• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪುತ್ತೂರಿನ ವೈದ್ಯರಿಗೆ ಲಕ್ಷಾಂತರ ರು. ವಂಚನೆ: ದೂರು ದಾಖಲು

Mar 31 2024, 02:09 AM IST
ಪುತ್ತೂರು ನಗರದ ಬೊಳ್ವಾರು ನಿವಾಸಿ ಡಾ. ಚಿದಂಬರ ಅಡಿಗ ವಂಚನೆಗೆ ಒಳಗಾದವರು. ಅವರು ನೀಡಿದ ದೂರಿನಂತೆ ಪುತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾಂಬೋಡಿಯಾದಲ್ಲಿ 5000 ಭಾರತೀಯರ ಕೂಡಿಹಾಕಿ ಆನ್ಲೈನ್‌ ವಂಚನೆ ಎಸಗುವಂತೆ ಹಿಂಸೆ!

Mar 30 2024, 12:53 AM IST
ಡೇಟಾ ಎಂಟ್ರಿ ಕೆಲಸದ ಆಸೆಯಿಂದ ಕಾಂಬೋಡಿಯಾಕ್ಕೆ ತೆರಳಿದ 5000ಕ್ಕೂ ಹೆಚ್ಚು ಭಾರತೀಯರು ಅಲ್ಲಿ ದುಷ್ಕರ್ಮಿಗಳ ಕೈಗೆ ಸಿಲುಕಿ ಸೈಬರ್‌ ಅಪರಾಧ ಎಸಗುವ ಜಾಲದಲ್ಲಿ ಸೇರಿಕೊಂಡಿರುವ ಆಘಾತಕಾರಿ ಸಂಗತಿ ಬೆಳಕಿಗೆ ಬಂದಿದೆ

ಬ್ಯಾಂಕ್‌ಗಳಿಗೆ ₹168 ಕೋಟಿ ವಂಚನೆ: ಸೆರೆ

Mar 27 2024, 02:01 AM IST
ಇ-ಬ್ಯಾಂಕ್ ಗ್ಯಾರೆಂಟಿಗಳನ್ನು ಪರಿಶೀಲಿಸುವಾಗ ₹168.13 ಕೋಟಿ ಮೊತ್ತದ ಇಬಿಜಿಗಳು ನಕಲಿ ಎಂಬುದು ಬೆಳಕಿಗೆ ಬಂದಿದ್ದು, ಇದನ್ನು ಸೃಷ್ಟಿಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ವಂಚನೆ: ರಾಜಸ್ಥಾನ ಮೂಲದ ಗಿರವಿ ವರ್ತಕ ಸೋನು ದೇಸಾಯಿ ಬಂಧನ

Mar 21 2024, 01:03 AM IST
ಗಿರವಿದಾರರ ಚಿನ್ನಾಭರಣ ಮತ್ತು ಹಣದೊಂದಿಗೆ ಪರಾರಿಯಾಗಿ ತಲೆಮರೆಸಿಕೊಂಡಿದ್ದ ರಾಜಸ್ಥಾನ ಮೂಲದ ಗಿರವಿ ವರ್ತಕ ಸೋನು ದೇಸಾಯಿ ಬಂಧನ. ಚಿನ್ನಾಭರಣ ಮಾಡಿಕೊಡುವುದಾಗಿ ಹೇಳಿ ಗ್ರಾಹಕರಿಗೆ ಪಂಗನಾಮ ಹಾಕಿ ಚಿನ್ನ ಮತ್ತು ಲಕ್ಷಾಂತರ ರು. ಹಣದೊಂದಿಗೆ ಪರಾರಿಯಾಗಿದ್ದ.

ವಂಚನೆ ತಡೆಗಟ್ಟಲು ಕೃತಕ ಬುದ್ಧಿಮತ್ತೆ ಸಹಾಯಕ

Mar 20 2024, 01:15 AM IST
ಇಂದಿನ ತಂತ್ರಜ್ಞಾನ ಯುಗದಲ್ಲಿ ಆನ್‍ಲೈನ್ ಮೂಲಕ ಗ್ರಾಹಕರಿಗೆ ವಂಚನೆಯಾಗುತ್ತಿದೆ. ಇದೇ ನಿಟ್ಟಿನಲ್ಲಿ ಗ್ರಾಹಕರಿಗೆ ಉಂಟಾಗುವ ಮೋಸ ಹಾಗೂ ಶೋಷಣೆ ತಪ್ಪಿಸಲು ಕೃತಕ ಬುದ್ಧಿಮತ್ತೆ ಸಹಾಯಕವಾಗಲಿದೆ.

ಆಳುವ ಸರ್ಕಾರಗಳಿಂದ ದೇಶಕ್ಕೆ ವಂಚನೆ

Mar 20 2024, 01:15 AM IST
ಕನಕಪುರ: ಬೆಂಗಳೂರು ಲೋಕಸಭಾ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಯಾಗಬೇಕಾದರೆ ಬಿಎಸ್ಪಿ ಪಕ್ಷಕ್ಕೆ ಮತ ನೀಡಿ ಎಂದು ಬಿಎಪಿ ಪಕ್ಷದ ಲೋಕಸಭಾ ಅಭ್ಯರ್ಥಿ ಡಾ. ಚಿನ್ನಪ್ಪ ವೈ.ಚಿಕ್ಕಹಾಗಡೆ ಮನವಿ ಮಾಡಿದರು.

ಕ್ರೆಡಿಟ್ ಕಾರ್ಡ್‌ ವಂಚನೆ: ಹಣ ದೋಚಿದ್ದ ಆರೋಪಿ ಬಂಧನ

Mar 15 2024, 01:16 AM IST
ವ್ಯಕ್ತಿಯೊಬ್ಬರ ಬಳಿ ಇದ್ದ ಹಳೆಯ ಕ್ರೆಡಿಟ್ ಕಾರ್ಡ್‌ ಗಳನ್ನು ಹೊಸಕಾರ್ಡ ಮಾಡಿಕೊಡುವುದಾಗಿ ನಂಬಿಸಿ ೩.೨೯ ಲಕ್ಷ ಹಣ ದೋಚಿದ ಆರೋಪಿಯನ್ನು ಬೀರೂರು ಪೊಲೀಸರು ಪತ್ತೆಹಚ್ಚಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ತೆರಿಗೆ ವಂಚನೆ ಮಾಡಿದ ಕೈಗಾರಿಕೆ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಪ್ರತಿಭಟನೆ

Mar 12 2024, 02:07 AM IST
ತೋರಣಗಲ್ಲು ಗ್ರಾಮ ವ್ಯಾಪ್ತಿಯಲ್ಲಿ ಬರುವ ಜೆಎಸ್‌ಡಬ್ಲು ಕಂಪನಿಗೆ ಒಳಪಟ್ಟಿರುವ 12 ಬೃಹತ್ ಕೈಗಾರಿಕೆಗಳಿಂದ ಗ್ರಾಪಂಗೆ ಕೋಟ್ಯಂತರ ರುಪಾಯಿ ತೆರಿಗೆಯನ್ನು ವಂಚಿಸಲಾಗಿದೆ.

3 ವರ್ಷದಲ್ಲಿ ರಾಜ್ಯದಲ್ಲಿ 3242 ಕೋಟಿ ರು. ಆರ್ಥಿಕ ವಂಚನೆ..!

Mar 09 2024, 01:33 AM IST

ಸಾರ್ವಜನಿಕರಿಗೆ ಅಧಿಕ ಲಾಭದ ಆಮಿಷವೊಡ್ಡಿ ರಾಜ್ಯದಲ್ಲಿ ಕಳೆದ ಮೂರು ವರ್ಷಗಳಲ್ಲಿ 3242 ಕೋಟಿ ರು. ಆರ್ಥಿಕ ವಂಚನೆ ಮಾಡಲಾಗಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.

ನಕಲಿ ಚಿನ್ನಾಭರಣಗಳ ಮೇಲೆ 30 ಲಕ್ಷ ರು. ಸಾಲ ಪಡೆದು ವಂಚನೆ

Feb 29 2024, 02:04 AM IST
ಆರೋಪಿಗಳು ಸಾಲ ಮರು ಪಾವತಿಸದ ಹಿನ್ನೆಲೆಯಲ್ಲಿ ಆಭರಣಗಳನ್ನು ಹರಾಜು ಮಾಡಲಾಗಿದ್ದು, ಈ ಸಂದರ್ಭದಲ್ಲಿ ಸಂಶಯದಿಂದ ಪರಿಶೀಲಿಸಿದಾಗ ಈ ಚಿನ್ನಾಭರಣಗಳು ನಕಲಿ ಎಂದು ದೃಢಪಟ್ಟಿದೆ.
  • < previous
  • 1
  • ...
  • 24
  • 25
  • 26
  • 27
  • 28
  • 29
  • 30
  • 31
  • 32
  • 33
  • 34
  • next >

More Trending News

Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved