• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಲೋಕಸಭಾ ಚುನಾವಣೆ; ನೋಡಲ್ ಅಧಿಕಾರಿಗಳಿಗೆ ತರಬೇತಿ ಕಾರ್ಯಗಾರ

Feb 22 2024, 01:48 AM IST
ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದು, ಜಿಲ್ಲಾಡಳಿತ ಸಿದ್ಧಗೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ನೋಡಲ್ ಅಧಿಕಾರಿಗಳಿಗೆ ತರಬೇತಿ ಕಾರ್ಯಾಗಾರ ಬುಧವಾರ ಮಡಿಕೇರಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆಯಿತು. ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ, ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ ಮಾಹಿತಿ ನೀಡಿದರು.

ರಾಜ್ಯದ 28 ಲೋಕಸಭಾ ಕ್ಷೇತ್ರದಲ್ಲೂ ಬಿಜೆಪಿಗೆ ಜಯ: ಶಿವರಾಜಸಿಂಗ ಚವ್ಹಾಣ

Feb 22 2024, 01:48 AM IST
ಬೀದರ್ ಕ್ಷೇತ್ರದಲ್ಲಿ ಈ ಬಾರಿ 2 ಲಕ್ಷ ಮತಗಳಿಂದ ಗೆಲವು ಖಚಿತ ಎಂದು ಮಧ್ಯಪ್ರದೇಶ ಮಾಜಿ ಸಿಎಂ ಶಿವರಾಜಸಿಂಗ ಚವ್ಹಾಣ ಹೇಳಿದರು. ಹುಮನಾಬಾದ್‌ನಲ್ಲಿ ಬೀದರ್-ಕಲಬುರಗಿ ಬೂತ್ ಮಟ್ಟದ ಬಿಜೆಪಿ ಕಾರ್ಯಕರ್ತರ ಸಮಾವೇಶ ನಡೆಯಿತು.

ಲೋಕಸಭಾ ಚುನಾವಣೆಯಲ್ಲಿ ಸ್ಥಳೀಯರಿಗೆ ಟಿಕೆಟ್ ನೀಡಿ

Feb 22 2024, 01:48 AM IST
ಎಲ್ಲ ರಾಜಕೀಯ ಪಕ್ಷಗಳು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಧಳೀಯ ಅಭ್ಯರ್ಥಿಗಳಿಗೆ ಟಿಕೆಟ್ ನೀಡಬೇಕು ಎಂದು ಜನ ಹಿತಾಸಕ್ತಿ ಹೋರಾಟ ವೇದಿಕೆ ಜಿಲ್ಲಾಧ್ಯಕ್ಷ ರಾಮಸಮುದ್ರ ಸುರೇಶ್ ಒತ್ತಾಯಿಸಿದರು.

ಲೋಕಸಭಾ ಚುನಾವಣೆಯಲ್ಲಿ ಅಲೆಮಾರಿ ಸಮಾಜಕ್ಕೆ ಟಿಕೆಟ್ ನೀಡಿ

Feb 21 2024, 02:00 AM IST
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗದ ಅಲೆಮಾರಿ ಸಮುದಾಯಕ್ಕೆ ಟಿಕೆಟ್ ನೀಡಬೇಕು.

ಲೋಕಸಭಾ ಚುನಾವಣೆ ಬಳಿಕ ಭಾರತ ಹಿಂದೂ ರಾಷ್ಟ್ರ: ಪ್ರಮೋದ ಮುತಾಲಿಕ್

Feb 20 2024, 01:52 AM IST
ಶ್ರೀರಾಮ ಮಂದಿರಕ್ಕಾಗಿ ಸಂಘ ಪರಿವಾರ ಹಾಗೂ ಬಿಜೆಪಿ ಹೋರಾಟ ನಡೆಸಿದೆ. ಯಾವುದೇ ಕಾರಣಕ್ಕೂ ಕಾಂಗ್ರೆಸ್ಸಿನವರಿಗೆ ಶ್ರೀರಾಮನ ಹೆಸರು ತೆಗೆದುಕೊಳ್ಳಲು ಯೋಗ್ಯತೆ ಇಲ್ಲ.

ಲೋಕಸಭಾ ಸ್ಪರ್ಧೆಗೆ ಉತ್ಸುಕ: ರಾಜೀವ್‌ ಚಂದ್ರಶೇಖರ್‌

Feb 17 2024, 01:16 AM IST
ಯಾವ ಕ್ಷೇತ್ರದಲ್ಲಿ ನನ್ನ ಸ್ಪರ್ಧೆ ಎಂಬುದು ಬಿಜೆಪಿ ವರಿಷ್ಠರಿಂದ ನಿರ್ಧಾರವಾಗಲಿದೆ ಎಂದು ರಾಜೀವ್‌ ಚಂದ್ರಶೇಖರ್‌ ತಿಳಿಸಿದ್ದಾರೆ.

ದ.ಕ. ಬಿಜೆಪಿ ಲೋಕಸಭಾ ಚುನಾವಣಾ ಕಚೇರಿ ಕಾರ್ಯಾರಂಭ

Feb 16 2024, 01:48 AM IST
ಸಂಸತ್‌, ಅಸೆಂಬ್ಲಿ, ಪಾಲಿಕೆ ಸೇರಿದಂತೆ ಎಲ್ಲ ಚುನಾವಣೆಗಳಿಗೂ ಇದು ‘ಗೆಲುವಿನ ಕಾರ್ಯಾಲಯ’ ಎಂದು ವಿಶ್ಲೇಷಿಸಿದ ನಳಿನ್‌ ಕುಮಾರ್‌ ಕಟೀಲು, ಪ್ರಸಕ್ತ ಅಧಿವೇಶನ ನಡೆಯುತ್ತಿದ್ದು, ಒಳ್ಳೆಯ ಮುಹೂರ್ತವಾದ ಕಾರಣ ಗುರುವಾರ ಈ ಕಾರ್ಯಾಲಯ ಉದ್ಘಾಟಿಸಲಾಗಿದೆ ಎಂದರು.

ಲೋಕಸಭಾ ಸದಸ್ಯತ್ವಕ್ಕೆ ಟಿಎಂಸಿ ಸಂಸದೆ ಮಿಮಿ ರಾಜೀನಾಮೆ

Feb 16 2024, 01:47 AM IST
ನನಗೆ ರಾಜಕೀಯ ಒಗ್ಗಲ್ಲ. ಸ್ಥಳೀಯ ನಾಯಕರ ಜತೆ ಭಿನ್ನಮತ ಕಾರಣ ಸಂಸದ ಸ್ಥಾನಕ್ಕೆ ಗುಡ್‌ಬೈ ಹೇಳುತ್ತಿರುವುದಾಗಿ ಮಮತಾಗೆ ಬರೆದಿರುವ ಪತ್ರದಲ್ಲಿ ಮಿಮಿ ತಿಳಿಸಿದ್ದಾರೆ.

ಲೋಕಸಭಾ ಚುನಾವಣೆಗೆ ಬಿಜೆಪಿ ಸಜ್ಜು: ಉಡುಪಿ ಜಿಲ್ಲೆಗೆ ಪ್ರಭಾರಿ, ಸಂಚಾಲಕರ ನೇಮಕ

Feb 15 2024, 01:33 AM IST
ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಉಡುಪಿ ಜಿಲ್ಲಾ ಬಿಜೆಪಿ ಚುನಾವಣಾ ಕಚೇರಿ ಉದ್ಘಾಟನೆ ಇಂದು ಸಂಜೆ ಗಂಟೆ 5.30ಕ್ಕೆ ಬಿಜೆಪಿ ಉಡುಪಿ ಜಿಲ್ಲಾ ಕಚೇರಿಯ ಬಳಿ, ಮಾಂಡವಿ ಟ್ರೇಡ್‌ ಸೆಂಟರ್‌ನ ತಳ ಅಂತಸ್ತಿನಲ್ಲಿ ನಡೆಯಲಿದೆ.

ಲೋಕಸಭಾ ಚುನಾವಣೆ ಕಠಿಣ ಪರೀಕ್ಷೆ: ಮುರಳೀಧರ ಹಾಲಪ್ಪ

Feb 15 2024, 01:15 AM IST
ಲೋಕಸಭಾ ಚುನಾವಣೆ ಕಾಂಗ್ರೆಸ್ ಪಾಲಿಗೆ ಅತ್ಯಂತ ಕಠಿಣವಾದ ಪರೀಕ್ಷೆಯಾಗಿದೆ. ಇದನ್ನು ಪಾಸ್‌ ಮಾಡಬೇಕೆಂದರೆ ಮುಖಂಡರೊಂದಿಗೆ ಕಾರ್ಯಕರ್ತರು, ಅದರಲ್ಲಿಯೂ ಬೂತ್ ಮಟ್ಟದ ಎಜೆಂಟ್‌ರು, ಕಾರ್ಯಕರ್ತರು ಸಕ್ರಿಯವಾಗಿ ಪಾಲ್ಗೊಳ್ಳಬೇಕಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮುರಳೀಧರ ಹಾಲಪ್ಪ ತಿಳಿಸಿದರು.
  • < previous
  • 1
  • ...
  • 26
  • 27
  • 28
  • 29
  • 30
  • 31
  • 32
  • 33
  • 34
  • ...
  • 37
  • next >

More Trending News

Top Stories
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
ಮೈಸೂರಿಗೆ ದಸರಾ ಗಜಪಡೆಯ ಮೊದಲ ತಂಡ ಆಗಮನ
ಅರ್ಜಿ ಸಲ್ಲಿಸದಿದ್ರೂ ಸರ್ಕಾರದಿಂದಲೇ ಪೌತಿ ಖಾತೆ
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved