• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಾಗ್ರತೆಯಿಂದ ವಾಹನ ಚಲಾಯಿಸಿ

Sep 10 2024, 01:47 AM IST
ಸಿಂಧನೂರಿನ ಸಾರಿಗೆ ಘಟಕದಲ್ಲಿ ನಡೆದ ರಸ್ತೆ ಸುರಕ್ಷತಾ ಹಾಗೂ ಅಪಘಾತ ನಿಯಂತ್ರಣ ಕಾರ್ಯಕ್ರಮದಲ್ಲಿ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶ ಲಕ್ಷ್ಮಿಕಾಂತ ಜೆ.ಮಿಸ್ಕಿನ್ ಮಾತನಾಡಿದರು.

ಗಣೇಶ ತರಲು ಹೋಗುತ್ತಿದ್ದ ವಾಹನ ಅಪಘಾತ: ಇಬ್ಬರ ಸಾವು

Sep 09 2024, 01:37 AM IST
ತರೀಕೆರೆ: ಗಣೇಶಮೂರ್ತಿ ತರಲು ತೆರಳುತ್ತಿದ್ದ ಟಾಟಾ ಏಸ್‌ ವಾಹನ ಪಲ್ಟಿಯಾಗಿ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಶನಿವಾರ ಬೆಳಿಗ್ಗೆ ದೋರನಾಳು ಸಮೀಪ ಬೈರಾಪುರ ಗೇಟ್ ಬಳಿ ನಡೆದಿದೆ.

ಖಾಸಗಿ ಶಿಕ್ಷಣ ಸಂಸ್ಥೆಯ ಶಾಲೆ ವಾಹನ - ಬಸ್‌ ಭೀಕರ ಡಿಕ್ಕಿ : 2 ಮಕ್ಕಳ ದುರ್ಮರಣ, 3 ಗಂಭೀರ

Sep 06 2024, 07:15 AM IST

ಖಾಸಗಿ ಶಿಕ್ಷಣ ಸಂಸ್ಥೆಯ ಶಾಲಾ ವಾಹನ ಹಾಗೂ ಸಾರಿಗೆ ಸಂಸ್ಥೆಯ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟು, ಮೂವರು ಗಂಭೀರ ಗಾಯಗೊಂಡಿರುವ ಘಟನೆ ತಾಲೂಕಿನ ಕಪಗಲ್ ಗ್ರಾಮದ ಸಮೀಪ ಗುರುವಾರ ಸಂಭವಿಸಿದೆ.

ರಸ್ತೆ ಅಪಘಾತಗಳಲ್ಲಿ ಶೇ.66ರಷ್ಟು ಸಾವು ದ್ವಿಚಕ್ರ ವಾಹನ ಸವಾರರದ್ದೇ : ಡಬ್ಲ್ಯುಎಚ್‌ಒ ವರದಿ

Sep 03 2024, 01:30 AM IST
ಆಗ್ನೇಯ ಏಷ್ಯಾ ದೇಶಗಳಲ್ಲಿ ರಸ್ತೆ ಅಪಘಾತಗಳಿಂದ ಸಂಭವಿಸುವ ಸಾವಿನಲ್ಲಿ ಶೇ. 66ರಷ್ಟು ಪಾಲು ಪಾದಚಾರಿಗಳು, ದ್ವಿಚಕ್ರ, ಸೈಕಲ್ ಸವಾರರು ಎಂದು ಡಬ್ಲ್ಯುಎಚ್‌ಒ ವರದಿ ಹೇಳಿದೆ. ಜಾಗತಿಕವಾಗಿ ಶೇ.30ರಷ್ಟು ಅಪಘಾತಗಳು ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳಿಂದಲೇ ಸಂಭವಿಸುತ್ತದೆ.

3 ವರ್ಷ ಬಳಿಕ ಮತ್ತೆ ಟೋಯಿಂಗ್ ವಾಹನ ಕಾರ್ಯಾಚರಣೆ

Aug 31 2024, 01:30 AM IST
3 ವರ್ಷಗಳ ಬಳಿಕ ರಾಜಧಾನಿಯಲ್ಲಿ ಮತ್ತೆ ಸಂಚಾರ ಪೊಲೀಸರ ಟೋಯಿಂಗ್ ವಾಹನಗಳು ಕಾರ್ಯಾಚರಣೆಗಿಳಿದಿದ್ದು, ಗಾಂಧಿನಗರದಲ್ಲಿ ಶುಕ್ರವಾರ ಒಂದೇ ದಿನ 30ಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಿದ್ದಾರೆ.

ಅಪ್ರಾಪ್ತ ಬಾಲಕನಿಗೆ ಸಾರ್ವಜನಿಕ ರಸ್ತೆಯಲ್ಲಿ ವಾಹನ ಚಾಲನೆಗೆ ಅವಕಾಶ : ತಂದೆಗೆ 25 ಸಾವಿರ ದಂಡ

Aug 30 2024, 02:01 AM IST

ಅಪ್ರಾಪ್ತ ಬಾಲಕನಿಗೆ ಸಾರ್ವಜನಿಕ ರಸ್ತೆಯಲ್ಲಿ ವಾಹನ ಚಾಲನೆಗೆ ಅವಕಾಶ ನೀಡಿದ್ದ ವಾಹನ ಮಾಲೀಕರಾದ ಪಾಲಕರಿಗೆ 25 ಸಾವಿರ ರು. ದಂಡ ವಿಧಿಸಿ, ಇನ್ನೊಮ್ಮೆ ಇಂತಹ ಘಟನೆ ಮರುಕಳಿಸದಂತೆ ನ್ಯಾಯಾಲಯ ಎಚ್ಚರಿಸಿದೆ.

ಅಕ್ರಮವಾಗಿ ಜಾನುವಾರು ಸಾಗಾಟ: ವಾಹನ ಪೋಲಿಸರ ವಶಕ್ಕೆ

Aug 30 2024, 01:02 AM IST
ಚಿಕ್ಕಬಳ್ಳಾಪುರ: ಆಂಧ್ರಪ್ರದೇಶದ ಗೋರಂಟ್ಲ ಕಡೆಯಿಂದ ಅಕ್ರಮವಾಗಿ ಜಾನುವಾರು ಸಾಗಿಸಿಕೊಂಡು ಬರುತ್ತಿದ್ದ ವಾಹನವನ್ನು ಜಾನುವಾರು ಸಹಿತ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ಒಪ್ಪಿಸಿದ ಘಟನೆ ತಾಲೂಕಿನ ಚಿತ್ರಾವತಿ ಸಮೀಪ ನಡೆದಿದೆ.

ಟಿಟಿ ವಾಹನ, ಕಾರಿನ ಮಧ್ಯ ಭೀಕರ ಅಪಘಾತ: ಸ್ಥಳದಲ್ಲೇ ಮೂವರ ಸಾವು

Aug 30 2024, 01:02 AM IST
ಟಿಟಿ ವಾಹನ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಟಿಟಿ ವಾಹನವು ನೆರೆಯ ಆಂಧ್ರಪ್ರದೇಶ ಬಾಯಿಕೊಂಡದಿಂದ ಚಿಂತಾಮಣಿ ಕಡೆಗೆ ಬರುತ್ತಿದ್ದು, ಬೆಂಗಳೂರಿನಿಂದ ಕಡಪ ಹೆದ್ದಾರಿಯ ರಸ್ತೆಯ ಮುಖಾಂತರ ಆಂಧ್ರಪ್ರದೇಶದ ಕಡೆಗೆ ಹೋಗುತ್ತಿದ್ದ ಕಾರಿನ ನಡುವೆ ಡಿಕ್ಕಿ ಸಂಭವಿಸಿದೆ.

ಹಳೆ ವಾಹನ ಗುಜರಿಗೆ ಹಾಕಿದರೆ,ಹೊಸದಕ್ಕೆ ಶೇ.3ವರೆಗೆ ಡಿಸ್ಕೌಂಟ್‌

Aug 28 2024, 12:59 AM IST
ಹಬ್ಬದ ದಿನಗಳ ಆರಂಭಕ್ಕೂ ಮುನ್ನ ವಾಹನ ತಯಾರಿಕಾ ಕಂಪನಿಗಳು, ಗ್ರಾಹಕರಿಗೆ ಹೊಸದೊಂದು ಆಫರ್‌ ಮುಂದಿಟ್ಟಿವೆ. ಹಳೆ ವಾಹನವನ್ನು ಗುಜರಿಗೆ ಹಾಕಿದವರಿಗೆ ಹೊಸ ವಾಹನದ ಖರೀದಿ ವೇಳೆ ಶೇ.1.5ರಿಂದ ಶೇ.3ರವರೆಗೂ ರಿಯಾಯಿತಿ ನೀಡುವುದಾಗಿ ಅವು ಘೋಷಿಸಿವೆ.

ಹೆಸ್ಕಾಂ: ಭೂಗತ ಕೇಬಲ್‌ ದೋಷ ಪತ್ತೆಗೆ ನೂತನ ವಾಹನ

Aug 28 2024, 12:53 AM IST
11 ಕೆವಿ ಭೂಗತ ವಿದ್ಯುತ್ ಕೇಬಲ್‌ಗಳಲ್ಲಿ ದೋಷ ಕಂಡು ಹಿಡಿಯುವ ವಾಹನ ಅತ್ಯಾಧುನಿಕ ಸೌಲಭ್ಯಗಳಿಂದ ಕೂಡಿದ್ದು, ಲಿನಿಕ್ಸ್ ಆಪರೇಟಿಂಗ್ ಸಾಫ್ಟ್‌ವೇರ್ ಹೊಂದಿದೆ. ಸಂಪೂರ್ಣ ಸುರಕ್ಷತೆಯಿಂದ ಕೂಡಿದ್ದು, ಇದರ ನಿರ್ವಹಣೆ ಸರಳವಾಗಿದೆ.
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 40
  • next >

More Trending News

Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬಿಡಲ್ಲ : ಸತೀಶ್‌
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved