• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಲೋಕಸಭೆ ಫಲಿತಾಂಶ ನಂತರ ಜಿಪಂ, ತಾಪಂ ಚುನಾವಣೆ ಮುಹೂರ್ತ?

May 22 2024, 12:50 AM IST
ಕಾನೂನು ಅಡ್ಡಿ ನಿವಾರಣೆಗೆ ಸರ್ಕಾರ ಸಿದ್ಧತೆ ನಡೆಸಿದ್ದು, ಮಳೆಗಾಲದ ಬಳಿಕ ಪಂಚಾಯ್ತಿ ಚುನಾವಣೆ ನಡೆಯುವ ಸಾಧ್ಯತೆಯಿದೆ.

ಮೈತ್ರಿಯಿಂದ ಲೋಕಸಭೆ, ಪರಿಷತ್‌ ಚುನಾವಣೆಯಲ್ಲೂ ಗೆಲುವು: ಬಿ.ವೈ.ರಾಘವೇಂದ್ರ

May 17 2024, 01:33 AM IST

  ಬಿಜೆಪಿ ನಿರೀಕ್ಷೆ ಇಟ್ಟುಕೊಂಡಿರುವಂತೆ ದೇಶದಲ್ಲಿ 400 ಕ್ಷೇತ್ರಗಳಿಗೂ ಹೆಚ್ಚು ಸ್ಥಾನ ಗೆಲ್ಲುತ್ತದೆ. ಈಗ ನಡೆದಿರುವ 300ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಬಿಜೆಪಿ ದೊಡ್ಡ ಮಟ್ಟದ ಗೆಲುವು ಸಾಧಿಸುತ್ತದೆ ಎನ್ನುವುದರ ಬಗ್ಗೆ ಅಂಕಿ ಅಂಶ ಹೇಳುತ್ತಿವೆ.

ಲೋಕಸಭೆ ಆಯ್ತು, ಈಗ ಪರಿಷತ್‌ ಚುನಾವಣೆ ಕಾವು

May 14 2024, 01:09 AM IST
ಗ್ಯಾರಂಟಿ ಯೋಜನೆಗಳನ್ನು ಬಳಸಿಕೊಂಡು ಬಿಜೆಪಿಯಿಂದ ಕ್ಷೇತ್ರವನ್ನು ಕಾಂಗ್ರೆಸ್ ವಶಪಡಿಸಿಕೊಳ್ಳಬೇಕೆಂದು ಕಾಂಗ್ರೆಸ್ ತಂತ್ರದಲ್ಲಿ ತೊಡಗಿದ್ದರೆ, ಮತ್ತೊಮ್ಮೆ ಹಾಲಿ ಶಾಸಕ ವೈ.ಎ.ನಾರಾಯಣಸ್ವಾಮಿ ಅವರನ್ನೇ ಕಣಕ್ಕಿಳಿಸಿ ಗೆಲ್ಲಲು ಬಿಜೆಪಿ ಪ್ರತಿತಂತ್ರದಲ್ಲಿ ತೊಡಗಿದೆ

ಲೋಕಸಭೆ ಚುನಾವಣೆಯ ಬಳಿಕ ಆಪ್ 2 ಹೋಳು : ಆರೋಪ

May 13 2024, 12:03 AM IST
ಲೋಕಸಭೆ ಚುನಾವಣೆ ನಂತರ ಪಂಜಾಬ್‌ ಮುಖ್ಯಮಂತ್ರಿ ಭಗವಂತ ಮಾನ್‌ ಅವರು ಆಪ್‌ನಿಂದ ಹೊರಬಂದು ಆಪ್‌ (ಪಂಜಾಬ್‌) ಎಂಬ ಪ್ರತ್ಯೇಕ ಪಕ್ಷ ಸ್ಥಾಪಿಸಲು ಸಿದ್ಧರಾಗಿದ್ದಾರೆ ಎಂದು ಶಿರೋಮಣಿ ಅಕಾಲಿ ದಳ ಅಧ್ಯಕ್ಷ ಸುಖಬೀರ್‌ ಸಿಂಗ್‌ ಬಾದಲ್‌ ಹೊಸ ಬಾಂಬ್‌ ಸಿಡಿಸಿದ್ದಾರೆ.

ಬೀದರ್ ಲೋಕಸಭೆ ಕ್ಷೇತ್ರ: 65.47 ಮತದಾನ ದಾಖಲು

May 09 2024, 01:18 AM IST

ಜಿಲ್ಲೆಯ 6 ವಿಧಾನಸಭಾ ಕ್ಷೇತ್ರದಲ್ಲಿ ಶೇ.66.88. ಭಾಲ್ಕಿಯಲ್ಲಿ ಅತೀ ಹೆಚ್ಚು, ಆಳಂದದಲ್ಲಿ ಕಡಿಮೆ ಮತದಾನ. 

ಲೋಕಸಭೆ ಚುನಾವಣೆ: ಯಾದಗಿರಿಯಲ್ಲಿ ಶಾಂತಿಯುತ ಮತದಾನ

May 08 2024, 01:00 AM IST
ಯಾದಗಿರಿ ಜಿಲ್ಲೆಯ ನಾಲ್ಕು (ಯಾದಗಿರಿ, ಸುರಪುರ, ಶಹಾಪುರ ಹಾಗೂ ಗುರುಮಠಕಲ್‌) ವಿಧಾನಸಭಾ ಮತಕ್ಷೇತ್ರಗಳಲ್ಲಿ ಮಂಗಳವಾರ ನಡೆದ ಲೋಕಸಭೆ ಚುನಾವಣೆ ಮತದಾನ ಬಹುತೇಕ ಶಾಂತಿಯುತವಾಗಿ ನಡೆದಿದೆ.

ಲೋಕಸಭೆ ಜತೆ ಸುರಪುರ ವಿಧಾನಸಭಾ ಉಪ ಚುನಾವಣೆ ಇಂದು

May 07 2024, 01:09 AM IST
ಲೋಕಸಭೆ ಸಾರ್ವತ್ರಿಕ ಚುನಾವಣೆ ಹಾಗೂ ಇದೇ ಸಮಯದಲ್ಲೇ ಘೋಷಣೆಯಾಗಿರುವ ಜಿಲ್ಲೆಯ ಸುರಪುರ (ಶೋರಾಪುರ) ವಿಧಾನಸಭೆಯ ಉಪ ಚುನಾವಣೆ ಮತದಾನ ಮೇ 7ರಂದು ಮಂಗಳವಾರ ನಡೆಯಲಿದೆ.

ಲೋಕಸಭೆ ಚುನಾವಣಾ ಹಬ್ಬಕ್ಕೆ ಸಿದ್ಧತೆ ಪೂರ್ಣ

May 07 2024, 01:08 AM IST
ಮಸ್ಟರಿಂಗ್ ಪ್ರಕ್ರಿಯೆ ಹಾಗೂ ಮತಗಟ್ಟೆಗಳ ಸಿದ್ಧತೆ ಕುರಿತು ಜಿಲ್ಲಾ ಚುನಾವಣಾಧಿಕಾರಿ ರಘುನಂದನ್ ಮೂರ್ತಿ, ಜಿಪಂ ಸಿಇಒ ಅಕ್ಷಯ್ ಶ್ರೀಧರ್, ಸಹಾಯಕ ಜಿಲ್ಲಾ ಚುನಾವಣಾಧಿಕಾರಿ ಪೂಜಾರ ವೀರಮಲ್ಲಪ್ಪ ಭೇಟಿ ನೀಡಿ, ಪರಿಶೀಲಿಸಿ ಅಗತ್ಯ ಮಾರ್ಗದರ್ಶನ ನೀಡಿದರು.

ಲೋಕಸಭೆ ಜೊತೆಗೇ ಸುರಪುರ ವಿಧಾನಸಭೆ ಉಪ ಚುನಾವಣೆ

May 07 2024, 01:02 AM IST
ಸುರಪುರ (ಶೋರಾಪುರ) ಮತಕ್ಷೇತ್ರದ (ಪರಿಶಿಷ್ಟ ಪಂಗಡಕ್ಕೆ ಮೀಸಲು) ಶಾಸಕರಾಗಿದ್ದ ರಾಜಾ ವೆಂಕಟಪ್ಪ ನಾಯಕ (ಕಾಂಗ್ರೆಸ್‌) ಅವರ ಅಕಾಲಿಕ ನಿಧನದಿಂದಾಗಿ ತೆರವಾಗಿದ್ದ ಶಾಸಕ ಸ್ಥಾನಕ್ಕೆ ಲೋಕಸಭೆ ಚುನಾವಣೆಯ ಜೊತೆಗೇ ಮತದಾನ ನಡೆಯುತ್ತಿದೆ.

ರಾಯಚೂರು ಲೋಕಸಭೆ ಚುನಾವಣೆಗೆ ಸಕಲ ಸಿದ್ಧತೆ: ಡೀಸಿ

May 06 2024, 12:35 AM IST
ನಾಳೆ ಬೆಳಗ್ಗೆಯಿಂದ ಮತದಾನ. ಒಟ್ಟು 20,10,437 ಮತದಾರರು, 2203 ಮತಗಟ್ಟೆ ಸ್ಥಾಪನೆ. 8464 ಅಧಿಕಾರಿ, ಸಿಬ್ಬಂದಿ ನೇಮಕ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಎಲ್‌.ಚಂದ್ರಶೇಖರ ನಾಯಕ ಅವರು ಮಾಹಿತಿ ನೀಡಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 24
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved