• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬ್ಯಾಂಕಿಗೆ ₹74.87 ಕೋಟಿ ವಂಚನೆ; 14 ಜನರ ವಿರುದ್ಧ ದೂರು

Sep 20 2024, 01:44 AM IST
ಗೋಕಾಕ ನಗರದ ಮಹಾಲಕ್ಷ್ಮೀ ಅರ್ಬನ್‌ ಕೋ ಆಪ್‌ ಕ್ರೆಡಿಟ್ ಬ್ಯಾಂಕಿನಲ್ಲಿ 74.87 ಕೋಟಿ ಅವ್ಯವಹಾರ ನಡೆದಿರುವ ಪ್ರಕರಣ ಸಂಬಂಧ ಬ್ಯಾಂಕಿನ ಐವರು ಸೇರಿ 14 ಜನರ ವಿರುದ್ಧ ಗೋಕಾಕ ಶಹರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಸ್ಕಾಂ ಕಾರ್ಯನಿರ್ವಾಹಕ ಎಂಜಿನಿಯರ್ ಹುದ್ದೆ ಆಸೆ ತೋರಿಸಿ ನಂಬಿಸಿ ₹ 23 ಲಕ್ಷ ವಂಚನೆ

Sep 20 2024, 01:36 AM IST
ಬೆಸ್ಕಾಂ ಕಾರ್ಯನಿರ್ವಾಹಕ ಎಂಜಿನಿಯರ್ ಹುದ್ದೆ ಕೊಡಿಸುವುದಾಗಿ ನಂಬಿಸಿ ಉದ್ಯೋಗಾಂಕ್ಷಿಗಳಿಂದ ಹಣ ಪಡೆದು ಟೋಪಿ ಹಾಕಿರುವ ವಂಚಕರ ಜಾಲದ ವಿರುದ್ಧ ಹಲಸೂರು ಗೇಟ್ ಹಾಗೂ ಹೈಗ್ರೌಂಡ್ಸ್ ಠಾಣೆಗಳಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿವೆ.

ಪಡಿತರ ವಿತರಣೆಯಲ್ಲಿ ವಂಚನೆ: ಸ್ಥಳೀಯರಿಂದ ದೂರು

Sep 19 2024, 01:59 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಅನ್ನಭಾಗ್ಯ ಯೋಜನೆಯಡಿ ಪಡತರ ಹಂಚಿಕೆಯಲ್ಲಿ ಆಗುತ್ತಿರುವ ಮೋಸ ಖಂಡಿಸಿ ಹಾಗೂ ಕೂಡಲೇ ವಿತರಕರನ್ನು ಬದಲಾವಣೆ ಮಾಡುವಂತೆ ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿಗಳು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಜಿಲ್ಲಾ ವ್ಯವಸ್ಥಾಪಕ ವಿನಯಕುಮಾರ ಪಾಟೀಲ ಅವರಿಗೆ ಮನವಿ ಸಲ್ಲಿಸಿದರು.

ಚೆಸ್ಕಾಂ ಮೀಟರ್ ರೀಡರ್‌ನಿಂದ ಬಳಕೆದಾರರಿಗೆ ವಂಚನೆ

Sep 16 2024, 01:50 AM IST
ಕೊಳ್ಳೇಗಾಲ ಟೌನ್ ಬಳಕೆದಾರರ ಸಂಘದ ಕಾರ್ಯದರ್ಶಿ ಸುಂದರರಾಜು, ಗ್ರಾಹಕರು ದೂರು ಸಲ್ಲಿಸಿರುವ ಪ್ರತಿ ಮತ್ತು ಹಿರಿಯ ಅಧಿಕಾರಿಗೆ ದೂರು ಸಲ್ಲಿಸಿರುವ ಪ್ರತಿಯನ್ನು ಪ್ರದರ್ಶಿಸಿದರು.

ವರ್ಚ್ಯುವಲ್ ಅರೆಸ್ಟ್ ಬೆದರಿಕೆಯೊಡ್ಡಿ 88 ಲಕ್ಷ ರು. ವಂಚನೆ

Sep 15 2024, 01:56 AM IST
ಪೊಲೀಸ್‌ ಸಮವಸ್ತ್ರದಲ್ಲಿದ್ದ ವ್ಯಕ್ತಿ ವ್ಯಾಟ್ಸಾಪ್‌ನಲ್ಲಿ ವೀಡಿಯೋ ಕರೆಮಾಡಿ, ವರ್ಚ್ಯುವಲ್ ಅರೆಸ್ಟ್ ಎಂದು ಗದರಿಸಿ ಹಣ ಲಪಟಾಯಿಸಿದ್ದಾರೆ.

ಸುಶಿಕ್ಷತರೇ ಹೆಚ್ಚು ಸೈಬರ್‌ ವಂಚನೆ ಸಂತ್ರಸ್ತರು

Sep 13 2024, 01:37 AM IST
ವಿಜ್ಞಾನ ತಂತ್ರಜ್ಞಾನ ಬೆಳೆದಂತೆ ಸೈಬರ್ ಅಪರಾಧಗಳು ಅಧಿಕವಾಗುತ್ತಲೇ ಇದೆ. ಸೈಬರ್ ವಂಚನೆಗೆ ಬಲಿಯಾಗುತ್ತಿರುವ ಸಂತ್ರಸ್ತರಲ್ಲಿ ಹೆಚ್ಚು ಸುಶಿಕ್ಷಿತರೇ ಆಗಿದ್ದಾರೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಕಳವಳ ವ್ಯಕ್ತಪಡಿಸಿದರು.

ಬೆಂಗಳೂರು : ರೈಸ್ ಪುಲ್ಲಿಂಗ್ ಚೊಂಬು ವಂಚನೆ - ಉದ್ಯಮಿಯಿಂದ ಕೋಟ್ಯಂತರ ಮೌಲ್ಯದ ಆಸ್ತಿ ಕಬಳಿಕೆ

Sep 13 2024, 01:36 AM IST
ಕಚ್ಚಾ ತೈಲ ಮತ್ತು ರಿಫೈನರಿ ಪ್ಲಾಂಟ್‌ ತೆರೆಯಲು ಸಹಾಯ ಮಾಡುವುದಾಗಿ ನಂಬಿಸಿ ಉದ್ಯಮಿಯೊಬ್ಬರಿಂದ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿಯನ್ನು ಒಂದು ಗುಂಪು ವಂಚಿಸಿದೆ. ರೈಸ್ ಪುಲ್ಲಿಂಗ್ ಚೊಂಬುಗಳಿಂದ ಲಾಭ ಗಳಿಸುವುದಾಗಿ ನಂಬಿಸಿ, ಈ ಗುಂಪು ಉದ್ಯಮಿಯ ಜಮೀನು ಮತ್ತು ಮನೆಯನ್ನು ತಮ್ಮ ಹೆಸರಿಗೆ ಬರೆಸಿಕೊಂಡಿದೆ.

ನಕಲಿ ಗುತ್ತಿಗೆ ಪೌರ ಕಾರ್ಮಿಕರ ಹೆಸರಲ್ಲಿ ಹಣ ವಂಚನೆ ಪತ್ತೆಗೆ ತಾಂತ್ರಿಕ ತಂಡ ರಚನೆ

Sep 12 2024, 01:51 AM IST
ಪೌರಕಾರ್ಮಿಕರ ಇಎಸ್ಐ ಮತ್ತು ಪಿಎಫ್ ಹಣ ಹಾಗೂ ನಕಲಿ ಗುತ್ತಿಗೆ ಪೌರ ಕಾರ್ಮಿಕರ ಹೆಸರಿನಲ್ಲಿ ಕೋಟ್ಯಾಂತರ ರು. ವಂಚನೆಗೆ ಸಂಬಂಧಿಸಿದಂತೆ ತನಿಖಾಧಿಕಾರಿಗಳಿಗೆ ಸಹಕರಿಸಲು ಬಿಬಿಎಂಪಿಯ ಆರೋಗ್ಯ ಹಾಗೂ ನೈರ್ಮಲೀಕರಣ ವಿಭಾಗದ ವಿಶೇಷ ಆಯುಕ್ತ ಆದೇಶಿಸಿದ್ದಾರೆ.

ವಂಚನೆ ಪ್ರಕರಣ: ನಕಲಿ ಸ್ವಾಮಿ ಸೇರಿ ಮೂವರ ಬಂಧನ

Sep 09 2024, 01:32 AM IST
ಪೊಲೀಸರು ಕಾರ್ಯಾಚರಣೆ ಕೈಗೊಂಡು ಹೊಸಪೇಟೆ, ಚಿತ್ರದುರ್ಗದಲ್ಲಿ ಇಟ್ಟಿದ್ದ ಹಣ ವಶಪಡಿಸಿಕೊಂಡಿದ್ದಾರೆ.

ತಟಗಾರದ ಅಂಗನವಾಡಿಯಲ್ಲಿ ಆಹಾರ, ಧಾನ್ಯ ನೀಡದೇ ವಂಚನೆ

Sep 06 2024, 01:04 AM IST
ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀದೇವಿ ಪಾಟೀಲ್ ಗುರುವಾರ ಬೆಳಗ್ಗೆ ತಟಗಾರ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ, ಕಡತಗಳ ಪರಿಶೀಲನೆ ನಡೆಸಿದರು.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 34
  • next >

More Trending News

Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved