• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗೃಹಿಣಿಗೆ ವರ್ಕ್ ಫ್ರಮ್ ಹೋಂ ಹೆಸರಿನಲ್ಲಿ ಕೆಲಸ ಕೊಡಿಸುವುದಾಗಿ ಲಕ್ಷಾಂತರ ರು. ವಂಚನೆ

Aug 24 2025, 02:00 AM IST
ವರ್ಕ್ ಫ್ರಮ್ ಹೋಂ ಹೆಸರಿನಲ್ಲಿ ಕೆಲಸ ಕೊಡಿಸುವುದಾಗಿ ಹಾಗೂ ಮನಿ ಎಕ್ಸ್ಚೇಂಜ್ ಲಾಭಾಂಶದ ಅಮಿಷವೊಡ್ಡಿ ಗೃಹಿಣಿಗೆ ಲಕ್ಷಾಂತರ ರು. ವಂಚಿಸಿರುವ ಘಟನೆ ಮದ್ದೂರು ತಾಲೂಕಿನ ಸೋಮನಹಳ್ಳಿಯಲ್ಲಿ ಬೆಳಕಿಗೆ ಬಂದಿದೆ.

3 ಈಡಿಯಟ್ಸ್‌ ರೀತಿಯಲ್ಲಿ ಪರೀಕ್ಷಾ ವಂಚನೆ ಮಾಡಿದ್ದೆ: ಲಲಿತ್‌ ಮೋದಿ ಬಹಿರಂಗ

Aug 22 2025, 12:01 AM IST
‘ಅಮೆರಿಕದ ಕಾಲೇಜಿನಲ್ಲಿ ಪ್ರವೇಶಾತಿಗೆ ಬರೆಯುವ ಎಸ್‌ಎಟಿ ಪರೀಕ್ಷೆಯನ್ನು ನನ್ನ ಹೆಸರಲ್ಲಿ ಬೇರೊಬ್ಬರು ಬರೆದಿದ್ದರು. ಒಳ್ಳೆ ಅಂಕ ಬಂದಿತ್ತು’ ಎಂದು ಐಪಿಎಲ್‌ ಪಿತಾಮಹ, ದೇಶಭ್ರಷ್ಟ ಲಲಿತ್‌ ಮೋದಿ ಸಂದರ್ಶನವೊಂದರಲ್ಲಿ ಹೇಳಿದ್ದಾರೆ.

ಎಮ್ಮೆ ಕೊಡಿಸುವುದಾಗಿ ಪ್ರೇಮ್‌ಗೆ ವಂಚನೆ : ₹4.75 ಲಕ್ಷ ಮೋಸ

Aug 21 2025, 10:14 AM IST

ಒಳ್ಳೆಯ ಎಮ್ಮೆ ಕೊಡಿಸುವುದಾಗಿ ನಂಬಿಸಿ ಚಿತ್ರ ನಿರ್ದೇಶಕ ಪ್ರೇಮ್ ಅವರಿಂದ ಹಣ ಪಡೆದು ಬಳಿಕ ವಾಟ್ಸ್‌ ಆಪ್‌ನಲ್ಲಿ ಎಮ್ಮೆಗಳ ಚಿತ್ರ ಕಳುಹಿಸಿ ಕಿಡಿಗೇಡಿಯೊಬ್ಬ ನಾಮ ಹಾಕಿರುವ ಕೃತ್ಯ ತಡವಾಗಿ ಬೆಳಕಿಗೆ ಬಂದಿದೆ.

ನಕಲಿ ದಾಖಲೆ ಸಲ್ಲಿಸಿ ಎಸ್‌ಬಿಐಗೆ 27.16 ಲಕ್ಷ ಸಾಲ ಪಡೆದು ಮೂವರಿಂದ ವಂಚನೆ

Aug 17 2025, 01:32 AM IST
ನಕಲಿ ಸ್ಯಾಲರಿ ಸರ್ಟಿಫಿಕೇಟ್ ಸೇರಿದಂತೆ ಕೆಲವು ದಾಖಲಾತಿಗಳನ್ನು ಸೃಷ್ಟಿಸಿ ಬ್ಯಾಂಕಿನಿಂದ ಮೂವರು ಸಾಲ ಪಡೆದಿದ್ದು, ದಾಖಲಾತಿಗಳ ಪರಿಶೀಲನೆ ವೇಳೆ ಅವು ನಕಲಿ ಎಂದು ಗೊತ್ತಾಗಿದೆ.

ಧ್ರುವ ಸರ್ಜಾ ವಿರುದ್ಧ ₹ 3 ಕೋಟಿ ವಂಚನೆ ದೂರು

Aug 10 2025, 11:20 AM IST

ಧ್ರುವ ಸರ್ಜಾ ಅವರ ವಿರುದ್ಧ ಮುಂಬೈನಲ್ಲಿ ವಂಚನೆ ಪ್ರಕರಣ ದಾಖಲಾಗಿದೆ. ದರ್ಶನ್‌ ಅಭಿನಯದ ‘ಜಗ್ಗುದಾದ’ ಸಿನಿಮಾ ನಿರ್ದೇಶಿಸಿದ್ದ ರಾಘವೇಂದ್ರ ಹೆಗ್ಡೆ ಅವರು ಧ್ರುವ ಸರ್ಜಾ ಅವರು ರೂ.3.15 ಕೋಟಿ ವಂಚನೆ ಮಾಡಿದ್ದಾರೆಂದು ಆರೋಪಿಸಿ ಮುಂಬೈನ ಅಂಬೋಲಿ ಪೊಲೀಸ್‌ ಠಾಣೆಯಲ್ಲಿ ದೂರು

ದುಪ್ಪಟ್ಟ ಹಣ ಗಳಿಸುವ ಆಸೆಗೆ ಬಿದ್ದ ರೈತನಿಗೆ 13.60 ಲಕ್ಷ ವಂಚನೆ

Aug 10 2025, 01:30 AM IST
ರಾಮನಗರ: ಹಣ ಹೂಡಿಕೆ ಮಾಡಿ ದುಪ್ಟಟ್ಟು ಗಳಿಸಬಹುದೆಂದು ವಂಚಕರು ರೈತನೊಬ್ಬನನ್ನು ನಂಬಿಸಿ 13 ಲಕ್ಷ 60 ಸಾವಿರ ರುಪಾಯಿ ವಂಚಿಸಿರುವ ಘಟನೆ ನಡೆದಿದೆ. ಕನಕಪುರ ತಾಲೂಕು ಹುಣಸೆಮರದದೊಡ್ಡಿ ಗ್ರಾಮದ ಎಚ್.ಎ.ನಾಗೇಂದ್ರ ವಂಚನೆಗೊಳಗಾದವರು.

ತೂಕ-ಅಳತೆಯಲ್ಲಿ ವಂಚನೆ : 4 ತಿಂಗಳಲ್ಲಿ 76 ಪ್ರಕರಣ

Aug 10 2025, 01:30 AM IST
ರಾಮನಗರ: ವ್ಯವಹಾರದ ತೂಕ ಮತ್ತು ಅಳತೆಯಲ್ಲಿ ವಂಚನೆ ಮಾಡಿದ ಮಾರಾಟಗಾರರ ವಿರುದ್ಧ ಸಮರ ಸಾರಿರುವ ಕಾನೂನು ಮಾಪನಶಾಸ್ತ್ರ ಇಲಾಖೆ ಕೇವಲ ನಾಲ್ಕು ತಿಂಗಳಲ್ಲಿ ಜಿಲ್ಲೆಯಲ್ಲಿ ಹಲವೆಡೆ ದಾಳಿ ನಡೆಸಿ 76 ಪ್ರಕರಣಗಳನ್ನು ದಾಖಲಿಸಿ 1 ಲಕ್ಷ 74 ಸಾವಿರ ರುಪಾಯಿ ದಂಡ ವಿಧಿಸಿದೆ.

ಚುನಾವಣಾ ವಂಚನೆ ವಿರುದ್ಧ ದೇಶವ್ಯಾಪಿ ಅಭಿಯಾನಕ್ಕೆ ಕಾಂಗ್ರೆಸ್‌ ಚಿಂತನೆ

Aug 09 2025, 12:00 AM IST
ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಚುನಾವಣಾ ಆಯೋಗ ಮತ್ತು ಬಿಜೆಪಿ ವಿರುದ್ಧ ‘ಮತ ಚೋರಿ’ ಆರೋಪ ಮಾಡಿದ ಬೆನ್ನಲ್ಲೇ ಈ ಬಗ್ಗೆ ದೇಶವ್ಯಾಪಿ ಆಂದೋಲನ ನಡೆಸಲು ಕಾಂಗ್ರೆಸ್ ಚಿಂತನೆ ನಡೆಸಿದೆ. ಈ ಬಗ್ಗೆ ಪಕ್ಷದ ಕಾರ್ಯತಂತ್ರದ ಕುರಿತು ಸೋಮವಾರ ಸಂಜೆ 4ಕ್ಕೆ ಸಭೆ ನಡೆಯಲಿದೆ.

ತೆರಿಗೆ ವಂಚನೆ ಪ್ರಕರಣ ಸಿಐಡಿಗೆ ವಹಿಸಿ

Aug 06 2025, 01:15 AM IST
ಇ-ಆಸ್ತಿ ಮಾಡುವಾಗ ದಾಖಲಾತಿ ಸ್ವೀಕೃತ ವಿಭಾಗದಿಂದ ಕೇಸ್ ವರ್ಕರ್ ಹಾಗೂ ಕಂದಾಯ ಅಧಿಕಾರಿ ಸೇರಿದಂತೆ ಎಲ್ಲರೂ ಪ್ರತಿಯೊಂದು ದಾಖಲೆಗಳನ್ನು ಪರಿಶೀಲಿಸಿ ಎಲ್ಲಾ ದಾಖಲಾತಿಗಳು ಕ್ರಮಬದ್ಧವಾಗಿದ್ದಲ್ಲಿ ಹಂತ ಹಂತವಾಗಿ ಸಂಬಂಧಿಸಿದವರ

ಯುಪಿಐ ಬಳಸಿ ರೈತನ ₹ 1.60 ಕೋಟಿ ವಂಚನೆ

Aug 04 2025, 08:53 AM IST

ರೈತನ ಬ್ಯಾಂಕ್ ಖಾತೆಯಲ್ಲಿದ್ದ ಕೋಟ್ಯಂತರ ರುಪಾಯಿಯನ್ನು ಆನ್‌ಲೈನ್ ಮೂಲಕ ವಂಚಿಸಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆನರಾ ಬ್ಯಾಂಕ್ ಶಾಖೆಯಲ್ಲಿ ಜರುಗಿದೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 34
  • next >

More Trending News

Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved