• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉತ್ತರ ಕನ್ನಡ ಲೋಕಸಭಾ ಕ್ಷೇತ್ರ: ಅನಂತಕುಮಾರ ಹೆಗಡೆ ಸುತ್ತಲೇ ಗಿರಕಿ ಹೊಡೆಯುತ್ತಿದೆ ಬಿಜೆಪಿ ಟಿಕೆಟ್!

Jan 18 2024, 02:05 AM IST

ನಾಲ್ಕೂವರೆ ವರ್ಷಗಳ ಕಾಲ ರಾಜಕೀಯದಿಂದ ಅಂತರ ಕಾಯ್ದುಕೊಂಡಿದ್ದ ಸಂಸದ ಅನಂತಕುಮಾರ ಹೆಗಡೆ ಈಚೆಗೆ ಹಠಾತ್ತಾಗಿ ಕಾಣಿಸಿಕೊಂಡು ಎಲ್ಲೆಡೆ ಮಿಂಚಿನಂತೆ ಸಂಚರಿಸುತ್ತಿರುವುದು ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಗಳಲ್ಲಿ ತಳಮಳ ಉಂಟು ಮಾಡಿದೆ. 

ಲೋಕಸಭಾ ಚುನಾವಣೆ: 22ರ ನಂತರ ಬಿಜೆಪಿ - ಜೆಡಿಎಸ್‌ ಸೀಟು ಹಂಚಿಕೆ ನಿರ್ಧಾರ

Jan 18 2024, 02:02 AM IST
ಅಮಿತ್‌ ಶಾ, ನಡ್ಡಾ ಭೇಟಿಯಾದ ಜೆಡಿಎಸ್‌ ಮುಖಂಡರಾದ ಎಚ್‌ಡಿಕೆ, ನಿಖಿಲ್‌ ಲೋಕಸಭೆಗೆ ಸೀಟು ಹಂಚಿಕೆಯ ಕುರಿತು ಚರ್ಚೆ ನಡೆಸಿದ್ದಾರೆ. ಈಗ ಅಂತಿಮ ಹಂತಕ್ಕೆ ಬರದ ಕಾರಣ ರಾಮಮಂದಿರ ಉದ್ಘಾಟನೆ ಬಳಿಕ ಮತ್ತೊಮ್ಮೆ ಚರ್ಚೆ ನಡೆಸಲಾಗುತ್ತದೆ.

ರಾಜಾ ಅಮರೇಶ್ವರ ನಡೆ ನಿಗೂಢ, ಬಿವಿ ನಾಯಕಗೆ ರಾಯಚೂರು ಲೋಕಸಭಾ ಟಿಕೆಟ್‌ ಸಿಗುತ್ತಾ?

Jan 17 2024, 01:49 AM IST

ಈಗಾಗಲೇ ಲೋಕಸಭಾ ಚುನಾವಣಾ ಪೂರ್ವ ಸಿದ್ಧತೆಗಳು ಸದ್ದಿಲ್ಲದೆ ಆರಂಭವಾಗಿದ್ದು, ಎರಡೂ ರಾಷ್ಟ್ರೀಯ ಪಕ್ಷಗಳಿಗೆ ಟಿಕೆಟ್ ಹಂಚಿಕೆಯೇ ಸವಾಲಾಗಿ ಪರಿಣಮಿಸಿದೆ.

ಲೋಕಸಭಾ ಚುನಾವಣೆಯಲ್ಲಿ ಕೈಗೆ ಗ್ಯಾರಂಟಿ ವರದಾನ: ಮಾಜಿ ಸಚಿವ ರೇವಣ್ಣ

Jan 17 2024, 01:49 AM IST
ಬಿಜೆಪಿಯವರು ಹತ್ತು ಸುಳ್ಳು ಹೇಳಿ ನಿಜ ಮಾಡುವವರು ಎಂದು ಮಾಜಿ ಸಚಿವ ರೇವಣ್ಣ ಅವರು ಗಂಭೀರ ಆರೋಪ ಮಾಡಿದರು.

ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಸುಧೀರ್‌ಕುಮಾರ್‌ ಇಂಗಿತ

Jan 16 2024, 01:47 AM IST
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಈಗಾಗಲೇ ರಾಜೀನಾಮೆ ನೀಡಿದ್ದೇನೆ. ಶಾಸಕರು, ಕೆಪಿಸಿಸಿ ಸದಸ್ಯರು, ಪಕ್ಷದ ಮುಖಂಡರು ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಕೊಪ್ಪ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ, ಕೆಪಿಸಿಸಿ ವಕ್ತಾರ, ನ್ಯಾಯವಾದಿ ಸುಧೀರ್ ಕುಮಾರ್ ಮುರೊಳ್ಳಿ ಹೇಳಿದರು.

ಮೋದಿ ಟೀಕಾಕಾರ ಎಂದು 3 ಪಕ್ಷಗಳಿಂದ ಲೋಕಸಭಾ ಸ್ಪರ್ಧೆಗೆ ಆಫರ್: ಪ್ರಕಾಶ್‌ ರೈ

Jan 15 2024, 01:52 AM IST
ನಾನು ಮೋದಿಯ ಭಾರೀ ಟೀಕಾಕಾರ ಎಂದು ನನಗೆ ಮೂರು ಪಕ್ಷಗಳು ಲೋಕಸಭೆ ಚುನಾವಣೆಗೆ ಟಿಕೆಟ್‌ ನೀಡುವ ಆಫರ್‌ ನೀಡಿವೆ. ಆದರೆ ನಾನು ಯಾವುದೇ ಪಕ್ಷಗಳ ಗುಂಡಿಗೆ ಬೀಳಲ್ಲ ಎಂದು ನಟ ಪ್ರಕಾಶ್‌ ರಾಜ್‌ ಹೇಳಿದ್ದಾರೆ.

ಲೋಕಸಭಾ ಚುನಾವಣೆಗೆ ನಾನು ಅಭ್ಯರ್ಥಿಯಲ್ಲ: ಶಾಸಕ ಕೆ.ಎಂ. ಶಿವಲಿಂಗೇಗೌಡ ಸ್ಪಷ್ಟನೆ

Jan 15 2024, 01:50 AM IST
ಲೋಕಸಭಾ ಚುನಾವಣೆಗೆ ನಾನು ಯಾವುದೇ ಕಾರಣಕ್ಕೂ ಅಭ್ಯರ್ಥಿಯಲ್ಲ, ಮಾಜಿ ಸಚಿವ ಬಿ. ಶಿವರಾಂ ಈ ರೀತಿಯ ಹೇಳಿಕೆ ಅವರ ವರ್ಚಸ್ಸಿಗೆ ಧಕ್ಕೆಯಾಗಲಿದೆ ಎಂದು ಶಾಸಕ ಕೆ.ಎಂ. ಶಿವಲಿಂಗೇಗೌಡ ಶನಿವಾರ ಅರಸೀಕೆರೆಯಲ್ಲಿ ಕನ್ನಡಪ್ರಭಕ್ಕೆ ಸ್ಪಷ್ಟಪಡಿಸಿದರು.

ಲೋಕಸಭಾ ಕದನ: ಮಂಡ್ಯದಲ್ಲಿ ಎಚ್‌.ಡಿ. ಕುಮಾರಸ್ವಾಮಿ ಸ್ಪರ್ಧೆ ಸಾಧ್ಯವೇ..?

Jan 15 2024, 01:48 AM IST

ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸ್ಪರ್ಧೆಯ ವದಂತಿ, ರಾಮನಗರ ಜಿಲ್ಲೆ ಮೇಲಿನ ಹಿಡಿತ ಕೈತಪ್ಪುವ ಭೀತಿ, ಪುತ್ರನ ಸೋಲಿನಿಂದ ಮಂಡ್ಯ ಬಗ್ಗೆ ಭರವಸೆ ಇದ್ದಂತಿಲ್ಲ. 

ಪ್ರಭಾವಿ ಸಚಿವರು ಲೋಕಸಭಾ ಚುನಾವಣಾ ಕಣಕ್ಕೆ?

Jan 14 2024, 01:31 AM IST
ಸಚಿವ ಈಶ್ವರ್ ಖಂಡ್ರೆ ಹೊರತುಪಡಿಸಿ ಉಳಿದ ಸಂಭವನೀಯ ಸಚಿವರಿಗೆ ಸ್ಥಾನ ಬಿಡಲು ಸ್ವಲ್ಪವು ಸಮ್ಮತಿಸುತ್ತಿಲ್ಲ. ಜೊತೆಗೆ ದೆಹಲಿ ರಾಜಕಾರಣವೂ ಬೇಡವೆಂದು ಈಗಾಗಲೇ ಹಲವಾರು ಭಾರಿ ಮಾಧ್ಯಮಗಳ ಮುಂದೆಯೇ ಸ್ವಷ್ಟಪಡಿಸಿದ್ದಾರೆ

ಬೀದರ್‌ ಲೋಕಸಭಾ ಕ್ಷೇತ್ರಕ್ಕೆ ನಾನು ಆಕಾಂಕ್ಷಿ: ಬಿ.ಆರ್‌.ಪಾಟೀಲ್‌

Jan 13 2024, 01:35 AM IST
ಕಾಂಗ್ರೆಸ್‌ ವರಿಷ್ಠರನ್ನು ಭೇಟಿ ಮಾಡಿ ಟಿಕೆಟ್‌ ಕುರಿತು ಕೇಳುವೆ: ಆಳಂದ ಶಾಸಕ. ಬಸವಣ್ಣನವರ ನಂಬಿಕೆ ಇರುವ ಎಲ್ಲಾ ಪ್ರಗತಿಪರ ಸಂಘಟನೆಗಳು, ಎಲ್ಲಾ ಜಾತಿ ಧರ್ಮದವರು ಚುನಾವಣೆಯಲ್ಲಿ ತಮಗೆ ಆಶೀರ್ವಾದ ಮಾಡುತ್ತಾರೆ ಎಂಬ ನಂಬಿಕೆ ಇದೆ ಎಂದು ಅವರು ತಿಳಿಸಿದ್ದಾರೆ.
  • < previous
  • 1
  • ...
  • 29
  • 30
  • 31
  • 32
  • 33
  • 34
  • 35
  • 36
  • 37
  • next >

More Trending News

Top Stories
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
ಮೈಸೂರಿಗೆ ದಸರಾ ಗಜಪಡೆಯ ಮೊದಲ ತಂಡ ಆಗಮನ
ಅರ್ಜಿ ಸಲ್ಲಿಸದಿದ್ರೂ ಸರ್ಕಾರದಿಂದಲೇ ಪೌತಿ ಖಾತೆ
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved