• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿದೇಶಿ ಉದ್ಯೋಗ ಆಮಿಷ : 300 ಮಂದಿಗೆ ಬಹುಕೋಟಿ ವಂಚನೆ

May 20 2025, 01:45 AM IST

ಪ್ರೊಟೆಕ್ಟರ್‌ ಆಫ್‌ ಎಮಿಗ್ರೇಟ್ಸ್‌ (ಪಿಒಇ) ಕಚೇರಿಯ ನೋಂದಣಿ ಇಲ್ಲದೆ ಮಂಗಳೂರಿನಲ್ಲಿ ಅಕ್ರಮವಾಗಿ ಕಾರ್ಯಾಚರಿಸುತ್ತಿದ್ದ ಏಜೆನ್ಸಿಯೊಂದು ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ಹೇಳಿ 300ಕ್ಕೂ ಅಧಿಕ ಮಂದಿಗೆ ವಂಚನೆ ಮಾಡಿದ್ದು, ಈ ಕುರಿತು ಪೊಲೀಸ್‌ ಪ್ರಕರಣ ದಾಖಲಾಗಿದೆ. 

ದೇಹದಲ್ಲಿ 15 ಪ್ರೇತಾತ್ಮಗಳಿವೆ ಎಂದು ಹೆದರಿಸಿ ಮಹಿಳಾ ಪೇದೆಗೆ 6 ಲಕ್ಷ ರು. ವಂಚನೆ

May 17 2025, 12:41 PM IST

ಜಾತಕದಲ್ಲಿ ದೋಷ ಹಾಗೂ ದೇಹದಲ್ಲಿ ಹದಿನೈದು ಪ್ರೇತಾತ್ಮಗಳಿವೆ ಎಂದು ಹೆದರಿಸಿ ಶಾಂತಿ ಪೂಜೆ ನೆಪದಲ್ಲಿ ಮಹಿಳಾ ಪೊಲೀಸ್‌ ಕಾನ್ಸ್‌ಟೇಬಲ್‌ ಅವರಿಂದ ಸುಮಾರು 6 ಲಕ್ಷ ರು. ಪಡೆದು ವಂಚಿಸಿದ ಆರೋಪ

ಮಾದಿಗ ಸಮುದಾಯಕ್ಕೆ ಸರ್ಕಾರಗಳಿಂದ ವಂಚನೆ

May 17 2025, 01:19 AM IST
ಒಳಮೀಸಲಾತಿ ನೀಡುವ ತನಕ ಬಡ್ತಿ, ನೇಮಕ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ನೀಡಿದ ವಚನ ಪಾಲಿಸಬೇಕು. ಎರಡು ಮೂರು ದಿನಗಳಲ್ಲಿ ಸಿದ್ದರಾಮಯ್ಯ ಸೂಕ್ತ ನಿರ್ಧಾರ ಪ್ರಕಟಿಸದಿದ್ದಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಮಾದಿಗ ಸಮುದಾಯದ ಕ್ರಾಂತಿಕಾರಿ ರಥಯಾತ್ರೆ ರಾಜ್ಯ ಸಂಚಾಲಕ ಬಿ.ಆರ್. ಭಾಸ್ಕರ ಪ್ರಸಾದ ಹೇಳಿದ್ದಾರೆ.

ಪ್ರತಿಷ್ಠಿತ ಕಂಪನಿಗಳಲ್ಲಿ ಕೆಲಸ ಕೊಡಿಸುವುದಾಗಿ 14 ಲಕ್ಷ ರು. ವಂಚನೆ: ಒಬ್ಬನ ಸೆರೆ

May 15 2025, 01:38 AM IST
ಪ್ರತಿಷ್ಠಿತ ಬಹುರಾಷ್ಟ್ರೀಯ ಖಾಸಗಿ ಕಂಪನಿಗಳಲ್ಲಿ ಉದ್ಯೋಗ ಕೊಡಿಸುವುದಾಗಿ ನಿರುದ್ಯೋಗಿಗಳಿಂದ 14.23 ಲಕ್ಷ ರು. ವಸೂಲಿ ಮಾಡಿ ವಂಚಿಸಿದ್ದ ವ್ಯಕ್ತಿಯೊಬ್ಬನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಪಿಎಲ್ ಡಿ ಬ್ಯಾಂಕ್ ನಿಂದ ವಂಚನೆ : ಆರೋಪ

May 10 2025, 01:28 AM IST

  ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನ ಷೇರುದಾರರಿಗೆ ಬ್ಯಾಂಕ್ ನ ಆಡಳಿತ ಮಂಡಲಿ ಮತ್ತು ಅಲ್ಲಿನ ಸಿಬ್ಬಂದಿ ಸೂಕ್ತ ಮಾಹಿತಿಯನ್ನು ನೀಡದೇ ಅವರನ್ನು ಮತದಾನ ಪ್ರಕ್ರಿಯೆಯಿಂದ ವಂಚಿಸಲಾಗಿದೆ ಎಂದು  ಆರೋಪ

ಔಷಧ ವ್ಯಾಪಾರಿಗೆ ಪೊಲೀಸರಿಂದಲೇ ₹12 ಲಕ್ಷ ವಂಚನೆ: ಮೂವರ ಬಂಧನ

May 06 2025, 09:39 AM IST

ಔಷಧ ವ್ಯಾಪಾರಿಯೊಬ್ಬರಿಗೆ ವಂಚಿಸಿದ ಆರೋಪದ ಮೇರೆಗೆ ಆರ್‌.ಟಿ.ನಗರ ಪೊಲೀಸ್ ಠಾಣೆಯ ಇಬ್ಬರು ಹಾಗೂ ದಾವಣೆಗೆರೆ ನಗರದ ಒಬ್ಬ ಸೇರಿ ಮೂವರು ಹೆಡ್‌ ಕಾನ್‌ಸ್ಟೇಬಲ್‌ಗಳು ಸಿಸಿಬಿ ಬಲೆಗೆ ಬಿದ್ದಿದ್ದಾರೆ.

ಬ್ಯಾಂಕ್‌-ಬಿಲ್ಡರ್‌ ಸೇರಿ ವಂಚನೆ: ಸಿಬಿಐ ತನಿಖೆಗೆ ಸುಪ್ರೀಂ ಸೂಚನೆ

Apr 30 2025, 12:31 AM IST
ನಿರ್ಮಾಣ ಕಾಮಗಾರಿಯಲ್ಲಿನ ವಿಳಂಬ ಮತ್ತು ಗ್ರಾಹಕರಿಗೆ ಫ್ಲ್ಯಾಟ್‌ಗಳ ವಿತರಣೆಯಲ್ಲಾಗುತ್ತಿರುವ ವಿಳಂಬದ ಹಿನ್ನೆಲೆಯಲ್ಲಿ

ಹಣ ದ್ವಿಗುಣಗೊಳಿಸುವುದಾಗಿ 25 ಜನರಿಗೆ ₹85 ಲಕ್ಷ ವಂಚನೆ : ಕೇಸ್‌ ದಾಖಲು

Apr 27 2025, 01:31 AM IST

ಹಣ ದ್ವಿಗುಣಗೊಳಿಸುವುದಾಗಿ ಆಮಿಷವೊಡ್ಡಿ 25 ಮಂದಿಯಿಂದ ಸುಮಾರು ₹84.91 ಲಕ್ಷ ಪಡೆದು ಬಳಿಕ ವಂಚಿಸಿದ ಆರೋಪದಡಿ ಇಬ್ಬರ ವಿರುದ್ಧ   ಪ್ರಕರಣ  

ಹೂಡಿಕೆ ನೆಪದಲ್ಲಿ ₹3 ಕೋಟಿಗೂ ಅಧಿಕ ಹಣ ಪಡೆದು ವಂಚನೆ

Apr 25 2025, 01:49 AM IST
ಹೂಡಿಕೆ ನೆಪದಲ್ಲಿ ಮಾಸಿಕ ಶೇ.10ರ ಲಾಭಾಂಶದ ಆಮಿಷವೊಡ್ಡಿ ಸುಮಾರು 3 ಕೋಟಿ ರು.ಗೂ ಅಧಿಕ ಹಣ ಪಡೆದು ವಂಚಿಸಿದ ಆರೋಪದಡಿ ಮೂವರ ವಿರುದ್ಧ ಸಿಸಿಬಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಂಚನೆ ಪ್ರಕರಣ ಸಂಬಂಧ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಆರೋಪ ಪಟ್ಟಿ ಸಲ್ಲಿಕೆ

Apr 24 2025, 11:48 PM IST
ಹೈಕೋರ್ಟ್‌ ಅನುಮತಿ ನೀಡಿದ ಬೆನ್ನಲ್ಲೇ ಸಹಕಾರ ಬ್ಯಾಂಕ್‌ಗಳಿಗೆ ₹439.12 ಕೋಟಿ ವಂಚನೆ ಪ್ರಕರಣ ಸಂಬಂಧ ಮಾಜಿ ಸಚಿವ ಹಾಗೂ ಹಾಲಿ ಶಾಸಕ ರಮೇಶ್ ಜಾರಕಿಹೊಳಿ ಮತ್ತವರ ಇಬ್ಬರು ಆಪ್ತರ ವಿರುದ್ಧ ನ್ಯಾಯಾಲಯಕ್ಕೆ ನಾಲ್ಕು ಸಾವಿರಕ್ಕೂ ಹೆಚ್ಚಿನ ಪುಟಗಳ ಬೃಹತ್‌ ದೋಷಾರೋಪ ಪಟ್ಟಿಯನ್ನು ಸಿಐಡಿ ಸಲ್ಲಿಸಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 34
  • next >

More Trending News

Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved