• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಯಚೂರು : ಹೆಚ್ಚಿನ ಸಂಖ್ಯೆಯಲ್ಲಿ ಸಾವು ನೋವು - ಇಂದಿನಿಂದ ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್ ಕಡ್ಡಾಯ

Nov 01 2024, 01:47 AM IST
ಹೆಲ್ಮೆಟ್ ಧರಿಸದೆ ವಾಹನ ಚಲಾಯಿಸುತ್ತಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾವು ನೋವು ಸಂಭವಿಸುತ್ತಿರುವುದು ಕಂಡು ಬಂದಿರುವುದರಿಂದ, ಜಿಲ್ಲೆಯಾದ್ಯಂತ ಶುಕ್ರವಾರ ಹೆಲ್ಮೆಟ್ ಧರಿಸಿವುದನ್ನು ಕಡ್ಡಾಯ ಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೀಶ್ ಕೆ. ತಿಳಿಸಿದ್ದಾರೆ.

ಕೊಲೆ ಪ್ರಕರಣ ಭೇದಿಸಿದ ಸುಂಟಿಕೊಪ್ಪ ಪೊಲೀಸ್: ವಾಹನ ಚಾಲಕರ ಸಂಘ ಶ್ಲಾಘನೆ, ಕುರ್ಚಿ ಕೊಡುಗೆ

Oct 30 2024, 12:34 AM IST
ತೆಲಂಗಾಣ ಮೂಲದ ವ್ಯಕ್ತಿಯನ್ನು ಕೊಂದು ಕೊಡಗಿನಲ್ಲಿ ಎಸೆದ ಪ್ರಕರಣ ಭೇದಿಸಿದ ಸುಂಟಿಕೊಪ್ಪ ಠಾಣಾಧಿಕಾರಿ ಹಾಗೂ ಸಿಬ್ಬಂದಿಯನ್ನು ಸುಂಟಿಕೊಪ್ಪ ವಾಹನ ಚಾಲಕರ ಸಂಘ ಶ್ಲಾಘಿಸಿದೆ. ಸಂಘದ ವತಿಯಿಂದ ಸಿಬ್ಬಂದಿಯನ್ನು ಗೌರವಿಸಿ 10 ಕುರ್ಚಿಗಳನ್ನು ಕೊಡುಗೆಯಾಗಿ ನೀಡಲಾಗಿದೆ.

ಪೊಲೀಸ್ ವೃತ್ತ ನಿರೀಕ್ಷಕರಿಗೆ ವಾಹನ ಹಸ್ತಾಂತರ

Oct 26 2024, 12:49 AM IST
ಪೊಲೀಸರ ಅನುಕೂಲಕ್ಕಾಗಿ ಹಾಗೂ ತುರ್ತು ಸಂದರ್ಭದಲ್ಲಿ ಕರ್ತವ್ಯಕ್ಕೆ ಅಡ್ಡಿಯಾಗದಂತೆ ಪೊಲೀಸರು ಸನ್ನದ್ಧವಾಗಿರಬೇಕು. ಈ ನಿಟ್ಟಿನಲ್ಲಿ ಶಾಸಕರ ಅನುದಾನದಡಿಯಲ್ಲಿ ಕಿತ್ತೂರು ಪೊಲೀಸ್‌ ಠಾಣೆಗೆ ಹೊಸ ವಾಹನ ನೀಡಲಾಗಿದೆ ಎಂದು ಶಾಸಕ ಬಾಬಾಸಾಹೇಬ ಪಾಟೀಲ ಹೇಳಿದರು.

ಹಾಸನಾಂಬೆ ದರ್ಶನ: ರಸ್ತೆಗಳಲ್ಲಿ ವಾಹನ ನಿರ್ಬಂಧ, ಬ್ರಹ್ಮಾಂಡ ಗುರೂಜಿ ಹಾಸನಾಂಬೆ ದರ್ಶನ

Oct 26 2024, 12:47 AM IST
ಹಾಸನಾಂಬ ದೇವಿಯ ದರ್ಶನಕ್ಕಾಗಿ ಹೊರ ಜಿಲ್ಲೆ ಮತ್ತು ಹೊರ ರಾಜ್ಯಗಳಿಂದ ಅಪಾರ ಪ್ರಮಾಣದಲ್ಲಿ ಭಕ್ತಾದಿಗಳು ವಾಹನಗಳಲ್ಲಿ ಆಗಮಿಸುವುದರಿಂದ ಹಾಸನ ನಗರದಲ್ಲಿ ವಾಹನ ದಟ್ಟಣೆ ಉಂಟಾಗುವುದನ್ನು ತಪ್ಪಿಸಲು ಕೆಲವು ರಸ್ತೆಗಳಲ್ಲಿ ವಾಹನ ಸಂಚಾರವನ್ನು ಜಿಲ್ಲಾಡಳಿತ ನಿರ್ಬಂಧಿಸಿದೆ.

ಉಗ್ರರು ಜಮ್ಮು- ಕಾಶ್ಮೀರದಲ್ಲಿ ರಕ್ತಪಾತ ಮುಂದುವರಿಸಿದ್ದು ಸೇನಾ ವಾಹನ ಮೇಲೆ ದಾಳಿ : 4 ಯೋಧರು ಹುತಾತ್ಮ

Oct 25 2024, 01:05 AM IST

ಶ್ರೀನಗರ: ಉಗ್ರರು ಜಮ್ಮು-ಕಾಶ್ಮೀರದಲ್ಲಿ ರಕ್ತಪಾತ ಮುಂದುವರಿಸಿದ್ದು, ಬಾರಮುಲ್ಲಾ ಜಿಲ್ಲೆಯ ಗುಲ್ಮಾರ್ಗ್‌ನಲ್ಲಿ ರಾಷ್ಟ್ರೀಯ ರೈಫೆಲ್‌ನ  ಸೇನಾ ವಾಹನದ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.

ಅಂತ್ರವಳ್ಳಿ ಬಳಿ ಶಾಲಾ ವಾಹನ ದುರಸ್ತಿಗೆ ನೆರವಾದ ಪೊಲೀಸರು!

Oct 25 2024, 12:59 AM IST
ಬಸ್ ಸರಿಯಾದ ಬಳಿಕ ವಿದ್ಯಾರ್ಥಿಗಳು ಸಂತಸಗೊಂಡು ಪೊಲೀಸರಿಗೆ ಧನ್ಯವಾದ ತಿಳಿಸಿ ತೆರಳಿದ್ದಾರೆ. ಪೊಲೀಸ್ ಸಿಬ್ಬಂದಿ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.

ರಸ್ತೆ ಕಾಣದೆ ಕೊಚ್ಚಿಹೋದ ಗೂಡ್ಸ್ ವಾಹನ

Oct 24 2024, 12:31 AM IST
ಮಳೆ ನೀರು ರಸ್ತೆಯ ಮೇಲೆ ಹರಿದಿದ್ದರಿಂದ ರಸ್ತೆ ಕಾಣದೆ ಗೂಡ್ಸ್ ವಾಹನ ಕೊಚ್ಚಿ ಹೋದ ಘಟನೆ ತಾಲೂಕಿನ ತೊರೇಹಳ್ಳಿಯ ಹಳ್ಳದ ಕಚ್ಚಾ ಸೇತುವೆ ಬಳಿ ನಡೆದಿದೆ.

ಬೆಂಗಳೂರು : ಜೆಸಿಬಿ ವಾಹನಕ್ಕೆ ಹಿಂದಿನಿಂದ ದ್ವಿಚಕ್ರ ವಾಹನ ಡಿಕ್ಕಿಯಾಗಿ ಸವಾರ ಸಾವು!

Oct 20 2024, 02:01 AM IST

ಜೆಸಿಬಿ ವಾಹನಕ್ಕೆ ಹಿಂದಿನಿಂದ ದ್ವಿಚಕ್ರ ವಾಹನ ಡಿಕ್ಕಿಯಾಗಿ ಸವಾರ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿರುವ ಘಟನೆ ಹೆಬ್ಬಾಳ ಸಂಚಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ವಾಹನ ಡಿಕ್ಕಿಯಾಗಿ ಗಾಯಗೊಂಡು ಕೆರೆಯಲ್ಲಿ ಬಿದ್ದ ಕಡವೆ ರಕ್ಷಣೆ

Oct 20 2024, 01:50 AM IST
ಧನ್ವಂತರಿ ಸಮೀಪ ವಾಹನ ಚಾಲಕ ಅಜಾಗರೂಕತೆಯಿಂದ ಕಡವೆಗೆ ವಾಹನ ಡಿಕ್ಕಿಯಾಗಿದೆ. ಪರಿಣಾಮ ಕಡವೆ ಹಿಂಬದಿ ಕಾಲಿಗೆ ಗಂಭೀರ ಪೆಟ್ಟಾಗಿದೆ.

ವಾಹನ ಸಿಎನ್‌ಜಿ ಸಮಸ್ಯೆ ಪರಿಹರಿಸಲು ಕೇಂದ್ರ ಸಚಿವರಿಗೆ ಕೋಟ ಮನವಿ

Oct 17 2024, 12:06 AM IST
ಸಂಸದ ಕೋಟ ಶ್ರೀನಿವಾಸ ಪೂಜಾರಿ ಕೇಂದ್ರ ಪೆಟ್ರೋಲಿಯಂ ಸಚಿವರಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ. ರಿಕ್ಷಾ ಮತ್ತು ಕಾರುಗಳಿಗೆ ಬಳಸುವ ಸಿಎನ್‌ಜಿ ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡಿದ್ದಾರೆ.
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • ...
  • 40
  • next >

More Trending News

Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬಿಡಲ್ಲ : ಸತೀಶ್‌
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved