ವಿಳಂಬ ನೇಮಕ ಪ್ರಕ್ರಿಯೆಗೆ ಹೆಸರುವಾಸಿಯಾಗಿರುವ ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್ಸಿ) ಬರೋಬ್ಬರಿ 19 ವರ್ಷಗಳ ಹಿಂದಿನ ನೇಮಕಾತಿಗೆ ಕೋರ್ಟ್ ಆದೇಶದ ಮೇರೆಗೆ ಮರುಚಾಲನೆ ನೀಡಿದೆ!
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಭಾರತೀಯ ಸೇನೆ ವಾಹನ ಗುರಿಯಾಗಿಸಿ ಪಾಕಿಸ್ತಾನಿ ಉಗ್ರರು 40 ಯೋಧರನ್ನು ಕೊಂದು ಹಾಕಿದ್ದರು. ಈಗ ಪುಲ್ವಾಮಾ ದಾಳಿ ಮಾದರಿಯಲ್ಲೇ ಬಲೂಚಿಸ್ತಾನ ಬಂಡುಕೋರರು, ಪಾಕ್ ಸೇನಾ ವಾಹನ ಗುರಿಯಾಗಿಸಿ ಆತ್ಮಾಹುತಿ ದಾಳಿ ನಡೆಸಿದ್ದು, 90 ಪಾಕ್ ಯೋಧರು ಸಾವನ್ನಪ್ಪಿದ್ದಾರೆ.
ಅಪ್ರಾಪ್ತನಿಗೆ ವಾಹನ ಚಾಲನೆಗೆ ಅವಕಾಶ ನೀಡಿದ್ದ ವಾಹನ ಮಾಲೀಕರಿಗೆ ₹25 ಸಾವಿರ ದಂಡ, 1 ದಿನ ಸಾದಾ ಸಜೆ, ವಾಹನ ನೋಂದಣಿಯನ್ನು 1 ವರ್ಷದವರೆಗೆ ರದ್ದುಪಡಿಸಲಾಗಿದೆ