• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತೆರಿಗೆ ವಂಚಿಸುವ ವಾಹನ ಪತ್ತೆಗೆಸಿಸಿ ಕ್ಯಾಮೆರಾ: ಸಾರಿಗೆ ಇಲಾಖೆ

Jun 20 2024, 01:03 AM IST
ಮೋಟಾರು ವಾಹನ ತೆರಿಗೆ ಸೇರಿದಂತೆ ಇನ್ನಿತರ ತೆರಿಗೆ, ಶುಲ್ಕ ಪಾವತಿಸದೇ ಬಾಕಿ ಉಳಿಸಿಕೊಂಡಿರುವ ಹಾಗೂ ಮೋಟಾರು ವಾಹನ ಕಾಯ್ದೆ ಉಲ್ಲಂಘಿಸುವ ವಾಹನಗಳ ಪತ್ತೆಗೆ ಸಾರಿಗೆ ಇಲಾಖೆಯಿಂದ ಸಿಸಿ ಕ್ಯಾಮೆರಾ ಅಳವಡಿಕೆಗೆ ನಿರ್ಧರಿಸಲಾಗಿದೆ.

ತೈಲ ಬೆಲೆ ಹೆಚ್ಚಳ ಖಂಡಿಸಿ ವಾಹನ ತಳ್ಳಿ ಪ್ರತಿಭಟನೆ

Jun 19 2024, 01:00 AM IST
ಪೆಟ್ರೋಲ್‌, ಡೀಸೆಲ್ ಮೇಲೆ ದಿಢೀರನೇ ತೆರಿಗೆ ಹೆಚ್ಚಿಸಿದ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಸೋಷಿಯಲಿಸ್ಟ್‌ ಯೂನಿಟಿ ಸೆಂಟರ್ ಆಫ್‌ ಇಂಡಿಯಾ (ಕಮ್ಯುನಿಷ್ಟ್‌) ಜಿಲ್ಲಾ ಘಟಕದಿಂದ ನಗರದಲ್ಲಿ ದ್ವಿಚಕ್ರಗಳನ್ನು ತಳ್ಳಿಕೊಂಡು ಸಾಗುವ ಮೂಲಕ ವಿನೂತನವಾಗಿ ದಾವಣಗೆರೆಯಲ್ಲಿ ಪ್ರತಿಭಟಿಸಲಾಯಿತು.

ವಾಹನ ಕಳ್ಳನ ಸೆರೆ: 15 ಬೈಕ್‌ಗಳು ವಶಕ್ಕೆ

Jun 18 2024, 12:47 AM IST
ದ್ವಿಚಕ್ರ ವಾಹನ ಕಳ್ಳನನ್ನು ಬಂಧಿಸಿರುವ ಮುಧೋಳ ಠಾಣೆ ಪೊಲೀಸರು 15 ಬೈಕ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ಬಕ್ರೀದ್‌ ಹಬ್ಬ: ಕೆಲವೆಡೆ ವಾಹನ ಸಂಚಾರ ನಿರ್ಬಂಧ

Jun 16 2024, 01:51 AM IST
ಬಕ್ರೀದ್‌ ಹಬ್ಬಕ್ಕೆ ನಗರದಲ್ಲಿ ಮುಸ್ಲಿಂ ಸಮುದಾಯದವರು ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸುವ ಹಿನ್ನೆಲೆಯಲ್ಲಿ ನಗರದ ಹಲವು ಕಡೆ ಸಂಚಾರ ನಿರ್ಬಂಧ ಹೇರಲಾಗಿದೆ.

ರಾಜನಹಳ್ಳಿ ರಸ್ತೆ ವಾಹನ ಸಂಚಾರಕ್ಕೋ, ಕೃಷಿ ಒಕ್ಕಣೆಗೋ?

Jun 10 2024, 12:30 AM IST
ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ ಸಾರ್ವಜನಿಕ ರಸ್ತೆಯಲ್ಲೇ ಒಕ್ಕಣೆ ಮಾಡುವ ಮೂಲಕ ವಾಹನಗಳ ಸಂಚಾರಕ್ಕೆ ಅಡ್ಡಿಪಡಿಸಲಾಗುತ್ತಿದೆ. ಈ ಅವ್ಯವಸ್ಥೆ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಎಳೆಹೊಳೆ ಗ್ರಾಮಸ್ಥರು ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ.

ಸುಂಟಿಕೊಪ್ಪ: ಪೊಲೀಸ್‌ ಸಿಬ್ಬಂದಿಯಿಂದ ವಾಹನ ತಪಾಸಣೆ

Jun 09 2024, 01:32 AM IST
ಪಟ್ಟಣ ವ್ಯಾಪ್ತಿ ಪೊಲೀಸರು ವಾಹನ ತಪಾಸಣೆ ನಡೆಸಿ, ಸೂಕ್ತ ದಾಖಲಾತಿ ಇಲ್ಲದೆ ವಾಹನ ಚಲಾಯಿಸುವವರಿಗೆ ಎಚ್ಚರಿಕೆ ನೀಡಿದ್ದಾರೆ.

ಇಟ್ಟಿಗೆ ಭಟ್ಟಿಯಲ್ಲಿದ್ದ ಲಾರಿ ಕಳವು: ವಾಹನ ಸಮೇತ ಆರೋಪಿ ಬಂಧನ

Jun 08 2024, 12:32 AM IST
ಹರಿಹರ ತಾಲೂಕು ಮಲೆಬೆನ್ನೂರು ಪೊಲೀಸರು ಓರ್ವ ಲಾರಿ ಕಳವು ಆರೋಪಿಯನ್ನು ದೂರು ದಾಖಲಾದ ಕೆಲವೇ ಗಂಟೆಗಳಲ್ಲಿ ಬಂಧಿಸಿ, 10.20 ಲಕ್ಷ ಮೌಲ್ಯದ 1 ಲಾರಿ, 1 ಬೈಕ್ ಜಪ್ತು ಮಾಡಿದ್ದಾರೆ.

ಟೋಲ್ ಕಟ್ಟುವ ವೇಳೆ ಸಿಬ್ಬಂದಿ, ವಾಹನ ಸವಾರ ನಡುವೆ ಗಲಾಟೆ

Jun 03 2024, 12:30 AM IST
ಮೈಸೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಗಣಂಗೂರು ಟೋಲ್ ನಲ್ಲಿ ಸಿಬ್ಬಂದಿ ಕಾರಿನ ಚಾಲಕನಿಂದ ಟೋಲ್ ಕೇಳಿದ ವಿಷಯಕ್ಕೆ ಕಾರಿನ ಸವಾರ ಸಿಬ್ಬಂದಿ ಮೇಲೆ ತರಾಟೆ ತೆಗೆದುಕೊಂಡು, ಹಣ ಶುಲ್ಕ ಹೆಚ್ಚಾಗಿದೆ ಎಂದು ಹೇಳಿ, ಹಣ ನೀಡಲು ನಿರಾಕರಿಸಿದ್ದಾನೆ.

ಹದಗೆಟ್ಟ ರಸ್ತೆ: ಸಂಚಾರಕ್ಕೆ ವಾಹನ, ಜನರ ಪರದಾಟ

Jun 03 2024, 12:30 AM IST
ಚಿಮ್ಮಡ ಗ್ರಾಮದ ಘಟಪ್ರಭಾ ಎಡದಂಡೆ ಕಾಲುವೆಯ ಜಮಖಂಡಿ ಉಪಕಾಲುವೆಯಿಂದ ಚಿಮ್ಮಡ-ಜಗದಾಳ ಹೊರವಲಯ ರಸ್ತೆಗೆ ಸಂಪರ್ಕ ಕಲ್ಪಿಸುವ ಈ ರಸ್ತೆಯ ಕಾಮಗಾರಿಯನ್ನು ಕೂಡಲೆ ದುರಸ್ತಿ ಮಾಡಬೇಕು ಎಂದು ಸ್ಥಳೀಯ ನಾಗರಿಕರು ಒತ್ತಾಯಿಸಿದ್ದಾರೆ.

ಅಡಕೆ ಬೆಳೆಗಾರ ಸಾಗಿಸುತ್ತಿದ್ದ ವಾಹನ ತಡೆದ ತೆರಿಗೆ ಅಧಿಕಾರಿ; ಕ್ಷಮೆಯಾಚನೆ

Jun 01 2024, 01:46 AM IST
ತಾಲೂಕಿನ ಕುಡುಗುಂಜಿಯಿಂದ ಕೃಷ್ಣಮೂರ್ತಿ ಎಂಬ ಬೆಳೆಗಾರರು ಪಿಕಪ್ ವಾಹನದಲ್ಲಿ ೪೮ ಚೀಲ ಸಿಪ್ಪೆಗೋಟು ತುಂಬಿ ಸಾಗರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ತರುತ್ತಿದ್ದರು. ಸಾಗರದ ಸಣ್ಣಮನೆ ಸೇತುವೆ ಬಳಿ ವಾಣಿಜ್ಯ ತೆರಿಗೆ ಇಲಾಖೆ ಜಿಲ್ಲಾಧಿಕಾರಿ ಅಶೋಕ್ ಮತ್ತಿತರರು ಪಿಕಪ್ ತಡೆದು ಆರ್ ಟಿಸಿ ನೀಡುವಂತೆ ಕೇಳಿದ್ದಾರೆ. ಇದಕ್ಕೆ ಕೃಷ್ಣಮೂರ್ತಿ ತೆರಿಗೆಯನ್ನು ಎಪಿಎಂಸಿ ಪ್ರಾಂಗಣದಲ್ಲಿ ಪಾವತಿಸುವುದಾಗಿ ಹೇಳಿದ್ದಾರೆ. ಇದಕ್ಕೆ ಒಪ್ಪದ ಮಾರಾಟ ತೆರಿಗೆ ಅಧಿಕಾರಿಗಳು ಅಡಕೆ ತುಂಬಿದ ವಾಹನ ಕಚೇರಿಯಲ್ಲಿ ತಂದು ನಿಲ್ಲಿಸಿ ಅನಗತ್ಯ ವಿಳಂಬ ಮಾಡಿದ್ದಾರೆ.
  • < previous
  • 1
  • ...
  • 25
  • 26
  • 27
  • 28
  • 29
  • 30
  • 31
  • 32
  • 33
  • ...
  • 40
  • next >

More Trending News

Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬಿಡಲ್ಲ : ಸತೀಶ್‌
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved