• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಕಲಿ ಲೆಟರ್‌ ಹೆಡ್‌ ಸೃಷ್ಟಿಸಿ ಸಹಿ ನಕಲು ಮಾಡಿ ಶಾಮನೂರು, ರಘು ಪಿಎ ಹೆಸರಲ್ಲಿ ‘ನೌಕರಿ ವಂಚನೆ’

Aug 26 2024, 01:31 AM IST
ಶಾಸಕರ ಹೆಸರಿನಲ್ಲಿ ನಕಲಿ ಲೆಟರ್‌ ಹೆಡ್‌ ಸೃಷ್ಟಿಸಿ ಸಹಿ ನಕಲು ಮಾಡಿ ವಿಧಾನಸಭೆ ಸಚಿವಾಲಯಕ್ಕೆ ಪತ್ರ ಬರೆದು ಆಪ್ತ ಸಹಾಯಕರ ಕೆಲಸ ಗಿಟ್ಟಿಸಿ ಸರ್ಕಾರದಿಂದ ಸಂಬಳ ಪಡೆದು ವಂಚಿಸುತ್ತಿದ್ದ ಆರೋಪದಡಿ ಇಬ್ಬರು ಆರೋಪಿಗಳನ್ನು ವಿಧಾನಸೌಧ ಠಾಣೆ ಪೊಲೀಸರು ಬಂಧಿಸಿದ್ದಾರೆ.

ತೆರಿಗೆ ವಂಚನೆ: ನಗರಸಭೆ ಅಧಿಕಾರಿಗಳಿಂದ ದಾಳಿ

Aug 25 2024, 01:51 AM IST
ಉದ್ದಿಮೆದಾರರು, ಹೊಟೇಲ್‌ ಮಾಲಿಕರ ಬೇಜವಾಬ್ದಾರಿ । ಶೇ.85ರಷ್ಟು ವರ್ತಕರಿಂದ ತೆರಿಗೆ ವಂಚನೆ । ಅಂಗಡಿ ಮುಂಗಟ್ಟುಗಳಿಗೆ ಬೀಗ

ಆನ್‌ಲೈನ್‌ ಟ್ರೇಡಿಂಗ್ 33 ಲಕ್ಷ ರು. ವಂಚನೆ: ನಾಲ್ವರ ಬಂಧನ

Aug 24 2024, 01:22 AM IST
ಉಡುಪಿಯ ಕಿದಿಯೂರು ನಿವಾಸಿ ಉಪೇಂದ್ರ ಭಟ್ ಅವರ ಮೊಬೈಲಿಗೆ ಅಪರಿಚಿತರು ಕರೆ ಮಾಡಿ, ಮೋತಿಲಾಲ್ ಒಸ್ವಾಲ್ ಪ್ರೈವೇಟ್ ವೆಲ್ತ್ ಮ್ಯಾನೇಜ್ ಮೆಂಟ್ ಗ್ರೂಪ್ ಜೊತೆ ಶೇರು ವ್ಯವಹಾರ ನಡೆಸಿದರೆ ಹೆಚ್ಚು ಲಾಭಾಂಶ ನೀಡುವುದಾಗಿ ಆಸೆ ತೋರಿಸಿದ್ದರು. ಇದನ್ನು ನಂಬಿದ ಉಪೇಂದ್ರ ಭಟ್ ಆರೋಪಿಗಳು ಹೇಳಿದ ಬ್ಯಾಂಕ್ ಖಾತೆಗೆ 33,10,000 ರು. ಗಳನ್ನು ವರ್ಗಾವಣೆ ಮಾಡಿದ್ದರು.

ಆನ್‌ಲೈನ್‌ ವಂಚನೆ ಹೆಚ್ಚಳ: ಡಿವೈಎಸ್ಪಿ ವೆಂಕಟಪ್ಪ

Aug 22 2024, 12:48 AM IST
ಅಪರಿಚಿತರು ತಮಗೆ ಕರೆ ಮಾಡಿದಾಗ ಎಚ್ಚರಿಕೆಯಿಂದ ಇರುವ ಜತೆಗೆ ವ್ಯವಹಾರಿಕವಾಗಿ ಬಹಳ ಜಾಣ್ಮೆಯಿಂದ ಇರಬೇಕು.

ಮೇಲೆ ಅಸಲಿ ನೋಟು, ಒಳಗೆ ಬಿಳಿಹಾಳೆ ಬಂಡಲ್ ನೀಡಿ ವಂಚನೆ

Aug 20 2024, 12:54 AM IST
ದಾವಣಗೆರೆಯ ಕಿರಣ, ದಾದಾಪೀರ್, ಮಂಜುನಾಥ್, ಚಿಕ್ಕಮಗಳೂರಿನ ಇಲಿಯಾಜ್, ಚಿತ್ರದುರ್ಗದ ಮಹಾಂತೇಶ ಅವರನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ.

ಕಬ್ಬಿಣ ಪೂರೈಸುವುದಾಗಿ ನಂಬಿಸಿ 14 ಲಕ್ಷ ರು. ವಂಚನೆ

Aug 18 2024, 01:52 AM IST
ಕಬ್ಬಿಣ ಪೂರೈಸುವುದಾಗಿ ನಂಬಿಸಿ 14 ಲಕ್ಷ ರು. ವಂಚನೆ

ಕೇಜಿ ಗಟ್ಟಲೇ ಚಿನ್ನದ ಆಮಿಷವೊಡ್ಡಿ ವಂಚನೆ! ಬ್ಯಾಂಕ್‌ ಅಧಿಕಾರಿ ಸೇರಿ ಏಳು ಮಂದಿ ಆರೋಪಿಗಳು ಅರೆಸ್ಟ್

Aug 10 2024, 01:40 AM IST

ಕೋಟ್ಯಂತರ ರುಪಾಯಿ ಪಡೆದು ವಂಚಿಸಿದ ಆರೋಪದಡಿ ನಿವೃತ್ತ ಬ್ಯಾಂಕ್‌ ಅಧಿಕಾರಿ ಸೇರಿ ಏಳು ಮಂದಿ ಆರೋಪಿಗಳನ್ನು ಹೆಬ್ಬಾಳ ಠಾಣೆ ಪೊಲೀಸರು ಬಂಧಿಸಿದ್ದಾರೆ.

ವಯನಾಡಿಗೆ ₹15 ಕೋಟಿ, 300 ಮನೆ ನಿರ್ಮಾಣ: ವಂಚನೆ ಪ್ರಕರಣದಲ್ಲಿ ಜೈಲು ಸೇರಿರುವ ಬೆಂಗಳೂರು ಮೂಲದ ಸುಕೇಶ್‌ ಆಫರ್‌

Aug 09 2024, 12:32 AM IST
ವಂಚನೆ ಪ್ರಕರಣದಲ್ಲಿ ಜೈಲು ಸೇರಿರುವ ಬೆಂಗಳೂರು ಮೂಲದ ವಂಚಕ ಸುಕೇಶ್‌ ಚಂದ್ರಶೇಖರನ್‌ ಭೂಕುಸಿತದಿಂದ ಮನೆ ಕಳೆದುಕೊಂಡಿರುವ ವಯನಾಡು ಸಂತ್ರಸ್ತರಿಗೆ 15 ಕೋಟಿ ರು. ದೇಣಿಗೆ ಹಾಗೂ 300 ಮನೆಯನ್ನು ನಿರ್ಮಿಸಿಕೊಡುವುದಾಗಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ಗೆ ಪತ್ರ ಬರೆದಿದ್ದಾನೆ.

ಹಳ್ಳಿಕಾರ್ ರೇಸ್ ಹೆಸರಲ್ಲಿ ರೈತರಿಗೆ ವಂಚನೆ : ವರ್ತೂರು ಸಂತೋಷ್‌ ವಿರುದ್ಧ ಬೀರೇಶ್‌ ಆರೋಪ

Aug 08 2024, 01:33 AM IST
ಹಳ್ಳಿಕಾರ್ ರೇಸ್ ಮಾಡುವ ವರ್ತೂರ್ ಸಂತೋಷ್ ರೈತನಲ್ಲ. ಬದಲಾಗಿ ಹಳ್ಳಿಕಾರ್ ರೇಸ್ ಹೆಸರಲ್ಲಿ ರೈತರಿಗೆ ವಂಚನೆ ಮಾಡುವುದೇ ಅವರ ಕಾಯಕ ಎಂದು ಹಳ್ಳಿಕಾರ್ ರಾಸುಗಳ ಮಾಲೀಕ ಹಾಗೂ ರೈತ ಹೊಸಕೊಟೆ ಬೀರೇಶ್ ಆರೋಪಿಸಿದ್ದಾರೆ. ಹೊಸಕೋಟೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.

ಎಟಿಎಂ ಹಣ ಡ್ರಾ ಬಂದ ಹಿರಿಯನಾಗರಿಕರಿಗೆ ವಂಚನೆ: ಬಂಧನ

Aug 07 2024, 01:33 AM IST
ಎಟಿಎಂನಲ್ಲಿ ಹಣ ಡ್ರಾ ಮಾಡಿ ಕೊಡುವುದಾಗಿ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • ...
  • 32
  • next >

More Trending News

Top Stories
ಸಂಸತ್‌ ಚುನಾವಣೆ ವೇಳೆ ಅಕ್ರಮ ಆರೋಪ : ರಾಹುಲ್‌ಗೆ ತಿರುಗುಬಾಣ
ಐಸಿಐಸಿಐ ಬ್ಯಾಂಕ್ ಕನಿಷ್ಠ ಬ್ಯಾಲೆನ್ಸ್‌ ₹ 50,000 ರು ! ಇರದಿದ್ದರೆ ದಂಡ
ನೋವು ತೋಡಿಕೊಂಡ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ
ಧರ್ಮಸ್ಥಳ ಹೆಬ್ಬಾಗಿಲ ಬಳಿಯೇ ಶೋಧ: ಆದರೆ ಏನೂ ಸಿಗ್ಲಿಲ್ಲ!
ಆಪರೇಷನ್‌ ಸಿಂದೂರದ ವೇಳೆ 6 ಪಾಕ್‌ ಪ್ಲೇನ್‌ ನಾಶ : ಭಾರತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved