್ಥಿಯನ್ನಾಗಿ ಕೇಂದ್ರ ಸಚಿವ ಹಾಲಿ ಸಂಸದ ಭಗವಂತ ಖೂಬಾ ಅವರಿಗೆ ಟಿಕೆಟ್‌ ನೀಡುತ್ತಿದ್ದಂತೆ ಕಾಂಗ್ರೆಸ್‌ನಲ್ಲಿ ಸಂಚಲನ ಮೂಡಿಸಿದ್ದು, ಕ್ಷೇತ್ರದಿಂದ ಕಾಂಗ್ರೆಸ್‌ ಸದ್ಯಕ್ಕಂತೂ ಮಾಜಿ ಸಚಿವ ರಾಜಶೇಖರ ಪಾಟೀಲ್‌ ಅಥವಾ ಹಾಲಿ ಸಚಿವ ಈಶ್ವರ ಖಂಡ್ರೆ ಅವರ ಪುತ್ರ ಸಾಗರ ಖಂಡ್ರೆ ಟಿಕೆಟ್‌ ಗಿಟ್ಟಿಸಿಕೊಳ್ಳುವ ಫೇವರೇಟ್‌ ಆಗಿದ್ದು, ಬೀದರ್‌ ಲೋಕಸಭಾ ಕ್ಷೇತ್ರ ಎಂದಿನಂತೆ ನೇರ ಸ್ಪರ್ಧೆಗೆ ತಯಾರಾಗುವತ್ತ ಸಾಗಿದೆ.

ಮಾರ್ಚ್‌ ೨೫ರ ನಂತರ ಮಂಡ್ಯ ಲೋಕಸಭಾ ಅಭ್ಯರ್ಥಿ ತೀರ್ಮಾನ: ಎಚ್‌ಡಿಕೆ

Mar 16 2024, 01:46 AM IST
ಹೃದಯ ಶಸ್ತ್ರಚಿಕಿತ್ಸೆಯಿಂದ ನಿಮ್ಮ ಜೀವಕ್ಕೆ ಯಾವುದೇ ಅಪಾಯವಾಗುವುದಿಲ್ಲ. ಮುಂದಿನ ೧೫ ರಿಂದ ೧೮ ವರ್ಷ ಕಾಲ ಆರೋಗ್ಯವಾಗಿರುತ್ತೀರೆಂದು ಖಚಿತ ಭರವಸೆ ನೀಡಿದ್ದಾರೆ. ಜ್ಯೋತಿಷ್ಯದ ಪ್ರಕಾರ ನಾನು ೮೦ ವರ್ಷದವರೆಗೆ ಬದುಕುತ್ತೇನೆ ಎಂದು ಹೇಳಿದ್ದಾರೆ. ಜನರ ಆಶೀರ್ವಾದವಿರುವ ಈ ಜೀವ ಅಷ್ಟು ಸುಲಭವಾಗಿ ಹೋಗುವುದಿಲ್ಲ. ಈ ದೇಹ ಭೂಮಿಗೆ ಹೋಗಬೇಕಾದರೆ ಜನರ ಋಣ ತೀರಿಸಿಯೇ ಹೋಗಬೇಕು.

‘ಮಂಡ್ಯ ಲೋಕಸಭಾ ಕ್ಷೇತ್ರದಿಂದ ಎಚ್‌ಡಿಕೆ ಅಥವಾ ನಿಖಿಲ್ ಅಭ್ಯರ್ಥಿಯಾಗಲಿ’

Mar 16 2024, 01:45 AM IST
ಜೆಡಿಎಸ್ ಕಾರ್ಯಕರ್ತರ ಸಭೆ ಆರಂಭವಾದ ಸಮಯದಲ್ಲೇ ಅಭ್ಯರ್ಥಿ ವಿಷಯವಾಗಿ ಕಾರ್ಯಕರ್ತರು ಕೂಗೆತ್ತಿದರು. ಸ್ವಾಗತ ಭಾಷಣಕ್ಕೂ ಅವಕಾಶ ನೀಡದೆ ನಿಮ್ಮ ನಿರ್ಧಾರವನ್ನು ಇಲ್ಲೇ, ಈಗಲೇ ಪ್ರಕಟಿಸಬೇಕೆಂದು ಒತ್ತಾಯಿಸಿದರು. ಇದರಿಂದ ಸಭೆಯಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು. ನಾಯಕರು ಎಷ್ಟೇ ಸಮಾಧಾನ ಮಾಡಿದರೂ ಕಾರ್ಯಕರ್ತರ ಘೋಷಣೆ ಕೂಗುತ್ತಲೇ ಇದ್ದರು. ನಿಮ್ಮಿಬ್ಬರಲ್ಲಿ ಒಬ್ಬರು ಅಭ್ಯರ್ಥಿಯಾಗಲೇಬೇಕೆಂದು ಪಟ್ಟು ಹಿಡಿದರು.

ಲೋಕಸಭಾ ಚುನಾವಣೆ ಗೆಲುವಿಗೆ ಶ್ರಮಿಸಿ: ಠಾಕೂರ್

Mar 15 2024, 01:23 AM IST
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ಪ್ರಧಾನಮಂತ್ರಿಗಳ ಕೈ ಬಲಪಡಿಸುವ ಕೆಲಸವಾಗಬೇಕು.

ಲೋಕಸಭಾ ಚುನಾವಣೆ: ಶೇ.21 ಹಾಲಿ ಸಂಸದರಿಗೆ ಬಿಜೆಪಿ ಟಿಕೆಟ್‌ ಇಲ್ಲ

Mar 15 2024, 01:19 AM IST
18ನೇ ಲೋಕಸಭಾ ಚುನಾವಣೆಯಲ್ಲಿ 370 ಸ್ಥಾನಗಳನ್ನು ಗೆಲ್ಲುವ ಗುರಿ ಇಟ್ಟಿರುವ ಆಡಳಿತಾರೂಢ ಬಿಜೆಪಿ, ತಾನು ಪ್ರಕಟಿಸಿರುವ 267 ಅಭ್ಯರ್ಥಿಗಳ ಎರಡೂ ಪಟ್ಟಿಯಲ್ಲಿ ಈವರೆಗೆ ಶೇ.21ರಷ್ಟು ಹಾಲಿ ಸಂಸದರಿಗೆ ಟಿಕೆಟ್‌ ನಿರಾಕರಿಸಿದೆ.
  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • ...
  • 37
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved