• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೇಂದ್ರ ರೈಲ್ವೆ ಇಲಾಖೆಯಲ್ಲಿ ಟಿಸಿ ನೌಕರಿ ಕೊಡಿಸುವುದಾಗಿ ಲಕ್ಷಾಂತರ ವಂಚನೆ : ಮೂವರ ಬಂಧನ

Dec 21 2024, 01:15 AM IST
ಕೇಂದ್ರ ರೈಲ್ವೆ ಇಲಾಖೆಯಲ್ಲಿ ಟಿಕೆಟ್ ಸಂಗ್ರಹಕಾರ (ಟಿ.ಸಿ) ಹುದ್ದೆ ಕೊಡಿಸುವುದಾಗಿ ನಂಬಿಸಿ ಉದ್ಯೋಗಾಂಕ್ಷಿಗಳಿಂದ 80 ಲಕ್ಷ ರು. ವಸೂಲಿ ಮಾಡಿ ನಕಲಿ ನೇಮಕಾತಿ ಆದೇಶ ವಿತರಿಸಿ ವಂಚಿಸಿದ ಮೂವರು ಸಿಸಿಬಿ ಪೊಲೀಸರು ಬಂಧಿಸಿದ್ದು, ಆರೋಪಿಗಳಿಂದ ಕೆಲ ದಾಖಲೆಗಳನ್ನು ಜಪ್ತಿ ಮಾಡಿದ್ದಾರೆ.

ಬೆಂಗಳೂರು : ಒಂದೇ ಮನೆಯನ್ನೇ ಖಾಲಿ ಇದೆ ಎಂದು 12 ಜನಕ್ಕೆ ಬಾಡಿಗೆ ನೀಡಿ 1 ಕೋಟಿ ರು. ವಂಚನೆ

Dec 20 2024, 12:48 AM IST
ಬಾಡಿಗೆ ಕೊಟ್ಟಿದ್ದ ಮನೆಯನ್ನೇ ಖಾಲಿ ಇದೆ ಎಂದು ಹೇಳಿ ಭೋಗ್ಯಕ್ಕೆ ಕೊಡುವುದಾಗಿ ನಂಬಿಸಿ ಜನರಿಂದ ₹1.09 ಕೋಟಿ ವಸೂಲಿ ಮಾಡಿ ವಂಚಿಸಿದ್ದ ವ್ಯಕ್ತಿಯೊಬ್ಬನನ್ನು ಹೆಬ್ಬಾಳ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಟ್ರೇಡಿಂಗ್ ಹೆಸರಲ್ಲಿ ಜನರಿಗೆ ವಂಚನೆ: 10 ಮಂದಿ ಸೆರೆ

Dec 18 2024, 01:45 AM IST
ಟ್ರೇಡಿಂಗ್ ಹೂಡಿಕೆಯಲ್ಲಿ ದುಪ್ಪಟ್ಟು ಲಾಭ ಸಿಗಲಿದೆ ಎಂದು ಜನರಿಗೆ ಆಮಿಷವೊಡ್ಡಿ ವಂಚಿಸಿ ಹಣ ಲಪಟಾಯಿಸುತ್ತಿದ್ದ ಆನ್‌ಲೈನ್‌ ವಂಚಕರ ತಂಡವೊಂದನ್ನು ಉತ್ತರ ವಿಭಾಗದ ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಸುಳ್ಳು ಜಾತಿ ಪತ್ರ ನೀಡಿ ವಂಚನೆ: ಶಾಸಕ ಕೊತ್ತೂರು ಮಂಜುನಾಥ್ ವಿರುದ್ಧ ದಸಂಸ ಪ್ರತಿಭಟನೆ

Dec 18 2024, 12:46 AM IST
ಸುಳ್ಳು ಜಾತಿಯ ಪತ್ರ ನೀಡಿ ಶಾಸಕರಾಗುವ ಮೂಲಕ ನೈಜ ಪರಿಶಿಷ್ಟರ ಮೀಸಲಾತಿ ಹಕ್ಕು- ಅವಕಾಶಗಳ ವಂಚನೆ ಮಾಡಿದ್ದಾರೆ. ಇವರ ಕೋಲಾರ ಜಿಲ್ಲಾಧಿಕಾರಿಗಳ ಸಮಿತಿ ವರದಿ ಎತ್ತಿ ಹಿಡಿದು ಶಾಸಕ ಸ್ಥಾನವನ್ನು ರಾಜ್ಯ ಉಚ್ಚ ನ್ಯಾಯಲಯದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅಸಿಂಧುಗೊಳಿಸಿ ಆದೇಶಿಸಿರುವುದನ್ನು ಸ್ವಾಗತಿಸಿದರು.

ಗೃಹ ಸಚಿವರ ಹೆಸರಲ್ಲಿ ವಂಚನೆ: ಓರ್ವನ ಬಂಧನ

Dec 17 2024, 12:45 AM IST
ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ತೆರಳಲು ವಿಐಪಿ ಪಾಸ್ ಗಾಗಿ ಆಂಧ್ರಪ್ರದೇಶದ ಮುಖ್ಯಮಂತ್ರಿ ಕಚೇರಿಗೆ ಗೃಹ ಸಚಿವರಂತೆ ಮಾತನಾಡಿ ವಂಚಿಸುತ್ತಿದ್ದ ಆರೋಪಿಯನ್ನು ತುಮಕೂರು ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಬೆಂಗಳೂರಿನ ಯಲಹಂಕ ಮೂಲದ ಮಾರುತಿ (30) ಎಂಬಾತನೇ ಬಂಧಿತ ಆರೋಪಿ.

ಎಸ್‌ಬಿಐ ಸಿಎಸ್‌ಪಿ ಸಿಬ್ಬಂದಿಯಿಂದ ₹ 15 ಲಕ್ಷ ವಂಚನೆ?

Dec 14 2024, 12:46 AM IST
ಮೋಸಕ್ಕೆ ಒಳಗಾದ 50ಕ್ಕೂ ಹೆಚ್ಚಿನ ಗ್ರಾಹಕರಿಂದ ಅಂದಾಜು ₹ 14.50 ಲಕ್ಷ ವಂಚನೆಯಾಗಿದೆ ಎಂದು ಸಂತ್ರಸ್ತರು ಅರ್ಜಿ ಮೂಲಕ ಬ್ಯಾಂಕ್ ಗೆ ದೂರು ಸಲ್ಲಿಸಿದ್ದಾರೆ.

ಗೂಗಲ್ ಪೇ ಮೂಲಕ ಲಕ್ಷಾಂತರ ರು. ವಂಚನೆ

Dec 12 2024, 12:34 AM IST
ಗೂಗಲ್‌ ಪೇ ಮೂಲಕ ಲಕ್ಷಾಂತರ ರು. ವಂಚಿಸಿದ ಘಟನೆ ಕಸಬಾ ಗ್ರಾಮದಲ್ಲಿ ಸಂಭವಿಸಿದೆ. ಈ ಬಗ್ಗೆ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.

ಹಿಂದುಳಿದ ವರ್ಗಕ್ಕೆ ಸಿದ್ದು ಸರ್ಕಾರ ವಂಚನೆ

Dec 12 2024, 12:31 AM IST
ಸುದ್ದಿಗೋಷ್ಠಿಯಲ್ಲಿ ದೂಡಾ ಮಾಜಿ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ ಮಾತನಾಡಿದರು.

ಕೋಚಿಮುಲ್ ಚುನಾವಣೆಯಲ್ಲಿ ಬೇಕಾದವರು ಮರು ಆಯ್ಕೆಯಾಗಲೆಂದು ಅಧಿಕಾರ ದುರ್ಬಳಕೆ : ಕ್ಷೇತ್ರ ವಿಂಗಡನೆಯಲ್ಲಿ ವಂಚನೆ

Dec 08 2024, 01:15 AM IST

 ತಮಗೆ ಬೇಕಾದವರು ಮರು ಆಯ್ಕೆಯಾಗಲೆಂದು ಅಧಿಕಾರ ದುರ್ಬಳಕೆ ಮಾಡಿಕೊಂಡು ವಿಂಗಡನೆ ಮಾಡದೆಯೇ ಮಾಡಿರುವಂತೆ ವರದಿ ನೀಡಿ ವಂಚಿಸಲಾಗಿದೆ, ಇದು ನನ್ನೊಬ್ಬನಿಗೆ ಮಾಡಿದ ವಂಚನೆಯಲ್ಲ ಇಡೀ ಜಿಲ್ಲೆಯ ರೈತರಿಗೆ ಮಾಡಿರುವ ಮಹಾ ದ್ರೋಹ ಎಂದು ಶಾಸಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕ್ರಿಪ್ಟೋ ಕರೆನ್ಸಿಯಲ್ಲಿ ಹಣ ಹೂಡಿದರೆ ಶೇಕಡ 30 ಲಾಭ ಕೊಡುವುದಾಗಿ ಉದ್ಯಮಿಯನ್ನು ನಂಬಿಸಿ ಸೈಬರ್‌ ವಂಚನೆ

Dec 06 2024, 09:00 AM IST
ಕ್ರಿಪ್ಟೋ ಕರೆನ್ಸಿಯಲ್ಲಿ ಹಣ ಹೂಡಿದರೆ ಶೇಕಡ 30 ಲಾಭ ಕೊಡುವುದಾಗಿ ಉದ್ಯಮಿಯನ್ನು ನಂಬಿಸಿ ಸೈಬರ್‌ ವಂಚಕ 1.29 ಕೋಟಿ ವಂಚಿಸಿದ್ದಾನೆ.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 29
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved