• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಸ್‌ ಹಾಗೂ ಬೊಲೆರೋ ವಾಹನ ನಡುವೆ ಡಿಕ್ಕಿ

Aug 25 2024, 02:07 AM IST
ಅರಸೀಕೆರೆ ತಾಲೂಕಿನ ಬಾಣಾವರದ ರಾಷ್ಟ್ರೀಯ ಹೆದ್ದಾರಿ ಬಳಿಯ ಶಾನೆಗೆರೆ ಸಮೀಪ ಬಸ್ ಹಾಗೂ ಬುಲೆರೋ ವಾಹನಗಳ ನಡುವೆ ಡಿಕ್ಕಿ ಸಂಭವಿಸಿದ್ದು ಎರಡೂ ವಾಹನಗಳು ಜಖಂ ಆಗಿರುವ ಘಟನೆ ನಡೆದಿದೆ. ಬಾಣಾವರದ ಕಡೆಗೆ ಬರುತ್ತಿದ್ದ ಬುಲೆರೋ ವಾಹನ ಹೊಡೆದ ಪರಿಣಾಮ ಬಸ್ ಸಂಪೂರ್ಣವಾಗಿ ಜಖಂ ಆಗಿದ್ದು, ಬಸ್ಸಿನ ಮುಂಭಾಗದ ಎರಡು ಚಕ್ರಗಳು ಮರಿದು ಬಿದ್ದಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ನಂಬರ್ ಪ್ಲೇಟ್, ನಿಗದಿಗಿಂತ ಹೆಚ್ಚಿನ ಪ್ರಯಾಣಿಕರ ಸಂಚಾರ, ಟಂಟಂ, ಆಟೋ, ದ್ವಿಚಕ್ರ ವಾಹನ ಸೀಜ್...

Aug 25 2024, 02:00 AM IST
ಜಿಲ್ಲಾ ಪೊಲೀಸ್ ಇಲಾಖೆಯಿಂದ ವಿಶೇಷ ಡ್ರೈವ್ ಮಾದರಿಯಲ್ಲಿ ಕಾರ್ಯಾಚರಣೆ

ಅಮಾನಿಕೆರೆ ಕೋಡಿ: ವಾಹನ ಸಂಚಾರ ಬಂದ್

Aug 22 2024, 12:47 AM IST
ಅಮಾನಿಕೆರೆ ಕೋಡಿ: ವಾಹನ ಸಂಚಾರ ಬಂದ್

ಪಾನಮತ್ತ ವಾಹನ ಚಾಲಕರ ಮೇಲೆ ನಿಗಾ ಇಡಿ

Aug 22 2024, 12:46 AM IST
ನಗರದಲ್ಲಿ ರಾತ್ರಿ ವೇಳೆ ಕರ್ತವ್ಯದಲ್ಲಿರುವ ಸಂಚಾರ ವಿಭಾಗದ ಪೊಲೀಸರಿಗೆ 19 ಅಂಶಗಳ ಮಾರ್ಗಸೂಚಿಯನ್ನು ಜಂಟಿ ಆಯುಕ್ತ (ಸಂಚಾರ) ಎಂ.ಎನ್‌.ಅನುಚೇತ್ ನೀಡಿದ್ದಾರೆ.

ಬೈಕ್‌ಗಳನ್ನು ಜಖಂಗೊಳಿಸಿದ ಫಾರ್ಚೂನರ್ ವಾಹನ

Aug 20 2024, 12:46 AM IST
ಅರಸೀಕೆರೆ ತಾಲೂಕಿನ ಕೆಂಕೆರೆಹಳ್ಳಿ ಗೇಟ್ ಬಳಿ ಫಾರ್ಚುನರ್ ವಾಹನದ ನಿಯಂತ್ರಣ ತಪ್ಪಿ 17 ಬೈಕ್‌ಗಳ ಮೇಲೆ ಹತ್ತಿ ಬೈಕ್‌ಗಳು ಜಖಂ ಆಗಿರುವ ಘಟನೆ ನಡೆದಿದೆ. ತುಂಬಾ ಮಳೆ ಇದ್ದ ಕಾರಣ ಬೈಕ್ ಸವಾರರು ತಮ್ಮ ದ್ವಿಚಕ್ರ ವಾಹನಗಳನ್ನು ಕೆಂಕೆರೆಹಳ್ಳಿ ಗೇಟ್ ಸಮೀಪದ ಬಸ್ ನಿಲ್ದಾಣದ ಸಮೀಪ ನಿಲ್ಲಿಸಿ ಬಸ್ ನಿಲ್ದಾಣದ ಒಳಗೆ ನಿಂತಿದ್ದರು. ಈ ಸಂದರ್ಭದಲ್ಲಿ ಜಾವಗಲ್ ಮಾರ್ಗದಿಂದ ಬಾಣಾವರದ ಕಡೆಗೆ ಹೋಗುತ್ತಿದ್ದ ಫಾರ್ಚುನರ್‌ ವಾಹನವು ಚಾಲಕನ ನಿಯಂತ್ರಣ ತಪ್ಪಿ ಅಲ್ಲಿ ನಿಲ್ಲಿಸಿದ್ದ ಬೈಕ್‌ಗಳ ಮೇಲೆ ಹತ್ತಿದ ಪರಿಣಾಮ ಅಲ್ಲಿದ್ದಂತಹ 17 ಬೈಕುಗಳು ಜಖಂಗೊಂಡಿವೆ.

ಸಾರ್ವಜನಿಕರಿಗೆ ಪ್ರತ್ಯೇಕ ರಸ್ತೆ, ವಾಹನ ನಿಲುಗಡೆಗೆ ಅವಕಾಶ: ಸಚಿವ ಮಂಕಾಳ ವೈದ್ಯ

Aug 19 2024, 12:51 AM IST
ವಸತಿಗೃಹದ ಸುತ್ತ ಕಾಂಪೌಂಡ್ ನಿರ್ಮಿಸಿಕೊಡುವ ಭರವಸೆ ನೀಡಿದರು. ಪೊಲೀಸ್ ವಸತಿಗೃಹ ಸುತ್ತ ಕಾಂಪೌಂಡ್ ನಿರ್ಮಿಸಿ ಮೈದಾನವನ್ನು ಅಭಿವೃದ್ಧಿಪಡಿಸಲು ಕ್ರಿಯಾಯೋಜನೆ ರೂಪಿಸಲು ಡಿವೈಎಸ್ಪಿ ಮಹೇಶ ಅವರಿಗೆ ಸಚಿವರು ಸೂಚಿಸಿದರು.

ಟೈರ್‌ ಪಂಚರ್‌ ಆಗಿ ನಿಯಂತ್ರಣ ತಪ್ಪಿ ರಸ್ತೆ ಮೇಲೆ ಬಿದ್ದ ಬೈಕ್‌ ಸವಾರನ ಮೇಲೆ ಅಪರಿಚಿತ ವಾಹನ ಹರಿದು ಸಾವು

Aug 18 2024, 01:58 AM IST

ಟೈರ್‌ ಪಂಚರ್‌ ಆಗಿ ನಿಯಂತ್ರಣ ತಪ್ಪಿ ರಸ್ತೆ ಮೇಲೆ ಬಿದ್ದ ಬೈಕ್‌ ಸವಾರನ ಮೇಲೆ ಅಪರಿಚಿತ ವಾಹನ ಹರಿದು ಸವಾರ ಸಾವಿಗೀಡಾದ ಘಟನೆ ತಾಲೂಕಿನ ಕರೆ ಕ್ಯಾತನಹಳ್ಳಿ ರಸ್ತೆಯಲ್ಲಿ ನಡೆದಿದೆ

ಪೊಳಲಿ, ಉಳಾಯಿಬೆಟ್ಟು ಸೇತುವೆ ಘನ ವಾಹನ ಸಂಚಾರ ನಿಷೇಧ: ತುರ್ತು ಓಡಾಟ ಅನುಮತಿಗೆ ಆಗ್ರಹ

Aug 18 2024, 01:51 AM IST
ಸಾರ್ವಜನಿಕರ ಹಿತಾಸಕ್ತಿ ದೃಷ್ಟಿಯಿಂದ ಹಳೆ ಅಥವಾ ಶಿಥಿಲ ಸೇತುವೆಗಳಲ್ಲಿ ಲಾರಿಗಳ ಸಹಿತ ಇತರ ಘನ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡುವುದಿಲ್ಲ. ಆದರೆ ಪ್ರಯಾಣಿಕರ ಅನುಕೂಲಕ್ಕಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಭರವಸೆ ನೀಡಿದರು.

ಸಂಚಾರ ನಿಯಮಗಳನ್ನೇ ಮರೆತ ವಾಹನ ಚಾಲಕರು!

Aug 17 2024, 12:47 AM IST
ನಗರದ ಬಿ.ಬಿ. ರಸ್ತೆಯ ಬೆಸ್ಕಾಂ ಮುಂಭಾಗದಲ್ಲಿ ದ್ವಿಚಕ್ರ ವಾಹನಗಳ ನಿಲುಗಡೆ ಎಂಬ ಸೂಚನಾ ಫಲಕ ಇದೆ ಆದರೆ ಇಲ್ಲಿ ಕಾರ್ ಮತ್ತು ಟೆಂಪೋಗಳನ್ನು ನಿಲ್ಲಿಸುತ್ತಾರೆ. ಇದರಿಂದ ಬೆಸ್ಕಾಂ ಕಾಂಪೌಡ್ ಪಕ್ಕದ ರಸ್ತೆಯಿಂದ ಬಿ.ಬಿ.ರಸ್ತೆಗೆ ಬರ ಬೇಕಾದ ವಾಹನಗಳಿಗೆ ಅಡ್ಡವಾಗುವುದರಿಂದ ಬೇರೆ ವಾಹನಗಳು ಕಾಣುವುದೇ ಇಲ್ಲ.

ದ್ವಿಚಕ್ರ ವಾಹನ ತೆಗೆದುಕೊಂಡು ಹಣ ಡ್ರಾ ಮಾಡಿ ಹೊರಗೆ ಹೋದ ಟೆಕಿ : ವಾರವಾದ್ರೂ ಪತ್ತೆ ಇಲ್ಲ

Aug 13 2024, 01:15 AM IST
ಆಗಸ್ಟ್‌ 4ರಂದು ಮನೆಯಿಂದ ತೆರಳಿದ್ದ ಸಾಫ್ಟ್‌ವೇರ್‌ ಎಂಜಿನಿಯರ್‌ ಏಕಾಏಕಿ ನಾಪತ್ತೆಯಾಗಿರುವುದು.
  • < previous
  • 1
  • ...
  • 19
  • 20
  • 21
  • 22
  • 23
  • 24
  • 25
  • 26
  • 27
  • ...
  • 40
  • next >

More Trending News

Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬಿಡಲ್ಲ : ಸತೀಶ್‌
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved