• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿಶೇಷಚೇತನೆಗೆ ತ್ರಿಚಕ್ರ ವಾಹನ ವಿತರಣೆ

Jan 06 2025, 01:01 AM IST
ನಗರದ ಜಿಲ್ಲಾಡಳಿತ ಭವನದ ಮುಂಭಾಗ ಮೈಸೂರಿನ ರೋಟರಿ ಪಂಚಶೀಲ, ಸಾಯಿ ಫೌಂಡೇಶನ್ ವತಿಯಿಂದ ವಿಶೇಷಚೇತನರಿಗೆ ತ್ರಿಚಕ್ರ ವಾಹನವನ್ನು ಜಿಲ್ಲಾಧಿಕಾರಿ ಶಿಲ್ಪಾನಾಗ್ ವಿತರಿಸಿದರು.

40 ಬೆಂಗಾವಲು ವಾಹನ, 700 ಭದ್ರತಾ ಸಿಬ್ಬಂದಿ ರಕ್ಷಣೆಯಲ್ಲಿ ಭೋಪಾಲ್‌ ತ್ಯಾಜ್ಯ ರವಾನೆ

Jan 03 2025, 12:31 AM IST
ಮಧ್ಯಪ್ರದೇಶದ ರಾಜಧಾನಿ ಭೋಪಾಲ್‌ನಲ್ಲಿ 5,479 ಜನರ ಸಾವಿಗೆ ಕಾರಣವಾದ ಅನಿಲ ಸೋರಿಕೆ ದುರಂತ ನಡೆದ ಬರೋಬ್ಬರಿ 40 ವರ್ಷಗಳ ಬಳಿಕ ಅದರ ತ್ಯಾಜ್ಯವನ್ನು ಘಟನಾ ಸ್ಥಳದಿಂದ ವಿಲೇವಾರಿ ಸ್ಥಳಕ್ಕೆ ಬುಧವಾರ ತಡರಾತ್ರಿ ರವಾನಿಸಲಾಯಿತು.

ಜಮ್ಮು ಕಾಶ್ಮೀರದ ಪೂಂಛ್‌ನಲ್ಲಿ ಸೇನಾ ವಾಹನ ಪ್ರಪಾತಕ್ಕೆ ಉರುಳಿ ನಿಧನರಾಗಿದ್ದ ಯೋಧ ದಿವಿನ್ ಅಂತ್ಯಕ್ರಿಯೆ

Dec 31 2024, 01:02 AM IST
ಜಮ್ಮು ಕಾಶ್ಮೀರದ ಪೂಂಛ್‌ನಲ್ಲಿ ಸೇನಾ ವಾಹನ ಪ್ರಪಾತಕ್ಕೆ ಉರುಳಿ ಭಾನುವಾರ ರಾತ್ರಿ ನಿಧನರಾಗಿದ್ದ ಯೋಧ ದಿವಿನ್‌ ಅಂತ್ಯಕ್ರಿಯೆ ಮಂಗಳವಾರ ನಡೆಯಲಿದೆ.

ಜಮ್ಮು ಕಾಶ್ಮೀರದ ಪೂಂಛ್‌ನಲ್ಲಿ ಸೇನಾ ವಾಹನ ಅಪಘಾತದಲ್ಲಿ ಕೊಡಗು ಜಿಲ್ಲೆ ಯೋಧ ನಿಧನ

Dec 30 2024, 10:45 AM IST

ಇತ್ತೀಚೆಗೆ ಜಮ್ಮು ಕಾಶ್ಮೀರದ ಪೂಂಛ್‌ನಲ್ಲಿ ನಡೆದ ಸೇನಾ ವಾಹನ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಆಲೂರು ಸಿದ್ದಾಪುರ ಗ್ರಾಮದ ಸೈನಿಕ ಪಳಂಗೋಟಿ ದಿವಿನ್ (28) ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ರಾತ್ರಿ ನಿಧನರಾಗಿದ್ದಾರೆ.

ಆರಂಬಳ್ಳಿ- ಭದ್ರಾ ಕಾಲೋನಿಯ ರಸ್ತೆಯಲ್ಲೇ ನಿಂತ 2 ಕಾಡಾನೆಗಳು: ವಾಹನ ಸವಾರರಿಗೆ ಆತಂಕ

Dec 30 2024, 01:04 AM IST
ನರಸಿಂಹರಾಜಪುರ, ತಾಲೂಕಿನ ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆರಂಬಳ್ಳಿ- ಭದ್ರಾ ಕಾಲೋನಿ ರಸ್ತೆಯ ಮಧ್ಯೆ ಭಾನುವಾರ ಮಧ್ಯಾಹ್ನ ಅರ್ಧ ಗಂಟೆಗಳ ಕಾಲ 2 ಕಾಡಾನೆಗಳು ನಿಂತುಕೊಂಡಿದ್ದು ವಾಹನ ಸವಾರರಿಗೆ ಆತಂಕ ಮೂಡಿಸಿತು.

ವಾಹನ ಸವಾರರೇ ಇತ್ತ ಗಮನಿಸಿ : ಹೊಸವರ್ಷಾಚರಣೆ ನಡೆಯುವ ಹಿನ್ನೆಲೆ ನಗರದ ಸಂಚಾರದಲ್ಲಿ ಭಾರಿ ಬದಲಾವಣೆ

Dec 29 2024, 01:16 AM IST

ನಗರದ ವಿವಿಧೆಡೆ  ಸಂಚಾರ ಪೊಲೀಸರು ಡಿ.31 ಮತ್ತು ಜ.1ರ ಮುಂಜಾನೆ ಎಂ.ಜಿ. ರಸ್ತೆ, ಬ್ರಿಗೇಡ್ ರಸ್ತೆ, ಕೋರಮಂಗಲ, ಇಂದಿರಾನಗರ 100 ಅಡಿ ರಸ್ತೆ ಸೇರಿ ಕೆಲ ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧ, ವಾಹನ ನಿಲುಗಡೆ ನಿಷೇಧ ಸೇರಿದಂತೆ ಕೆಲ ಬದಲಾವಣೆಗಳನ್ನು ಮಾಡಿದ್ದಾರೆ.

ಜಮ್ಮುಕಾಶ್ಮೀರದಲ್ಲಿ ಪ್ರಪಾತಕ್ಕೆ ಬಿದ್ದ ಸೇನಾ ವಾಹನ: ಕೊಡಗಿನ ಯೋಧ ಚಿಂತಾಜನಕ

Dec 28 2024, 01:01 AM IST
ಜಮ್ಮು ಕಾಶ್ಮೀರದ ಪೂಂಚ್ ಬಳಿ ಬುಧವಾರ ಬೆಳಗ್ಗಿನ ಜಾವ ಭಾರತೀಯ ಸೇನೆಯ ವಾಹನ ಪ್ರಪಾತಕ್ಕೆ ಉರುಳಿದ ವಾಹನದಲ್ಲಿದ್ದ ಕೊಡಗಿನ ಸೋಮವಾರಪೇಟೆ ತಾಲೂಕಿನ ಆಲೂರುಸಿದ್ದಾಪುರ ಬಳಿಯ ಮಾಲಂಬಿ ಗ್ರಾಮದ ಯೋಧ ಪಿ.ಪಿ.ದಿವಿನ್ (28) ಸ್ಥಿತಿ ಚಿಂತಾಜನಕವಾಗಿದ್ದು, ಜಮ್ಮುವಿನ ಉದಮಪುರ ಮಿಲಿಟರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಅಡ್ಡಾದಿಡ್ಡಿ ವಾಹನ ನಿಲ್ಲಿಸಿದರೆ ಯದ್ವಾತದ್ವಾ ದಂಡ

Dec 28 2024, 12:46 AM IST
ಚಳ್ಳಕೆರೆ ನಗರದ ನೆಹರೂ ವೃತ್ತದಲ್ಲಿ ವಾಹನಸವಾರರಿಗೆ ಠಾಣಾ ಇನ್ಸಪೆಕ್ಟರ್ ರಾಜಫಕೃದ್ದೀನ್ ದೇಸಾಯಿ ಎಚ್ಚರಿಕೆ ನೀಡಿದರು.

ಸೇನಾ ವಾಹನ ಅಪಘಾತ : ಸಕಲ ಸರ್ಕಾರಿ ಗೌರವದೊಂದಿಗೆ ಬೆಳಗಾವಿ ಇಬ್ಬರು ಯೋಧರ ಅಂತ್ಯಕ್ರಿಯೆ

Dec 27 2024, 02:17 AM IST
ಸೇನಾ ವಾಹನ ಅಪಘಾತದಲ್ಲಿ ಮೃತಪಟ್ಟ ಬೆಳಗಾವಿ ಜಿಲ್ಲೆಯ ಇಬ್ಬರು ಯೋಧರ ಅಂತ್ಯಕ್ರಿಯೆ ಗುರುವಾರ ಸಕಲ ಸರ್ಕಾರಿ ಗೌರವದೊಂದಿಗೆ ಸ್ವಗ್ರಾಮಗಳಲ್ಲಿ ನೆರವೇರಿಸಲಾಯಿತು.

ಹರೆಯದ ಮಕ್ಕಳಿಗೆ ವಾಹನ ಚಾಲನೆಗೆ ಅವಕಾಶ ನೀಡದಿರಿ: ಇನ್ಸ್‌ಪೆಕ್ಟರ್‌ ರೇವತಿ

Dec 27 2024, 12:47 AM IST
ನಾವೆಲ್ಲರೂ ಹುಟ್ಟಿನಿಂದ ಸಾಯುವವರಿಗೆ ಕಾನೂನು ವ್ಯಾಪ್ತಿಯಲ್ಲಿ ಬದುಕಬೇಕಿದೆ. ವಿಶ್ವಜ್ಞಾನಿ ಡಾ.ಅಂಬೇಡ್ಕರ್‌ ನೀಡಿರುವ ಸಂವಿಧಾನ ಸರ್ವರ ಬದುಕಿನ ನೆಮ್ಮದಿಗೆ ಸಹಕಾರಿಯಾಗಿದೆ. ರಸ್ತೆ ಸುರಕ್ಷತೆ ನಿಯಮ ಪಾಲಿಸಿ ಅಪ್ರಾಪ್ತ ಮಕ್ಕಳ ವಾಹನ ಚಲಾವಣೆಯಿಂದ ಸಾಕಷ್ಟು ಅವಘಡ ಸಂಭವಿಸುತ್ತಿವೆ. ಸೂಕ್ತ ದಾಖಲೆಗಳು ಇಲ್ಲದೆ ವಾಹನ ಚಾಲನೆಗೆ ಅವಕಾಶ ನೀಡಬಾರದು ಎಂದು ಕಿವಿಮಾತು ಹೇಳಿದರು.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 35
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved