• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮನೆಗಳ್ಳನ ಬಂಧನ: ಚಿನ್ನಾಭರಣ, ದ್ವಿಚಕ್ರ ವಾಹನ ವಶ

Sep 11 2025, 12:03 AM IST
ಹೊಸಕೋಟೆ: ತಾಲೂಕಿನ ನಂದಗುಡಿ ಪೊಲೀಸರು ಮನೆಗಳಿಗೆ ಕನ್ನ ಹಾಕುತ್ತಿದ್ದ ಮನೆ ಕಳ್ಳನನ್ನು ಬಂಧಿಸಿ, 6 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ಒಂದು ದ್ವಿಚಕ್ರ ವಾಹನ ವಶಪಡಿಸಿಕೊಂಡಿದ್ದಾರೆ.

ಪ್ಯಾಸೆಂಜರ್ ಆಟೋ ರಿಕ್ಷಾಗೆ ಈಚರ್ ಗೂಡ್ಸ್ ವಾಹನ ಡಿಕ್ಕಿ : ಓರ್ವ ಸ್ಥಳದಲ್ಲೇ ಸಾವು

Sep 02 2025, 12:00 AM IST

ಪ್ಯಾಸೆಂಜರ್ ಆಟೋರಿಕ್ಷಾಗೆ ಈಚರ್ ಗೂಡ್ಸ್ ವಾಹನ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾದಲ್ಲಿದ್ದ ಓರ್ವ ಸ್ಥಳದಲ್ಲೇ ಸಾವನ್ನಪ್ಪಿ, ಐದು ಮಂದಿ ಗಾಯಗೊಂಡಿರುವ ಘಟನೆ  ಸಂಭವಿಸಿದೆ.

ಸೋಮವಾರಪೇಟೆ-ಧರ್ಮಸ್ಥಳ ಬೃಹತ್‌ ವಾಹನ ಜಾಥಾ

Sep 01 2025, 01:04 AM IST
ಸೋಮವಾರಪೇಟೆಯಿಂದ ಧರ್ಮಸ್ಥಳದವರೆಗೆ ಬೃಹತ್‌ ವಾಹನ ಜಾಥಾ ನಡೆಸಲಾಯಿತು. 500ಕ್ಕೂ ಹೆಚ್ಚು ಭಕ್ತರು ಪಾಲ್ಗೊಂಡರು.

ಇಬ್ಬರು ಬೈಕ್ ಕಳ್ಳರ ಬಂಧನ: 4 ದ್ವಿಚಕ್ರ ವಾಹನ ವಶ

Aug 20 2025, 01:30 AM IST
ತಾತಗುಣಿ ಬಸ್ ನಿಲ್ದಾಣದ ಬಳಿ ಲಿಂಗರಾಜುಗೌಡ ಮತ್ತು ರಘು ಡಿಯೋ ಗಾಡಿ ನಿಲ್ಲಿಸಿಕೊಂಡು ನಿಂತಿದ್ದರು. ಪೊಲೀಸ್ ಪೇದೆಗಳಾದ ಮುರಳೀಧರ ಮತ್ತು ರಾಹುಲ್ ಅವರನ್ನು ನೋಡಿದಾಕ್ಷಣ ಅವರಿಬ್ಬರು ಪರಾರಿಯಾಗಲು ಯತ್ನಿಸಿದರು.

ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ‘ತಿರಂಗ ದ್ವಿಚಕ್ರ ವಾಹನ ಜಾಥಾ’

Aug 17 2025, 03:30 AM IST
‘ಹರ್ ಘರ್ ತಿರಂಗಾ’ ಅಭಿಯಾನದ ಅಂಗವಾಗಿ ಗುರುವಾರ ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ನಗರದಲ್ಲಿ ‘ತಿರಂಗಾ ದ್ವಿಚಕ್ರ ವಾಹನ ಜಾಥಾ’ ನಡೆಯಿತು.

ಸಸ್ಯಕಾಶಿ ಕಪ್ಪತ್ತಗುಡ್ಡದಲ್ಲಿ‌ ಪ್ರವಾಸಿಗರಿಗೆ ಸಫಾರಿ ವಾಹನ

Aug 15 2025, 01:00 AM IST
ಮುಂಡರಗಿ ತಾಲೂಕಿನ ಬಳಿಯ ಸಸ್ಯಕಾಶಿ ಕಪ್ಪತ್ತಗುಡ್ಡ ಸಂರಕ್ಷಿತ ಅರಣ್ಯದಲ್ಲಿ ಪ್ರವಾಸಿಗರಿಗೆ ಸಫಾರಿಗೆ ಮುಹೂರ್ತ ನಿಗದಿಯಾಗಿದೆ.

ರಟ್ಟೀಹಳ್ಳಿಯ ಫುಟ್‍ಪಾತ್‌ನಲ್ಲಿ ನಿಲ್ಲಿಸಿರುವ ವಾಹನ ತೆರವು ಮಾಡದಿದ್ದರೆ ಕ್ರಮ: ಪೊಲೀಸರ ಎಚ್ಚರಿಕೆ

Aug 14 2025, 01:01 AM IST
ಗ್ಯಾರೇಜ್ ಮಾಲೀಕರು, ವ್ಯಾಪಾರಸ್ಥರು ತಕ್ಷಣ ಫುಟ್‍ಪಾತ್‌ನಲ್ಲಿ ನಿಲ್ಲಿಸಿರುವ ನಿರುಪಯುಕ್ತ ವಾಹನಗಳನ್ನು ತೆರವುಗೊಳಿಸುವಂತೆ ಸೂಚನೆ ನೀಡಿದರು. ತಕ್ಷಣ ತೆರವು ಮಾಡದಿದ್ದರೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಪೊಲೀಸರು ಎಚ್ಚರಿಸಿದರು.

ಬಾಳಬರೆ ಘಾಟಿಯಲ್ಲಿ ವಾಹನ ಸಂಚಾರ ನಿಷೇಧ

Aug 08 2025, 02:00 AM IST
ತೀರ್ಥಹಳ್ಳಿ- ಕುಂದಾಪುರ ರಾಜ್ಯ ಹೆದ್ದಾರಿ 52 ಬಾಳೆಬರೆ ಘಾಟ್ ಸರಪಳಿ 42.10ರಿಂದ 42.20 ರಲ್ಲಿನ ಹೇರ್ ಪಿನ್ ತಿರುವಿನಲ್ಲಿ ಮೇ ಅಂತ್ಯದಲ್ಲಿ ಬಿದ್ದಂತಹ ಮಳೆಯಿಂದ ಕಾಂಕ್ರಿಟ್ ರಸ್ತೆಯ ಕೆಳಭಾಗದಲ್ಲಿ ಮಣ್ಣಿನ ಕುಸಿತ ಉಂಟಾಗಿದ್ದು, ಪ್ರಸ್ತುತ ಮಣ್ಣು ಕುಸಿತವಾಗಿದೆ.

ಕಾಶ್ಮೀರ ಕಾಲುವೆಗೆ ಸೇನಾ ವಾಹನ ಉರುಳಿ ಬಿದ್ದು ಮೂರು ಯೋಧರ ಸಾವು

Aug 08 2025, 01:01 AM IST

ಇಲ್ಲಿಯ ಉಧಮ್‌ಪುರ ಜಿಲ್ಲೆಯಲ್ಲಿ ಗುರುವಾರ ಸೇನಾ ಬಂಕರ್‌ ವಾಹನವೊಂದು ರಸ್ತೆಯಲ್ಲಿ ಮಗುಚಿ ಕಾಲುವೆಗೆ ಉರುಳಿ ಅದರಲ್ಲಿದ್ದ ಕೇಂದ್ರ ಮೀಸಲು ಪೊಲೀಸ್‌ ಪಡೆಯ (ಸಿಆರ್‌ಪಿಎಫ್‌) ಮೂವರು ಸಿಬ್ಬಂದಿ ಸಾವನ್ನಪ್ಪಿದ್ದಾರೆ.

ಡೀಸಿ ಆದೇಶ ಮಾಡಿದ್ರೂ ತಪ್ಪುತ್ತಿಲ್ಲ ವಾಹನ ನಿಲುಗಡೆ

Aug 07 2025, 12:46 AM IST
ಪಟ್ಟಣದ ಹೃದಯ ಭಾಗದಲ್ಲಿ ಹಾದು ಹೋಗುವ ಮೈಸೂರು-ಊಟಿ ಹೆದ್ದಾರಿಯಲ್ಲಿ ಬೈಕ್‌ಗಳನ್ನು ನಿಲುಗಡೆಯಿಂದ ಟ್ರಾಫಿಕ್‌ ಸಮಸ್ಯೆ ಕಡಿಮೆ ಮಾಡಲು ಪೊಲೀಸರು ನೋ ಪಾರ್ಕಿಂಗ್‌ ಬೋರ್ಡ್‌ ಹಾಕಿದರೂ ಈ ಸಮಸ್ಯೆ ತಪ್ಪಿಸಲು ಆಗಿಲ್ಲ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 38
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved