• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಪ್ರಾಪ್ತರು ವಾಹನ ಚಲಾಯಿಸಿದೆ ಕಠಿಣ ಕ್ರಮ

Feb 01 2025, 12:03 AM IST
ಸಂಚಾರಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವ ಮೂಲಕ ತಮ್ಮ ಪ್ರಾಣವನ್ನು ಉಳಿಸಿಕೊಳ್ಳುವಂತೆ ಅರಿವು ಮೂಡಿಸಬೇಕು. ಕಳೆದ 7 ತಿಂಗಳಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸಂಜೆ 6 ರಿಂದ 9 ಗಂಟೆಯವರೆಗೆ 118 ಅಪಘಾತಗಳು ಸಂಭವಿಸಿವೆ. ಈ ಅವಧಿಯಲ್ಲಿ ಸಾರಿಗೆ ಮತ್ತು ಪೋಲಿಸ್ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಹೆಚ್ಚಿನ ನಿಗಾ ವಹಿಸಿ ಕರ್ತವ್ಯ ನೀರ್ವಹಿಸಬೇಕಿದೆ.

ವಾಹನ ಚಾಲನೆ ವೇಳೆ ಜಾಗರೂಕತೆ ಅವಶ್ಯ: ಮಲ್ಲನಗೌಡ

Jan 30 2025, 12:32 AM IST
ಚಾಲಕರು ಜಾಗರೂಕತೆಯಿಂದ ವಾಹನ ಚಾಲನೆ ಮಾಡಬೇಕು.

ವಾಹನ ಚಲಾಯಿಸುವಾಗ ಮೊಬೈಲ್ ಬಳಸದಿರಿ: ನೇರಳೆ ವೀರಭದ್ರಯ್ಯ ಭವಾನಿ

Jan 29 2025, 01:31 AM IST
ಹೆಲ್ಮೆಟ್ ಜೀವರಕ್ಷಕ ಎಂಬುದು ಸತ್ಯ. ಅಪಘಾತಗಳ ಸಂದರ್ಭದಲ್ಲಿ ಹೆಲ್ಮೆಟ್ ಕಾರಣದಿಂದ ಹಲವಾರು ಜೀವಗಳು ಉಳಿದಿರುವ ನಿದರ್ಶನಗಳು ಸಾಕಷ್ಟಿವೆ. ಹೀಗಾಗಿ ಹೆಲ್ಮೆಟ್‌ ಬಗ್ಗೆ ಸವಾರರು ನಿರ್ಲಕ್ಷ್ಯ ಮಾಡಬಾರದು. ಸಂಚಾರಿ ಕರ್ತವ್ಯ ನಿರ್ವಹಿಸುವ ಪೊಲೀಸ್ ಸಿಬ್ಬಂದಿಯ ಭಯಕ್ಕೆ ಅಥವಾ ದಂಡ ಕಟ್ಟಬೇಕು ಎಂಬ ಭಯದಿಂದ ಕಾಟಾಚಾರಕ್ಕೆ ಹೆಲ್ಮೆಟ್ ಬಳಸಬಾರದು.

ಅಪ್ರಾಪ್ತರು ವಾಹನ ಚಲಾಯಿಸದಿರಿ: ಕೆಜಿಎಫ್ ಪೊಲೀಸರು

Jan 29 2025, 01:31 AM IST
ಅಪ್ರಾಪ್ತರು ಯಾವುದೇ ಕಾರಣಕ್ಕೂ ವಾಹನಗಳನ್ನು ಚಲಾಯಿಸಬಾರದು, ಅಪ್ರಾಪ್ತ ವಯಸ್ಕರು ವಾಹನಗಳನ್ನು ಚಲಾಯಿಸುವುದರಿಂದ ಉಂಟಾಗುವ ಆಗುಹೋಗುಗಳ ಕುರಿತು ಅಗತ್ಯ ಸೂಚನೆಗಳನ್ನು ನೀಡಿ, ಪ್ರತಿಯೊಬ್ಬರೂ ಸಂಚಾರ ನಿಯಮಗಳನ್ನು ಪಾಲಿಸಲು ಕೈ ಜೋಡಿಸಬೇಕೆಂದು ವಿವರಿಸಿ, ಸಂಚಾರ ನಿಯಮಗಳು ಕುರಿತಾದ ಕರಪತ್ರಗಳನ್ನು ಹಂಚಿ ಜಾಗೃತಿ ಮೂಡಿಸಲಾಯಿತು.

ಹಳೆಯ ವಾಹನ ಗುಜರಿಗೆಹಾಕಿದರೆ ನೀಡುವ ತೆರಿಗೆರಿಯಾಯ್ತಿ ಬಜೆಟ್ಟಲ್ಲಿ ಡಬಲ್‌?

Jan 29 2025, 01:30 AM IST
ನವದೆಹಲಿ: ಹೆಚ್ಚು ಮಾಲಿನ್ಯಕಾರಕ ವಾಹನಗಳನ್ನು ಗುಜರಿಗೆ ಹಾಕಿ ಹೊಸ ವಾಹನ ಖರೀದಿ ಮಾಡುವ ವೇಳೆ ರಸ್ತೆ ತೆರಿಗೆ ಮೇಲೆ ನೀಡುವ ತೆರಿಗೆ ರಿಯಾಯ್ತಿಯನ್ನು ಕೇಂದ್ರ ಸರ್ಕಾರ ಹಾಲಿ ಇರುವ ಶೇ.25ರಿಂದ ಶೇ.50ಕ್ಕೆ ಹೆಚ್ಚಿಸುವ ಸಾಧ್ಯತೆ ಇದೆ.

ಖಾಸಗಿ ವಾಹನ ಸರ್ವೇ ಕಾರ್ಯ ಶೀಘ್ರವಾಗಲಿ: ಶಾಸಕ ಜೆಟಿಪಾ

Jan 28 2025, 12:47 AM IST
ರಾಜ್ಯ ಕಾಂಗ್ರೆಸ್‌ ಸರ್ಕಾರ 5 ಗ್ಯಾರಂಟಿ ಯೋಜನೆ ಜಾರಿಗೆ ತಂದಿದೆ. ಶೇ.98ರಷ್ಟು ಯೋಜನೆ ಎಲ್ಲರಿಗೂ ಲಭಿಸಿದೆ. ತಿಂಗಳಿಗೆ ಬೀಳಗಿ ತಾಲೂಕಿಗೆ ಅಂದಾಜು ₹279 ಕೋಟಿ ಈ ಯೋಜನೆಗಳಿಗೆ ಬರುತ್ತಿದೆ ಎಂದು ಶಾಸಕ ಜೆ.ಟಿ.ಪಾಟೀಲ ತಿಳಿಸಿದರು.

ದ್ವಿಚಕ್ರ ವಾಹನ ಹಾಗೂ ಕ್ಯಾಂಟರ್‌ ವಾಹನ ನಡುವೆ ಅಪಘಾತ

Jan 27 2025, 12:47 AM IST
ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಸಂಪೂರ್ಣವಾಗಿ ಸುರಕ್ಷಿತವಿಲ್ಲದೆ ಅಪಘಾತಗಳಿಗೆ ಕಾರಣವಾಗುತ್ತಿದೆ.

ಮಂದಗತಿಯಲ್ಲಿ ರಸ್ತೆ ಕಾಮಗಾರಿ, ವಾಹನ ಸವಾರರಿಗೆ ಧೂಳಿನ ಮಜ್ಜನ!

Jan 24 2025, 12:46 AM IST
ರಸ್ತೆ ಅಭಿವೃದ್ಧಿ ಕಾಮಗಾರಿಯಿಂದ ರಸ್ತೆಯುದ್ದಕ್ಕೂ ತಗ್ಗು-ಗುಂಡಿಗಳು ಬಿದ್ದಿದ್ದು, ಜೀವ ಕೈಯಲ್ಲಿ ಹಿಡಿದು ಸಂಚಾರ ಮಾಡಬೇಕಾದ ಸ್ಥಿತಿ ನಿರ್ಮಾಣವಾಗಿದೆ

ಗೂಡ್ಸ್‌ ವಾಹನ ಪಲ್ಟಿ; 33 ಕಾರ್ಮಿಕರಿಗೆ ಗಾಯ

Jan 24 2025, 12:45 AM IST
ನರೇಗಾ ಕೂಲಿ ಕಾಮಿಕರು ಪ್ರಯಾಣಿಸುತ್ತಿದ್ದ ಗೂಡ್ಸ್‌ ವಾಹನ ಸಂಗಮ ಸಕ್ಕರೆ ಕಾರ್ಖಾನೆ ಬಳಿ ಪಲ್ಟಿಯಾಗಿ 33 ಕಾರ್ಮಿಕರು ಗಾಯಗೊಂಡಿದ್ದು, ವಾಹನಕ್ಕೆ ಅಡ್ಡಬಂದಿದ್ದ ದ್ವಿಚಕ್ರವಾಹನ ಸವಾರ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಮೃತಪಟ್ಟ ಘಟನೆ ಗುರುವಾರ ನಡೆದಿದೆ.

ವಾಹನ ಸವಾರರು ಕಡ್ಡಾಯ ರಸ್ತೆ ನಿಯಮ ಪಾಲಿಸಿ

Jan 23 2025, 12:46 AM IST
ಹೊಸಕೋಟೆ: ವಾಹನ ಸವಾರರು ರಸ್ತೆ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿದರೆ ಅಪಘಾತದ ಪ್ರಮಾಣ ತಗ್ಗಿಸಲು ಸಾಧ್ಯ, ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಅಧ್ಯಕ್ಷ ಡಿಎಸ್ ರಾಜ್‌ಕುಮಾರ್ ತಿಳಿಸಿದರು.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 40
  • next >

More Trending News

Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬಿಡಲ್ಲ : ಸತೀಶ್‌
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved