• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯಂತ್ರ ಚಾಲಿತ ವಾಹನ ಸದ್ಬಳಕೆ ಮಾಡಿಕೊಳ್ಳಿ

May 25 2025, 01:14 AM IST
ಶಾಸಕರ ಅನುದಾನದ ಒಟ್ಟು ₹೨ ಕೋಟಿ ಮೊತ್ತವನ್ನು ೨೦೦ ಯಂತ್ರ ಚಾಲಿತ ವಾಹನಗಳನ್ನು ವಿತರಣೆ ಮಾಡಬೇಕೆಂಬ ನನ್ನ ಬಹುದೊಡ್ಡ ಕನಸಾಗಿದ್ದು ಅದನ್ನು ಇಂದು ಕ್ಷೇತ್ರದಲ್ಲಿನ ಅರ್ಹ ೨೦೦ ಫಲಾನುಭವಿಗಳಿಗೆ ವಿತರಣೆ ಕಾರ್ಯಕ್ರಮವಾಗಿದೆಯೆಂದು ಉನ್ನತ ಶಿಕ್ಷಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ನುಡಿದರು

ಜಿಟಿ ಜಿಟಿ ಮಳೆಗೆ ವಾಹನ ಸವಾರರು, ವಿದ್ಯಾರ್ಥಿಗಳು, ವ್ಯಾಪಾರಿಗಳು ಸುಸ್ತೋ ಸುಸ್ತು

May 20 2025, 11:52 PM IST
ಮಳೆಯಿಂದಾಗಿ ಹೋಬಳಿಯ ವಿವಿಧ ಹಳ್ಳಿಗಳಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ ರಸ್ತೆಗಳನ್ನು ಅಗೆದಿದ್ದು, ಸರಿಪಡಿಸದೇ ಅರ್ಧಂಬರ್ಧ ಕಾಮಗಾರಿ ಹಾಗೂ ಎಲ್ಲೆಂದರಲ್ಲಿ ಅಗೆದ ಹಳ್ಳಗಳಿಂದ ಕೆಸರು ಗದ್ದೆಯಂತಾಗಿವೆ. ರಸ್ತೆ ಕಾಮಗಾರಿ ಸರಿಯಾಗಿ ನಿರ್ವಹಿಸದ ಅಧಿಕಾರಿಗಳ ವಿರುದ್ಧ ದ್ವಿಚಕ್ರ ವಾಹನ ಸವಾರರು ಹಾಗೂ ಪಾದಚಾರಿಗಳು ಆಕ್ರೋಶ ವ್ಯಕ್ತಪಡಿಸಿದರು.

ಶಿರಸಿಯಲ್ಲಿ ದ್ವಿಚಕ್ರ ವಾಹನ ನಿಲುಗಡೆಗೆ ಪೇ ಪಾರ್ಕಿಂಗ್‌

May 16 2025, 02:14 AM IST
ಶಿರಸಿ ನಗರಸಭೆಯ ಮಾಲೀಕತ್ವದ ಕೋಣನಬಿಡಕಿ ಜಾಗದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ದ್ವಿಚಕ್ರ ವಾಹನ ನಿಲುಗಡೆಗೆ "ಪೇ ಪಾರ್ಕಿಂಗ್ " ವ್ಯವಸ್ಥೆ ಕಲ್ಪಿಸಲು ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು.

ಉತ್ತಮ ಮಳೆ- ರೈಲ್ವೆ ಅಂಡರ್‌ಪಾಸ್‌ನಲ್ಲಿ ಸಂಚರಿಸಲು ವಾಹನ ಸವಾರರ ಪರದಾಟ

May 16 2025, 01:50 AM IST
ಸಂಡೂರು ಸುತ್ತಮುತ್ತ ಗುರುವಾರ ನಸುಕಿನಲ್ಲಿ ಉತ್ತಮ ಮಳೆಯಾಗಿದೆ. ಸುರಿದ ಮಳೆ ಇಳೆಯನ್ನು ತಂಪಾಗಿಸಿದೆ. ಸಂಡೂರಿನ ನಾರಿಹಳ್ಳಕ್ಕೆ ನೀರು ಹರಿದು ಬಂದಿದೆ.

ವಿದೇಶಾಂಗ ಸಚಿವ ಜೈಶಂಕರ್‌ಗೆ ಬುಲೆಟ್‌ ಪ್ರೂಫ್‌ ವಾಹನ ಸೌಲಭ್ಯ

May 15 2025, 01:35 AM IST
ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನ ಪರಿಸ್ಥಿತಿ ಬೆನ್ನಲ್ಲೇ ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ಭದ್ರತೆಯನ್ನು ಕೇಂದ್ರ ಸರ್ಕಾರ ಮತ್ತಷ್ಟು ಹೆಚ್ಚಿಸಿದೆ. ಪ್ರಸಕ್ತ ಝಡ್‌ ಮಾದರಿ ಭದ್ರತೆ ಹೊಂದಿರುವ ಜೈಶಂಕರ್‌ಗೆ ಬುಲೆಟ್ ಪ್ರೂಫ್‌ ವಾಹನದ ಸೌಲಭ್ಯ ಒದಗಿಸಲಾಗಿದೆ.

ಅಪರಿಚಿತ ವಾಹನ ಡಿಕ್ಕಿ: ರಾಷ್ಟ್ರಪಕ್ಷಿ ನವಿಲು ಸಾವು

May 11 2025, 01:26 AM IST
ಅಪರಿಚಿತ ವಾಹನ ಡಿಕ್ಕಿ ಹೊಡೆದು ರಾಷ್ಟ್ರಪಕ್ಷಿ ನವಿಲು ಸಾವನ್ನಪ್ಪಿರುವ ಘಟನೆ ದಾಬಸ್‍ಪೇಟೆ- ಮಾಗಡಿ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.

ದ್ವಿಚಕ್ರ ವಾಹನ ಕಳ್ಳತನ: ಇಬ್ಬರ ಬಂಧನ

May 11 2025, 01:15 AM IST
ಬೈಕ್‌ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಿರುವ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸರು, ೧೧ ಪ್ರಕರಣ ಬೇಧಿಸುವಲ್ಲಿ ಸಫಲರಾಗಿದ್ದಾರೆ.

ಮೇ 20ರೊಳಗೆ ತುರ್ತು ವಾಹನ ನೀಡದಿದ್ದರೆ ಪ್ರತಿಭಟನೆ

May 09 2025, 12:30 AM IST
ಆನಂದಪುರ: ಸಮುದಾಯ ಆರೋಗ್ಯ ಕೇಂದ್ರಕ್ಕೆ ಮೇ 20ರ ಒಳಗೆ ತುರ್ತು ವಾಹನ ನೀಡದೇ ಇದ್ದರೆ ಜಿಲ್ಲಾ ಆರೋಗ್ಯ ಅಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸುವುದಾಗಿ ಜಿಪಂ ಮಾಜಿ ಸದಸ್ಯ ರತ್ನಾಕರ ಹೋನಗೋಡ್ ಎಚ್ಚರಿಸಿದರು.

ಸುಹಾಸ್ ಶೆಟ್ಟಿ ಹತ್ಯೆ : ವಾಹನ ತಪಾಸಣೆ ತೀವ್ರ

May 04 2025, 01:37 AM IST

  ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ನಂತರ ರಾಜ್ಯದಲ್ಲಿ ಭದ್ರತಾ ಕ್ರಮಗಳು ತೀವ್ರಗೊಂಡಿದ್ದು, ಚಿಕ್ಕಮಗಳೂರು ಗಡಿಭಾಗವಾದ ಕೊಟ್ಟಿಗೆಹಾರ ಚೆಕ್‌ಪೋಸ್ಟ್‌ನಲ್ಲಿ ಕಟ್ಟುನಿಟ್ಟಿನ ಪೊಲೀಸ್ ಭದ್ರತೆ ಜಾರಿಯಲ್ಲಿದೆ.

ಸಾಕುನಾಯಿ ಕರೆದೊಯ್ಯುತ್ತಿದ್ದ ದ್ವಿಚಕ್ರ ವಾಹನ ಬಿದ್ದು ಸವಾರ ಸಾವು

Apr 29 2025, 01:46 AM IST

  ದ್ವಿಚಕ್ರ ವಾಹನ ಮುಂದೆ ಹೋಗುತ್ತಿದ್ದ ಮತ್ತೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟು ಹಿಂಬದಿ ಸವಾರ ಗಾಯಗೊಂಡಿರುವ ಘಟನೆ ತಲಘಟ್ಟಪುರ ಸಂಚಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 35
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved