• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಾಹನ ಚಾಲಕರ ಆಪದ್ಭಾಂಧವ ನೆಕ್ಕಿಲಾಡಿ ಜಯರಾಮಣ್ಣ

Mar 14 2024, 02:03 AM IST
ಮುಂಜಾನೆ ೮ ಗಂಟೆಗೆ ಅಂಗಡಿ ತೆರೆಯುವ ನಾನು, ರಾತ್ರಿ ೧೨.೩೦ ರ ವರೆಗೂ ಸೇವೆ ನೀಡುತ್ತೇನೆ. ಅತಂತ್ರರಾಗಿ ಬರುವ ಮಂದಿ, ತೃಪ್ತಿಯಿಂದ ಹೋಗುವ ದೃಶ್ಯಗಳೇ ನನಗೆ ಆತ್ಮ ಸಂತೋಷವನ್ನು ನೀಡುತ್ತಿದೆ. ಪ್ರಸಕ್ತ ನನಗೆ ೬೦ ವರ್ಷವಾಗಿದೆ. ಇನ್ನೂ ೨೦ ವರ್ಷ ಈ ಸೇವೆಯನ್ನು ಮಾಡಲು ದೇವರು ಅವಕಾಶ ಕೊಟ್ಟಾನು ಎಂಬ ನಂಬಿಕೆ ನನಗಿದೆ ಎನ್ನುತ್ತಾ ತನ್ನ ಕಾರ್ಯದಲ್ಲಿ ತೊಡಗುತ್ತಾರೆ ಜಯರಾಮಣ್ಣ.

ಸುರಕ್ಷತೆಗಾಗಿ ಜಾರಿಗೆ ತಂದ ಕಾನೂನುಗಳನ್ನು ವಾಹನ ಸವಾರರು ಪಾಲನೆ ಮಾಡಲಿ: ಜಿ.ಎಸ್. ಪಾಟೀಲ

Mar 12 2024, 02:05 AM IST
ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ ಅಡಿಯಲ್ಲಿ ಸೋಮವಾರ ಗಜೇಂದ್ರಗಡದ ಕಾಲಕಾಲೇಶ್ವರ ವೃತ್ತದಲ್ಲಿ ಥರ್ಡ್ ಐ ಸಿಸಿ ಕ್ಯಾಮೆರಾಗಳಿಗೆ ಶಾಸಕ ಜಿ.ಎಸ್. ಪಾಟೀಲ್ ಚಾಲನೆ ನೀಡಿದರು.

ಶೀಘ್ರ ಇನ್ನೊಂದು ವಾಹನ ಚಾಲನಾ ಪರೀಕ್ಷಾ ಪಥ: ಸಚಿವ ರಾಮಲಿಂಗಾರೆಡ್ಡಿ

Mar 07 2024, 01:46 AM IST
ಹುಬ್ಬಳ್ಳಿ ತಾಲೂಕಿನ ಗಬ್ಬೂರು ಕ್ರಾಸ್‌ನಲ್ಲಿ ಧಾರವಾಡ ಪೂರ್ವ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯನ್ನು ಬುಧವಾರ ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಉದ್ಘಾಟಿಸಿದರು.

ಬೈಕ್, ಗೂಡ್ಸ್ ವಾಹನ ಡಿಕ್ಕಿ: ವಿದ್ಯಾರ್ಥಿ ಸಾವು

Mar 06 2024, 02:17 AM IST
ಪುತ್ತೂರು ವಿವೇಕಾನಂದ ಪದವಿ ಕಾಲೇಜಿನ ಅಂತಿಮ ಬಿ.ಎ.ವಿದ್ಯಾರ್ಥಿ, ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮದ ಅಜೀರ ನಿವಾಸಿ ಗುರುವಪ್ಪ ಅವರ ಪುತ್ರ ಶ್ರೀಜಿಸ್ (೨೦) ಮೃತ ವಿದ್ಯಾರ್ಥಿ

ಹಿಟ್‌ ಆ್ಯಂಡ್‌ ರನ್‌ ಕೇಸಲ್ಲಿ ಮಹಿಳೆ ಸಾವು: ವಾಹನ ಚಾಲಕನ ಬಂಧನ

Feb 29 2024, 02:06 AM IST
ಮಹಿಳೆಗೆ ಕಾರು ಗುದ್ದಿಸಿ ಪರಾರಿ ಆಗಿದ್ದ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆಯಲ್ಲಿ ಮಹಿಳೆ ಸಾವನ್ನಪ್ಪಿದ್ದು, ಆಕೆಯ ಗುರುತು ಪತ್ತೆ ಆಗಿಲ್ಲ.

ಮೆಟ್ರೋ ಬೋಗಿ ಸಾಗಿಸುತ್ತಿದ್ದ ವಾಹನ ಪಲ್ಟಿ: ಕ್ಲೀನರ್ ಸಾವು, ಓರ್ವನಿಗೆ ಗಾಯ

Feb 29 2024, 02:06 AM IST
ಬೆಂಗಳೂರಿನ ನೈಸ್‌ನಲ್ಲಿ ಮೆಟ್ರೋ ಬೋಗಿ ಸಾಗಿಸುತ್ತಿದ್ದ ವಾಹನ ಪಲ್ಟಿಯಾಗಿದೆ. ಇದರಿಂದ ವಾಹನದ ಕ್ಲೀನರ್‌ ಮೃತಪಟ್ಟಿದ್ದಾನೆ.

ರಸ್ತೆಯಲ್ಲಿ ದ್ವಿಚಕ್ರ ವಾಹನ ಡಿಕ್ಕಿ: ಹಿರಿಯ ವಕೀಲ ಸಾವು

Feb 28 2024, 02:32 AM IST
ಕಾರಿನ ಬಳಿಗೆ ನಡೆದು ಬರುವಾಗ ದ್ವಿಚಕ್ರ ವಾಹನ ಡಿಕ್ಕಿಯಾಗಿ ಹಿರಿಯ ವಕೀಲರೊಬ್ಬರು ಮೃತಪಟ್ಟಿರುವ ಘಟನೆ ಬಸವನಗುಡಿ ಸಂಚಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

69 ವಾಹನ ಮಾಲೀಕರಿಂದ ₹5.27 ಲಕ್ಷ ದಂಡ ವಸೂಲಿ; ₹50000+ ದಂಡ ಬಾಕಿ ಉಳಿಸಿಕೊಂಡವರಿಂದ ಸಂಗ್ರಹ

Feb 24 2024, 02:32 AM IST
ನಗರ ಸಂಚಾರ ಪೂರ್ವ ವಿಭಾಗದ ವ್ಯಾಪ್ಯಿಯಲ್ಲಿ ರಸ್ತೆ ಸಂಚಾರ ನಿಯಮ ಉಲ್ಲಂಘಿಸಿ 50 ಸಾವಿರ ರು.ಗೂ ಅಧಿಕ ದಂಡ ಬಾಕಿ ಉಳಿಸಿಕೊಂಡಿರುವ 69 ವಾಹನಗಳ ಮಾಲೀಕರಿಂದ 5.27 ಲಕ್ಷ ರು. ದಂಡ ವಸೂಲಿ ಮಾಡಲಾಗಿದೆ.

ನಿಯಮ ಪಾಲಿಸದ 338 ಶಾಲಾ ವಾಹನ ಚಾಲಕರ ವಿರುದ್ಧ ಕೇಸ್‌

Feb 22 2024, 01:49 AM IST
ಸಂಚಾರ ನಿಯಮ ಪಾಲಿಸದ ಶಾಲಾ ಬಸ್‌ಗಳ ವಿರುದ್ಧ ಬೆಂಗಳೂರು ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ.

ವಾಹನ ಚಾಲನೆ ವೇಳೆ ಸುರಕ್ಷತೆಗೆ ಆದ್ಯತೆ ನೀಡಿ: ಬಹಿರ್ಜಿ ಎ. ಘೋರ್ಪಡೆ

Feb 21 2024, 02:06 AM IST
ಸಂಡೂರು ತಾಲೂಕು ಗಣಿ ಪ್ರದೇಶವಾದ್ದರಿಂದ ಇಲ್ಲಿ ವಾಹನ ಚಲಾಯಿಸುವವರು ಸುರಕ್ಷತೆಗೆ ಮೊದಲ ಆದ್ಯತೆಯನ್ನು ನೀಡಬೇಕು.
  • < previous
  • 1
  • ...
  • 26
  • 27
  • 28
  • 29
  • 30
  • 31
  • 32
  • 33
  • 34
  • 35
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved