• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಲೋಕಸಭೆ ಬಿಜೆಪಿ ಟಿಕೆಟ್‌ ಹಾಲಿಗೋ -ಮಾಜಿಗೋ?

Feb 12 2024, 01:34 AM IST
ಬಿಜೆಪಿಯ ಹಾಲಿ ಸಂಸದ ರಾಜಾ ಅಮರೇಶ್ವರ ನಾಯಕ, ಮಾಜಿ ಸಂಸದ ಬಿ.ವಿ.ನಾಯಕ ಕಸರತ್ತು. ಮಾಜಿ ಶಾಸಕರಿಂದಲೂ ಟಿಕೆಟ್‌ಗಾಗಿ ಕಸರತ್ತು, ಹೈಕಮಾಂಡ್‌ಗೆ ಯಾರಿಗೆ ಮಣೆ ಎನ್ನುವ ಕುತೂಲಹ ಮೂಡಿದೆ.

ಇದು ಹೆಚ್ಚು ಯುವ, ಹೆಚ್ಚು ಸುಶಿಕ್ಷಿತ ಲೋಕಸಭೆ!

Feb 11 2024, 01:47 AM IST
ಉತ್ತಮ ವಿದ್ಯಾರ್ಹತೆ ಹೊಂದಿರುವವರ ಸಂಖ್ಯೆಯೂ ಹೆಚ್ಚು. ಉತ್ತಮ ಲಿಂಗಾನುಪಾತ, 397 ಸಂಸದರು ಮರು ಆಯ್ಕೆಯಂತಹ ವಿಶೇಷತೆಗಳನ್ನು ಪ್ರಸ್ತುತ ಲೋಕಸಭೆ ಒಳಗೊಂಡಿತ್ತು.

ದೇಶದ ಭದ್ರತೆ, ಸಮಗ್ರತೆಗೆ ಲೋಕಸಭೆ ಪ್ರಧಾನ: ರಘುಚಂದನ್

Feb 10 2024, 01:49 AM IST
ಚಿತ್ರದುರ್ಗದ ತೇರುಮಲ್ಲೇಶ್ವರಸ್ವಾಮಿ ದೇವಸ್ಥಾನದಲ್ಲಿ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ರಘುಚಂದನ್ ಅವರು ಬೆಂಬಲಿಗರೊಂದಿಗೆ ಪೂಜೆ ಸಲ್ಲಿಸಿದರು. ಜೆಡಿಎಸ್ ಮಾಜಿ ಜಿಲ್ಲಾಧ್ಯಕ್ಷ ಡಿ.ಯಶೋಧರ್ ರವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ ರಘುಚಂದನ್ ಚರ್ಚೆ ನಡೆಸಿದರು.

ಸಚಿವ ಮಹಾದೇವಪ್ಪ ಲೋಕಸಭೆ ಸ್ಪರ್ಧೆಗೆ ಒತ್ತಡ ಬೇಡ

Feb 09 2024, 01:49 AM IST
ಒಂದು ವೇಳೆ ಡಾ. ಮಹದೇವಪ್ಪ ಅವರನ್ನು ಸಚಿವ ಸಂಪುಟದಿಂದ ಕೈ ಬಿಟ್ಟು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಪ್ರೇರೇಪಿಸಿದರೆ ವಿವಿಧ ದಲಿತ ಸಂಘಟನೆಗಳು ಜತೆಗೂಡಿ ಬೀದಿಗಿಳಿದು ಹೋರಾಟ ಕೈಗೆತ್ತಿಕೊಳ್ಳಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.

ಲೋಕಸಭೆ ಅಭ್ಯರ್ಥಿ ಆಯ್ಕೆ ವರಿಷ್ಠರ ತೀರ್ಮಾನವೇ ಅಂತಿಮ: ಮಾಜಿ ಸಚಿವ ಡಿ.ಸಿ.ತಮ್ಮಣ್ಣ

Feb 08 2024, 01:34 AM IST

ಲೋಕಸಭಾ ಚುನಾವಣೆಯ ಮಂಡ್ಯ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಆಯ್ಕೆ ಬಗ್ಗೆ ಪಕ್ಷದ ವರಿಷ್ಠರ ತೀರ್ಮಾನವೇ ಅಂತಿಮ ಎಂದು ಮಾಜಿ ಸಚಿವ ಡಿಸಿ ತಮ್ಮಣ್ಣ ಬುಧವಾರ ಹೇಳಿದರು.

ಮುರಳೀಧರ ಹಾಲಪ್ಪಗೆ ಲೋಕಸಭೆ ಟಿಕೆಟ್ ನೀಡಲು ಕಾರ್ಯಕರ್ತರ ಒತ್ತಾಯ

Feb 08 2024, 01:31 AM IST
ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಮುರಳೀಧರ ಹಾಲಪ್ಪ ಅವರಿಗೆ ಟಿಕೆಟ್ ನೀಡಬೇಕು ಎಂದು ಹುಳಿಯಾರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮಂಗಳವಾರ ಒತ್ತಾಯಿಸಿದರು.

ಲೋಕಸಭೆ ಚುನಾವಣೆ: ಅಭ್ಯರ್ಥಿ ಆಯ್ಕೆಗೆ ಕಾಂಗ್ರೆಸ್ಸಿಂದ ಸಮೀಕ್ಷೆ

Feb 08 2024, 01:31 AM IST
ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿರುವ ಕಾರಣ ಈ ಸರ್ವೇ ಜನರ ಅಭಿಪ್ರಾಯ ಕೇಳಿ ಟಿಕೆಟ್‌ ಫೈನಲ್‌ ಮಾಡಲು ಕಾಂಗ್ರೆಸ್ ನಿರ್ಧರಿಸಿದೆ.

ಸಚಿವ ಮಹದೇವಪ್ಪಗೆ ಲೋಕಸಭೆ ಟಿಕೆಟ್‌ ನೀಡದಂತೆ ವಾಸುದೇವ್ ಮನವಿ

Feb 08 2024, 01:30 AM IST
ಮಹದೇವಪ್ಪ ಅವರಿಗೆ ಟಿಕೆಟ್‌ ನೀಡಿ ಕಣಕ್ಕಿಳಿಸಿದರೆ, ರಾಜ್ಯದ 28 ಲೋಕಸಭೆ ಕ್ಷೇತ್ರಗಳಲ್ಲಿ ದಲಿತ ಮತಗಳು ಚದುರಲಿವೆ. ಪಕ್ಷಕ್ಕೆ ದೊಡ್ಡ ಮಟ್ಟದ ಹೊಡೆತ ಬೀಳಲಿದೆ.

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ 22 ಸ್ಥಾನ: ಈಶ್ವರ ಖಂಡ್ರೆ

Feb 07 2024, 01:53 AM IST
ರಾಜ್ಯದಲ್ಲಿ ಬಹಳಷ್ಟು ಯೋಗ್ಯ, ಅರ್ಹ ಅಭ್ಯರ್ಥಿಗಳಿದ್ದು, ಹೈಕಮಾಂಡ್ ಅಂತಿಮ ನಿರ್ಧಾರ ಕೈಗೊಳ್ಳಲಿದೆ. ಬೀದರ್ ಜಿಲ್ಲಾ ಉಸ್ತುವಾರಿ ಸಚಿವನಾಗಿ ಪಕ್ಷವು ಯಾರನ್ನೇ ಕಣಕ್ಕಿಳಿಸಿದರೂ ಗೆಲ್ಲಿಸುತ್ತೇನೆ ಎಂದು ಸಚಿವ ಖಂಡ್ರೆ ಹೇಳಿದರು.

ಬಿಜೆಪಿ, ಜೆಡಿಎಸ್‌ನಿಂದ ಲೋಕಸಭೆ ಅಭ್ಯರ್ಥಿ ನಿರ್ಧಾರ: ಸಂಸದ ಪ್ರಜ್ವಲ್‌ ರೇವಣ್ಣ

Feb 07 2024, 01:51 AM IST
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಹಾಸನ ಲೋಕಸಭಾ ಕ್ಷೇತ್ರದಲ್ಲಿ ಯಾರು ಸ್ಪರ್ಧಿಸಬೇಕು ಎನ್ನುವುದನ್ನು ಬಿಜೆಪಿಯ ವರಿಷ್ಠರು ಹಾಗೂ ಜೆಡಿಎಸ್‌ ನಾಯಕರು ಕುಳಿತು ನಿರ್ಧಾರ ಮಾಡುತ್ತಾರೆ ಎಂದು ಸಂಸದ ಪ್ರಜ್ವಲ್ ರೇವಣ್ಣ ಹಾಸನದಲ್ಲಿ ಹೇಳಿದರು.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 24
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved