ಪ್ರತಿಷ್ಠಿತ ಬ್ಯಾಂಕ್ನ ವ್ಯವಸ್ಥಾಪಕನ ಸೋಗಿನಲ್ಲಿ ಮ್ಯಾಟ್ರಿಮೋನಿಯಲ್ನಲ್ಲಿ ವಿವಾಹ ಆಗುವುದಾಗಿ ನಂಬಿಸಿ ಬ್ರಾಹ್ಮಣ ಸಮುದಾಯದ ಮಹಿಳೆಯರಿಗೆ ಗಾಳ ಹಾಕಿ ವಂಚಿಸುತ್ತಿದ್ದ ಕಿಡಿಗೇಡಿಯೊಬ್ಬನನ್ನು ಜೆ.ಪಿ.ನಗರ ಪೊಲೀಸರು ಬಂಧಿಸಿದ್ದಾರೆ.
ಮಳವಳ್ಳಿ ತಾಲೂಕಿನ ಕಿರುಗಾವಲು ರಾಧಾಶ್ರೀ ಸರ್ವಿಸ್ ಸ್ಟೇಷನ್ (ಪೆಟ್ರೋಲ್ ಬಂಕ್) ಮಾಲೀಕರಿಗೆ ಕ್ಯಾಶಿಯರ್ 41 ಲಕ್ಷ ರು. ವಂಚನೆ ಮಾಡಿರುವ ಪ್ರಕರಣ ಬೆಳಕಿಗೆ