ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಷೇರ್ ಟ್ರೆಂಡಿಂಗ್ನಲ್ಲಿ ಅಧಿಕ ಲಾಭದಾಸೆ ತೋರಿಸಿ ಜನರಿಂದ ಹಣ ಪಡೆದು 1.5 ಕೋಟಿ ವಂಚನೆ
Oct 16 2024, 01:31 AM IST
ಷೇರ್ ಟ್ರೆಂಡಿಂಗ್ನಲ್ಲಿ ಅಧಿಕ ಲಾಭದಾಸೆ ತೋರಿಸಿ ಜನರಿಂದ ಹಣ ಪಡೆದು ವಂಚಿಸುವ ಜಾಲಕ್ಕೆ ಸಹಕರಿಸಿದ್ದ ಆರೋಪದ ಮೇರೆಗೆ ಖಾಸಗಿ ಬ್ಯಾಂಕ್ನ ವ್ಯವಸ್ಥಾಪಕ ಸೇರಿ 8 ಮಂದಿ ಸಿಸಿಬಿಯ ಸೈಬರ್ ಕ್ರೈಂ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ದುಬೈನ ಫಾರ್ಚ್ಯೂನ್ ಗ್ರೂಪ್ ಆಫ್ ಹೋಟೆಲ್ಸ್ ಸಂಸ್ಥೆಗೆ ₹2.50 ಕೋಟಿಗೂ ಅಧಿಕ ವಂಚನೆ : ಸೆರೆ
Oct 14 2024, 01:21 AM IST
ದುಬೈನ ಫಾರ್ಚ್ಯೂನ್ ಗ್ರೂಪ್ ಆಫ್ ಹೋಟೆಲ್ಸ್ ಸಂಸ್ಥೆಗೆ ₹2.50 ಕೋಟಿಗೂ ಅಧಿಕ ವಂಚನೆ ಆರೋಪ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉಡುಪಿ ಸೆನ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ದೇಶದ್ರೋಹದ ಕೇಸಿನಿಂದ ಹೊರತರುವುದಾಗಿ ಮಹಿಳೆಗೆ 15 ಲಕ್ಷ ವಂಚನೆ
Oct 10 2024, 02:18 AM IST
ರಾಮನಗರ: ನಿಮ್ಮ ಆಧಾರ್ ಕಾರ್ಡ್ನಿಂದ ದೇಶದ್ರೇಹಿ ಚಟುವಟಿಕೆ ನಡೆಯುತ್ತಿದ್ದು, ಆ ಕೇಸಿನಿಂದ ನಿಮ್ಮನ್ನು ಹೊರ ತರುತ್ತೇನೆಂದು ವಂಚಕರು ನಂಬಿಸಿ ಮಹಿಳೆಗೆ 15 ಲಕ್ಷ ರುಪಾಯಿ ಮೋಸ ಮಾಡಿರುವ ಘಟನೆ ನಡೆದಿದೆ.
ಟೆಲಿಗ್ರಾಂ ಆ್ಯಪ್ ಬಳಸಿ, ಲಿಂಕ್ ಕಳುಹಿಸಿ 19 ಲಕ್ಷ ರು. ನಗದು ವಂಚನೆ!
Oct 09 2024, 01:33 AM IST
ಟೆಲಿಗ್ರಾಂ ಆ್ಯಪ್ ಮೂಲಕ ಪರಿಚಯವಾದ ಅಪರಿಚಿತರು ತಾತ್ಕಾಲಿಕ ನೆಲೆಯಲ್ಲಿ ಉದ್ಯೋಗ ನೀಡುವುದಾಗಿ ನಂಬಿಸಿ ಸುಮಾರು ರು.19.90 ಲಕ್ಷ ವಂಚಿಸಿದ ಕುರಿತು ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ನಕಲಿ ಫೋನ್ ಪೇ ವಂಚನೆ: ಮೂವರು ಆರೋಪಿಗಳ ಬಂಧನ
Oct 08 2024, 01:14 AM IST
ನಕಲಿ ಫೋನ್ ಪೇ ಮೂಲಕ ಸ್ಕ್ಯಾನ್ ಮಾಡಿ ವಂಚಿಸುತ್ತಿದ್ದ ಮೂವರು ಆರೋಪಿಗಳನ್ನು ಶ್ರೀರಾಂಪುರ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಕತ್ತೆ ಹಾಲು ವಂಚನೆ ಪ್ರಕರಣ: ಮೂವರ ಬಂಧನ
Oct 08 2024, 01:08 AM IST
ಮೂವರು ಆರೋಪಿಗಳನ್ನು ವಿಜಯನಗರ ಜಿಲ್ಲಾ ಪೊಲೀಸರು ಸೋಮವಾರ ಬಂಧಿಸಿದ್ದಾರೆ.
₹1.50 ಕೋಟಿ ಚೀಟಿ ಹಣ ಜತೆ ಪರಾರಿಯಾಗಿದ್ದ ದಂಪತಿ ಸೆರೆ : ಚೀಟಿ ಹೆಸರಿನಲ್ಲಿ 40 ಜನರಿಗೆ ವಂಚನೆ
Oct 07 2024, 01:38 AM IST
ಚೀಟಿ ಹೆಸರಿನಲ್ಲಿ 30-40 ಜನರಿಂದ ಸುಮಾರು ₹1.50 ಕೋಟಿ ಸಂಗ್ರಹಿಸಿ ವಂಚಿಸಿ ರಾತ್ರೋರಾತ್ರಿ ಮನೆ ಖಾಲಿ ಮಾಡಿಕೊಂಡು ಪರಾರಿಯಾಗಿದ್ದ ಮಹಿಳೆ ಸೇರಿ ಮೂವರನ್ನು ಕಾಡುಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಪಾರ್ಟ್ ಟೈಮ್ ಜಾಬ್ ಹೆಸರಿನಲ್ಲಿ ಯುವಕನಿಗೆ ₹2.58 ಲಕ್ಷ ವಂಚನೆ
Oct 07 2024, 01:38 AM IST
ದುಷ್ಕರ್ಮಿಗಳು ಟೆಲಿಗ್ರಾಮ್ ಆ್ಯಪ್ನಲ್ಲಿ ಯುವಕನೊಬ್ಬನಿಗೆ ಪಾರ್ಟ್ ಟೈಮ್ ಕೆಲಸದ ಸಂದೇಶ ಕಳುಹಿಸಿ ಆತನದಿಂದ ₹2.58 ಲಕ್ಷ ಹಾಕಿಸಿಕೊಂಡು ವಂಚಿಸಿದ ಆರೋಪದಡಿ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಸೈಬರ್ ವಂಚನೆ ಅಪರಾಧ ತನಿಖೆ ಕುರಿತು ಅಧಿಕಾರಿಗಳಿಗೆ ತರಬೇತಿ
Oct 06 2024, 01:18 AM IST
ದಿನೇ ದಿನೇ ಅಪರಾಧಗಳ ರೂಪುರೇಷೆ ಬದಲಾಗುತ್ತಿದೆ. ತನಿಖೆಯ ಮಾರ್ಗಗಳು ಸಹ ಬದಲಾಗುತ್ತಿವೆ. ಆಧುನಿಕ ತಂತ್ರಜ್ಞಾನದ ಹಿನ್ನಲೆಯಲ್ಲಿ ಗುಪ್ತಚರ ವಿಭಾಗದಲ್ಲಿ ಪ್ರತ್ಯೇಕ ತರಬೇತಿ ನೀಡಿದಂತೆ ಸೆನ್ ಠಾಣೆ ಸಿಬ್ಬಂದಿಗಳಿಗೆ ಪ್ರತ್ಯೇಕ ತರಬೇತಿ.
ದರ್ವೇಶ ಗ್ರೂಪ್ಸ್ ವಂಚನೆ ಪ್ರಕರಣ ಇಡಿ, ಸಿಬಿಐಗೆ ವಹಿಸಲು ಆಗ್ರಹ
Oct 01 2024, 01:21 AM IST
ಪ್ರಕರಣದ ತನಿಖೆ ಮೇಲೆ ಅನುಮಾನ ವ್ಯಕ್ತಪಡಿಸುತ್ತಿರುವ ಹೂಡಿಕೆದಾರರು ತಮಗೆ ನ್ಯಾಯ ಸಿಗುವುದಿಲ್ಲ ಎನ್ನುವ ಆತಂಕ ಹೊಂದಿದ್ದಾರೆ ಎಂದು ದೂರಿದ್ದಾರೆ.
< previous
1
...
11
12
13
14
15
16
17
18
19
...
32
next >
More Trending News
Top Stories
ಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯರಿಗೆ ಇಲ್ಲಿದೆ ಸಿಹಿ ಸುದ್ದಿ
ಕೋವಿಡ್ ಟೈಂನಲ್ಲಿ ಎಣ್ಣೆ ಮರಗಾಣ ಹಾಕಿ ಗೆದ್ದ ಮಹಿಳಾ ಎಂಜಿನಿಯರ್
''ಪ್ರಜ್ವಲ್ ಬಚಾವ್ಗೆ ಆತನ ಪೋಷಕರು ತಂತ್ರ ಮಾಡಿದ್ರು ''
ಸಾರಿಗೆ ಮುಷ್ಕರಿಂದ ನಾಲ್ಕು ನಿಗಮಗಳಿಗೆ 12 ಕೋಟಿ ನಷ್ಟ
ಮಳೆ : 6ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತ