• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮದುವೆ ಮಾಡಿಕೊಳ್ಳುತ್ತೇನೆ ಎಂದು ನಂಬಿಸಿ ವಂಚನೆ: ಬಂಧನ

Jul 10 2025, 12:49 AM IST
ಕುಣಿಗಲ್ ತಾಲೂಕಿನ ಮ್ಯಾಗನ ಪಾಳ್ಯ ಗ್ರಾಮದ ಅರೋಪದಲ್ಲಿ ಸಲ್ಮಾನ್ ಶೇಖ್ (23) ಮಹಿಳೆಗೆ ವಂಚಿಸಿದ ಆರೋಪಿ.

ರಾಯಭಾರಿ ಕಚೇರಿಯ ಹೆಸರು ಹೇಳಿ ಲಕ್ಷಾಂತರ ರು. ವಂಚನೆ

Jul 09 2025, 12:19 AM IST
ರಾಯಭಾರ ಕಚೇರಿಯಿಂದ ಮಾತನಾಡುತ್ತಿರುವುದಾಗಿ ವ್ಯಕ್ತಿಯೊಬ್ಬರನ್ನು ನಂಬಿಸಿ ಲಕ್ಷಾಂತರ ರು. ವರ್ಗಾಯಿಸಿಕೊಂಡ ಘಟನೆ ನಡೆದಿದೆ. ನಗರದ ಕಿನ್ನಿಮೂಲ್ಕಿಯ ಸಂದೇಶ್‌ ವಂಚನೆಗೊಳಗಾದವರು.

ಪೂರಿಗಾಲಿ ಹನಿ ನೀರಾವರಿ ಯೋಜನೆಯಲ್ಲಿ ಜೆಡಿಎಸ್‌ನರಿಗೆ ವಂಚನೆ ಆರೋಪ: ಸಾಬೀತಿಗೆ ಆಗ್ರಹ

Jul 06 2025, 11:48 PM IST
ಮಾಜಿ ಶಾಸಕರು ರೈತರನ್ನು ದಿಕ್ಕು ತಪ್ಪಿಸುವ ಹೇಳಿಕೆ ನೀಡುವುದು ಸರಿಯಲ್ಲ. ಫಲಾನುಭವಿ ಆಯ್ಕೆಯಲ್ಲಿ ತಾರತಮ್ಯ ಮಾಡುತ್ತಿರುವುದನ್ನು ಸಾಬೀತು ಪಡಿಸಿದರೆ ಬಹಿರಂಗ ಕ್ಷಮೆಯಾಚಿಸುತ್ತೇವೆ. ಇಲ್ಲದಿದ್ದರೆ ಅವರು ಕ್ಷಮೆಯಾಚಿಸಬೇಕು.

ವಂಚನೆ ಪ್ರಕರಣ: ಸಂತ್ರಸ್ತೆಯ ಮನೆಗೆ ಶಾಸಕ ಅಶೋಕ್ ರೈ ಭೇಟಿ

Jul 06 2025, 01:50 AM IST
ಶುಕ್ರವಾರ ಸಂಜೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಾನೂನು ಪ್ರಕಾರ ಕ್ರಮಗಳು ನಡೆಯಲಿವೆ. ಒಂದು ವೇಳೆ ಬೇರೆ ಪಕ್ಷದವರು ನನ್ನ ಸ್ಥಾನದಲ್ಲಿರುತ್ತಿದ್ದರೆ ಖಂಡಿತಾ ರಾಜಕೀಯ ಮಾಡುತ್ತಿದ್ದರು. ನಾನು ಯಾವತ್ತಿಗೂ ಈ ಹೆಣ್ಣು ಮಗಳ ಪರವಾಗಿಯೇ ನಿಲ್ಲುತ್ತೇನೆ ಎಂದು ಅಶೋಕ್ ರೈ ಹೇಳಿದರು.

ಪಿಎನ್‌ಬಿ ವಂಚನೆ : ನೀರವ್‌ ಸೋದರ ನೇಹಲ್‌ ಬಂಧನ

Jul 06 2025, 01:48 AM IST

ಭಾರತದ ಅತಿ ದೊಡ್ಡ ಬ್ಯಾಂಕಿಂಗ್ ಹಗರಣಗಳಲ್ಲಿ ಒಂದಾದ ಪಂಜಾಬ್ ನ್ಯಾಷನಲ್ ಬ್ಯಾಂಕ್ (ಪಿಎನ್‌ಬಿ) ಹಗರಣದ ಪ್ರಮುಖ ಆರೋಪಿ ನೀರವ್ ಮೋದಿಯ ಕಿರಿಯ ಸಹೋದರ ನೇಹಲ್ ಮೋದಿಯನ್ನು ಶುಕ್ರವಾರ ಅಮೆರಿಕದಲ್ಲಿ ಬಂಧಿಸಲಾಗಿದೆ. 

ಮದುವೆಯಾಗುವುದಾಗಿ ವಂಚನೆ ಪ್ರಕರಣ: ಆರೋಪಿಯ ಬಂಧನ

Jul 06 2025, 01:48 AM IST
ತನ್ನ ವಿರುದ್ಧ ಪ್ರಕರಣ ದಾಖಲಾದ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿ ಶ್ರೀಕೃಷ್ಣ ಜೆ. ರಾವ್‌ನನ್ನು ಪೊಲೀಸರು ಮೈಸೂರು ಸಮೀಪ ಬಂಧಿಸಿ ಪುತ್ತೂರಿಗೆ ಕರೆ ತಂದಿದ್ದಾರೆ. ಬಂಧಿತ ಆರೋಪಿಯನ್ನು ಶನಿವಾರ ನ್ಯಾಯಾಲಯಕ್ಕೆ ಹಾಜರುಪಡಿಸಿರುವುದಾಗಿ ತಿಳಿದು ಬಂದಿದೆ.

₹4000 ಕೋಟಿ ವಂಚನೆ ಕೇಸ್‌ : ಅಮೆರಿಕ ಸಂಸ್ಥೆಗೆ ಸೆಬಿ ನಿರ್ಬಂಧ

Jul 05 2025, 12:18 AM IST

 ಷೇರುಪೇಟೆಯಲ್ಲಿ ಕೃತಕ ಏರಿಳಿತ ಸೃಷ್ಟಿಸಿ ಅಕ್ರಮವಾಗಿ 4843 ಕೋಟಿ ರು. ಲಾಭ ಗಳಿಸಿದ ಆರೋಪದ ಮೇರೆಗೆ ಅಮೆರಿಕ ಮೂಲದ ಅಂತಾರಾಷ್ಟ್ರೀಯ ಷೇರು ಟ್ರೇಡಿಂಗ್‌ ಕಂಪನಿ ಜೇನ್‌ ಸ್ಟ್ರೀಟ್‌ನ ಸಹಸಂಸ್ಥೆಗಳ ಮೇಲೆ  ಸೆಬಿ ನಿರ್ಬಂಧ ವಿಧಿಸಿದೆ.  

ತೆರಿಗೆ ವಂಚನೆ ಕೇಸ್‌: ಐಷಾರಾಮಿ ಕಾರಿಂದ ₹1.41 ಕೋಟಿ ವಸೂಲಿ

Jul 04 2025, 07:04 AM IST

ಮೋಟಾರು ವಾಹನ ತೆರಿಗೆ ಪಾವತಿಸದೆ ವಂಚಿಸಿದ್ದ ಐಷಾರಾಮಿ ಕಾರಿನ ಮಾಲೀಕರಿಗೆ ಬಿಸಿ ಮುಟ್ಟಿಸಿದ ಬೆಂಗಳೂರು ದಕ್ಷಿಣ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು, 1.41 ಕೋಟಿ ರು. ತೆರಿಗೆ ವಸೂಲಿ ಮಾಡಿದ್ದಾರೆ.

ಅನಿಲ್‌ ಅಂಬಾನಿ ವಿರುದ್ಧ ಎಸ್‌ಬಿಐ ವಂಚನೆ ಆರೋಪ

Jul 02 2025, 11:52 PM IST

 ಆರ್‌ಕಾಂ  ಸಂಸ್ಥೆಯು ಸಾಲವನ್ನು ತೆಗೆದುಕೊಂಡ ಉದ್ದೇಶ ಬಿಟ್ಟು ಬೇರೆ ಕೆಲಸಕ್ಕೆ ಆ ಮೊತ್ತವನ್ನು ಬಳಸಿರುವ ಹಿನ್ನೆಲೆಯಲ್ಲಿ, ಅದನ್ನು ಎಸ್‌ಬಿಐ ವಂಚನೆ ಎಂದು ಪರಿಗಣಿಸಿದ್ದು, ಅದರ ನಿರ್ದೇಶಕ ಅನಿಲ್‌ ಅಂಬಾನಿ ವಿರುದ್ಧ ಭಾರತೀಯ ರಿಸರ್ವ್‌ ಬ್ಯಾಂಕ್‌ಗೆ (ಆರ್‌ಬಿಐ) ವರದಿ ಸಲ್ಲಿಸಿದೆ.

ವಿಧವೆ ಹೆಸರಿನಲ್ಲಿ ಬ್ಯಾಂಕ್‌ನಿಂದ ಕೃಷಿ ಸಾಲ ಪಡೆದು ವಂಚನೆ

Jun 29 2025, 01:33 AM IST
ದಲಿತ ವಿಧವೆ ಹೆಸರಿನಲ್ಲಿ ಬ್ಯಾಂಕ್‌ನಿಂದ ಕೃಷಿ ಸಾಲ ಮಂಜೂರು ಮಾಡಿಸಿಕೊಂಡು ಆಕೆಗೆ ಲಕ್ಷಾಂತರ ರು. ಪಂಗನಾಮ ಹಾಕಿದ್ದ ವ್ಯಕ್ತಿಯನ್ನು ಮದ್ದೂರು ತಾಲೂಕಿನ ಕೊಪ್ಪ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಂಡ್ಯ ತಾಲೂಕು ಕೀಲಾರ ಗ್ರಾಮದ ವೀರಪ್ಪ ಬಂಧಿತ ಆರೋಪಿ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 34
  • next >

More Trending News

Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved