• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚಿಕ್ಕೋಡಿ ಲೋಕಸಭೆ ಬಿಜೆಪಿ ಟಿಕೆಟ್ ಅಮಿತ್‌ ಕೋರೆಗೆ ನೀಡುವಂತೆ ಒತ್ತಾಯ

Jan 13 2024, 01:32 AM IST
ಕೆಎಲ್ಇ ಸಂಸ್ಥೆಯ ಮೂಲಕ ಇಡೀ ರಾಜ್ಯದಲ್ಲಿ ಅಷ್ಟೇ ಅಲ್ಲದೆ ದೇಶ ವಿದೇಶಗಳಲ್ಲಿ ಶೈಕ್ಷಣಿಕ ಕ್ರಾಂತಿ ಮಾಡಿದ ರಾಜ್ಯಸಭೆ ಮಾಜಿ ಸದಸ್ಯರು ಮತ್ತು ಕೆಎಲ್ಇ ಸಂಸ್ಥೆಯ ಕಾರ್ಯಧ್ಯಕ್ಷ ಡಾ.ಪ್ರಭಾಕರ ಕೋರೆ ಪುತ್ರ ಅಮಿತ್‌ ಕೋರೆ ಅವರಿಗೆ ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಭಾರತೀಯ ಜನತಾ ಪಕ್ಷದಿಂದ ಟಿಕೆಟ್ ನೀಡಬೇಕು ಎಂದು ಡಾ.ಮಲ್ಲಿಕಾರ್ಜುನ ಹಂಜಿ ಬಿಜೆಪಿ ಹೈಕಮಾಂಡ್‌ಗೆ ಒತ್ತಾಯಿಸಿದರು.

ಲೋಕಸಭೆ ಚುನಾವಣೆಯಲ್ಲಿ ರಾಮ, ಕೃಷ್ಣರ ಜಪ ನಡೆಯಲ್ಲ

Jan 10 2024, 01:46 AM IST
ದೇಶದಲ್ಲಿ ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದೆ. ಈಗ ನಿದ್ದೆಯಿಂದ ಮೇಲೆದ್ದಿರುವ ಬಿಜೆಪಿಗರು ರಾಮ, ಕೃಷ್ಣರ ಜಪ ಮಾಡುತ್ತಿದ್ದಾರೆ. ಇಂಥ ಅಧ್ಯಾತ್ಮ ಗಿಮಿಕ್‌ಗಳು ನಡೆಯುವುದಿಲ್ಲ. ಈ ಕಾಲಕ್ಕೆ ಏನಿದ್ದರೂ ಅಭಿವೃದ್ಧಿಯ ಜಪ ಮಾತ್ರ ಗೆಲುವಿನ ಸಾಧನ ಎಂದು ಸಚಿವ ಮಧು ಬಂಗಾರಪ್ಪ ಸೊರಬದಲ್ಲಿ ಹೇಳಿದ್ದಾರೆ.

ಅಮಿತ ಕೋರೆಗೆ ಚಿಕ್ಕೋಡಿ ಲೋಕಸಭೆ ಬಿಜೆಪಿ ಟಿಕೆಟ್‌ ನೀಡಲು ಆಗ್ರಹ

Jan 10 2024, 01:45 AM IST
ಚಿಕ್ಕೋಡಿ ಭಾಗದ ಅಭಿವೃದ್ಧಿಗಾಗಿ ಸೇವೆ ಮಾಡಲು ಅಮಿತ್‌ ಕೋರೆ ಅವರಿಗೆ ಅವಕಾಶ ಕಲ್ಪಿಸಬೇಕು ಎಂದು ಸುರೇಶ ಪಾಟೀಲ ಆಗ್ರಹಿಸಿದರು.

ಲೋಕಸಭೆ ಚುನಾವಣೆಗೆ ಬಿಜೆಪಿಯಿಂದ ಪಂಚಸೂತ್ರ

Jan 09 2024, 02:00 AM IST

ಮುಂಬರುವ ಲೋಕಸಭೆ ಚುನಾವಣೆಗೆ ರಾಜ್ಯ ಬಿಜೆಪಿ ಭರ್ಜರಿ ತಯಾರಿ ನಡೆಸುತ್ತಿದ್ದು, ಇದಕ್ಕಾಗಿ 100 ದಿನಗಳ ರೋಡ್‌ ಮ್ಯಾಪ್‌ ಹಾಕಿಕೊಂಡಿದೆ. ಇದಕ್ಕಾಗಿ ರೆಸಾರ್ಟ್‌ಗಳಲ್ಲಿ ಬೈಠಕ್‌ ಕರೆದು ಸಭೆ ನಡೆಸುತ್ತಿದೆ.

ನಾಳೆ, ನಾಡಿದ್ದು ಕಾಂಗ್ರೆಸ್ಸಿಂದ ಲೋಕಸಭೆ ತಂತ್ರಗಾರಿಕೆ ಸಭೆ

Jan 08 2024, 01:45 AM IST
ಮುಂಬರುವ ಲೋಕಸಭೆ ಚುನಾವಣೆಗೆ ಕಾಂಗ್ರೆಸ್‌ ಪಕ್ಷ ತಯಾರಿ ಆರಂಭಿಸಿದ್ದು, ರಾಜ್ಯದಲ್ಲಿ ಉಸ್ತುವಾರಿ ರಣದೀಪ್‌ ಸುರ್ಜೇವಾಲಾ ನೇತೃತ್ವದಲ್ಲಿ ತಂತ್ರಗಾರಿಕೆ ಸಭೆ ನಡೆಸಲು ಪಕ್ಷ ತೀರ್ಮಾನಿಸಿದೆ.

ಲೋಕಸಭೆ ಚುನಾವಣೆ ಸಿದ್ಧತೆ ಆರಂಭಕ್ಕೆ ಇಂದು ಬಿಜೆಪಿ ಸಭೆ

Jan 08 2024, 01:45 AM IST
ಮೂರನೇ ಬಾರಿಗೆ ನರೇಂದ್ರ ಮೋದಿ ಅವರನ್ನು ಪ್ರಧಾನಿಯನ್ನಾಗಿ ಮಾಡಲು ಪಣ ತೊಟ್ಟಿರುವ ಬಿಜೆಪಿ ಇದಕ್ಕಾಗಿ ಸಿದ್ದತೆ ಸಭೆ ನಡೆಸಲು ತೀರ್ಮಾನಿಸಿದೆ, ಬೆಂಗಳೂರಿನ ರೆಸಾರ್ಟ್‌ಗಳಲ್ಲಿ 50 ನಾಯಕರು ಸಭೆ ನಡೆಸಲಿದ್ದಾರೆ.

ಲೋಕಸಭೆ ಸ್ಪರ್ಧೆ ತಪ್ಪಿಸಿಕೊಳ್ಳಲು ಸಚಿವರಿಂದ ತ್ರಿವಳಿ ಡಿಸಿಎಂ ತಂತ್ರ!

Jan 06 2024, 02:00 AM IST
ಲೋಕಸಭೆ ಸ್ಫರ್ಧೆಯಿಂದ ತಪ್ಪಿಸಲು ಕಾಂಗ್ರೆಸ್‌ ಸಚಿವರು ಮೂವರು ಡಿಸಿಎಂಗಳು ಎಂದು ತಂತ್ರವನ್ನು ರೂಪಿಸಿದ್ದಾರೆ. ಈ ಮೂಲಕ ಲಿಂಗಾಯತ, ಅಲ್ಪಸಂಖ್ಯಾತ ಹಾಗೂ ಹಿಂದುಳಿದ ವರ್ಗಗಳ ಗಮನಕ್ಕೆ ಪಡೆದುಕೊಳ್ಳಲು ನಿರ್ಧರಿಸಿದ್ದಾರೆ.

ಕೆಆರ್‌ಪಿಪಿಯಿಂದ ಲೋಕಸಭೆ ಚುನಾವಣೆಗೆ ಸಿದ್ಧತೆ- ರಾಜ್ಯ ಉಪಾಧ್ಯಕ್ಷ ಮನೋಹರಗೌಡ ಹೇರೂರು

Jan 05 2024, 01:45 AM IST
ಪಕ್ಷದಿಂದ ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಿದ್ದೇವೆ. ಮುಂದಿನ ದಿನಗಳಲ್ಲಿ ಹೆಚ್ಚು ವಿಧಾನಸಭಾ ಕ್ಷೇತ್ರಗಳನ್ನು ಗೆಲ್ಲುವ ಗುರಿ ಹೊಂದಿದ್ದೇವೆ. ಪ್ರಸ್ತುತ ಬರಲಿರುವ ಲೋಕಸಭಾ ಚುನಾವಣಾ ತಯಾರಿಯೂ ಈಗಿನಿಂದಲೇ ನಡೆದಿದೆ.

ಚಿತ್ರದುರ್ಗ ಲೋಕಸಭೆ ಕ್ಷೇತ್ರಕ್ಕೆ ಆಕಾಂಕ್ಷಿ: ವಿನಯ್‌

Jan 05 2024, 01:45 AM IST
ಚಿತ್ರದುರ್ಗ ಲೋಕಸಭೆಯಿಂದ ಅಬಕಾರಿ ಸಚಿವ ಆರ್‌.ಬಿ.ತಿಮ್ಮಾಪುರ ಪುತ್ರ ವಿನಯ್‌ ತಿಮ್ಮಾಪುರ ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿಯಾಗಿರುವುದಾಗಿ ಹೇಳಿದ್ದಾರೆ. ಅಲ್ಲದೇ ಪಕ್ಷ ಯಾರಿಗೆ ಟಿಕೆಟ್‌ ನೀಡಿದರೂ ಅವರಿಗೆ ಬೆಂಬಲಿಸುವುದಾಗಿ ಹೇಳಿದ್ದಾರೆ.

ಲೋಕಸಭೆ ಗೆಲುವಿಗೆ ಭಿನ್ನಾಭಿಪ್ರಾಯ ಬದಿಗಿಟ್ಟು ಒಗ್ಗಟ್ಟಾಗಿ: ಖರ್ಗೆ ಕರೆ

Jan 05 2024, 01:45 AM IST

2024ರ ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಲು ನಮ್ಮ ಪಕ್ಷದ ಎಲ್ಲ ನಾಯಕರು ಮತ್ತು ಕಾರ್ಯಕರ್ತರು ಒಂದಾಗಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರೆ ನೀಡಿದ್ದಾರೆ.

  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved