• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಪ್ರಾಪ್ತರು ವಾಹನ ಓಡಿಸಿದರೆ 25 ಸಾವಿರ ದಂಡ

Dec 24 2024, 12:46 AM IST
ಗಾಂಜಾ ಅಫೀಮು ಮತ್ತು ಮಾದಕ ವಸ್ತುಗಳ ಬಗ್ಗೆ ಮತ್ತು ಇದರಿಂದ ಉಂಟಾಗುವ ಪರಿಣಾಮಗಳ ಬಗ್ಗೆ ಹಾಗೂ ಮಕ್ಕಳು ಅಪರಾಧಕ್ಕೆ ಬಲಿಯಾಗುವ ಮುನ್ನ ಎಚ್ಚರಿಕೆ ಆಗಿರಬೇಕು. ಸಮಾಜದಲ್ಲಿ ಏನಾದರೂ ಅಹಿತಕರ ಘಟನೆಗಳು ನಡೆದರೆ ಕೂಡಲೇ ೧೧೨ ನಂಬರ್‌ಗೆ ಕರೆ ಮಾಡಬೇಕು. ಇಂಥ ಸಂದರ್ಭದಲ್ಲಿ ಕರೆ ಮಾಡಿದವರ ಮಾಹಿತಿಯನ್ನು ಗೌಪ್ಯವಾಗಿರುವುದಾಗಿಯೂ, ಮಕ್ಕಳು ಮಾದಕ ವಸ್ತುಗಳಿಂದ ದೂರವಿರಬೇಕಾಗಿಯೂ ಮಕ್ಕಳಿಗೆ ಸಲಹೆಯನ್ನು ನೀಡಿದರು.

ಡಿಎಲ್‌ ಇಲ್ಲದೆ ವಾಹನ ಚಲಾಯಿಸಿ ಅಪಘಾತ: ಕೇಸ್‌ಗೆ ಹೆದರಿ ವಿದ್ಯಾರ್ಥಿ ಆತ್ಮಹತ್ಯೆ

Dec 22 2024, 01:31 AM IST
ತಡಂಬೈಲ್ ವೆಂಕಟ್ರಮಣ ಕಾಲೊನಿ ನಿವಾಸಿ ಮೋಹನ್ ಆಚಾರ್ಯ ಅವರ ಪುತ್ರ ಧನುಷ್ (20) ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ರೋಬೋಸಾಪ್ಟ್‌ನಿಂದ ತ್ಯಾಜ್ಯ ನಿರ್ವಹಣೆಗೆ ಜಿ.ಪಂ.ಗೆ 6 ಎಲೆಕ್ಟ್ರಿಕ್ ವಾಹನ ಹಸ್ತಾಂತರ

Dec 20 2024, 12:47 AM IST
ಉಡುಪಿಯ ಐಟಿ ಕಂಪನಿ ರೋಬೋಸಾಫ್ಟ್ ಟೆಕ್ನಾಲಜೀಸ್‌ ತನ್ನ ಸಿಎಸ್‌ಆರ್ ಕಾರ್ಯಕ್ರಮದಡಿ ಜಿಲ್ಲಾ ಪಂಚಾಯಿತಿಗೆ ತ್ಯಾಜ್ಯ ಸಂಗ್ರಹ ಮಾಡಲು 6 ಎಲೆಕ್ಟ್ರಿಕ್ ಆಟೋ ರಿಕ್ಷಾಗಳನ್ನು ಗುರುವಾರ ಕಂಪನಿಯ ಕಚೇರಿಯಲ್ಲಿ ಹಸ್ತಾಂತರಿಸಲಾಯಿತು.

ಬಾಳೆಹೊನ್ನೂರು: ದತ್ತ ಮಾಲಾಧಾರಿಗಳ ವಾಹನ ತಪಾಸಣೆ

Dec 15 2024, 02:01 AM IST
ಚಿಕ್ಕಮಗಳೂರಿನ ದತ್ತಾತ್ರೆಯ ಪೀಠದಲ್ಲಿ ಸಂಘ ಪರಿವಾರ ಶನಿವಾರ ಹಮ್ಮಿಕೊಂಡಿದ್ದ ದತ್ತ ಜಯಂತಿ ಹಾಗೂ ದತ್ತಮಾಲಾ ಅಭಿಯಾನಕ್ಕೆ ಈ ಭಾಗದಿಂದ ತೆರಳುವ ವಾಹನಗಳ ತಪಾಸಣೆಯನ್ನು ಪಟ್ಟಣದಲ್ಲಿ ನಡೆಸಲಾಯಿತು.

ಚಿರತೆ ಕಂಡು ಗಾಬರಿಗೊಂಡ ವಾಹನ ಚಾಲಕ: ಕಂದಕಕ್ಕೆ ವಾಹನ ಪಲ್ಟಿ

Dec 13 2024, 12:46 AM IST
ಹನೂರು ತಾಲೂಕಿನ ಪೊನ್ನಾಚಿ ಗ್ರಾಮದಲ್ಲಿ ಕುರುಕುರೆ ವ್ಯಾಪಾರ ಮಾಡಿ ವಾಪಸ್ ಬರುವ ವೇಳೆಯಲ್ಲಿ ಚಿರತೆ ಕಂಡು ವಾಹನ ನಿಯಂತ್ರಿಸಲಾಗದೆ ಕಂದಕಕ್ಕೆ ಪಲ್ಟಿ ಹೊಡೆದಿರುವುದು.

ವಾಹನ ಸವಾರರು ರಸ್ತೆ ನಿಯಮ ಪಾಲಿಸಲಿ

Dec 12 2024, 12:32 AM IST
ರಸ್ತೆ ನಿಯಮ ಉಲ್ಲಂಘನೆಯಿಂದ ಪ್ರತಿವರ್ಷ ರಾಜ್ಯದಲ್ಲಿ ಸುಮಾರು ಲಕ್ಷಕ್ಕೂ ಅಧಿಕ ಸಾವು ಪ್ರಕರಣಗಳು ವರದಿಯಾಗುತ್ತಿವೆ.

ಅಪರಿಚಿತ ವಾಹನ ಡಿಕ್ಕಿ: ಮೂರು ವರ್ಷದ ಕರಡಿ ಸಾವು

Dec 11 2024, 12:45 AM IST
ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಮೂರು ವರ್ಷದ ಕರಡಿಯೊಂದು ಮೃತಪಟ್ಟಿರುವ ಘಟನೆ ತಾಲೂಕಿನ ಮುಸಲಾಪೂರ ಗ್ರಾಮದ ಹೊರವಲಯದಲ್ಲಿ ಮಂಗಳವಾರ ನಡೆದಿದೆ.

ಬೆಂಗಳೂರಿನ ರಸ್ತೆಗಳಲ್ಲಿ ದಿನದಿಂದ ದಿನಕ್ಕೆ ವಾಹನ ದಟ್ಟಣೆ : 337 ಕಿ.ಮೀ ಉದ್ದದ 227 ರಸ್ತೆ ಮೇಲ್ದರ್ಜೆಗೆ

Dec 09 2024, 12:46 AM IST
ರಾಜಧಾನಿ ಬೆಂಗಳೂರಿನ ರಸ್ತೆಗಳಲ್ಲಿ ದಿನದಿಂದ ದಿನಕ್ಕೆ ವಾಹನ ದಟ್ಟಣೆ ಹೆಚ್ಚಾಗುತ್ತಿದ್ದು, ಅತಿ ಹೆಚ್ಚು ವಾಹನ ದಟ್ಟಣೆ ಇರುವ 337 ಕಿ.ಮೀ ಉದ್ದದ 227 ರಸ್ತೆಗಳನ್ನು ಮೇಲ್ದರ್ಜೆಗೇರಿಸುವುದಕ್ಕೆ ಬಿಬಿಎಂಪಿ ಮುಂದಾಗಿದೆ.

ನಗರದ ವಿವಿಧೆಡೆ ದ್ವಿಚಕ್ರ ವಾಹನ, ಗ್ಯಾಸ್‌ ಸಿಲಿಂಡರ್‌ಗಳು, ಬ್ಯಾಟರಿಗಳನ್ನು ಕಳವು ಮಾಡುತ್ತಿದ್ದ ಇಬ್ಬರ ಬಂಧನ

Dec 07 2024, 01:30 AM IST
ನಗರದ ವಿವಿಧೆಡೆ ದ್ವಿಚಕ್ರ ವಾಹನ, ಗ್ಯಾಸ್‌ ಸಿಲಿಂಡರ್‌ಗಳು, ಬ್ಯಾಟರಿಗಳನ್ನು ಕಳವು ಮಾಡುತ್ತಿದ್ದ ಇಬ್ಬರು ಕಳ್ಳರನ್ನು ತಿಲಕನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಫೆಂಗಲ್‌ ಚಂಡಮಾರುತಕ್ಕೆ ರಾಜಧಾನಿ ಕಂಗಾಲು : ರಸ್ತೆಗಳಲ್ಲಿ ಹರಿದ ಕೊಳಚೆ ನೀರು, ಕಿಲೋ ಮೀಟರ್‌ ಉದ್ದ ನಿಂತ ವಾಹನ

Dec 04 2024, 01:30 AM IST
ರಸ್ತೆಗಳಲ್ಲಿ ಹರಿದ ಕೊಳಚೆ ನೀರು, ಕಿಲೋ ಮೀಟರ್‌ ಉದ್ದ ನಿಂತ ವಾಹನಗಳು, ಕೆಸರು ಗದ್ದೆಯಂತಾದ ಮಾರುಕಟ್ಟೆ- ವ್ಯಾಪಾರಿ ತಾಣಗಳು, ಜಿಟಿ ಜಿಟಿ ಮಳೆಯಿಂದ ಮನೆಯಿಂದ ಹೊರ ಹೋಗುವುದಕ್ಕೆ ಸಾಧ್ಯವಾಗ ಸ್ಥಿತಿ. ಇವು ಫೆಂಗಲ್‌ ಚಂಡಮಾರುತದಿಂದ ರಾಜಧಾನಿ ಬೆಂಗಳೂರಿನ ಜನರ ಸಂಕಷ್ಟಗಳ ಸರಮಾಲೆ.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 40
  • next >

More Trending News

Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬಿಡಲ್ಲ : ಸತೀಶ್‌
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved