• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಲೋಕಸಭೆ ಚುನಾವಣೆ ರಣರಂಗವಾಗದೆ, ಕ್ರೀಡಾಂಗಣವಾಗಲಿ: ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ

Dec 30 2023, 01:15 AM IST
ಸಿರಿಗೆರೆಯಲ್ಲಿ ತರಳಬಾಳು ಜಗದ್ಗುರು ವಿದ್ಯಾಸಂಸ್ಥೆಯ ಆಶ್ರಯದಲ್ಲಿ ಮೂರು ದಿನಗಳ ಕಾಲ ಆಯೋಜನೆಗೊಂಡಿರುವ ತರಳಬಾಳು ಕ್ರೀಡಾಮೇಳದ ಉದ್ಘಾಟನಾ ಸಮಾರಂಭ, ಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಎಲ್ಲಾ ಅಭ್ಯರ್ಥಿಗಳನ್ನು ಒಂದೆಡೆ ಸೇರಿಸಿ ಅವರಿಗೆ ಕ್ರೀಡಾ ಪ್ರತಿಜ್ಞೆ ಸ್ವೀಕಾರದಂತೆ ಪ್ರತಿಜ್ಞಾ ವಿಧಿ ಬೋಧಿಸುವಂತಾಗಬೇಕೆಂದರು

ಲೋಕಸಭೆ ಚುನಾವಣೆಗೆ ಪಕ್ಷ ಸಂಘಟನೆ ಮಾಡಿ- ರಮೇಶ ಗುಬ್ಬೇವಾಡ

Dec 28 2023, 01:47 AM IST
ಕಾಂಗ್ರೆಸ್ ಪಕ್ಷದ ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾಧ್ಯಕ್ಷ ರಮೇಶ ಗುಬ್ಬೇವಾಡ ಕಾರ್ಯಕರ್ತರಿಗೆ ಕರೆ ನೀಡಿ ಲೋಕಸಭಾ ಚುನಾವಣೆಗೆ ಪಕ್ಷ ಸಂಘಟಿಸುವಂತೆ ಹೇಳಿದರು.

ಲೋಕಸಭೆ ಟಿಕೆಟ್‌ ಸಿಗುವ ವಿಶ್ವಾಸವಿದೆ: ವೀಣಾ

Dec 27 2023, 01:32 AM IST
ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಹೈಕಮಾಂಡ್ ನನಗೆ ಮತ್ತೊಮ್ಮೆ ಅವಕಾಶ ನೀಡುವ ವಿಶ್ವಾಸ ಹೊಂದಿದ್ದೇನೆ ಎಂದು ಬಾಗಲಕೋಟೆ ಲೋಕಸಭಾ ಮತಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ವೀಣಾ ಕಾಶಪ್ಪನವರ ಹೇಳಿದರು.

ಬೆಳಗಾವಿ ಲೋಕಸಭೆ ಚುನಾವಣೆ: ಲಿಂಗಾಯತರಿಗೆ ಟಿಕೆಟ್‌ ನೀಡಿ

Dec 27 2023, 01:30 AM IST
ರಾಜ್ಯದ 8-10 ಸಚಿವರನ್ನು ಲೋಕಸಭಾ ಚುನಾವಣೆಗೆ ಕಣಕ್ಕಿಳಿಸುವ ಸಾಧ್ಯತೆಯಿದೆ ಎಂದು ಅಶೋಕ ಪೂಜಾರಿ ಹೇಳಿದ್ದು, ಈ ಬಾರಿ ಬೆಳಗಾವಿ ಲೋಕಸಭೆಗೆ ಲಿಂಗಾಯತರಿಗೆ ಟಿಕೆಟ್ ನೀಡುವಂತೆ ಆಗ್ರಹಿಸಿದ್ದಾರೆ.

ಜನೆವರಿಯಲ್ಲಿ ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ

Dec 26 2023, 01:31 AM IST
ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ಈಗಾಗಲೇ ಆಕಾಂಕ್ಷಿಗಳ ಪಟ್ಟಿ ಸಿದ್ಧಗೊಂಡಿದ್ದು, ಎಐಸಿಸಿ, ಕೆಪಿಸಿಸಿ ಸಮೀಕ್ಷೆ ಆಧರಿಸಿ ಜನೆವರಿ ಕೊನೆಯ ವಾರದಲ್ಲಿ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಲಾಗುವುದು

ಸಚಿವ ಚಲುವರಾಯಸ್ವಾಮಿಗೆ ‘ಲೋಕಸಭೆ’ ಚುನಾವಣೆ ‘ಸವಾಲು’..!

Dec 26 2023, 01:31 AM IST
‘ಲೋಕಸಭೆ’ ಚುನಾವಣೆ ಕೃಷಿ ಸಚಿವ ಚಲುವರಾಯಸ್ವಾಮಿಗೆ ಸವಾಲು ಆಗಿದ್ದು, ಫಲಿತಾಂಶ ವ್ಯತ್ಯಾಸವಾದರೆ ಸಚಿವ ಸ್ಥಾನ ಕಳೆದುಕೊಳ್ಳುವ ಭಯಕಾಡುತ್ತಿದೆ. ಅದಕ್ಕಾಗಿ ಗೆಲ್ಲುವ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಗಂಭೀರ ಕಸರತ್ತು ನಡೆಸಿದ್ದಾರೆ. ೨೦೨೩ರ ಚುನಾವಣೆಯಲ್ಲಿ ಮಾಡಿದ ಗೇಮ್ ಪ್ಲಾನ್ ಮುನ್ನಲೆಗೆ ಬಂದಿದೆ.

ಕರ್ನಾಟಕದಲ್ಲಿ ಬಿಜೆಪಿ+ಗೆ 24 ಲೋಕಸಭೆ ಸೀಟು: ಸಮೀಕ್ಷೆ

Dec 24 2023, 01:45 AM IST
ಲೋಕಸಭೆ ಚುನಾವಣೆ ಸನ್ನಿಹಿತವಾಗಿರುವ ಹಿನ್ನೆಲೆಯಲ್ಲಿ ಎಬಿಪಿ ನ್ಯೂಸ್‌- ಸಿವೋಟರ್‌ ನಡೆಸಿದ ಸಮೀಕ್ಷೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಹಾಗೂ ಮಿತ್ರಪಕ್ಷ 24 ಕ್ಷೇತ್ರಗಳನ್ನು ಹಾಗೂ ಕಾಂಗ್ರೆಸ್‌4-6 ಸ್ಥಾನಗಳನ್ನು ಗೆಲ್ಲಬಹುದು ಎಂದು ತಿಳಿದುಬಂದಿದೆ.

ಲೋಕಸಭೆ ಟಿಕೆಟ್‌ ಆಕಾಂಕ್ಷಿ ನಾನು

Dec 17 2023, 01:45 AM IST
ಬಾಗಲಕೋಟೆ ಮತಕ್ಷೇತ್ರದಲ್ಲಿ ಹೊಸ ಬದಲಾವಣೆ ತರಲು ಅನೇಕ ಮಹತ್ವಾಕಾಂಕ್ಷಿ ಉದ್ದೇಶಗಳನ್ನು ಪೂರೈಸಲು ಇಲ್ಲಿ ಸ್ಪರ್ಧೆ ಬಯಸಿದ್ದೇನೆ.

ಚಿತ್ರದುರ್ಗ ಲೋಕಸಭೆ ಕಾಂಗ್ರೆಸ್ ಟಿಕೆಟ್‌ಗೆ 24 ಆಕಾಂಕ್ಷಿಗಳು

Dec 17 2023, 01:45 AM IST
ಚಿತ್ರದುರ್ಗಕ್ಕೆ ಸಮಾಲೋಚನೆ ಸಭೆಗೆ ಆಗಮಿಸಿದ್ದ ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ಅವರ ಮುಂದೆ ಲೋಕಸಭಾ ಟಿಕೆಟ್‌ ಆಕಾಂಕ್ಷಿಗಳು ತಮ್ಮ ಬೆಂಬಲಿಗರ ಕರೆತಂದು ಶಕ್ತಿ ಪ್ರದರ್ಶನ ಮಾಡಿದರು. ಮತ್ತೊಂದಿಷ್ಟು ಮಂದಿ ಪ್ಲೇಕಾರ್ಡ್ ಹಿಡಿದು ಮಹಾದೇವಪ್ಪ ಮುಂದೆ ಪರೇಡ್ ನಡೆಸಿದರು.

ಉತ್ತರ ರಾಜ್ಯಗಳ ಫಲಿತಾಂಶ ಲೋಕಸಭೆ ಚುನಾವಣೆಗೆ ದಿಕ್ಸೂಚಿ

Dec 04 2023, 01:30 AM IST
ಕರ್ನಾಟಕ ಮಾದರಿಯಲ್ಲಿ ಗ್ಯಾರಂಟಿ ಕೊಡುತ್ತೇವೆ ಅಂದ್ರು, ಕರ್ನಾಟಕದಲ್ಲಿ ಆರು ತಿಂಗಳಲ್ಲೇ ಗ್ಯಾರಂಟಿ ಭರವಸೆ ವಿಫಲವಾಗಿವೆ. ನರೇಂದ್ರ ಮೋದಿ‌ ಪ್ರಧಾನಮಂತ್ರಿ ಮಾಡುವ ದಿಕ್ಕಿನಲ್ಲಿ ಈ ಚುನಾವಣಾ ‌ಫಲಿತಾಂಶ ಸ್ಫೂರ್ತಿ ಆಗಿದೆ. ಮುಂದಿನ ಚುನಾವಣೆಯಲ್ಲಿ ತೆಲಂಗಾಣ ಗೆಲ್ಲಲು ಆಗಲ್ಲ. ಈಗ ರಾಜಸ್ಥಾನ, ಮಧ್ಯಪ್ರದೇಶ, ಛತ್ತಿಸ್ ಘಡ ಗೆದ್ದಿದ್ದೇವೆ. ಮುಂದಿನ ಚುನಾವಣೆಯಲ್ಲಿ ದೇಶ ಗೆಲ್ಲುತ್ತೇವೆ. ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಮಂತ್ರಿ ಆಗ್ತಾರೆ ಎಂದರು.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved