• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೋಲ್ಕತ್ತ ಬ್ಯಾಂಕಿನಲ್ಲಿ ₹5 ಕೋಟಿ ಲೋನ್‌ ಕೊಡಿಸೋದಾಗಿ ಉದ್ಯಮಿಗೆ ₹37.50 ಲಕ್ಷ ವಂಚನೆ

Nov 29 2024, 01:04 AM IST
ಕೋಲ್ಕತ್ತ ಬ್ಯಾಂಕಿನಲ್ಲಿ 5 ಕೋಟಿ ಲೋನ್‌ ಮಾಡಿಸಿಕೊಡುವುದಾಗಿ ನಂಬಿಸಿ ಉದ್ಯಮಿಯೊಬ್ಬರಿಂದ ಬರೋಬ್ಬರಿ ₹37.50 ಲಕ್ಷ ಪಡೆದು ವಂಚಿಸಿದ ಆರೋಪದಡಿ ಇಬ್ಬರು ವ್ಯಕ್ತಿಗಳ ವಿರುದ್ಧ ಸಿಸಿಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತೆರಿಗೆ ವಂಚನೆ ಆರೋಪದ ಮೇರೆಗೆ ನಗರದ ಉದ್ಯಮಿ, ಬಿಲ್ಡರ್‌ಗಳ ಮನೆ ಮೇಲೆ ಆದಾಯ ತೆರಿಗೆ ದಾಳಿ

Nov 28 2024, 01:00 AM IST
ತೆರಿಗೆ ವಂಚನೆ ಆರೋಪದ ಮೇರೆಗೆ ನಗರದ ಹಲವೆಡೆ ಉದ್ಯಮಿಗಳು, ಬಿಲ್ಡರ್‌ಗಳ ಮನೆ ಮೇಲೆ ಆದಾಯ ತೆರಿಗೆ (ಐಟಿ) ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಶೋಧ ನಡೆಸಿದ್ದಾರೆ.

ಪ್ರಸಕ್ತ ವರ್ಷದ ಮೊದಲ 9 ತಿಂಗಳ ಅವಧಿಯಲ್ಲಿ ಸೈಬರ್‌ ವಂಚನೆ ಪ್ರಕರಣ: ₹11333 ಕೋಟಿ ನಷ್ಟ

Nov 28 2024, 12:34 AM IST
ಪ್ರಸಕ್ತ ವರ್ಷದ ಮೊದಲ 9 ತಿಂಗಳ ಅವಧಿಯಲ್ಲಿ ದೇಶದಲ್ಲಿ ಸೈಬರ್‌ ವಂಚನೆ ಪ್ರಕರಣಗಳ ಮೂಲಕ ಜನರು 11,333 ಕೋಟಿ ರು. ಕಳೆದುಕೊಂಡಿದ್ದಾರೆ ಎಂಬ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ.

ಧರ್ಮದ ಮೇಲೆ ನಂಬಿಕೆ ಹೊಂದಿರದೆ ಮೀಸಲು ಲಾಭಕ್ಕಾಗಿ ಮತಾಂತರ ಸಂವಿಧಾನಕ್ಕೆ ವಂಚನೆ : ಸುಪ್ರೀಂಕೋರ್ಟ್‌

Nov 28 2024, 12:31 AM IST
‘ಧರ್ಮದ ಮೇಲೆ ಯಾವುದೇ ನಂಬಿಕೆ ಹೊಂದಿರದೆ, ಕೇವಲ ಮೀಸಲಾತಿ ಪಡೆಯುವ ಉದ್ದೇಶಕ್ಕೆ ಮತಾಂತರವಾಗುವುದು ಸಂವಿಧಾನಕ್ಕೆ ಮಾಡುವ ವಂಚನೆ’ ಎಂದು ಸುಪ್ರೀಂಕೋರ್ಟ್‌ ಹೇಳಿದೆ.

ಬೆಂಗಳೂರು : ನಿವೇಶನ ನೋಂದಣಿ ಮಾಡಿಕೊಡುವುದಾಗಿ ನಂಬಿಸಿ ₹56 ಲಕ್ಷ ಪಡೆದು ಮುಂಗಡ ಪಡೆದು ವಂಚನೆ

Nov 25 2024, 01:30 AM IST
ನಿವೇಶನ ನೋಂದಣಿ ಮಾಡಿಕೊಡುವುದಾಗಿ ನಂಬಿಸಿ 56 ಲಕ್ಷ ರು. ಮುಂಗಡ ಪಡೆದು ದಂಪತಿ ವಂಚಿಸಿದ್ದಾರೆ.

ಪೀಠೋಪಕರಣಗಳ ಪೂರೈಕೆದಾರರಿಂದ ಗ್ರಾಹಕರಿಗೆ ವಂಚನೆ

Nov 21 2024, 01:05 AM IST
ತಮಿಳುನಾಡಿನ ಮೂಲದವರು ಎನ್ನಲಾದ 5-6 ಮಂದಿ ಸ್ಥಳೀಯ ವಿಳಾಸದಡಿ ಆಕ್ಸಿಜನ್ ಆರ್ಡರ್ ಸಪ್ಲಾಯರ್ಸ್ ಎಂದು ನಾಮಫಲಕ ಹಾಕಿಕೊಂಡು ಫರ್ನಿಚರ್ಸ್‌ಗಳ ಮಾರಾಟ ಮಾಡುತ್ತಿದ್ದು, ಇದೀಗ ಮುಂಗಡ ಹಣ ಪಡೆದು ಗ್ರಾಹಕರಿಗೆ ಪಂಗನಾಮ ಹಾಕಿ ಪರಾರಿಯಾದ ಘಟನೆ ನಡೆದಿದೆ.

ಬೆಂಗಳೂರು : ಡ್ರಗ್ಸ್‌ ಸಾಗಿಸುತ್ತಿದ್ದೀರಾ ಎಂದು ಬೆದರಿಸಿ ಮಹಿಳಾ ಟೆಕಿಗೆ ₹40 ಲಕ್ಷ ವಂಚನೆ

Nov 19 2024, 12:51 AM IST
ವಿದೇಶಕ್ಕೆ ಮಾದಕವಸ್ತು ಕಳ್ಳ ಸಾಗಣೆ ಪ್ರಕರಣದಲ್ಲಿ ಸಹಾಯ ಮಾಡುವುದಾಗಿ ಮುಂಬೈ ಪೊಲೀಸರ ಸೋಗಿನಲ್ಲಿ ಸೈಬರ್‌ ವಂಚಕರು ನಗರದ ಮಹಿಳಾ ಟೆಕಿಯಿಂದ ಬರೋಬ್ಬರಿ ₹40 ಲಕ್ಷ ವರ್ಗಾವಣೆ ಮಾಡಿಸಿಕೊಂಡು ಬಳಿಕ ವಂಚಿಸಿದ ಆರೋಪದಡಿ ಪಶ್ಚಿಮ ವಿಭಾಗದ ಸೈಬರ್‌ ಕ್ರೈಂ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರು : ಕಂಪನಿಯೊಂದರ ಪಾಲುದಾರನ ಸೋಗಲ್ಲಿ ಸಂದೇಶ ಕಳುಹಿಸಿ ₹ 1.05 ಕೋಟಿ ವಂಚನೆ

Nov 18 2024, 01:21 AM IST
ಕಂಪನಿಯೊಂದರ ಪಾಲುದಾರನ ಸೋಗಿನಲ್ಲಿ ಸೈಬರ್‌ ವಂಚಕರು ಸಂದೇಶ ಕಳುಹಿಸಿ ಉದ್ಯಮಿಯಿಂದ ₹1.05 ಕೋಟಿ ವರ್ಗಾಯಿಸಿಕೊಂಡು ವಂಚಿಸಿದ್ದಾರೆಂಬ ದೂರು ಜಯನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬತ್ತಕ್ಕೆ ₹2920 ನೀಡಿ ಖರೀದಿಸಿ, ವಂಚನೆ ತಡೆಗೆ ಕ್ರಮ ಕೈಗೊಳ್ಳಿ

Nov 16 2024, 12:37 AM IST
ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಜಿಲ್ಲೆಯಲ್ಲಿ ಬತ್ತ ಖರೀದಿ ಕೇಂದ್ರ ಸ್ಥಾಪಿಸಿ, ಪ್ರೋತ್ಸಾಹಧನ ಸೇರಿಸಿ, ಪ್ರತಿ ಕ್ವಿಂಟಲ್‌ಗೆ ₹2920 ದರದಂತೆ ಬತ್ತ ಖರೀದಿ ಸೇರಿದಂತೆ ರೈತರ ವಿವಿಧ ಬೇಡಿಕೆಗಳನ್ನು ಶೀಘ್ರ ಈಡೇರಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿ ರೈತ ಒಕ್ಕೂಟ ಮುಖಂಡರ ನಿಯೋಗ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದೆ.

ಮಹಿಳೆಯೊಬ್ಬಳು ಪತಿ ಆಸ್ಪತ್ರೆಯಲ್ಲಿರುವಾಗ ಪತಿಯ ಬ್ಯಾಂಕ್‌ ಖಾತೆಯಿಂದ ₹42.50 ಲಕ್ಷ ಸಾಲ ಪಡೆದು ವಂಚನೆ

Nov 15 2024, 01:35 AM IST
ಮಹಿಳೆಯೊಬ್ಬಳು ತನ್ನ ಪತಿ ಆಸ್ಪತ್ರೆಯಲ್ಲಿರುವಾಗ ಪತಿಯ ಬ್ಯಾಂಕ್‌ ಖಾತೆಯಿಂದ ₹42.50 ಲಕ್ಷ ಸಾಲ ಪಡೆದು ಬಳಿಕ ಆ ಹಣವನ್ನು ತನ್ನ ಖಾತೆಗೆ ವರ್ಗಾಯಿಸಿಕೊಂಡು ವಂಚಿಸಿರುವ ಆರೋಪದಡಿ ಜೀವನಭೀಮಾನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 34
  • next >

More Trending News

Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved