• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಗರದ ವಿವಿಧೆಡೆ ದ್ವಿಚಕ್ರ ವಾಹನ, ಗ್ಯಾಸ್‌ ಸಿಲಿಂಡರ್‌ಗಳು, ಬ್ಯಾಟರಿಗಳನ್ನು ಕಳವು ಮಾಡುತ್ತಿದ್ದ ಇಬ್ಬರ ಬಂಧನ

Dec 07 2024, 01:30 AM IST
ನಗರದ ವಿವಿಧೆಡೆ ದ್ವಿಚಕ್ರ ವಾಹನ, ಗ್ಯಾಸ್‌ ಸಿಲಿಂಡರ್‌ಗಳು, ಬ್ಯಾಟರಿಗಳನ್ನು ಕಳವು ಮಾಡುತ್ತಿದ್ದ ಇಬ್ಬರು ಕಳ್ಳರನ್ನು ತಿಲಕನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಫೆಂಗಲ್‌ ಚಂಡಮಾರುತಕ್ಕೆ ರಾಜಧಾನಿ ಕಂಗಾಲು : ರಸ್ತೆಗಳಲ್ಲಿ ಹರಿದ ಕೊಳಚೆ ನೀರು, ಕಿಲೋ ಮೀಟರ್‌ ಉದ್ದ ನಿಂತ ವಾಹನ

Dec 04 2024, 01:30 AM IST
ರಸ್ತೆಗಳಲ್ಲಿ ಹರಿದ ಕೊಳಚೆ ನೀರು, ಕಿಲೋ ಮೀಟರ್‌ ಉದ್ದ ನಿಂತ ವಾಹನಗಳು, ಕೆಸರು ಗದ್ದೆಯಂತಾದ ಮಾರುಕಟ್ಟೆ- ವ್ಯಾಪಾರಿ ತಾಣಗಳು, ಜಿಟಿ ಜಿಟಿ ಮಳೆಯಿಂದ ಮನೆಯಿಂದ ಹೊರ ಹೋಗುವುದಕ್ಕೆ ಸಾಧ್ಯವಾಗ ಸ್ಥಿತಿ. ಇವು ಫೆಂಗಲ್‌ ಚಂಡಮಾರುತದಿಂದ ರಾಜಧಾನಿ ಬೆಂಗಳೂರಿನ ಜನರ ಸಂಕಷ್ಟಗಳ ಸರಮಾಲೆ.

ಕುಖ್ಯಾತ ಕಳ್ಳರಿಬ್ಬರ ಬಂಧನ, ಲಕ್ಷಾಂತರ ಮೌಲ್ಯದ ವಾಹನ ವಶ

Dec 04 2024, 12:30 AM IST
ಪ್ರಕರಣ ಬೇಧಿಸಲು ಪುರಪೊಲೀಸ್ ಠಾಣೆ ಪೊಲೀಸರ ತಂಡವನ್ನು ರಚಿಸಲಾಗಿತ್ತು. ಪ್ರಕರಣದ ಬೆನ್ನು ಹತ್ತಿದ ಪೊಲೀಸರು ಇವರಿಬ್ಬರನ್ನು ಬಂಧಿಸಿ, ಒಂದು ಮಹೇಂದ್ರ ಸ್ಕಾರ್ಪಿಯೋ, ಬೊಲೇರೋ ಪಿಕ್‌ಅಪ್ ವಾಹನ, ಎರಡು ಪಲ್ಸರ್ ಬೈಕ್ ಹಾಗೂ ಒಂದು ಹೊಂಡಾ ಆಕ್ಟಿವಾ ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

1 ಕಳವು ಪ್ರಕರಣ ಬೇಧಿಸಿ 10 ದ್ವಿಚಕ್ರ ವಾಹನ ಪತ್ತೆ: ಇಬ್ಬರ ಸೆರೆ

Dec 03 2024, 12:33 AM IST
ದ್ವಿಚಕ್ರ ವಾಹನ ಕಳವು ಪ್ರಕರಣವೊಂದರಲ್ಲಿ ಇಬ್ಬರನ್ನು ಬಂಧಿಸಿ ಕಳವು ಮಾಡಲಾಗಿದ್ದ ದ್ವಿಚಕ್ರ ವಾಹನಗಳನ್ನು ಪತ್ತೆ ಮಾಡಿದ ಭದ್ರಾವತಿ ನಗರದ ನ್ಯೂಟೌನ್ ಠಾಣೆ ಪೊಲೀಸರು.

ವಾಹನ ಬಿಡಿ ಭಾಗಗಳ ಮಾರಾಟ ಮಳಿಗೆ ನೌಕರಿನಿಗೆ ಬೆದರಿಸಿ ಹಣ ಸುಲಿಗೆ : ಐವರು ಕಿಡಿಗೇಡಿಗಳ ಬಂಧನ

Nov 29 2024, 01:02 AM IST
ಇತ್ತೀಚಿಗೆ ವಾಹನ ಬಿಡಿ ಭಾಗಗಳ ಮಾರಾಟ ಮಳಿಗೆ ನೌಕರನ ಕೋಣೆಗೆ ನುಗ್ಗಿ ಬೆದರಿಸಿ ಹಣ ಸುಲಿಗೆ ಮಾಡಿ ಪರಾರಿಯಾಗಿದ್ದ ಐವರು ಕಿಡಿಗೇಡಿಗಳನ್ನು ಕಲಾಸಿಪಾಳ್ಯ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಕೊಲ್ಲೂರು ಸಮೀಪದ ಆನೆಜರಿ ಎದುರು ಕಾಂತಾರ ಚಿತ್ರದ ಡ್ಯಾನ್ಸರ್‌ಗಳಿದ್ದ ವಾಹನ ಪಲ್ಟಿ, 6 ಮಂದಿಗೆ ಗಾಯ

Nov 25 2024, 01:20 PM IST

‘ಕಾಂತಾರ ’ ಸಿನಿಮಾ ಚಿತ್ರೀಕರಣ ಮುಗಿಸಿ ಕೊಲ್ಲೂರು ವಸತಿಗೃಹಕ್ಕೆ ವಾಪಸ್ಸಾಗುತ್ತಿದ್ದ ವೇಳೆ ಬಸ್ ಪಲ್ಟಿಯಾಗಿ ಆರು ಕಲಾವಿದರು ಗಾಯಗೊಂಡಿರುವ ಘಟನೆ ಕೊಲ್ಲೂರು ಸಮೀಪದ ಆನೆಜರಿ ಎದುರು ಭಾನುವಾರ ರಾತ್ರಿ ಸಂಭವಿಸಿದೆ.

ಜೆಎಸ್‌ಎಸ್‌ ಆಸ್ಪತ್ರೆಯಿಂದ ಇಎಸ್‌ಐ ಆಸ್ಪತ್ರೆಗೆ ವಿದ್ಯುತ್‌ ಚಾಲಿತ ವಾಹನ ಕೊಡುಗೆ

Nov 25 2024, 01:05 AM IST
ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ

ಫಲಿತಾಂಶ ಪೂರ್ಣಕ್ಕೂ ಮುನ್ನ ಸಿದ್ಧವಾದ ವಿಜಯೋತ್ಸವ ವಾಹನ!

Nov 24 2024, 01:47 AM IST
ಚನ್ನಪಟ್ಟಣ: ಉಪ ಚುನಾವಣೆಯ ಫಲಿತಾಂಶ ಘೋಷಣೆಗೂ ಮುನ್ನವೇ ಕಾಂಗ್ರೆಸ್‌ನ ವಿಜಯೋತ್ಸವ ವಾಹನ ಸಿದ್ಧಗೊಂಡಿದ್ದು ವಿಶೇಷವೆನಿಸಿತು.

ವಾಹನ ಸವಾರರ ತಪ್ಪಿಗೆ ಪಾದಚಾರಿ ಜೀವ ಹರಣ: ಶರತ್‌ ಚಂದ್ರ ಬೇಸರ

Nov 20 2024, 01:15 AM IST
ವಾಹನ ಸವಾರರು ಎಸಗುವ ತಪ್ಪುಗಳಿಂದ ಅಮಾಯಕ ಪಾದಚಾರಿಗಳು ಪ್ರಾಣ ಕಳೆದುಕೊಳ್ಳುತ್ತಿದಾರೆ ಎಂದು ಹೆಚ್ಚುವರಿ ಪೊಲೀಸ್‌ ಮಹಾ ನಿರ್ದೇಶಕ ಶರತ್‌ ಚಂದ್ರ ಬೇಸರ ವ್ಯಕ್ತಪಡಿಸಿದ್ದಾರೆ.

ವಾಹನ ಚಾಲನೆ ಮತ್ತು ರಸ್ತೆ ಸುರಕ್ಷತೆ ಬಗ್ಗೆ ಮಾಹಿತಿ ಕಾರ್ಯಾಗಾರ

Nov 20 2024, 12:31 AM IST
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಾಕೂರು ಶಿರಂಗಾಲ ಕಾನ್‌ಬೈಲ್ ತಲಕಾವೇರಿ ಜ್ಞಾನ ವಿಕಾಸ ಸಮಿತಿ ವತಿಯಿಂದ ವಾಹನ ಚಾಲನೆ ಮತ್ತು ರಸ್ತೆ ಸುರಕ್ಷತೆಯ ಬಗ್ಗೆ ವಾಹನ ಚಾಲಕರಿಗೆ ಪೊಲೀಸ್ ಇಲಾಖೆ ವತಿಯಿಂದ ಮಂಜಿಕೆರೆ ಸಮುದಾಯ ಭವನದಲ್ಲಿ ಮಾಹಿತಿ ಕಾರ್ಯಾಗಾರ ಏರ್ಪಡಿಸಲಾಗಿತ್ತು.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 35
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved