ತಮಗೆ ಬೇಕಾದವರು ಮರು ಆಯ್ಕೆಯಾಗಲೆಂದು ಅಧಿಕಾರ ದುರ್ಬಳಕೆ ಮಾಡಿಕೊಂಡು ವಿಂಗಡನೆ ಮಾಡದೆಯೇ ಮಾಡಿರುವಂತೆ ವರದಿ ನೀಡಿ ವಂಚಿಸಲಾಗಿದೆ, ಇದು ನನ್ನೊಬ್ಬನಿಗೆ ಮಾಡಿದ ವಂಚನೆಯಲ್ಲ ಇಡೀ ಜಿಲ್ಲೆಯ ರೈತರಿಗೆ ಮಾಡಿರುವ ಮಹಾ ದ್ರೋಹ ಎಂದು ಶಾಸಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.