ಸಾರ್ವಜನಿಕರಿಗೆ ಅಧಿಕ ಲಾಭದ ಆಮಿಷವೊಡ್ಡಿ ರಾಜ್ಯದಲ್ಲಿ ಕಳೆದ ಮೂರು ವರ್ಷಗಳಲ್ಲಿ 3242 ಕೋಟಿ ರು. ಆರ್ಥಿಕ ವಂಚನೆ ಮಾಡಲಾಗಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.