• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿಶ್ವದ ಶಕ್ತಿಶಾಲಿ ವಾಯುಪಡೆ : ಚೀನಾ ಹಿಂದಿಕ್ಕಿದ ಭಾರತ

Oct 17 2025, 01:00 AM IST

ಆಪರೇಷನ್‌ ಸಿಂದೂರದ ಮೂಲಕ ತನ್ನ ಶಕ್ತಿ ಪ್ರದರ್ಶಿಸಿದ್ದ ಭಾರತೀಯ ವಾಯುಪಡೆ ಇದೀಗ ಹೊಸ ಗೌರವಕ್ಕೆ ಪಾತ್ರವಾಗಿದೆ. ವಿಶ್ವದ ಶಕ್ತಿಶಾಲಿ ಏರ್‌ಫೋರ್ಸ್‌ಗಳ ವಲ್ಡ್‌ ಡೈರೆಕ್ಟರಿ ಆಫ್‌ ಮಾಡರ್ನ್‌ ಮಿಲಿಟರಿ ಏರ್‌ಕ್ರಾಫ್ಟ್‌ ರ್‍ಯಾಂಕಿಂಗ್‌ನಲ್ಲಿ ಭಾರತವು ಚೀನಾವನ್ನು ಹಿಂದಿಕ್ಕಿ ಮೂರನೇ ಸ್ಥಾನ ಪಡೆದಿದೆ.

ಪಾಕ್‌ ಏರ್‌ಬೇಸ್‌ ತಿಂದು ತೇಗಿದ ಭಾರತೀಯ ವಾಯುಪಡೆ!

Oct 10 2025, 09:35 AM IST

ಆಪರೇಷನ್‌ ಸಿಂದೂರದ ವೇಳೆ ಪಾಕಿಸ್ತಾನವನ್ನು ಹೆಡೆಮುರಿ ಕಟ್ಟಿದ್ದ ಭಾರತೀಯ ವಾಯಪಡೆ, ಇದೀಗ ದಾಳಿಯಲ್ಲಿ ತಾನು ಧ್ವಂಸಗೊಳಿಸಿದ್ದ ವಾಯುನೆಲೆ, ಸೇನಾ ನೆಲೆ, ಉಗ್ರರ ಕಚೇರಿಗಳ ಪ್ರದೇಶಗಳ ಹೆಸರನ್ನು ತನ್ನ ಔತಣದ ಕೂಟದ ಮೆನುವಿಗೆ ಇಟ್ಟು ಪಾಕಿಸ್ತಾನವನ್ನು ಮತ್ತಷ್ಟು ಅಣಕವಾಡಿದೆ.

ಮುಂಬೈ ದಾಳಿ ಪ್ರತೀಕಾರಕ್ಕೆ ಯುಪಿಎ ಒಪ್ಪಲಿಲ್ಲ : ವಾಯುಪಡೆ ಮಾಜಿ ಮುಖ್ಯಸ್ಥ

Oct 10 2025, 01:02 AM IST
160ಕ್ಕೂ ಹೆಚ್ಚು ಜನರನ್ನು ಬಲಿ ಪಡೆದ 2008ರ ಮುಂಬೈ ಉಗ್ರ ದಾಳಿಗೆ ಸೇಡು ತೀರಿಸಿಕೊಳ್ಳಲು ಭಾರತೀಯ ವಾಯುಪಡೆ ಸಿದ್ಧವಿತ್ತು. ಆದರೆ ಅಂದಿನ (ಯುಪಿಎ) ಸರ್ಕಾರದಿಂದ ಅನುಮತಿ ದೊರೆತಿರಲಿಲ್ಲ ಎಂದು ವಾಯುಪಡೆಯ ಮಾಜಿ ಮುಖ್ಯಸ್ಥ ಮೇ। ಫಾಲಿ ಹೋಮಿ ಹೇಳಿದ್ದಾರೆ.

ಸರ್ಕಾರಿ ರಕ್ಷಣಾ ಸಂಸ್ಥೆ ವಿರುದ್ಧ ವಾಯುಪಡೆ ಮುಖ್ಯಸ್ಥ ಆಕ್ಷೇಪ

May 30 2025, 12:29 AM IST
ತೇಜಸ್ ವಿಮಾನ ನಿರ್ಮಾಣದದಲ್ಲಿನ ವಿಳಂಬದ ಕುರಿತು ತೀವ್ರ ಅಸಮಾದಾನ ಬೆನ್ನಲ್ಲೇ ವಾಯುಪಡೆ ಮುಖ್ಯಸ್ಥ ಅಮರ್‌ ಪ್ರೀತ್‌ ಸಿಂಗ್‌, ಇದೀಗ ರಕ್ಷಣಾ ಉಪಕರಣಗಳ ಪೂರೈಕೆಯಲ್ಲಾಗುತ್ತಿರುವ ವಿಳಂಬಕ್ಕೆ ಸಂಬಂಧಿಸಿ ಮತ್ತೆ ಅತೃಪ್ತಿ ಹೊರಹಾಕಿದ್ದಾರೆ.

ಇಂಡಿಗೋ ವಿಮಾನದ 220 ಪ್ರಯಾಣಿಕರ ಜೀವ ರಕ್ಷಿಸಿದ ವಾಯುಪಡೆ!

May 24 2025, 06:46 AM IST

ದಿಢೀರನೇ ಒಂದೇ ನಿಮಿಷದಲ್ಲಿ 8500 ಅಡಿಗಳಷ್ಟು ಕುಸಿದ ವಿಮಾನದ ನೆರವಿಗೆ ಧಾವಿಸಿದ ಭಾರತೀಯ ವಾಯುಪಡೆಯು, ಇಂಡಿಗೋ ವಿಮಾನಕ್ಕೆ ಸೂಕ್ತ ಮಾರ್ಗದರ್ಶನ ಮಾಡಿ ಅದು ಸುರಕ್ಷಿತವಾಗಿ ಶ್ರೀನಗರದಲ್ಲಿ ಇಳಿಯಲು ಸಹಾಯ ಮಾಡಿತು

ಹೆದ್ದಾರಿ ಮೇಲೆ ಭಾರತೀಯ ವಾಯುಪಡೆ ಯುದ್ಧ ತಾಲೀಮು

May 03 2025, 12:16 AM IST
ಭಾರತ ಮತ್ತು ಪಾಕಿಸ್ತಾನದ ನಡುವಿನ ಬಿಗುವಿನ ವಾತಾವರಣ ನಡುವೆಯೇ ಉತ್ತರಪ್ರದೇಶದ ಗಂಗಾ ಎಕ್ಸ್‌ಪ್ರೆಸ್‌ ಮಾರ್ಗದಲ್ಲಿ ಭಾರತೀಯ ವಾಯುಪಡೆ ಶುಕ್ರವಾರ ಯುದ್ಧವಿಮಾನಗಳ ಟೇಕ್‌ ಆಫ್‌, ಲ್ಯಾಂಡಿಂಗ್‌ ಅಭ್ಯಾಸ ನಡೆಸಿದೆ.

ಕನ್ನಡಿಗನ ಮೇಲೆ ವಾಯುಪಡೆ ವಿಂಗ್‌ ಕಮಾಂಡರ್‌ ಗೂಂಡಾಗಿರಿ

Apr 23 2025, 02:06 AM IST
ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರ ಮುಂಜಾನೆ ಸಂಭವಿಸಿದ್ದ ರಸ್ತೆ ಹೊಡೆದಾಟ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಕನ್ನಡಿಗ ಬೈಕ್‌ ಸವಾರನಿಂದ ತನ್ನ ಮೇಲೆ ಹಲ್ಲೆಯಾಯಿತು ಎಂದು ವಾಯುಪಡೆಯಲ್ಲಿ ವಿಂಗ್‌ ಕಮಾಂಡರ್‌ ಆಗಿರುವ ಕೋಲ್ಕತಾ ಮೂಲದ ಶಿಲಾದಿತ್ಯ ಬೋಸ್‌ ಮಾಡಿದ್ದ ಆರೋಪ ಸುಳ್ಳು ಎಂದು ಸಿಸಿಟೀವಿ ದೃಶ್ಯಾವಳಿಗಳಲ್ಲಿ ಬಹಿರಂಗವಾಗಿದೆ.

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಮಲಗಿದ್ದ ವಾಯುಪಡೆ ಎಂಜಿನಿಯರ್‌ ಗುಂಡಿಕ್ಕಿ ಹತ್ಯೆ

Mar 30 2025, 03:02 AM IST
ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಮನೆಯಲ್ಲಿ ಮಲಗಿದ್ದ ಭಾರತೀಯ ವಾಯುಪಡೆಯ ಸಿವಿಲ್ ಎಂಜಿನಿಯರ್‌ ಮೇಲೆ ಅಪರಿಚಿತ ದುಷ್ಕರ್ಮಿಯೊಬ್ಬ ಕಿಟಕಿಯಿಂದಲೇ ಗುಂಡು ಹಾರಿಸಿ ಹತ್ಯೆ ಮಾಡಿರುವ ಘಟನೆ ಶನಿವಾರ ನಡೆದಿದೆ.

ವಾಯುಪಡೆ ವಶದಲ್ಲಿನ 444 ಎಕರೆ ಅರಣ್ಯ ಮರುವಶಕ್ಕೆ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಸೂಚನೆ

Mar 06 2025, 01:34 AM IST
ಬೆಂಗಳೂರಿನ ಪೀಣ್ಯ ಪ್ಲಾಂಟೇಷನ್‌ ಮತ್ತು ಜಾರಕಬಂಡೆ ಕಾವಲು ಪ್ರದೇಶದಲ್ಲಿ ವಾಯುಪಡೆ ವಶದಲ್ಲಿರುವ 444.12 ಎಕರೆ ಅರಣ್ಯ ಭೂಮಿಯನ್ನು ನಿಯಮದಂತೆ ಮರುವಶಕ್ಕೆ ಪಡೆಯಲು ಕ್ರಮ ಕೈಗೊಳ್ಳುವಂತೆ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಎನ್ ಸಿಸಿ ರಾಷ್ಟ್ರೀಯ ವಾಯುಪಡೆ ಶಿಬಿರಕ್ಕೆ ಪಾಲಚಂಡ ತರುಣ್ ತಿಮ್ಮಯ್ಯ

Jun 11 2024, 01:37 AM IST
ವಾಯುಪಡೆಯ ಪೈಲಟ್‌ಗಳಿಗೆ ಅತ್ಯಾಧುನಿಕ ಯುದ್ಧ ವಿಮಾನಗಳ ಮೂರನೇ ಹಂತದ ಚಾಲನಾ ತರಬೇತಿ ನೀಡುವ ಕೇಂದ್ರ ಬೀದರ್‌ನ ವಾಯುಪಡೆ ತರಬೇತಿ ಕೇಂದ್ರದಲ್ಲಿ ಈ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved