• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಮೇಶ್‌ ಜಾರಕಿಹೊಳಿ ₹233 ಕೋಟಿ ವಂಚನೆ ಕೇಸ್‌ ಸಿಐಡಿಗೆ ವರ್ಗ?

Jan 11 2024, 01:31 AM IST
ಬೆಳಗಾವಿಯ ಬಿಜೆಪಿ ನಾಯಕ ರಮೇಶ್‌ ಜಾರಕಿಹೊಳಿ ಅವರ ವಿರುದ್ಧ ಅಪೆಕ್ಸ್‌ ಬ್ಯಾಂಕ್‌ ಹಗರಣವನ್ನು ರಾಜ್ಯ ಪೊಲೀಸರು ಅಪರಾಧ ತನಿಖಾ ದಳಕ್ಕೆ ವರ್ಗಾಯಿಸಲು ಮುಂದಾಗಿದ್ದಾರೆ. ಹೀಗಾಗಿ ಮಾಜಿ ಸಚಿವಗೆ ಸಂಕಷ್ಟ ಎದುರಾಗಿದೆ ಎನ್ನಲಾಗಿದೆ.

ಎಟಿಎಂ ಹಣ ಲಪಟಾಯಿಸುವ ನೂತನ ವಂಚನೆ ಬೆಳಕಿಗೆ!

Jan 11 2024, 01:31 AM IST
ಬೇರೆಯವರ ಬ್ಯಾಂಕ್ ಖಾತೆಗಳಿಂದ ಹಣ ಲಪಟಾಯಿಸುವ ಚಿತ್ರವಿಚಿತ್ರ ವಿಧಾನಗಳು ವರದಿಯಾಗುತ್ತಿದ್ದು, ಬೈಂದೂರು ತಾಲೂಕಿನಲ್ಲಿ ಇಂತಹ ಇನ್ನೊಂದು ವಿಧಾನ ಬೆಳಕಿಗೆ ಬಂದಿದೆ.

ದೇಶಾದ್ಯಂತ 545 ಸೈಬರ್‌ ವಂಚನೆ ಮಾಡಿದ್ದವರ ಸೆರೆ!

Jan 10 2024, 01:45 AM IST
ದೇಶಾದ್ಯಂತ 545 ಸೈಬರ್‌ ವಂಚನೆ ಮಾಡಿದ್ದವರ ಸೆರೆ! ಫೆಡೆಕ್ಸ್‌ ಹೆಸರಿನ ವಂಚನೆ ಮಾಡುತ್ತಿದ್ದ 14 ಆರೋಪಿಗಳ ಸೆರೆ. ನಗರದ 4 ಕೇಸ್‌ಗಳೂ ಪತ್ತೆ. ₹25 ಲಕ್ಷ ಮುಟ್ಟುಗೋಲು

ರಾಮಮಂದಿರ ದೇಣಿಗೆ ಹೆಸರಿನಲ್ಲೂ ವಂಚನೆ!: ಕ್ಯೂಆರ್‌ ಕೋಡ್‌ ಬಳಕೆ

Jan 01 2024, 01:15 AM IST
ವಾಟ್ಸಾಪ್‌ ಸೇರಿದಂತೆ ಹಲವು ಸಾಮಾಜಿಕ ಜಾಲತಾಣದಲ್ಲಿ ರಾಮ ಮಂದಿರಕ್ಕೆ ದೇಣಿಗೆ ನೀಡಿ ಎಂಬ ನಕಲಿ ಕ್ಯೂಆರ್‌ ಕೋಡ್‌ ಹರಿದಾಡುತ್ತಿದೆ. ಹೀಗಾಗಿ ಅವುಗಳ ವಿರುದ್ಧ ವಿಶ್ಚಹಿಂದು ಪರಿಷತ್‌ ದೂರು ದಾಖಲಿಸಿದ್ದು, ಅವುಗಳನ್ನು ನಂಬದಿರಿ ಎಂದು ಎಚ್ಚರಿಕೆ ನೀಡಿದೆ.

ಸೈಬರ್ ವಂಚನೆ ಪ್ರಕರಣಗಳಿಗೆ ನಲುಗಿದ ಮಹಾನಗರ

Dec 31 2023, 01:30 AM IST
2023ರಲ್ಲಿ ಅತಿ ಹೆಚ್ಚಾಗಿ ಕಾಡಿದ್ದು ಸೈಬರ್‌ ಅಪರಾಧ. ಆನ್‌ಲೈನ್‌ ಮೂಲಕ ವಂಚಿಸುವವರ ಸಂಖ್ಯೆಯೂ ಜಾಸ್ತಿಯಾಗುತ್ತಿದೆ.

ವಂಚನೆ ಪ್ರಕರಣ: ಏಳು ಆರೋಪಿಗಳ ಬಂಧನ

Dec 30 2023, 01:30 AM IST
ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರ ಆಪ್ತ ಗೋಕಾಕದ ನಿವಾಸಿ ಸಿದ್ದನಗೌಡ ಬಿರಾದಾರ ಅವರನ್ನು ವಂಚನೆಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಕತಿ ಪೊಲೀಸರು ಮಹಿಳೆ ಸೇರಿದಂತೆ ಏಳು ಆರೋಪಿಗಳನ್ನು ಬಂಧಿಸಿದ್ದಾರೆ.

ಅಂಜನಾದ್ರಿ ಟ್ರೇಡರ್ಸ್ ಹೆಸರಲ್ಲಿ ಭತ್ತ ಖರೀದಿಸಿ ರೈತರಿಗೆ ವಂಚನೆ

Dec 29 2023, 01:30 AM IST
ಗಂಗಾವತಿ ಶ್ರೀಚೆನ್ನಬಸವಸ್ವಾಮಿ ಗಂಜ್ ಪ್ರದೇಶದಲ್ಲಿರುವ ಅಂಜನಾದ್ರಿ ಟ್ರೇಡರ್ಸ್ ಹೆಸರಿನಲ್ಲಿ ಭತ್ತ ಖರೀದಿದಾರರೊಬ್ಬರು ಲಕ್ಷಾಂತರ ರುಪಾಯಿ ಮೊತ್ತದ ಭತ್ತ ಖರೀದಿಸಿ ರೈತರಿಗೆ ವಂಚನೆ ಮಾಡಿರುವುದು ಬೆಳಕಿಗೆ ಬಂದಿದೆ.

ಎಳನೀರು ಖರೀದಿಯಲ್ಲಿ ವಂಚನೆ: ಆರೋಪ

Dec 16 2023, 02:00 AM IST
ಎಳನೀರು ಖರೀದಿಯಲ್ಲಿ ದಲ್ಲಾಳಿ ಹಾಗೂ ವರ್ತಕರಿಂದ ರೈತರಿಗೆ ಭಾರೀ ವಂಚನೆ: ಆರೋಪಶಾಸಕ ಕೆ.ಎಂ.ಉದಯ್‌ರಿಂದ ಮೋಸಕ್ಕೆ ಕಡಿವಾಣ ಹಾಕುವ ಭರವಸೆ

ಗ್ರಾಹಕರಿಗೆ ವಂಚನೆ: ತನಿಖೆಗೆ ತಂಡ ರಚನೆ

Dec 15 2023, 01:30 AM IST
ಗ್ರಾಹಕರಿಗೆ ವಂಚನೆ: ತನಿಖೆಗೆ ತಂಡ ರಚನೆ

ಕಾಂಗ್ರೆಸ್ ಜಿಲ್ಲಾಧ್ಯಕ್ಷರ ವಿರುದ್ಧ ಹಣ ವಂಚನೆ ಆರೋಪ!

Dec 12 2023, 12:45 AM IST
ಚನ್ನಪಟ್ಟಣ: ನಿರಂತರ ಜ್ಯೋತಿ ಕಾಮಗಾರಿಯ ಉಪಗುತ್ತಿಗೆ ಪಡೆದು ಕೆಲಸ ಮುಗಿಸಿ ಮೂರು ವರ್ಷ ಕಳೆದಿದ್ದರೂ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಸ್.ಗಂಗಾಧರ್ ಕಾಮಗಾರಿ ಹಣ ನೀಡದೇ ವಂಚಿಸಿದ್ದು, ಹಣ ಕೇಳಿದ್ದಕ್ಕೆ ಬೆಂಬಲಿಗರಿಂದ ಬೆದರಿಕೆ ಹಾಕಿಸಿದ್ದಾರೆ ಎಂದು ಗುತ್ತಿಗೆದಾರ ಸುರೇಶ್ ಬಾಬು ಗಂಭೀರ ಆರೋಪ ಮಾಡಿದರು.
  • < previous
  • 1
  • ...
  • 26
  • 27
  • 28
  • 29
  • 30
  • 31
  • 32
  • 33
  • 34
  • next >

More Trending News

Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved