• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೂವರು ಬೈಕ್‌ ಕಳ್ಳರು ಬಂಧನ : ₹35 ಲಕ್ಷದ 25 ವಾಹನ ಜಪ್ತಿ

Apr 28 2025, 01:35 AM IST
ನಗರದ ವಿವಿಧೆಡೆ ದ್ವಿಚಕ್ರ ವಾಹನ ಕಳವು ಮಾಡುತ್ತಿದ್ದ ಇಬ್ಬರು ಹಾಗೂ ಕದ್ದ ದ್ವಿಚಕ್ರ ವಾಹನ ಖರೀದಿಸುತ್ತಿದ್ದ ವ್ಯಕ್ತಿ ಸೇರಿ ಮೂವರು ಆರೋಪಿಗಳನ್ನು ಮಹದೇವಪುರ ಠಾಣೆ ಪೊಲೀಸರು ಬಂಧಿಸಿದ್ದು, ₹35 ಲಕ್ಷ ಮೌಲ್ಯದ 25 ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಿದ್ದಾರೆ.

ಇಂಗಾಲ ಹೊರಸೂಸುವಿಕೆ ಕಡಿಮೆ ಮಾಡಲು ಸರಕು ಸಾಗಾಣಿಕೆಗೆ ಎಲೆಕ್ಟ್ರಿಕ್ ವಾಹನ ಬಳಸುತ್ತಿರುವ ಎಬಿಬಿ ಇಂಡಿಯಾ

Apr 26 2025, 12:45 AM IST
ಎಬಿಬಿ ಇಂಡಿಯಾ ಸಂಸ್ಥೆಯು ತನ್ನ ನೆಲಮಂಗಲದಲ್ಲಿನ ಸ್ಮಾರ್ಟ್ ಪವರ್ ಕಾರ್ಖಾನೆ ಆವರಣದಲ್ಲಿ ಮತ್ತು ಹಂಚಿಪುರದ ವಿತರಣಾ ಕೇಂದ್ರದಲ್ಲಿ ಎಲೆಕ್ಟ್ರಿಕ್ ವಾಹನ ಬಳಕೆಯನ್ನು ಆರಂಭಿಸಿದೆ.

ಪಾಲಿಕೆಯ ಎಫ್‌ಸಿ ಮುಗಿದ 115 ವಾಹನ ಜಪ್ತಿಗೆ ಸೂಚನೆ

Apr 24 2025, 02:06 AM IST
ದಾವಣಗೆರೆ: ಖಾಸಗಿ ವ್ಯಕ್ತಿಯೊಬ್ಬ ಯಾವುದೇ ಅಧಿಕಾರ ಇಲ್ಲದೇ, ಪಾಲಿಕೆ ಕಡತ ನಿರ್ವಹಣೆ ಮಾಡುತ್ತಿರುವ ವೀಡಿಯೋ ಹರಿದಾಡುತ್ತಿರುವ ಹಿನ್ನೆಲೆಯಲ್ಲಿ ಸಂಬಂಧಿಸಿದ ಅಧಿಕಾರಿಯನ್ನು ತಕ್ಷಣವೇ ಇಲಾಖೆ ವಿಚಾರಣೆ ಕಾಯ್ದಿಸಿ, ಅಮಾನತು ಮಾಡುವ ಜೊತೆಗೆ ಖಾಸಗಿ ವ್ಯಕ್ತಿ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡುವಂತೆ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಪಾಲಿಕೆ ಆಯುಕ್ತೆ ಜಿ.ರೇಣುಕಾರಿಗೆ ತಾಕೀತು ಮಾಡಿದರು.

ರಸ್ತೆಯಲ್ಲಿ ವಾಹನ ಹಿಂದಿಕ್ಕುವ ವಿಚಾರವಾಗಿ ಸಿಟ್ಟಿಗೆದ್ದು ವಿಂಗ್ ಕಮಾಂಡರ್ - ಬೈಕ್ ಸವಾರ ಪರಸ್ಪರ ಬಡಿದಾಟ

Apr 22 2025, 01:47 AM IST
ರಸ್ತೆಯಲ್ಲಿ ವಾಹನ ಹಿಂದಿಕ್ಕುವ ವಿಚಾರವಾಗಿ ಸಿಟ್ಟಿಗೆದ್ದು ಭಾರತೀಯ ವಾಯು ದಳದ ವಿಂಗ್ ಕುಮಾಂಡರ್ ಹಾಗೂ ಬೈಕ್ ಸವಾರ ಪರಸ್ಪರ ಬಡಿದಾಡಿಕೊಂಡಿರುವ ಘಟನೆ ಬೈಯಪ್ಪನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ನಡೆದಿದೆ.

ಬೈಕ್‌ನ ಪೆಟ್ರೋಲ್‌ ಟ್ಯಾಂಕ್‌ ಕೆಳಗೆ ಆಡಗಿದ್ದ ನಾಗರ : ಪಕ್ಕದ ವಾಹನ ಸವಾರನಿಗೆ ಕಂಡ ಹಾವು

Apr 18 2025, 01:48 AM IST
ಬೈಕ್‌ನ ಪೆಟ್ರೋಲ್‌ ಟ್ಯಾಂಕ್‌ ಅಡಿ ಅಡಗಿದ್ದ ಹಾವನ್ನು ಗಮನಿಸದೆ ಬೈಕ್‌ ಓಡಿಸುತ್ತಿದ್ದ ಸವಾರ. ಪಕ್ಕದ ಬೈಕ್‌ ಓಡಿಸುತ್ತಿದ್ದವನಿಂದ ಮಾಹಿತಿ.

ಹಾಡಹಗಲೇ ಮನೆಗಳವು, ದ್ವಿಚಕ್ರ ವಾಹನ ಹಾಗೂ ಮೊಬೈಲ್‌ ಕಳವು ಮಾಡಿದ್ದ ಆಟೋ ಚಾಲಕ ಸೇರಿ 2 ಸೆರೆ

Apr 17 2025, 12:55 AM IST
ಮನೆಗಳವು, ದ್ವಿಚಕ್ರ ವಾಹನ ಹಾಗೂ ಮೊಬೈಲ್‌ ಕಳವು ಮಾಡುತ್ತಿದ್ದ ಆಟೋ ಚಾಲಕ ಸೇರಿ ಇಬ್ಬರು ಆರೋಪಿಗಳನ್ನು ಸಿದ್ದಾಪುರ ಠಾಣೆ ಪೊಲೀಸರು ಬಂಧಿಸಿ, ₹20 ಲಕ್ಷ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.

ಓಕೆ.. ಗೋಪಾಲಸ್ವಾಮಿ ಬೆಟ್ಟಕ್ಕೆ ಸಂಜೆ ಬಳಿಕ ತೆರಳಿದ ಇಡಿಸಿ ವಾಹನ!

Apr 13 2025, 02:08 AM IST
ಬಂಡೀಪುರದ ಗೋಪಾಲಸ್ವಾಮಿ ಬೆಟ್ಟಕ್ಕೆ ಶುಕ್ರವಾರ ಸಂಜೆ ೪.೩೦ರ ಬಳಿಕ ಬೆಟ್ಟಕ್ಕೆ ತೆರಳುತ್ತಿರುವ ಇಡಿಸಿ ವಾಹನ.

ದಾವಣಗೆರೆಯಲ್ಲಿ ಎಪಿಎಂಸಿ ಗೂಡ್ಸ್ ವಾಹನ ನಿಲ್ದಾಣ ತೆರವಿಗೆ ವಿರೋಧ

Apr 07 2025, 12:37 AM IST
ದಾವಣಗೆರೆ ಎಪಿಎಂಸಿ ಮಾರುಕಟ್ಟೆಯ ಗೂಡ್ಸ್ ವಾಹನ ನಿಲ್ದಾಣವನ್ನು ಎಪಿಎಂಸಿ ಅಧಿಕಾರಿಗಳು ಬಲವಂತದಿಂದ ತೆರ‍ವುಗೊಳಿಸಲು ಮುಂದಾಗಿದ್ದಾರೆ. ಬಲವಂತದಿಂದ, ದೌರ್ಜನ್ಯದಿಂದ ತೆರವು ಮಾಡಿದರೆ ತೀವ್ರ ಸ್ವರೂಪದ ಹೋರಾಟ ನಡೆಸಬೇಕಾದೀತು

ಬಂಡೀಪುರ ರಾತ್ರಿ ವಾಹನ ಸಂಚಾರ ತೆರವಿಗೆ ಯತ್ನ ಖಂಡಿಸಿ ಪರಿಸರವಾದಿಗಳ ಬೃಹತ್ ಪಾದಯಾತ್ರೆ

Apr 07 2025, 12:36 AM IST
ಬಂಡೀಪುರ ರಾತ್ರಿ ವಾಹನ ಸಂಚಾರ ತೆರವಿಗೆ ರಾಜ್ಯ ಸರ್ಕಾರ ಯತ್ನಿಸುತ್ತಿದೆ ಎಂದು ಪರಿಸರವಾದಿಗಳು ಹಾಗೂ ಸ್ಥಳೀಯರೊಂದಿಗೆ ತಾಲೂಕಿನ ಕಗ್ಗಳದಹುಂಡಿಯಿಂದ ಮದ್ದೂರು ಅರಣ್ಯ ಚೆಕ್‌ ಪೋಸ್ಟ್‌ ತನಕ ಪಾದಯಾತ್ರೆ ನಡೆಸಿ ರಾಜ್ಯ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು.

ರಸ್ತೆ, ವಾಹನ ಸೌಲಭ್ಯವಿಲ್ಲದೆ ಆಸ್ಪತ್ರೆಗೆ ನ್ಯಾನೆಯೇ ಗತಿ

Apr 03 2025, 12:31 AM IST
ವಾಂತಿಭೇದಿಯಾಗಿ ಅನಾರೋಗ್ಯಕ್ಕೆ ತುತ್ತಾಗಿದ್ದ ವ್ಯಕ್ತಿಯನ್ನು ರಸ್ತೆ ಹಾಗೂ ವಾಹನ ಸೌಲಭ್ಯವಿಲ್ಲದೆ ನ್ಯಾನೆ ಕಟ್ಟಿ ಆಸ್ಪತ್ರೆಗೆ ಸಾಗಿಸಿದ ಪ್ರಸಂಗ ಮಲೆ ಮಾದೇಶ್ವರ ಬೆಟ್ಟದ ವ್ಯಾಪ್ತಿಯ ತುಳಸಿಕೆರೆ ಗ್ರಾಮದಲ್ಲಿ ಸೋಮವಾರ ಸಂಜೆ ಜರುಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 35
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved