• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಖಿಲೇಶ್ ಯಾದವ್‌ ದಿಢೀರ್ ಲೋಕಸಭೆ ಅಖಾಡಕ್ಕೆ

Apr 25 2024, 01:00 AM IST
ಅಚ್ಚರಿಯ ವಿದ್ಯಮಾನವೊಂದರಲ್ಲಿ ಉತ್ತರ ಪ್ರದೇಶದ ಕನೌಜ್‌ ಲೋಕಸಭಾ ಕ್ಷೇತ್ರದಿಂದ ಎಸ್ಪಿ ಮುಖ್ಯಸ್ಥ ಅಖಿಲೇಶ್‌ ಯಾದವ್‌ ಸ್ಪರ್ಧೆ ಘೋಷಿಸಿದ್ದಾರೆ.

ಲೋಕಸಭೆ ಚುನಾವಣೆ ಭದ್ರತೆ: ಹೊನ್ನಾಳಿ ಸಂಚಲನ ಪಟ್ಟಣದಲ್ಲಿ ಪೊಲೀಸ್ ಪಥ ಸಂಚಲನ

Apr 24 2024, 02:24 AM IST
ಲೋಕಸಭಾ ಚುನಾವಣೆ ಹಿನ್ನೆಲೆ ಹೊನ್ನಾಳಿ ಹಾಗೂ ನ್ಯಾಮತಿ ಅವಳಿ ತಾಲೂಕಿನಾದ್ಯಂತ ಪೊಲೀಸ್ ಪಹರೆ ಇನ್ನಷ್ಟು ಹೆಚ್ಚಿಸಲಾಗಿದೆ. ಈ ನಿಟ್ಟಿನಲ್ಲಿ ಸಾರ್ವಜನಿಕರಲ್ಲಿ ಮಾಹಿತಿ ಹಾಗೂ ಸುರಕ್ಷತಾ ಭಾವನೆ ಮೂಡಿಸುವ ಸಲುವಾಗಿ ಪೊಲೀಸ್ ಇನ್‌ಸ್ಪೆಕ್ಟರ್‌ ಮುದ್ದುರಾಜ್ ನೇತೃತ್ವದಲ್ಲಿ ಪೊಲೀಸರು ಹೊನ್ನಾಳಿ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಪಥ ಸಂಚಲನ ನಡೆಸಿದರು.

ಚಿತ್ರದುರ್ಗ ಲೋಕಸಭೆ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿಯದ್ದೇ ಹವಾ

Apr 23 2024, 12:49 AM IST
ಚಿತ್ರದುರ್ಗ ಲೋಕಸಭೆ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿ ಗೋವಿಂದ ಕಾರಜೋಳ ಅವರ ಪರವಾಗಿ ಹವಾ ಎದ್ದಿದ್ದು ಗೆಲವು ತಡೆಯುವುದು ಅಸಾಧ್ಯವೆಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಕಾಂತರಾಜ್ ಹೇಳಿದರು.

ಲೋಕಸಭೆ ಚುನಾವಣೆಗೆ ನಾಳೆಯೇ ಬಹಿರಂಗ ಪ್ರಚಾರ ಅಂತ್ಯ

Apr 23 2024, 12:49 AM IST
ಲೋಕಸಭಾ ಚುನಾವಣೆಗೆ ಇದೇ ಏ.26ರಂದು ಬೆಳಗ್ಗೆ 7ರಿಂದ ಸಂಜೆ 6ರವರೆಗೆ ಮತದಾನ ನಡೆಯಲಿದೆ. ಮತದಾನ ಮುಕ್ತಾಯಗೊಳ್ಳುವ 48 ಗಂಟೆಗಳ ಮುಂಚೆ ಬಹಿರಂಗ ಪ್ರಚಾರ ಅಂತ್ಯಗೊಳಿಸಬೇಕು ಎಂದು ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದರು.

ಲೋಕಸಭೆ ಚುನಾವಣೆ: ಒಗ್ಗಟ್ಟಿನ ಮಂತ್ರದ ಮೊರೆ ಹೋದ ಕಾಂಗ್ರೆಸ್‌

Apr 23 2024, 12:45 AM IST
ಬಳ್ಳಾರಿ ಲೋಕಸಭೆ ಕ್ಷೇತ್ರದಲ್ಲಿ ಶತಾಯ-ಗತಾಯ ಕಾಂಗ್ರೆಸ್‌ ಗೆಲುವು ಸಾಧಿಸಬೇಕು. ಇದಕ್ಕಾಗಿ ಅವಳಿ ಜಿಲ್ಲೆಯಲ್ಲಿ ಕಾಂಗ್ರೆಸ್‌ ಒಗ್ಗಟ್ಟಿನ ಮಂತ್ರ ಜಪಿಸಬೇಕು

ಲೋಕಸಭೆ ಚುನಾವಣೆ, ಜಿಲ್ಲೆಯಲ್ಲಿ 41 ನಾಮಪತ್ರ ಕ್ರಮಬದ್ಧ

Apr 21 2024, 02:31 AM IST
ಬೆಳಗಾವಿ: ಲೋಕಸಭಾ ಸಾರ್ವತ್ರಿಕ ಚುನಾವಣೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 41 ನಾಮಪತ್ರ ಕ್ರಮಬದ್ಧವಾಗಿವೆ. ಚಿಕ್ಕೋಡಿ ಕ್ಷೇತ್ರಕ್ಕೆ ಸಲ್ಲಿಕೆಯಾಗಿದ್ದ 20 ನಾಮಪತ್ರ ಹಾಗೂ ಬೆಳಗಾವಿ ಕ್ಷೇತ್ರಕ್ಕೆ ಸಲ್ಲಿಕೆಯಾಗಿದ್ದ 21 ನಾಮಪತ್ರ ಕ್ರಮಬದ್ಧವಾಗಿವೆ.

ಲೋಕಸಭೆ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Apr 20 2024, 01:09 AM IST
ಕುಕನೂರು ಪಟ್ಟಣದ ಗುದ್ನೇಪ್ಪನಮಠದ ಆವರಣದಲ್ಲಿ ತಾಲೂಕಾಡಳಿತ ಕಟ್ಟಡ ನಿರ್ಮಾಣ ಮಾಡುವುದನ್ನು ವಿರೋಧಿಸಿ ಸ್ಥಳೀಯ ನಿವಾಸಿಗಳು ಲೋಕಸಭೆ ಚುನಾವಣೆ ಬಹಿಷ್ಕಾರಕ್ಕೆ ಮುಂದಾಗಿದ್ದಾರೆ.

ಲೋಕಸಭೆ ಚುನಾವಣೆಗೆ ನಾಳೆ ಶ್ರೀಕಾರ

Apr 18 2024, 02:27 AM IST
ಏ.19ರಂದು ಲೋಕಸಭೆಗೆ ನಡೆಯುವ ಮೊದಲ ಹಂತದ ಚುನಾವಣೆಗೆ ಬಹಿರಂಗ ಪ್ರಚಾರಕ್ಕೆ ಬುಧವಾರ ತೆರೆ ಬಿದ್ದಿದೆ. ಶುಕ್ರವಾರ ಮತದಾನ ನಡೆಯಲಿದ್ದು, ಇದರೊಂದಿಗೆ ಲೋಕಸಭೆ ಚುನಾವಣೆಯ ಮತದಾನ ಪ್ರಕ್ರಿಯೆ ವಿಧ್ಯುಕ್ತವಾಗಿ ಆರಂಭವಾಗಲಿದೆ.

ಚಿತ್ರದುರ್ಗ ಲೋಕಸಭೆ ಕ್ಷೇತ್ರಕ್ಕೆ ಮಂದಕೃಷ್ಣ ಮಾದಿಗ ಎಂಟ್ರಿ

Apr 18 2024, 02:16 AM IST
ಚಿತ್ರದುರ್ಗ ಲೋಕಸಭೆ ಕ್ಷೇತ್ರದ ವ್ಯಾಪ್ತಿಯಲ್ಲಿ 4 ಲಕ್ಷದಷ್ಟು ಮಾದಿಗ ಸಮುದಾಯದ ಮತಗಳಿವೆ. ಈ ಎಲ್ಲ ಮತಗಳನ್ನು ಒಂದೇ ಕಡೆ ಗುಡ್ಡೆ ಹಾಕುವ ನಿಟ್ಟಿನ ಪ್ರಯತ್ನದ ಭಾಗವಾಗಿ ಬಿಜೆಪಿ ಮಂದಕೃಷ್ಣ ಮಾದಿಗ ಅವರನ್ನು ಕರೆತಂದಿದೆ.

ಲೋಕಸಭೆ ಚುನಾವಣೆ ನಡೆಸಲು ಜಿಲ್ಲಾಡಳಿತ ಸರ್ವ ಸನ್ನದ್ಧ

Apr 17 2024, 01:22 AM IST
ಏ.26ರಂದು ನಡೆಯಲಿರುವ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲಾ ಚುನಾವಣಾ ಶಾಖೆ ಅಗತ್ಯ ಸಿದ್ಧತೆಗಳನ್ನು ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಟಿ.ವೆಂಕಟೇಶ್ ಹೇಳಿದರು.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 24
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved