• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೊರರಾಜ್ಯಗಳಿಗೆ ಎಳನೀರು ರವಾನೆಯಿಂದ ಸೆಸ್ ವಂಚನೆ

Oct 01 2024, 01:16 AM IST
ಚಾಮರಾಜನಗರ: ಜಿಲ್ಲೆಯಿಂದ ಹೊರರಾಜ್ಯಗಳ ಮಾರುಕಟ್ಟೆಗೆ ಎಷ್ಟು ಪ್ರಮಾಣದಲ್ಲಿ ಎಳನೀರು ಮತ್ತು ಬಾಳೆಕಾಯಿ ರವಾನೆಯಾಗುತ್ತದೆ ಎಂಬ ಮಾಹಿತಿ ಸಂಗ್ರಹ ಮಾಡಲು ಹಾಗೂ ಸೆಸ್ ವಂಚನೆ ತಡೆಗೆ ಜಿಲ್ಲೆಗೆ ವಿಚಕ್ಷಣ ದಳ ಕಳುಹಿಸಿ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಸಿಬಿಐ ಆಫೀಸರ್‌ ಹೆಸರಲ್ಲಿ ಕರೆ: ಸಮಯಪ್ರಜ್ಞೆಯಿಂದ ತಪ್ಪಿದ ವಂಚನೆ

Sep 30 2024, 01:24 AM IST
ಮೊಬೈಲ್ ಕರೆ ಮಾಡಿದ್ದ ಕೋಡ್ ಸಂಖ್ಯೆ ೯೨ ಎಂದಾಗಿದ್ದು ಅದು ಪಾಕಿಸ್ತಾನದಲ್ಲಿ ಬಳಕೆಯಾಗುವ ಫೋನ್‌ ಆಗಿರುತ್ತದೆ. ಅಲ್ಲಿನ ವ್ಯಕ್ತಿಗೆ ಉಪ್ಪಿನಂಗಡಿಯ ನಿವಾಸಿಯಾಗಿರುವ ಅಬ್ಬಾಸ್ ಅವರ ಮೊಬೈಲ್ ಸಂಖ್ಯೆ ಹಾಗೂ ಅವರ ಮಗನ ಹೆಸರು ಸ್ಪಷ್ಟವಾಗಿ ತಿಳಿದಿರಬೇಕಾದರೆ ಈ ಜಾಲದಲ್ಲಿ ಸ್ಥಳೀಯರ ಬಾಗೀದಾರಿಕೆಯ ಶಂಕೆ ಮೂಡುತ್ತಿದೆ.

ಸೈಬರ್‌ ಕ್ರೈಂ ಬ್ರಾಂಚ್‌ ಪೊಲೀಸರೆಂದು ನಂಬಿಸಿ ಲಕ್ಷಾಂತರ ರು. ವಂಚನೆ

Sep 29 2024, 01:46 AM IST
ಅಂತಾರಾಷ್ಟ್ರೀಯ ಡ್ರಗ್ಸ್‌ ಪ್ರಕರಣದಲ್ಲಿ ನಿಮ್ಮ ಹೆಸರು ನಮೂದಿಸಿದ್ದು ನಿಮ್ಮನ್ನು ಬಂಧಿಸಲಾಗುವುದು. ಪ್ರಕರಣದಿಂದ ಮುಕ್ತಗೊಳಿಸಲು ಆರೋಪಿಗಳು ಹಣದ ಬೇಡಿಕೆಯಿಟ್ಟರು. ಇದರಿಂದ ಆತಂಕಿತರಾದ ಪಿರ್ಯಾದಿದಾರರು ಹಂತಹಂತವಾಗಿ ಬ್ಯಾಂಕ್‌ ಖಾತೆಯಿಂದ 35 ಲಕ್ಷ ರು. ವರ್ಗಾಯಿಸಿದ್ದಾರೆ. ಬಳಿಕ ವಂಚನೆ ಒಳಗಾಗಿರುವುದು ಗೊತ್ತಾಗಿ ಸೈಬರ್‌ ಠಾಣೆಗೆ ದೂರು ನೀಡಿದ್ದಾರೆ.

ಆನ್‌ಲೈನ್ ಜಾಬ್ ಹೆಸರಿನಲ್ಲಿ ಟಾಸ್ಕ್‌ಗಳನ್ನು ನೀಡಿ ಲಾಭ : ದೇಶಾದ್ಯಂತ 6 ಕೋಟಿ ರು. ಸೈಬರ್‌ ವಂಚನೆ : ಸೆರೆ

Sep 28 2024, 01:22 AM IST
ಆನ್‌ಲೈನ್ ಜಾಬ್ ಹೆಸರಿನಲ್ಲಿ ಟಾಸ್ಕ್‌ಗಳನ್ನು ನೀಡಿ ಅಧಿಕ ಲಾಭದ ಆಸೆ ತೋರಿಸಿ ಬೆಂಗಳೂರು ಸೇರಿದಂತೆ ದೇಶಾದ್ಯಂತ ಸುಮಾರು ₹6 ಕೋಟಿ ವಂಚಿಸಿದ್ದ 10 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

40 ಸಾವಿರ ಬಿಪಿಎಲ್ ಕುಟುಂಬಗಳಿಗೆ ಸರ್ಕಾರದಿಂದ ವಂಚನೆ: ಯಶ್ಪಾಲ್ ಸುವರ್ಣ

Sep 28 2024, 01:21 AM IST
ಉಡುಪಿ ಜಿಲ್ಲೆಯೊಂದರಲ್ಲಿಯೇ ಸರ್ಕಾರ ಸುಮಾರು 40 ಸಾವಿರಕ್ಕೂ ಹೆಚ್ಚು ಬಿಪಿಎಲ್ ಪಡಿತರ ಚೀಟಿಗಳನ್ನು ರದ್ದುಗೊಳಿಸುವ ಪ್ರಕ್ರಿಯೆ ನಡೆಸುತ್ತಿದೆ. ಈ ಮೂಲಕ ಕಾಂಗ್ರೆಸ್ ಜಿಲ್ಲೆಯ ಬಡ ಜನತೆಗೆ ಸರ್ಕಾರಿ ಸೌಲಭ್ಯಗಳಿಂದ ವಂಚಿತರನ್ನಾಗಿಸುತ್ತಿದೆ..

ಆಸ್ತಿ ಖರೀದಿಯಲ್ಲಿ ವಂಚನೆ: ಚಿನ್ನದ ಅಂಗಡಿ ಮಾಲೀಕ ಆತ್ಮಹತ್ಯೆ

Sep 27 2024, 01:23 AM IST
ಮುಂಡಗೋಡದ ಬಸ್ ನಿಲ್ದಾಣದ ಎದುರಿನ ರಾಜಲಕ್ಷ್ಮಿ ಜ್ಯುವೇಲರ್ಸ್‌ ಮಾಲೀಕ ಆಶ್ರೀತ್ ಮೋಹನ ವೆರ್ಣೇಕರ(೪೫) ಆತ್ಮಹತ್ಯೆಗೆ ಶರಣಾದ ವ್ಯಕ್ತಿ.

ಎಟಿಎಂ ಬದಲಿಸಿ ಹಣ ವಂಚನೆ: ಮೂವರು ಆರೋಪಿಗಳ ಬಂಧನ

Sep 26 2024, 10:24 AM IST
ಒಂದು ಲಕ್ಷ ರುಪಾಯಿ ಎಗರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಜೆಕಾರು ಪೊಲೀಸರು ಪ್ರಕರಣ ಭೇದಿಸಿದ್ದಾರೆ. ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಕಂಪನಿಗಳಿಂದ ವಂಚನೆ: ಹಣಕ್ಕಾಗಿ ಸಂತ್ರಸ್ತರ ಪ್ರತಿಭಟನೆ

Sep 26 2024, 09:53 AM IST
ಪ್ರತಿಯೊಬ್ಬ ವಂಚನೆಗೊಳಗಾದ ಹೂಡಿಕೆದಾರರ ಠೇವಣಿಯ ಎರಡರಿಂದ ಮೂರು ಪಟ್ಟು ತಕ್ಷಣವೇ ಪಾವತಿಸಬೇಕು ಎಂದು ಒತ್ತಾಯಿಸಿ ವಂಚನೆಗೊಳಗಾದ ಏಜೆಂಟರು ರಾಮನಗರದಲ್ಲಿ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ ಆರಂಭಿಸಿದ್ದಾರೆ.

ರೈತರಿಂದ ಕಡಲೆ ಖರೀದಿಸಿ ವಂಚನೆ, ಪ್ರತಿಭಟನೆ

Sep 25 2024, 12:48 AM IST
ಸಾಲಸೂಲ ಮಾಡಿ ರೈತರು ಕಡಲೆ ಬೆಳೆದು ಮಾರಾಟ ಮಾಡಿ ಹಣವಿಲ್ಲದೆ ಸಾಲದ ಬಡ್ಡಿ ತೀರಿಸಲು ಆಗದೆ ತಮ್ಮ ಜೀವನ ಕೊನೆಗೊಳಿಸುವ ಹಂತಕ್ಕೆ ಬಂದಿದ್ದಾರೆ

ಮಹಾಲಕ್ಷ್ಮೀ ಬ್ಯಾಂಕ್‌ ವಂಚನೆ: 14 ಜನರ ಆಸ್ತಿ ಮುಟ್ಟುಗೋಲು

Sep 24 2024, 01:52 AM IST
ಗೋಕಾಕ ಮಹಾಲಕ್ಷ್ಮೀ ಕೋ ಆಪರೇಟಿವ್‌ ಬ್ಯಾಂಕ್‌ನಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ 14 ಆರೋಪಿಗಳ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಭೀಮಾಶಂಕರ ಗುಳೇದ ಮಾಹಿತಿ ನೀಡಿದರು.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 32
  • next >

More Trending News

Top Stories
ಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯರಿಗೆ ಇಲ್ಲಿದೆ ಸಿಹಿ ಸುದ್ದಿ
ಕೋವಿಡ್ ಟೈಂನಲ್ಲಿ ಎಣ್ಣೆ ಮರಗಾಣ ಹಾಕಿ ಗೆದ್ದ ಮಹಿಳಾ ಎಂಜಿನಿಯರ್
''ಪ್ರಜ್ವಲ್‌ ಬಚಾವ್‌ಗೆ ಆತನ ಪೋಷಕರು ತಂತ್ರ ಮಾಡಿದ್ರು ''
ಸಾರಿಗೆ ಮುಷ್ಕರಿಂದ ನಾಲ್ಕು ನಿಗಮಗಳಿಗೆ 12 ಕೋಟಿ ನಷ್ಟ
ಮಳೆ : 6ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved