ಮೂಡಲಗಿ: ವಾಹನ ಸಂಚಾರಿ ನಿಯಮಗಳ ಜೊತೆಗೆ ವಾಹನ ಚಲಾವಣೆ ಲೈಸನ್ಸ್, ಹೆಲ್ಮೆಟ್, ಇನ್ಸೂರನ್ಸ್, ಪಾಸಿಂಗ್ ಇಲ್ಲದೇ ವಾಹನ ಚಲಿಸಿ ಅಪಘಾತ ಉಂಟಾದರೆ ಕಾನೂನಿನಲ್ಲಿ ಅಪರಾಧವಾಗುತ್ತದೆ
ಮಟ್ಕಾ ಪ್ರಕರಣದ ವಿಚಾರಣೆಗೆಂದು ಕರೆ ತಂದಿದ್ದ ವ್ಯಕ್ತಿ ಪೊಲೀಸರ ವಶದಲ್ಲಿದ್ದಾಗಲೇ ಸಾವನ್ನಪ್ಪಿದ ಹಿನ್ನೆಲೆ ಉದ್ರಿಕ್ತರ ಗುಂಪು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಕಲ್ಲು ತೂರಾಟ ನಡೆಸಿದೆ. ಇದರಿಂದ 11 ಪೊಲೀಸರು ಗಾಯಗೊಂಡಿದ್ದು, ಏಳೆಂಟು ವಾಹನಗಳನ್ನು ಜಖಂಗೊಂಡಿವೆ ನಡೆಸಲಾಗುತ್ತಿದೆ.