• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಬ್ಬಿಣ ಪೂರೈಸುವುದಾಗಿ ನಂಬಿಸಿ 14 ಲಕ್ಷ ರು. ವಂಚನೆ

Aug 18 2024, 01:52 AM IST
ಕಬ್ಬಿಣ ಪೂರೈಸುವುದಾಗಿ ನಂಬಿಸಿ 14 ಲಕ್ಷ ರು. ವಂಚನೆ

ಕೇಜಿ ಗಟ್ಟಲೇ ಚಿನ್ನದ ಆಮಿಷವೊಡ್ಡಿ ವಂಚನೆ! ಬ್ಯಾಂಕ್‌ ಅಧಿಕಾರಿ ಸೇರಿ ಏಳು ಮಂದಿ ಆರೋಪಿಗಳು ಅರೆಸ್ಟ್

Aug 10 2024, 01:40 AM IST

ಕೋಟ್ಯಂತರ ರುಪಾಯಿ ಪಡೆದು ವಂಚಿಸಿದ ಆರೋಪದಡಿ ನಿವೃತ್ತ ಬ್ಯಾಂಕ್‌ ಅಧಿಕಾರಿ ಸೇರಿ ಏಳು ಮಂದಿ ಆರೋಪಿಗಳನ್ನು ಹೆಬ್ಬಾಳ ಠಾಣೆ ಪೊಲೀಸರು ಬಂಧಿಸಿದ್ದಾರೆ.

ವಯನಾಡಿಗೆ ₹15 ಕೋಟಿ, 300 ಮನೆ ನಿರ್ಮಾಣ: ವಂಚನೆ ಪ್ರಕರಣದಲ್ಲಿ ಜೈಲು ಸೇರಿರುವ ಬೆಂಗಳೂರು ಮೂಲದ ಸುಕೇಶ್‌ ಆಫರ್‌

Aug 09 2024, 12:32 AM IST
ವಂಚನೆ ಪ್ರಕರಣದಲ್ಲಿ ಜೈಲು ಸೇರಿರುವ ಬೆಂಗಳೂರು ಮೂಲದ ವಂಚಕ ಸುಕೇಶ್‌ ಚಂದ್ರಶೇಖರನ್‌ ಭೂಕುಸಿತದಿಂದ ಮನೆ ಕಳೆದುಕೊಂಡಿರುವ ವಯನಾಡು ಸಂತ್ರಸ್ತರಿಗೆ 15 ಕೋಟಿ ರು. ದೇಣಿಗೆ ಹಾಗೂ 300 ಮನೆಯನ್ನು ನಿರ್ಮಿಸಿಕೊಡುವುದಾಗಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ಗೆ ಪತ್ರ ಬರೆದಿದ್ದಾನೆ.

ಹಳ್ಳಿಕಾರ್ ರೇಸ್ ಹೆಸರಲ್ಲಿ ರೈತರಿಗೆ ವಂಚನೆ : ವರ್ತೂರು ಸಂತೋಷ್‌ ವಿರುದ್ಧ ಬೀರೇಶ್‌ ಆರೋಪ

Aug 08 2024, 01:33 AM IST
ಹಳ್ಳಿಕಾರ್ ರೇಸ್ ಮಾಡುವ ವರ್ತೂರ್ ಸಂತೋಷ್ ರೈತನಲ್ಲ. ಬದಲಾಗಿ ಹಳ್ಳಿಕಾರ್ ರೇಸ್ ಹೆಸರಲ್ಲಿ ರೈತರಿಗೆ ವಂಚನೆ ಮಾಡುವುದೇ ಅವರ ಕಾಯಕ ಎಂದು ಹಳ್ಳಿಕಾರ್ ರಾಸುಗಳ ಮಾಲೀಕ ಹಾಗೂ ರೈತ ಹೊಸಕೊಟೆ ಬೀರೇಶ್ ಆರೋಪಿಸಿದ್ದಾರೆ. ಹೊಸಕೋಟೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.

ಎಟಿಎಂ ಹಣ ಡ್ರಾ ಬಂದ ಹಿರಿಯನಾಗರಿಕರಿಗೆ ವಂಚನೆ: ಬಂಧನ

Aug 07 2024, 01:33 AM IST
ಎಟಿಎಂನಲ್ಲಿ ಹಣ ಡ್ರಾ ಮಾಡಿ ಕೊಡುವುದಾಗಿ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ

ಚಿನ್ನದ ಲೇಪನ ಆಭರಣ ವಂಚನೆ: ಇಬ್ಬರ ಬಂಧನ

Aug 02 2024, 12:53 AM IST
ಚಿಕ್ಕಮಗಳೂರು, ನಕಲಿ ಆಭರಣಗಳಿಗೆ ಚಿನ್ನದ ಲೇಪನ ಹಚ್ಚಿ ವಂಚಿಸಿ ಮೋಸ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿರುವ ನರಸಿಂಹರಾಜಪುರ ಪೊಲೀಸರು 6.75 ಲಕ್ಷ ರು. ಬೆಲೆಯ ಆಭರಣ ಹಾಗೂ ಹಣ ವಶ ಪಡಿಸಿಕೊಂಡಿದ್ದಾರೆ.

ತರಕಾರಿ ವ್ಯಾಪಾರಿಯೊಬ್ಬರಿಂದ ₹20 ಲಕ್ಷ ಮೌಲ್ಯದ ಮೂರು ಲೋಡ್‌ ಟೊಮೆಟೋ ಪಡೆದು ಬಿಳಿ ಹಾಳೆ ನೀಡಿ ವಂಚನೆ

Jul 30 2024, 01:36 AM IST
ತರಕಾರಿ ವ್ಯಾಪಾರಿಯೊಬ್ಬರಿಂದ ₹20 ಲಕ್ಷ ಮೌಲ್ಯದ ಮೂರು ಲೋಡ್‌ ಟೊಮೆಟೋ ಪಡೆದುಕೊಂಡು ಬಳಿಕ ಹಣವೆಂದು ಬಿಳಿ ಹಾಳೆಗಳ ಕಟ್ಟುಗಳನ್ನು ನೀಡಿ ವಂಚಿಸಿದ ಆರೋಪದಡಿ ಇಬ್ಬರು ವ್ಯಕ್ತಿಗಳ ವಿರುದ್ಧ ವೈಟ್‌ಫೀಲ್ಡ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ದರ್ವೇಶ ಗ್ರೂಪ್‌ ವಂಚನೆ ಪ್ರಕರಣ: ಸಿಐಡಿ ತನಿಖೆ ಚುರುಕು

Jul 30 2024, 12:34 AM IST
ರಾಯಚೂರಿನ ದರ್ವೇಶ ಗ್ರೂಪ್‌ ಕಂಪನಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಶಕ್ಕೆ ಪಡೆದಿರುವ ಮೂರು ಜನ ಆರೋಪಿತರನ್ನು 2ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿ, ವಾಪಸ್ಸು ಕರೆದುಕೊಂಡು ಹೋಗುತ್ತಿರುವ ಪೊಲೀಸ್‌ ಹಾಗೂ ಸಿಐಡಿ ಅಧಿಕಾರಿಗಳು.

ಯಲ್ಲಾಪುರ ಎಪಿಎಂಸಿ ಸಿಬ್ಬಂದಿಯಿಂದ ಅಡಕೆ ಬೆಳೆಗಾರರಿಗೆ ವಂಚನೆ: ಗೋಪಾಲಕೃಷ್ಣ ವೈದ್ಯ

Jul 28 2024, 02:11 AM IST
ವ್ಯಾಪಾರಸ್ಥರು ಟೆಂಡರ್ ಹಾಕುವಾಗ ನಜರ್ ಚುಕ್ಕಾಗಿ ಆದ ಸಂದರ್ಭದಲ್ಲಿ ವ್ಯಾಪಾರಸ್ಥರು, ರೈತರು, ದಲಾಲರು ಸೇರಿಕೊಂಡು ಚರ್ಚೆ ಮಾಡಿ ಮಾಡಲಾಗುತ್ತಿದೆ. ರೈತರಿಗೆ, ವ್ಯಾಪಾರಸ್ಥರಿಗೆ ಮೋಸ ಆಗದಂತೆ ನೋಡಿಕೊಳ್ಳಲಾಗುತ್ತದೆ ಎಂದು ಗೋಪಾಲಕೃಷ್ಣ ವೈದ್ಯ ತಿಳಿಸಿದರು.

ದರ್ವೇಶ ಗ್ರೂಪ್ ಕಂಪನಿ ವಂಚನೆ ಪ್ರಕರಣ: ಸಿಐಡಿ ತನಿಖೆ ಶುರು

Jul 27 2024, 12:48 AM IST
ರಾಯಚೂರಿನ ದರ್ವೇಶ ಗ್ರೂಪ್‌ ಕಂಪನಿ ಹಣ ಹೂಡಿಕೆಯ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳ ತಂಡವು ತನಿಖೆಯನ್ನು ಆರಂಭಿಸಿದೆ.
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 34
  • next >

More Trending News

Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved