• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸುಶಿಕ್ಷತರೇ ಹೆಚ್ಚು ಸೈಬರ್‌ ವಂಚನೆ ಸಂತ್ರಸ್ತರು

Sep 13 2024, 01:37 AM IST
ವಿಜ್ಞಾನ ತಂತ್ರಜ್ಞಾನ ಬೆಳೆದಂತೆ ಸೈಬರ್ ಅಪರಾಧಗಳು ಅಧಿಕವಾಗುತ್ತಲೇ ಇದೆ. ಸೈಬರ್ ವಂಚನೆಗೆ ಬಲಿಯಾಗುತ್ತಿರುವ ಸಂತ್ರಸ್ತರಲ್ಲಿ ಹೆಚ್ಚು ಸುಶಿಕ್ಷಿತರೇ ಆಗಿದ್ದಾರೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಕಳವಳ ವ್ಯಕ್ತಪಡಿಸಿದರು.

ಬೆಂಗಳೂರು : ರೈಸ್ ಪುಲ್ಲಿಂಗ್ ಚೊಂಬು ವಂಚನೆ - ಉದ್ಯಮಿಯಿಂದ ಕೋಟ್ಯಂತರ ಮೌಲ್ಯದ ಆಸ್ತಿ ಕಬಳಿಕೆ

Sep 13 2024, 01:36 AM IST
ಕಚ್ಚಾ ತೈಲ ಮತ್ತು ರಿಫೈನರಿ ಪ್ಲಾಂಟ್‌ ತೆರೆಯಲು ಸಹಾಯ ಮಾಡುವುದಾಗಿ ನಂಬಿಸಿ ಉದ್ಯಮಿಯೊಬ್ಬರಿಂದ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿಯನ್ನು ಒಂದು ಗುಂಪು ವಂಚಿಸಿದೆ. ರೈಸ್ ಪುಲ್ಲಿಂಗ್ ಚೊಂಬುಗಳಿಂದ ಲಾಭ ಗಳಿಸುವುದಾಗಿ ನಂಬಿಸಿ, ಈ ಗುಂಪು ಉದ್ಯಮಿಯ ಜಮೀನು ಮತ್ತು ಮನೆಯನ್ನು ತಮ್ಮ ಹೆಸರಿಗೆ ಬರೆಸಿಕೊಂಡಿದೆ.

ನಕಲಿ ಗುತ್ತಿಗೆ ಪೌರ ಕಾರ್ಮಿಕರ ಹೆಸರಲ್ಲಿ ಹಣ ವಂಚನೆ ಪತ್ತೆಗೆ ತಾಂತ್ರಿಕ ತಂಡ ರಚನೆ

Sep 12 2024, 01:51 AM IST
ಪೌರಕಾರ್ಮಿಕರ ಇಎಸ್ಐ ಮತ್ತು ಪಿಎಫ್ ಹಣ ಹಾಗೂ ನಕಲಿ ಗುತ್ತಿಗೆ ಪೌರ ಕಾರ್ಮಿಕರ ಹೆಸರಿನಲ್ಲಿ ಕೋಟ್ಯಾಂತರ ರು. ವಂಚನೆಗೆ ಸಂಬಂಧಿಸಿದಂತೆ ತನಿಖಾಧಿಕಾರಿಗಳಿಗೆ ಸಹಕರಿಸಲು ಬಿಬಿಎಂಪಿಯ ಆರೋಗ್ಯ ಹಾಗೂ ನೈರ್ಮಲೀಕರಣ ವಿಭಾಗದ ವಿಶೇಷ ಆಯುಕ್ತ ಆದೇಶಿಸಿದ್ದಾರೆ.

ವಂಚನೆ ಪ್ರಕರಣ: ನಕಲಿ ಸ್ವಾಮಿ ಸೇರಿ ಮೂವರ ಬಂಧನ

Sep 09 2024, 01:32 AM IST
ಪೊಲೀಸರು ಕಾರ್ಯಾಚರಣೆ ಕೈಗೊಂಡು ಹೊಸಪೇಟೆ, ಚಿತ್ರದುರ್ಗದಲ್ಲಿ ಇಟ್ಟಿದ್ದ ಹಣ ವಶಪಡಿಸಿಕೊಂಡಿದ್ದಾರೆ.

ತಟಗಾರದ ಅಂಗನವಾಡಿಯಲ್ಲಿ ಆಹಾರ, ಧಾನ್ಯ ನೀಡದೇ ವಂಚನೆ

Sep 06 2024, 01:04 AM IST
ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀದೇವಿ ಪಾಟೀಲ್ ಗುರುವಾರ ಬೆಳಗ್ಗೆ ತಟಗಾರ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ, ಕಡತಗಳ ಪರಿಶೀಲನೆ ನಡೆಸಿದರು.

ಅಂಚೆ ಸೇವೆ ಹೆಸರಿನಲ್ಲಿ ವಂಚನೆ : ವೈದ್ಯರಿಂದ 21 ಲಕ್ಷ ರೂ. ಕಸಿದುಕೊಂಡ ಕಿಲಾಡಿಗಳು

Sep 03 2024, 01:46 AM IST
ಭಾರತೀಯ ಅಂಚೆ ಸೇವೆಯ ಹೆಸರಿನಲ್ಲಿ ಕರೆ ಮಾಡಿ ವೈದ್ಯರೊಬ್ಬರಿಗೆ ಸುಮಾರು 21,37,530 ರೂಗಳನ್ನು ವಂಚಿಸಲಾಗಿದೆ. ವಂಚಕರು ವೈದ್ಯರ ಮೊಬೈಲ್‌ಗೆ ಕರೆ ಮಾಡಿ ಅಂತಾರಾಷ್ಟ್ರೀಯ ಪಾರ್ಸೆಲ್ ಹಿಂತಿರುಗಿ ಬಂದಿದೆ ಎಂದು ತಿಳಿಸಿ, ನಂತರ ಪೊಲೀಸ್ ಐಡಿ ಮತ್ತು ನಿಷಿದ ವಸ್ತುಗಳು ಪತ್ತೆಯಾಗಿವೆ ಎಂದು ಹೆದರಿಸಿದ್ದಾರೆ.

ಚಿಟ್ ಫಂಡ್ ವಂಚನೆ: ಸಂತ್ರಸ್ತರಿಂದ ಅನಿರ್ದಿಷ್ಟಾವಧಿ ಸತ್ಯಾಗ್ರಹ

Sep 03 2024, 01:34 AM IST
ಚಿಕ್ಕಮಗಳೂರು, ಸರ್ಕಾರ ಚಿಟ್ ಫಂಡ್ ಕಂಪನಿಗಳ ಆಸ್ತಿ ಮುಟ್ಟುಗೋಲು ಹಾಕಿಕೊಂಡು ವರ್ಷಗಳೇ ಕಳೆದರೂ ಈ ಕಂಪನಿಗಳಲ್ಲಿ ಹೂಡಿಕೆ ಮಾಡಿದ ಹೂಡಿಕೆದಾರರಿಗೆ ಇದುವರೆಗೆ ಹಣ ಮರುಪಾವತಿ ಮಾಡಿಲ್ಲ. ಕೂಡಲೆ ಹೂಡಿಕೆದಾರರಿಗೆ ಹಣ ಮರುಪಾವತಿ ಮಾಡಬೇಕು ಎಂದು ಒತ್ತಾಯಿಸಿ ವಂಚನೆ ಸಂತ್ರಸ್ತ ಠೇವಣಿದಾರರ ಕುಟುಂಬದಿಂದ ನಗರ ಆಜಾದ್ ಪಾರ್ಕ್ ವೃತ್ತದಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆ ಆರಂಭಿಸಿದ್ದಾರೆ.

ಬಸವನಹಳ್ಳಿ ನ್ಯಾಯಬೆಲೆಯಲ್ಲಿ ತೂಕ ವಂಚನೆ: ಅಮಾನತು

Sep 01 2024, 01:49 AM IST
ನ್ಯಾಮತಿ ತಾಲೂಕಿನ ಬಸವನಹಳ್ಳಿಯ ಸರ್ಕಾರಿ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಚೀಟಿದಾರರಿಗೆ ತೂಕದಲ್ಲಿ ವಂಚನೆ ಮಾಡಿದ ಪ್ರಕರಣದಡಿ ಸ್ಥಳದಲ್ಲೇ ನ್ಯಾಯಬೆಲೆ ಅಂಗಡಿ ಅಮಾನತು ಮಾಡಲು ದಾವಣಗೆರೆ ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ.

ಟ್ರೇಡಿಂಗ್ ಆ್ಯಪ್ ಮೂಲಕ 32 ಕೋಟಿ ವಂಚನೆ: ಸಾರ್ವಜನಿಕರೇ ಎಚ್ಚರ

Aug 27 2024, 01:36 AM IST
ಸೈಬರ್ ಅಪರಾಧದ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕೆಲಸ ಮಾಡಲಾಗುತ್ತಿದ್ದು, ಸಾರ್ವಜನಿಕರು ಹೆಚ್ಚು ಜಾಗರೂಕರಾಗಿರಬೇಕು. ವಂಚನೆಗೆ ಒಳಗಾದ ಸಂದರ್ಭದಲ್ಲಿ ತಕ್ಷಣ 1930 ಕರೆ ಮಾಡಿ ದೂರು ನೀಡಿದರೆ ಕ್ರಮ ವಹಿಸಲಾಗುವುದು.

ಆನ್‌ಲೈನ್‌ನಲ್ಲಿ 1.33 ಕೋಟಿ ರು. ವಂಚನೆ: ಇಬ್ಬರ ಬಂಧನ, 13.95 ಲಕ್ಷ ರು. ವಶ

Aug 26 2024, 01:33 AM IST
ಬಂಧಿತರನ್ನು ಗುಜರಾತ್ ರಾಜ್ಯದ ಸೂರತ್ ನಿವಾಸಿ ನವಾದಿಯಾ ಮುಖೇಶ್ ಭಾಯಿ ಗಣೇಶ್‌ ಭಾಯಿ (44) ಮತ್ತು ರಾಜ್‌ಕೋಟ್ ನಿವಾಸಿ ಧರಮ್‌ಜೀತ್ ಕಮಲೇಶ್ ಚೌಹಾನ್ (28) ಎಂದು ಗುರುತಿಸಲಾಗಿದೆ.
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 32
  • next >

More Trending News

Top Stories
ಸಂಸತ್‌ ಚುನಾವಣೆ ವೇಳೆ ಅಕ್ರಮ ಆರೋಪ : ರಾಹುಲ್‌ಗೆ ತಿರುಗುಬಾಣ
ಐಸಿಐಸಿಐ ಬ್ಯಾಂಕ್ ಕನಿಷ್ಠ ಬ್ಯಾಲೆನ್ಸ್‌ ₹ 50,000 ರು ! ಇರದಿದ್ದರೆ ದಂಡ
ನೋವು ತೋಡಿಕೊಂಡ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ
ಧರ್ಮಸ್ಥಳ ಹೆಬ್ಬಾಗಿಲ ಬಳಿಯೇ ಶೋಧ: ಆದರೆ ಏನೂ ಸಿಗ್ಲಿಲ್ಲ!
ಆಪರೇಷನ್‌ ಸಿಂದೂರದ ವೇಳೆ 6 ಪಾಕ್‌ ಪ್ಲೇನ್‌ ನಾಶ : ಭಾರತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved