• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೈಪಾಸ್‌ ಆದರೂ ಸಕಲೇಶಪುರದಲ್ಲಿ ತಗ್ಗದ ವಾಹನ ದಟ್ಟಣೆ

Jun 18 2025, 03:37 AM IST
ಬೈಪಾಸ್ ರಸ್ತೆಯಲ್ಲಿ ವಾಹನ ಸಂಚಾರ ಆರಂಭಕ್ಕೂ ಮುನ್ನ ಪಟ್ಟಣದ ಹೃದಯ ಭಾಗದಲ್ಲಿ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಂಗಳೂರು-ಮಂಗಳೂರು ನಡುವೆ ಸಾವಿರಾರು ವಾಹನಗಳು ನಿತ್ಯ ಸಂಚರಿಸುತ್ತಿದ್ದವು. ಇದರಿಂದಾಗಿ ಪಟ್ಟಣ ವ್ಯಾಪ್ತಿಯಲ್ಲಿ ನಿತ್ಯ ವಾಹನ ದಟ್ಟಣೆ ಅತಿಯಾಗಿತ್ತು. ಬೈಪಾಸ್ ರಸ್ತೆ ಸಂಚಾರಕ್ಕೆ ಮುಕ್ತಗೊಂಡ ನಂತರ ವಾಹನ ದಟ್ಟಣೆ ನಿಯಂತ್ರಣಕ್ಕೆ ಬರಲಿದೆ ಎಂಬ ಮಾತುಗಳು ಕೇಳಿ ಬರುತ್ತಿದ್ದವು. ಆದರೆ, ವಾರದಲ್ಲಿ ಒಂದೆರಡು ದಿನಗಳನ್ನು ಹೊರತುಪಡಿಸಿದರೆ ಪಟ್ಟಣದಲ್ಲಿ ಎಂದಿನಂತೆ ವಾಹನ ದಟ್ಟಣೆ ಅತಿಯಾಗಿದೆ.

ತೋಗಾಡಿಯಾ ಕಾರಿಗೆ ಬೆಂಗಾವಲು ವಾಹನ ಡಿಕ್ಕಿ

Jun 18 2025, 03:31 AM IST
ವಿಶ್ವ ಹಿಂದೂ ಪರಿಷತ್‌ ಅಂತಾರಾಷ್ಟ್ರೀಯ ಅಧ್ಯಕ್ಷ ಪ್ರವೀಣಭಾಯಿ ತೋಗಾಡಿಯಾ ಕಾರಿಗೆ ಬೆಂಗಾವಲು ವಾಹನ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದು, ಅದೃಷ್ಟವಶಾತ್‌ ಯಾವುದೇ ಅಪಾಯವಿಲ್ಲದೆ ಪಾರಾದ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ಬೈಪಾಸ್ ರಸ್ತೆಯಲ್ಲಿ ಮಂಗಳವಾರ ನಡೆದಿದೆ.

ಕಾರ್ಮಿಕರ ಆರೋಗ್ಯ ಜೀವನಕ್ಕಾಗಿ ಸಂಚಾರಿ ವಾಹನ : ಎಚ್‌.ಡಿ. ತಮ್ಮಯ್ಯ

Jun 18 2025, 01:13 AM IST
ಚಿಕ್ಕಮಗಳೂರುಕಾರ್ಮಿಕರಿಗೆ ಎಲ್ಲಾ ರೀತಿಯ ಚಿಕಿತ್ಸೆಗೆ ಒಳಪಡಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಆಧುನಿಕ ತಂತ್ರಜ್ಞಾನ ಹಾಗೂ ಪರಿಣಿತ ವೈದ್ಯರ ತಂಡದೊಂದಿಗೆ ಸಂಚಾರಿ ಆರೋಗ್ಯ ವಾಹನ ಪೂರೈಸಿದೆ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು.

ಮದ್ಯ ಸೇವಿಸಿ ಶಾಲಾ ವಾಹನ ಚಾಲನೆ: 58 ಚಾಲಕರ ವಿರುದ್ಧ ಪ್ರಕರಣ

Jun 17 2025, 07:40 AM IST

ರಾಜಧಾನಿಯಲ್ಲಿ ಮತ್ತೆ ಶಾಲಾ ವಾಹನ ಚಾಲಕರಿಗೆ ಸೋಮವಾರ ಸಂಚಾರ ವಿಭಾಗದ ಪೊಲೀಸರು ಬಿಸಿ ಮುಟ್ಟಿಸಿದ್ದು, ಮದ್ಯ ಸೇವಿಸಿ ಚಾಲನೆ ಮಾಡುತ್ತಿದ್ದವರ ವಿರುದ್ಧ 58 ಪ್ರಕರಣ ದಾಖಲಿಸಿದ್ದಾರೆ.

ಪಾಣೆಮಂಗಳೂರು ಹಳೆ ಸೇತುವೆಯಲ್ಲಿ ವಾಹನ ನಿರ್ಬಂಧ ಆದೇಶ ವಿರುದ್ಧ ಗರಂ!

Jun 17 2025, 02:29 AM IST
ಪಾಣೆಮಂಗಳೂರು ಹಳೆ ಸೇತುವೆಯಲ್ಲಿ ಲಘುವಾಹನ ಸಂಚರಿಸುವ ನಿಟ್ಟಿನಲ್ಲಿ ತಹಸೀಲ್ದಾರ್ ಜತೆಗೆ ಮಾತುಕತೆ ನಡೆಸುವ ಜತೆಗೆ ಸಾಮರ್ಥ್ಯ ಪರಿಶೀಲನೆಗೆ ಎನ್‌ಐಟಿಕೆಯ ತಜ್ಞರನ್ನು ಸಂಪರ್ಕಿಸುವುದಾಗಿ ಬಂಟ್ವಾಳ ಪುರಸಭೆಯ ಮುಖ್ಯಾಧಿಕಾರಿ ನಜೀರ್‌ ಅಹಮ್ಮದ್ ಸದಸ್ಯರಿಗೆ ಭರವಸೆ ನೀಡಿದ್ದಾರೆ.

ಹಾನಗಲ್ಲದಲ್ಲಿ ಟೋಲ್ ಸಂಗ್ರಹ ಪ್ರಾರಂಭ, ಮೊದಲ ದಿನ ಗಲಿಬಿಲಿಗೊಂಡ ವಾಹನ ಚಾಲಕರು

Jun 16 2025, 11:56 PM IST
ದ್ವಿಚಕ್ರ ವಾಹನ, ಟ್ರ್ಯಾಕ್ಟರ್‌, ತ್ರಿಚಕ್ರ ವಾಹನಗಳಿಗೆ ಯಾವುದೇ ಶುಲ್ಕ ವಿಧಿಸುವುದಿಲ್ಲ ಎಂದು ಟೋಲ್ ಗುತ್ತಿಗೆದಾರ ಜ್ಯೋತಿಪ್ರಕಾಶ ಕೆ.ಎಂ. ತಿಳಿಸಿದರು.

ಆಗುಂಬೆ ಘಾಟಿಯಲ್ಲಿ ಸೆ.30ರ ತನಕ ಭಾರಿ ವಾಹನ ಸಂಚಾರವಿಲ್ಲ

Jun 15 2025, 10:49 AM IST

ಆಗುಂಬೆ ಘಾಟಿಯಲ್ಲಿ ಮಳೆ ಅಬ್ಬರ ಹೆಚ್ಚಾಗಿದ್ದು, ಜೂ.15ರಿಂದ ಸೆ.30ರವರೆಗೆ ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಿ ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಅವರು ಆದೇಶ ಹೊರಡಿಸಿದ್ದಾರೆ.

ಪಾಣೆಮಂಗಳೂರು ಹಳೆ ಸೇತುವೆ ವಾಹನ ಸಂಚಾರಕ್ಕೆ ತಾತ್ಕಾಲಿಕ ನಿರ್ಬಂಧ

Jun 12 2025, 05:54 AM IST

ಶತಮಾನ ಕಂಡಿರುವ ಪಾಣೆಮಂಗಳೂರು ಉಕ್ಕಿನ ಸೇತುವೆಯಲ್ಲಿ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಗೊಳಿಸಿ ಬಂಟ್ವಾಳ ತಹಸೀಲ್ದಾರ್ ಅರ್ಚನಾ ಭಟ್ ಆದೇಶ ಹೊರಡಿಸಿದ್ದಾರೆ. 

ಸೋಮವಾರಪೇಟೆ: ಓದಿದ ಶಾಲೆಗೆ ಹಳೆ ವಿದ್ಯಾರ್ಥಿಯಿಂದ ವಾಹನ ಕೊಡುಗೆ

Jun 12 2025, 04:08 AM IST
ಶಾಲಾವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪುಟಾಣಿ ಮಕ್ಕಳು ಕೇಕ್‌ ಕತ್ತರಿಸುವ ಮೂಲಕ ಸಂಭ್ರಮದಿಂದ ವಾಹನವನ್ನು ಬರಮಾಡಿಕೊಂಡರು.

ಹಾಳಾದ ಹೆದ್ದಾರಿಗೆ ವಾಹನ ಸವಾರರ ಪರದಾಟ

Jun 10 2025, 12:39 AM IST
ಮಲ್ಪೆ-ಮೊಳಕಾಲ್ಮುರು ರಾಜ್ಯ ಹೆದ್ದಾರಿ 65 ಹಾಳಾಗಿ ವರ್ಷ ಕಳೆದರೂ ದುರಸ್ತಿ ಇಲ್ಲ
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 35
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved